Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಓವರ್‌ಟೇಕ್ ಭರದಲ್ಲಿ ಕಂದಕಕ್ಕೆ ಬಿದ್ದ ಬಸ್ – 38 ಮಂದಿ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಓವರ್‌ಟೇಕ್ ಭರದಲ್ಲಿ ಕಂದಕಕ್ಕೆ ಬಿದ್ದ ಬಸ್ – 38 ಮಂದಿ ಸಾವು

Crime

ಓವರ್‌ಟೇಕ್ ಭರದಲ್ಲಿ ಕಂದಕಕ್ಕೆ ಬಿದ್ದ ಬಸ್ – 38 ಮಂದಿ ಸಾವು

Public TV
Last updated: November 15, 2023 3:05 pm
Public TV
Share
2 Min Read
JAMMU KASHMIR BUS ACCIDENT
SHARE

ನವದೆಹಲಿ: ಆಳವಾದ ಕಂದಕಕ್ಕೆ ಬಸ್ಸೊಂದು ಬಿದ್ದ ಪರಿಣಾಮ ಕನಿಷ್ಠ 38 ಜನರು ಸಾವನ್ನಪ್ಪಿದ್ದು, ಹಲವು ಜನರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ದೋಡಾ (Doda) ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ನಡೆದಿದೆ. ದೋಡಾ ಜಿಲ್ಲೆಯಲ್ಲಿ ಒಂದು ವಾರದಲ್ಲಿ ನಡೆದ ಎರಡನೇ ರಸ್ತೆ ಅಪಘಾತ ಇದಾಗಿದೆ.

ಬಸ್ ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್-ಅಸ್ಸಾರ್ ಬಳಿ ಸ್ಕಿಡ್ ಆಗಿ 300 ಅಡಿ ಕೆಳಗೆ ಬಿದ್ದಿದೆ ಎನ್ನಲಾಗಿದೆ. ಬಸ್ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಕೆಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಬ್ಯಾಡಗಿಯಲ್ಲಿ ಖಾಸಗಿ ಬಸ್ ಪಲ್ಟಿ – ಪ್ರಯಾಣಿಕರಿಗೆ ಗಾಯ

ದೋಡಾದ ಅಸ್ಸಾರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸಂತ್ರಸ್ತ ವ್ಯಕ್ತಿಗಳಿಗೆ ಅಗತ್ಯವಿರುವ ಎಲ್ಲಾ ನೆರವು ನೀಡುವಂತೆ ಡಿವಿ ಕಾಮ್ ಮತ್ತು ಡಿಸ್ಟ್ ಅಡ್ಮಿನ್‌ಗೆ ನಿರ್ದೇಶನ ನೀಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಹರಿದು ಪೊಲೀಸ್‌ ಸಾವು; ಇದೇನು ಹೊಸದಲ್ಲ ಎಂದ ಸಚಿವ

ಪ್ರಧಾನಿ ನರೇಂದ್ರ ಮೋದಿ (Narendra Modi) ಘಟನೆಯ ಕುರಿತು ಸಂತಾಪ ಸೂಚಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತ ದುಃಖಕರವಾಗಿದೆ. ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪಿಎಂಒ ಎಕ್ಸ್‌ನಲ್ಲಿ (X) ಪೋಸ್ಟ್ ಮಾಡಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. ಅಲ್ಲದೇ ಗಾಯಗೊಂಡವರಿಗೆ 50,000 ರೂ. ನೆರವು ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟಕ್ಕೆ ಮನೆ ಛಿದ್ರ ಛಿದ್ರ – ಮೂವರು ಗಂಭೀರ

ಓವರ್‌ಟೇಕ್ ಮಾಡುವ ಪೈಪೋಟಿಯಲ್ಲಿ ಅಪಘಾತ:
ಈ ಮಾರ್ಗದಲ್ಲಿ ಮೂರು ಬಸ್‌ಗಳು ಒಟ್ಟಿಗೆ ಸಂಚರಿಸುತ್ತಿದ್ದವು. ಪರಸ್ಪರ ಓವರ್‌ಟೇಕ್ ಮಾಡುವ ಪೈಪೋಟಿಯಲ್ಲಿ ಈ ಭಾರಿ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಲಕ್ಷ್ಮೀ ಪೂಜೆಗಿಟ್ಟಿದ್ದ ವಜ್ರಾಭರಣ ಹೊತ್ತೊಯ್ದ ಕಳ್ಳರು

ಜಿಲ್ಲಾಧಿಕಾರಿ, ಎಸ್‌ಎಸ್‌ಪಿ ದೋಡಾ ಮತ್ತು ಇತರ ಹಲವು ಅಧಿಕಾರಿಗಳು ಜಿಎಂಸಿ ದೋಡಾ ತಲುಪಿದ್ದಾರೆ. ಗಾಯಾಳುಗಳಿಗೆ ತಕ್ಷಣವೇ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪಟಾಕಿಗೆ ಆಕಸ್ಮಿಕ ಬೆಂಕಿ – ಕುರ್ಚಿ ಸಮೇತ ಹಾರಿ ಬಿದ್ದು ಯುವಕ ಸಾವು

TAGGED:accidentbusDodajammu kashmirNew DelhiOver Takeಅಪಘಾತಓವರ್‍ಟೇಕ್ಜಮ್ಮು ಕಾಶ್ಮೀರದೋಡಾನವದೆಹಲಿಬಸ್
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
13 minutes ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
38 minutes ago
Abdul Jabbar
Davanagere

ದಾವಣಗೆರೆ ಕಾಂಗ್ರೆಸ್‌ನಲ್ಲಿ ಬಿರುಗಾಳಿ – ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

Public TV
By Public TV
1 hour ago
leopard brahmavara
Latest

ಬ್ರಹ್ಮಾವರ ತಾಲೂಕಿನಲ್ಲಿ ಹೆಚ್ಚಿದ ಚಿರತೆಗಳ ಕಾಟ

Public TV
By Public TV
1 hour ago
Working Journalist conference
Bidar

40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಚಾಲನೆ

Public TV
By Public TV
1 hour ago
Koppal Love Jihad
Crime

ಕೊಪ್ಪಳದಲ್ಲಿ ನಡೀತಾ ಲವ್ ಜಿಹಾದ್? – ಮುಸ್ಲಿಂ ಯುವಕನ ಫೋನಲ್ಲಿ ರಾಶಿ ರಾಶಿ ಫೋಟೋ, ವಿಡಿಯೋ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?