Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿಮಾನಿಯ ಹೃದಯ ಬಡಿತ ನಿಲ್ಲಿಸಿತ್ತು, ವಿಶ್ವಕಪ್ ಕನಸನ್ನೇ ಭಗ್ನಗೊಳಿಸಿತ್ತು ಆ ಒಂದು ರನೌಟ್..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಅಭಿಮಾನಿಯ ಹೃದಯ ಬಡಿತ ನಿಲ್ಲಿಸಿತ್ತು, ವಿಶ್ವಕಪ್ ಕನಸನ್ನೇ ಭಗ್ನಗೊಳಿಸಿತ್ತು ಆ ಒಂದು ರನೌಟ್..!

Cricket

ಅಭಿಮಾನಿಯ ಹೃದಯ ಬಡಿತ ನಿಲ್ಲಿಸಿತ್ತು, ವಿಶ್ವಕಪ್ ಕನಸನ್ನೇ ಭಗ್ನಗೊಳಿಸಿತ್ತು ಆ ಒಂದು ರನೌಟ್..!

Public TV
Last updated: November 14, 2023 6:30 pm
Public TV
Share
3 Min Read
IND NZ
SHARE

ಬೆಂಗಳೂರು: 2019ರ ಜುಲೈ 9 ರಂದು ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ವಿಶ್ವಕಪ್ (World Cup) ಸೆಮಿಫೈನಲ್ (Semi-Final) ಪಂದ್ಯದಲ್ಲಿ ಎಂ.ಎಸ್ ಧೋನಿ (MS Dhoni) ಕೊನೆಯ ಕ್ಷಣದಲ್ಲಿ ರನೌಟ್‌ಗೆ ತುತ್ತಾದರು. ಈ ರನೌಟ್ ಇಡೀ ವಿಶ್ವಕಪ್ ಗೆಲ್ಲುವ ಕನಸನ್ನೇ ನುಚ್ಚುನೂರು ಮಾಡಿತ್ತು. ಕೋಟ್ಯಂತರ ಅಭಿಮಾನಿಗಳಲ್ಲೂ ನೋವುಂಟುಮಾಡಿತ್ತು. ಮೊಬೈಲ್‌ನಲ್ಲಿ ಈ ದೃಶ್ಯ ನೋಡುತ್ತಿದ್ದಂತೆ ಕೋಲ್ಕತ್ತಾದಲ್ಲಿ (Kolkata) ಕ್ರಿಕೆಟ್ ಅಭಿಮಾನಿಯೊಬ್ಬ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದರು.

ಅಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ ತಂಡ 8 ವಿಕೆಟ್ ನಷ್ಟಕ್ಕೆ 239 ರನ್ ಗಳಿಸಿತ್ತು. ನೆರೆದಿದ್ದ ಅಭಿಮಾನಿಗಳು ಗೆಲುವು ಟೀಂ ಇಂಡಿಯಾದ್ದೇ (India) ಎಂದು ಬೀಗುತ್ತಿದ್ದರು. ಗೆಲ್ಲಲು 240 ರನ್ ಗಳ ಗುರಿಯನ್ನು ಪಡೆದ ಭಾರತ 49.3 ಓವರ್ ಗಳಲ್ಲಿ 221 ರನ್ ಗಳಿಗೆ ಆಲೌಟ್ ಆಗಿ ಸೋಲನ್ನು ಒಪ್ಪಿಕೊಂಡಿತು. ಆರಂಭದಲ್ಲಿ 5 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು 92 ರನ್‌ಗಳಿಗೆ 6 ವಿಕೆಟ್ ಉರುಳಿದಾಗ ನ್ಯೂಜಿಲೆಂಡ್ ಸುಲಭವಾಗಿ ಗೆಲ್ಲುವ ಸಾಧ್ಯತೆ ಇತ್ತು. ಆದರೆ ಜಡೇಜಾ ಮತ್ತು ಧೋನಿ 7ನೇ ವಿಕೆಟಿಗೆ 116 ರನ್ ಜೊತೆಯಾಟವಾಡಿ ಭಾರತವನ್ನು ಗೆಲುವಿನ ಸನಿಹಕ್ಕೆ ತಂದಿಟ್ಟಿದ್ದರು. ಇದನ್ನೂ ಓದಿ: ನನ್ನ ಮಗನ ಹೆಸರಿಗೂ ದ್ರಾವಿಡ್‌-ಸಚಿನ್‌ ಹೆಸರಿಗೂ ಸಂಬಂಧವಿಲ್ಲ: ಕ್ರಿಕೆಟಿಗ ರಚಿನ್‌ ತಂದೆ

Mahi

5 ಓವರ್ ಗಳಲ್ಲಿ 52 ರನ್ ಗಳಿಸುವ ಒತ್ತಡದಲ್ಲಿ ಸಿಲುಕಿದ್ದ ಸಂದರ್ಭದಲ್ಲಿ ಜಡೇಜಾ ತಂಡವನ್ನು ಗೆಲುವಿನ ಸನಿಹ ಕೊಂಡ್ಯೊಯುವ ಪ್ರಯತ್ನ ನಡೆಸಿದರು. 46ನೇ ಓವರಿನಲ್ಲಿ ಬೌಂಡರಿ ಸಮೇತ 10 ರನ್ ಗಳಿಸಿದ ಈ ಜೋಡಿ 7ನೇ ವಿಕೆಟ್‌ಗೆ ಶತಕದ ಜೊತೆಯಾಟ ನೀಡಿದರು. 122 ಎಸೆತಗಳಲ್ಲಿ ಈ ಜೋಡಿ 116 ರನ್ ಗಳಿಸಿತು. ಆದರೆ ಅಂತಿಮ ಹಂತದಲ್ಲಿ ಸಿಕ್ಸರ್ ಸಿಡಿಸಲು ಯತ್ನಿಸಿದ ಜಡೇಜಾ 59 ಎಸೆತಗಳಲ್ಲಿ 77 ರನ್ (4 ಬೌಂಡರಿ, 4 ಸಿಕ್ಸರ್) ಗಳಿಸಿ ಟ್ರೆಂಟ್ ಬೋಲ್ಟ್ ಗೆ ವಿಕೆಟ್ ಒಪ್ಪಿಸಿದರು. ಇತ್ತ ಜಡೇಜಾ ನಿರ್ಗಮನದೊಂದಿಗೆ ತಂಡದ ಗೆಲುವಿನ ಆಸರೆಯಾಗಿದ್ದ ಧೋನಿ 50 ರನ್ (72 ಎಸೆತ, 1 ಬೌಂಡರಿ, 1ಸಿಕ್ಸರ್) ಸಿಡಿಸಿ ರನೌಟ್ ಆದರು. ಇದನ್ನೂ ಓದಿ: ಹೀನಾಯ ಸೋಲಿನ ಬೆನ್ನಲ್ಲೇ ಪಾಕ್‌ಗೆ ಮತ್ತೆ ಶಾಕ್‌ – ಗುಡ್‌ಬೈ ಹೇಳಿದ ಬೌಲಿಂಗ್‌ ಕೋಚ್‌

ಸೆಮಿಫೈನಲ್ ಪಂದ್ಯದಲ್ಲಿ ಕೊನೆಯ 10 ಎಸೆತಗಳಲ್ಲಿ 25 ರನ್ ಬೇಕಿದ್ದಾಗ 48ನೇ ಓವರ್‌ನ 3ನೇ ಎಸೆತದಲ್ಲಿ ಧೋನಿ 2 ರನ್ ಕದಿಯಲು ಪ್ರಯತ್ನಿಸಿದರು. ಆದ್ರೆ ಫೀಲ್ಡಿಂಗ್‌ನಲ್ಲಿದ್ದ ಮಾರ್ಟಿನ್ ಗಪ್ಟಿಲ್ ಎಸೆದ ಡೈರೆಕ್ಟ್ ವಿಕೆಟ್ ಥ್ರೋ ಗೆ ಧೋನಿ ರನೌಟ್ ಆಗಿದ್ದರು. ಈ ಮೂಲಕ ಭಾರತದ ವಿಶ್ವಕಪ್ ಕನಸು ಭಗ್ನಗೊಂಡಿತ್ತು. ಅಲ್ಲದೇ ಅದು ಧೋನಿ ಅವರ ಕ್ರಿಕೆಟ್ ವೃತ್ತಿ ಜೀವನದ ಕೊನೆಯ ವಿಶ್ವಕಪ್ ಟೂರ್ನಿಯೂ ಆಗಿತ್ತು. ಇದನ್ನೂ ಓದಿ: World Cup: ಈ ದಾಖಲೆ ಬರೆದ ಭಾರತದ ಮೊದಲ ಕ್ಯಾಪ್ಟನ್‌ ರೋಹಿತ್‌ ಶರ್ಮಾ

ಅಂತಿಮವಾಗಿ ಭಾರತ 49.3 ಓವರ್‌ಗಳಿಗೆ ಆಲೌಟ್ ಆಯಿತು. ಅದು ಇಡೀ ಭಾರತೀಯರಿಗೆ ಮರೆಯದ ಘಟನೆಯಾಗಿ ಉಳಿಯಿತು. ಇದೀಗ 2023ರ ವಿಶ್ವಕಪ್ ಟೂರ್ನಿಯಲ್ಲೂ ಮತ್ತೆ ಭಾರತ ನ್ಯೂಜಿಲೆಂಡ್ ತಂಡ ಮುಖಾಮುಖಿಯಾಗುತ್ತಿದ್ದು, ಈ ಎಲ್ಲ ಕ್ಷಣಗಳನ್ನ ನೆನಪಿಸಿದೆ. ಇದನ್ನೂ ಓದಿ: World Cup 2023: ಅರ್ಧಶತಕ ಸಿಡಿಸಿದ್ರೂ ಸಚಿನ್‌ ದಾಖಲೆ ಸರಿಗಟ್ಟಿದ ಚೇಸ್‌ ಮಾಸ್ಟರ್‌

ಇದೇ ಆವೃತ್ತಿಯಲ್ಲಿ ಧರ್ಮಶಾಲಾ ಕ್ರೀಡಾಂಗಣದಲ್ಲಿ ಕಿವೀಸ್ ನೀಡಿದ್ದ 274 ರನ್‌ಗಳ ಗುರಿ ಬೆನ್ನಟ್ಟಿ ಭಾರತ ಜಯ ಸಾಧಿಸಿತ್ತು. ಪ್ರಸ್ತುತ ವಿಶ್ವಕಪ್ ಟೂರ್ನಿಯಲ್ಲಿ ಸೋಲಿನ ಮುಖವನ್ನೇ ನೋಡದ ಟೀಂ ಇಂಡಿಯಾ ಇನ್ನೆರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ರೆ ವಿಶ್ವ ಏಕದಿನ ಕ್ರಿಕೆಟ್‌ಗೆ ಸಾಮ್ರಾಟನಾಗಲಿದೆ. ಕೋಟ್ಯಂತರ ಅಭಿಮಾನಿಗಳ ಆಶಯವೂ ಇದೇ ಆಗಿದೆ. ಇದನ್ನೂ ಓದಿ: World Cup 2023: ವಿಶ್ವದ ನಂ.1 T20 ಬ್ಯಾಟರ್‌ಗೆ ಬೆಸ್ಟ್‌ ಫೀಲ್ಡರ್‌ ಪ್ರಶಸ್ತಿ

TAGGED:indiakolkatams dhoninew zealandrohith sharmasemi-finalworld cupಎಂ ಎಸ್ ಧೋನಿನ್ಯೂಜಿಲೆಂಡ್ಭಾರತರೋಹಿತ್ ಶರ್ಮವಿಶ್ವಕಪ್ಸೆಮಿಫೈನಲ್
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
34 seconds ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
25 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
45 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
1 hour ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
1 hour ago
Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?