Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನಕ್ಕೆ ತಲೆದಂಡ – ಪಾಕ್‌ ತಂಡದ ನಾಯಕತ್ವಕ್ಕೆ ಬಾಬರ್‌ ಆಜಂ ಗುಡ್‌ಬೈ

Public TV
Last updated: November 15, 2023 8:04 pm
Public TV
Share
2 Min Read
Babar azam
SHARE

ಇಸ್ಲಾಮಾಬಾದ್‌: ವಿಶ್ವಕಪ್‌-2023ರ ಟೂರ್ನಿಯಲ್ಲಿ (World Cup 2023) ಪಾಕಿಸ್ತಾನ ಕಳಪೆ ಪ್ರದರ್ಶನ ತೋರಿದ್ದು, ಲೀಗ್‌ ಸುತ್ತಿನಲ್ಲೇ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತಿರುವ ಪಾಕ್‌ ತಂಡದ ನಾಯಕ ಬಾಬರ್‌ ಆಜಂ (Babar Azam) ತನ್ನ ಎಲ್ಲಾ ಸ್ವರೂಪದ (ಟೆಸ್ಟ್‌, ಏಕದಿನ, ಟಿ20) ನಾಯಕತ್ವಕ್ಕೂ ರಾಜೀನಾಮೆ ನೀಡಿದ್ದಾರೆ.

pic.twitter.com/8hZqS9JH0M

— Babar Azam (@babarazam258) November 15, 2023

ಬಾಬಾರ್‌ ಆಜಂ ಈ ಮಾಹಿತಿಯನ್ನು ತಮ್ಮ ಸೋಶಿಯಲ್‌ ಮೀಡಿಯಾ (Social Media) X ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅಂದು ನಕ್ಕಿದ್ದೆ, ನೀವಿಂದು ನನ್ನ ಹೃದಯ ಮುಟ್ಟಿದ್ದೀರಿ – ತನ್ನ ದಾಖಲೆ ಮುರಿದ ಕೊಹ್ಲಿ ಅಭಿನಂದಿಸಿದ ಕ್ರಿಕೆಟ್‌ ದೇವರು

2019ರಲ್ಲಿ ಪಾಕಿಸ್ತಾನ ತಂಡವನ್ನು (Pakistan Team) ಮುನ್ನಡೆಸಲು ನಾನು ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ನಿಂದ ಕರೆ ಸ್ವೀಕರಿಸಿದ ಕ್ಷಣವನ್ನು ನಾನು ಈಗಲೂ ನೆನಪಿಸಿಕೊಳ್ಳುತ್ತೇನೆ. ಕಳೆದ 4 ವರ್ಷಗಳಲ್ಲಿ ನಾನು ಮೈದಾನದಲ್ಲಿ ಮತ್ತು ಮೈದಾನದ ಹೊರೆಗೆ ಅನೇಕ ಏಳು-ಬೀಳುಗಳನ್ನು ಅನುಭವಿಸಿದ್ದೇನೆ. ಆದಾಗ್ಯೂ ಕ್ರಿಕೆಟ್‌ ಜಗತ್ತಿನಲ್ಲಿ ತುಂಬು ಹೃದಯದಿಂದ ಅದೇ ಉತ್ಸಾಹ ಮತ್ತು ಪಾಕಿಸ್ತಾನದ ಘನತೆ ಉಳಿಸಿಕೊಳ್ಳುವ ಸದುದ್ದೇಶ ಹೊಂದಿದ್ದೇನೆ ಎಂಬುದಾಗಿ ಅವರು ಹೇಳಿಕೊಂಡಿದ್ದಾರೆ.

BABARAZAM

ಸಹ ಆಟಗಾರರು, ಕೋಚ್‌ಗಳು ಮತ್ತು ನಿರ್ವಹಣಾ ಮಂಡಳಿಯ ಸಾಮೂಹಿಕ ಪ್ರಯತ್ನದ ಫಲವಾಗಿ ವೈಟ್‌ಬಾಲ್‌ ಮಾದರಿಯ ಕ್ರಿಕೆಟ್‌ನಲ್ಲಿ ವಿಶ್ವದ ನಂ.1 ಸ್ಥಾನವನ್ನೂ ತಲುಪಿದ್ದೆ. ಈ ಜರ್ನಿ ಸಮಯದಲ್ಲಿ ನನಗೆ ಬೆಂಬಲ ನೀಡಿದ್ದನ್ನು ನಾನು ಎಂದಿಗೂ ಮರೆಯುವುದಿಲ್ಲ. ಪಾಕಿಸ್ತಾನ ಕ್ರಿಕೆಟ್‌ ಅಭಿಮಾನಿಗಳಿಗೆ (Pakistan Cricket Fans) ನನ್ನ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ ಎಂದು ಭಾವುಕವಾಗಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: World Cup 2023: ಗೆದ್ದು ಆಟ ಮುಗಿಸಿದ ಇಂಗ್ಲೆಂಡ್‌ – ಹೀನಾಯ ಸೋಲಿನೊಂದಿಗೆ ಪಾಕ್‌ ಮನೆಗೆ

Babar Azam 2

ನಾನಿಂದು ಪಾಕಿಸ್ತಾನ ಕ್ರಿಕೆಟ್‌ ತಂಡದ ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿಯುತ್ತಿದ್ದೇನೆ. ಇದು ಕಠಿಣ ನಿರ್ಧಾರ ಆದರೆ ಈ ಕರೆಗೆ ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ನಾನು ಮೂರು ಮಾದರಿಗಳಲ್ಲಿ ಆಟಗಾರನಾಗಿ ಪಾಕಿಸ್ತಾನ ತಂಡ ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆ. ನನ್ನ ಅನುಭವ ಮತ್ತು ಸಮರ್ಪಣೆಯೊಂದಿಗೆ ಹೊಸ ನಾಯಕ ಮತ್ತು ತಂಡವನ್ನು ಬೆಂಬಲಿಸುತ್ತೇನೆ. ಇಷ್ಟು ದಿನ ಈ ಮಹತ್ವದ ಜವಾಬ್ದಾರಿ ನನಗೆ ವಹಿಸಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ನನ್ನ ಪ್ರಾಮಾಣಿಕ ಧನ್ಯವಾದ ತಿಳಿಸುತ್ತೇನೆ ಎಂಬುದಾಗಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

2023ರ ವಿಶ್ವಕಪ್‌ ಟೂರ್ನಿಯಲ್ಲಿ 9ರ ಪೈಕಿ ಕೇವಲ 4 ಲೀಗ್‌ ಪಂದ್ಯಗಳಲ್ಲಿ ಮಾತ್ರವೇ ಗೆಲುವು ಸಾಧಿಸಿತು. ಇದರಿಂದ ಲೀಗ್‌ ಸುತ್ತಿನಲ್ಲೇ ಹೊರಬಿದ್ದಿತು. ಬಾಬರ್‌ ಆಜಂ 9 ಪಂದ್ಯಗಳಲ್ಲಿ 40 ಸರಾಸರಿಯೊಂದಿಗೆ 82.90 ಸ್ಟ್ರೈಕ್‌ರೇಟ್‌ನಲ್ಲಿ 320 ರನ್ ಗಳಿಸಿದ್ದರು.

TAGGED:Babar AzamPakistan CrieketPCBWorld Cup 2023ಪಾಕಿಸ್ತಾನಪಾಕಿಸ್ತಾನ ಕ್ರಿಕೆಟ್‌ಬಾಬರ್‌ ಆಜಂವಿಶ್ವಕಪ್‌ 2023
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
1 hour ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
17 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
45 minutes ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
47 minutes ago
Bellary ED Raid
Bellary

ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

Public TV
By Public TV
1 hour ago
KRS Toll Price Hike
Districts

ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

Public TV
By Public TV
2 hours ago
weather
Chikkamagaluru

ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ

Public TV
By Public TV
2 hours ago
Electronic City Flyover Accident copy
Bengaluru City

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?