Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ಅಯೋಧ್ಯೆಯಲ್ಲಿ ಅದ್ಧೂರಿ ದೀಪೋತ್ಸವ – ಏಕಕಾಲದಲ್ಲಿ ಬೆಳಗಲಿದೆ 24 ಲಕ್ಷ ಹಣತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂದು ಅಯೋಧ್ಯೆಯಲ್ಲಿ ಅದ್ಧೂರಿ ದೀಪೋತ್ಸವ – ಏಕಕಾಲದಲ್ಲಿ ಬೆಳಗಲಿದೆ 24 ಲಕ್ಷ ಹಣತೆ

Latest

ಇಂದು ಅಯೋಧ್ಯೆಯಲ್ಲಿ ಅದ್ಧೂರಿ ದೀಪೋತ್ಸವ – ಏಕಕಾಲದಲ್ಲಿ ಬೆಳಗಲಿದೆ 24 ಲಕ್ಷ ಹಣತೆ

Public TV
Last updated: November 11, 2023 3:58 pm
Public TV
Share
2 Min Read
Ayodhya deepotsava
SHARE

ನವದೆಹಲಿ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ಈ ಬಾರಿಯ ದೀಪಾವಳಿಗೆ (Deepavali) ಹೊಸ ದಾಖಲೆ ಸೃಷ್ಟಿಸಲು ತಯಾರಿ ನಡೆದಿದೆ. ಈ ಬಾರಿಯ ದೀಪಾವಳಿಗೆ 24 ಲಕ್ಷ ಹಣತೆಗಳನ್ನು ಹಚ್ಚಲು ಸರ್ಕಾರ ತಿರ್ಮಾನಿಸಿದ್ದು, ದೀಪೋತ್ಸವದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಒಟ್ಟು 51 ಘಾಟ್‌ಗಳಲ್ಲಿ 24 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಹಚ್ಚಲಾಗುತ್ತದೆ.

ಕಾರ್ಯಕ್ರಮಕ್ಕೂ ಮುನ್ನ ಇಂದು ಬೆಳಗ್ಗೆ ಸಂಭ್ರಮಾಚರಣೆಯಲ್ಲಿ ಶೋಭಾ ಯಾತ್ರೆಗೆ ಚಾಲನೆ ನೀಡಲಾಯಿತು. ರಾಮಾಯಣವನ್ನು ಆಧರಿಸಿದ ಹದಿನಾರು ಕೋಷ್ಟಕಗಳು ಯಾತ್ರೆಯಲ್ಲಿ ಭಾಗವಹಿಸಿದ್ದವು. ನಗರದಲ್ಲಿ ಶ್ರೀರಾಮನ ಜೀವನಗಾಥೆಯನ್ನು ಬಿಂಬಿಸುವ ಮರಳು ಕಲೆಯನ್ನೂ ಮಾಡಲಾಗಿದೆ. ಇದನ್ನೂ ಓದಿ: ಮತ್ತೆ ಚರ್ಚೆಯಲ್ಲಿ ಏಕರೂಪ ನಾಗರಿಕ ಸಂಹಿತೆ – ಉತ್ತರಾಖಂಡದಲ್ಲಿ ಮೊದಲು ಕಾನೂನು ಜಾರಿಗೆ ಸಿದ್ಧತೆ

2017ರಿಂದ ರಾಮಮಂದಿರ ಪ್ರದೇಶದಲ್ಲಿ ಉತ್ಸವವನ್ನು ಆಯೋಜಿಸಲಾಗುತ್ತಿದೆ ಮತ್ತು ಪ್ರತಿ ವರ್ಷ ಹೊಸ ದಾಖಲೆಯನ್ನು ಸೃಷ್ಟಿಸುತ್ತಿದೆ. ಈ ಬಾರಿಯ ದೀಪೋತ್ಸವದಲ್ಲಿ ಹೊಸ ದಾಖಲೆ ಸೃಷ್ಟಿಯಾಗಲಿದೆ. 50 ಕ್ಕೂ ಹೆಚ್ಚು ದೇಶಗಳ ರಾಯಭಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉತ್ತರ ಪ್ರದೇಶದ (Uttar Pradesh) ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಹೇಳಿದ್ದಾರೆ. ಇದನ್ನೂ ಓದಿ: ತಿಹಾರ್‌ ಜೈಲಿನಿಂದ ಬಂದು ಅನಾರೋಗ್ಯ ಪೀಡಿತ ಪತ್ನಿ ಭೇಟಿಯಾದ ಮನೀಶ್ ಸಿಸೋಡಿಯಾ

2017ರಲ್ಲಿ 51,000 ಹಣತೆಗಳನ್ನು ಹಚ್ಚಲಾಗಿತ್ತು. 2019ರಲ್ಲಿ 4.10 ಲಕ್ಷ ಹಣತೆಗಳನ್ನು ಬೆಳಗಿದ್ದು, 2020ರಲ್ಲಿ 6 ಲಕ್ಷಕ್ಕೂ ಹೆಚ್ಚು, 2021ರಲ್ಲಿ 9 ಲಕ್ಷಕ್ಕೂ ಅಧಿಕ, 2022ರಲ್ಲಿ ಸುಮಾರು 15 ಲಕ್ಷ ದೀಪಗಳನ್ನು ಹಚ್ಚಲಾಗಿತ್ತು. ಇದು ವಿಶ್ವ ದಾಖಲೆಗೆ ಸಾಕ್ಷಿಯಾಗಿತ್ತು. ಈ ವರ್ಷ 2023ರಲ್ಲಿ 24 ಲಕ್ಷ ದೀಪ ಹಚ್ಚುವ ಮೂಲಕ ಹೊಸ ಗಿನ್ನಿಸ್ ದಾಖಲೆ (Guinness Record) ಬರೆಯಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಇದನ್ನೂ ಓದಿ: ಭಯೋತ್ಪಾದಕರಿಗೆ 85 ಕೋಟಿ ರೂ. ಫಂಡಿಂಗ್ – ಪ್ರಕರಣಕ್ಕೆ ದುಬೈ ಲಿಂಕ್

ಆಚರಣೆಯ ಸಮಯದಲ್ಲಿ ಸೂಕ್ತ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು, ಅಯೋಧ್ಯೆಯನ್ನು 14 ಪೊಲೀಸ್ ವಲಯಗಳಾಗಿ ವಿಂಗಡಿಸಿದ್ದೇವೆ ಎಂದು ಅಯೋಧ್ಯೆ ರೇಂಜ್ ಐಜಿ ಪ್ರವೀಣ್ ಕುಮಾರ್ ಹೇಳಿದರು. ಭದ್ರತಾ ಸಿದ್ಧತೆಗಳಲ್ಲಿ ಕೃತಕ ಬುದ್ಧಿಮತ್ತೆಯನ್ನು ಸಹ ಬಳಸಲಾಗಿದೆ. ರಾಮ್ ಕಿ ಪೈಡಿಯಲ್ಲಿರುವ ವಿವಿಐಪಿ ಆವರಣವನ್ನು ಶ್ವಾನದಳದೊಂದಿಗೆ ಪರಿಶೀಲಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅತ್ತೆಗೆ 4 ಸಾವಿರ, ಸೊಸೆಗೆ ಎರಡೂವರೆ ಸಾವಿರ- 6 ಗ್ಯಾರಂಟಿ ಘೋಷಿಸಿದ ತೆಲಂಗಾಣ ಕಾಂಗ್ರೆಸ್

ಸರಯೂ ನದಿಯ ದಡದಲ್ಲಿರುವ ರಾಮ್ ಕಿ ಪೈಡಿಯಲ್ಲಿ 24 ಲಕ್ಷ ದೀಪಗಳನ್ನು  ಬೆಳಗಿಸಲಾಗುತ್ತದೆ. 20 ಕೋಟಿ ರೂ.ಗಳ ಬೃಹತ್ ಬಜೆಟ್‌ನಲ್ಲಿ ಜಿಲ್ಲಾಡಳಿತ ಬೆಳಕು-ಧ್ವನಿ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಿದ್ದು, ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸುವ ನಿರೀಕ್ಷೆ ಇದೆ. ರಾಮ್ ಕಿ ಪೈಡಿಯಲ್ಲಿ ಬೆಳಗುವ ಒಂದು ದೀಪಕ್ಕೆ 51 ರೂ. ಮತ್ತು 51 ದೀಪಗಳಿಗೆ 1,100 ರೂ.ಗಳನ್ನು ನೀಡುವ ಮೂಲಕ ಈವೆಂಟ್‌ನಲ್ಲಿ ಭಾಗಿಯಾಗಲು ಸಾಮಾನ್ಯ ಜನರಿಗೆ ಸರ್ಕಾರ ಅವಕಾಶ ನೀಡಿದೆ. ಇದನ್ನೂ ಓದಿ: ಕೂಡಿ ಬಾಳುವ ಸಂಸ್ಕೃತಿ ನಮಗೆ ಬಂದಿದ್ದೇ ಹಿಂದೂ ಧರ್ಮದಿಂದ: ಜಾವೇದ್ ಅಖ್ತರ್

TAGGED:AyodhyaDiwaliGuiness RecordNew Delhiಅಯೋಧ್ಯೆಗಿನ್ನಿಸ್ ರೆಕಾರ್ಡ್ದೀಪಾವಳಿನವದೆಹಲಿ
Share This Article
Facebook Whatsapp Whatsapp Telegram

Cinema news

ravichandran bigg boss
ಬಿಗ್‌ ಬಾಸ್‌ ಮನೆಗೆ ಕ್ರೇಜಿಸ್ಟಾರ್‌ ಎಂಟ್ರಿ – ತನ್ನ ಹೃದಯ ಕದ್ದ ಚೆಲುವೆ ಬಗ್ಗೆ ಮಾತಾಡಿದ ರವಿಚಂದ್ರನ್‌
Cinema Latest Top Stories TV Shows
Nidhhi Agerwal 3
Video Viral | ಸೆಲ್ಫಿಗಾಗಿ ಮೈಮೇಲೆ ಮುಗಿಬಿದ್ದ ಫ್ಯಾನ್ಸ್ – ನಟಿ ನಿಧಿ ಅಗರ್ವಾಲ್‌ಗೆ ಭಾರೀ ಕಸಿವಿಸಿ
Cinema Latest South cinema Top Stories
Venkat Bharadwaj
ಅಪರೂಪದ ಸಾಹಸಕ್ಕೆ ಸಾಕ್ಷಿಯಾದ ನಿರ್ದೇಶಕ ವೆಂಕಟ್ ಭಾರದ್ವಾಜ್
Cinema Latest Sandalwood Top Stories
film producer harshavardhan
ಪತ್ನಿಯನ್ನೇ ಕಿಡ್ನ್ಯಾಪ್‌ ಮಾಡಿದ್ದ ಸಿನಿಮಾ ನಿರ್ಮಾಪಕ; ಕಳ್ಳತನ ಕೇಸಲ್ಲಿ ಅರೆಸ್ಟ್
Cinema Latest Main Post Sandalwood Uttara Kannada

You Might Also Like

DK Shivakumar 11
Belgaum

ಅವರಪ್ಪನ ಹೆಸರು ಕೆಡಿಸಿದ್ದು ವಿಜಯೇಂದ್ರ – ಎಲ್ಲಾ ಬಿಚ್ಚಿಡಬೇಕಾ? – ಡಿಕೆಶಿ ಫುಲ್‌ ಗರಂ

Public TV
By Public TV
28 minutes ago
Air India
Latest

ಲ್ಯಾಂಡಿಂಗ್ ಗೇರ್ ಸಮಸ್ಯೆ, ಟೈರ್‌ ಸ್ಫೋಟ – ಕೊಚ್ಚಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

Public TV
By Public TV
45 minutes ago
dattatreya hosabale
Latest

ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಿ, ನದಿಗಳನ್ನು ಪೂಜಿಸಿ: RSS ನಾಯಕ ಹೊಸಬಾಳೆ ಸಲಹೆ

Public TV
By Public TV
55 minutes ago
UP Man Murder case
Crime

ಹೆತ್ತ ತಂದೆ-ತಾಯಿಯನ್ನೇ ಹತ್ಯೆ ಮಾಡಿ ಗರಗಸದಿಂದ ದೇಹಗಳನ್ನು ಕತ್ತರಿಸಿ, ನದಿಗೆ ಎಸೆದ ಮಗ

Public TV
By Public TV
1 hour ago
Ration Card
Belgaum

ಕೇಂದ್ರ, ರಾಜ್ಯ ಸರ್ಕಾರಗಳ 16 ಮಾನದಂಡ ಆಧರಿಸಿ 21 ಲಕ್ಷ ಬಿಪಿಎಲ್‌ ಕಾರ್ಡ್‌ಗಳು ಡಿಲೀಟ್‌

Public TV
By Public TV
2 hours ago
Ramamurthy Nagar Sanjana
Bengaluru City

ಇನ್ಸ್‌ಪೆಕ್ಟರ್‌ಗೆ ಲೆಟರ್ ಬರೆದು ಕಿರುಕುಳ ಕೇಸ್ – ʻಚಿನ್ನಿʼ ವಿರುದ್ಧ ಹನಿಟ್ರ್ಯಾಪ್ ಸೇರಿ ಸಾಲು ಸಾಲು ಪ್ರಕರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?