Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಅತ್ತ ಭಾರತ-ನ್ಯೂಜಿಲೆಂಡ್ ಹೈವೋಲ್ಟೇಜ್‌‌ ಸೆಮಿಫೈನಲ್‌.. ಇತ್ತ ಪೂರ್ವಜರ ಮನೆಯಲ್ಲಿ ಪತ್ನಿ ಜೊತೆ ಧೋನಿ

Public TV
Last updated: November 16, 2023 5:15 pm
Public TV
Share
2 Min Read
mahendra singh dhoni
SHARE

ನವದೆಹಲಿ: ಮುಂಬೈ ವಾಂಖೆಡೆ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಭಾರತ-ನ್ಯೂಜಿಲೆಂಡ್‌ ಹೈವೋಲ್ಟೇಜ್‌ ಸೆಮಿಫೈನಲ್‌ ಪಂದ್ಯ ವೀಕ್ಷಣೆಗೆ ಮಾಜಿ ಕ್ಯಾಪ್ಟನ್‌ ಧೋನಿ (M.S.Dhoni) ಬರುತ್ತಾರೆಂದು ಅಭಿಮಾನಿಗಳು ಊಹಿಸಿದ್ದರು. ಆದರೆ ಮಾಹಿ ಅನುಪಸ್ಥಿತಿ ಅಭಿಮಾನಿಗಳ ಊಹೆಯನ್ನು ಸುಳ್ಳಾಗಿಸಿದೆ. ಇತ್ತ ಹೈವೋಲ್ಟೇಜ್‌ ಪಂದ್ಯ ನಡೆಯುತ್ತಿದ್ದರೆ, ಅತ್ತ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್‌ ಪತ್ನಿಯೊಂದಿಗೆ ತಮ್ಮ ಪೂರ್ವಜರ ಮನೆಯಲ್ಲಿ ಸಮಯ ಕಳೆದಿದ್ದಾರೆ.

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಪ್ರಪಂಚದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಬುಧವಾರ, ಭಾರತವು ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಪಂದ್ಯ ಆಡಿದ್ದ ವೇಳೆ, ಅನೇಕ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎಂ.ಎಸ್‌.ಧೋನಿಯನ್ನು ನೋಡುವ ಉತ್ಸುಕದಲ್ಲಿದ್ದರು. ಆದರೆ, ನೆಚ್ಚಿನ ಪ್ರೀತಿಯ ಕೂಲ್‌ ಕ್ಯಾಪ್ಟನ್‌ ಎಂದೇ ಖ್ಯಾತಿ ಗಳಿಸಿದ್ದ ಧೋನಿ ತನ್ನ ಪತ್ನಿಯೊಂದಿಗೆ ಉತ್ತರಾಖಂಡದ ತನ್ನ ಪೂರ್ವಜರ ಹಳ್ಳಿಗೆ ಹೋಗಿದ್ದರು. ಇದನ್ನೂ ಓದಿ: ಇನ್ಮುಂದೆ ನಿಮ್ಮ ಅದ್ಭುತ ಪ್ರತಿಭೆ ಪ್ರದರ್ಶಿಸಬಹುದು – ಬಾಬರ್‌ ಆಜಂ ಹೊಗಳಿದ ಬೆಂಗ್ಳೂರು ಮೂಲದ ರಚಿನ್‌

m.s.dhoni house 1

ಧೋನಿ ಪತ್ನಿ ಸಾಕ್ಷಿ ಸಿಂಗ್ ಅವರು, ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿರುವ ಸುಂದರವಾದ ಲ್ವಾಲಿ ಗ್ರಾಮದಲ್ಲಿ ಇಬ್ಬರೂ ಪೋಸ್ ನೀಡುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. ”ಧೋನಿ ಅವರೊಂದಿಗೆ ಈವೆಂಟ್‌ಫುಲ್‌ ಡೇ! ಇಲ್ಲಿ ಅನೇಕರಿದ್ದಾರೆ ನನ್ನನ್ನು ನಂಬಿರಿ” ಎಂದು ಅವರು ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ. ಮೊದಲ ಚಿತ್ರದಲ್ಲಿ, ದಂಪತಿ ಲ್ವಾಲಿಯಲ್ಲಿ ವರ್ಣರಂಜಿತ ಮನೆಯ ಹೊಸ್ತಿಲಲ್ಲಿ ಕುಳಿತಿದ್ದಾರೆ. ಸಾಕ್ಷಿ ಅವರು ಮನೆಯನ್ನು ತೋರಿಸುವ ವೀಡಿಯೋವನ್ನು ಸಹ ಹಂಚಿಕೊಂಡಿದ್ದಾರೆ.

ನವೆಂಬರ್ 15 ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಸಾಕ್ಷಿಯವರು ಈ ಪೋಸ್ಟ್‌ ಹಾಕಿದ್ದಾರೆ. ಪೋಸ್ಟ್‌ಗೆ 11 ಲಕ್ಷಕ್ಕೂ ಹೆಚ್ಚು ಲೈಕ್ಸ್ ಮತ್ತು ಸಾವಿರಾರು ಕಾಮೆಂಟ್‌ಗಳು ಬಂದಿವೆ. ಪೋಸ್ಟ್‌ ಹಾಕಿ ಧೋನಿಯನ್ನು ತೋರಿಸಿದ್ದಕ್ಕೆ ಅಭಿಮಾನಿಗಳು ಖುಷಿ ವ್ಯಕ್ತಪಡಿಸಿದ್ದಾರೆ. ಚಿತ್ರವನ್ನು ಹಂಚಿಕೊಂಡಿದ್ದಕ್ಕಾಗಿ ಧೋನಿ ಪತ್ನಿ ಸಾಕ್ಷಿಗೆ ಅನೇಕ ಅಭಿಮಾನಿಗಳು ಧನ್ಯವಾದ ತಿಳಿಸಿದ್ದಾರೆ. ಉತ್ತರಾಖಂಡದ ಜನತೆಗೆ ಧೋನಿ ದಂಪತಿಗೆ ಸ್ವಾಗತ ಕೋರಿದ್ದಾರೆ. ಇದನ್ನೂ ಓದಿ: ಭಾರತ ಕ್ರಿಕೆಟ್ ತಂಡ ಫೈನಲ್ ಗೆದ್ದರೆ ಬೆತ್ತಲಾಗುವೆ ಎಂದ ನಟಿ ರೇಖಾ

 

View this post on Instagram

 

A post shared by Sakshi Singh (@sakshisingh_r)

ಫ್ಯಾನ್‌ ಒಬ್ಬರು, ”ಧನ್ಯವಾದಗಳು ಸಾಕ್ಷಿ. ಧೋನಿ ಅವರು ತಮಗೆ ಸಂಬಂಧಿಸಿದ ಯಾವುದೇ ಪೋಸ್ಟ್ ಮಾಡುವುದನ್ನು ನಿಲ್ಲಿಸಿದ್ದಾರೆ. ಆದರೆ ನೀವು ಅವರನ್ನು ಮತ್ತೆ ನೋಡುವಂತೆ ಮಾಡುತ್ತಿದ್ದೀರಿ” ಎಂದು ಪ್ರತಿಕ್ರಿಯಿಸಿದ್ದಾರೆ. “ಉತ್ತರಾಖಂಡಕ್ಕೆ ನಿಮಗೆ ಸ್ವಾಗತ” ಅಂತ ಮತ್ತೊಬ್ಬರು ಪೋಸ್ಟ್‌ ಹಾಕಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಈಚೆಗೆ ಟ್ರೆಂಡಿಂಗ್‌ ಆಗಿರುವ, ”ಸೋ ಬ್ಯೂಟಿಫುಲ್‌ ಸೋ ಎಲಿಗ್ಯಾಂಟ್‌ ಜಸ್ಟ್‌ ಲುಕಿಂಗ್‌ ಲೈಕ್‌ ಎ ವಾವ್ಹ್‌..” ಎಂದು ಒಬ್ಬರು ಕಾಮೆಂಟ್‌ ಮಾಡಿದ್ದಾರೆ. ”ಇಂದು ನೀಲಿ ಬಣ್ಣದಲ್ಲಿ ಮಾಹಿ ಕಾಣೆಯಾಗಿದ್ದಾರೆ” ಭಾರತೀಯ ಖ್ಯಾತ ಆಟಗಾರನನ್ನು ಮಿಸ್‌ ಮಾಡಿಕೊಂಡಿದ್ದೇವೆ ಎಂಬಂತೆ ಇನ್ನೊಬ್ಬರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಾತ್ರಿ ನಾನು ಭಾರತ – ನ್ಯೂಜಿಲೆಂಡ್‌ ಸೆಮಿಫೈನಲ್‌ ವೀಕ್ಷಿಸಿದ್ದೆ: ಮೈಕ್ರೋಸಾಫ್ಟ್‌ ಸಿಇಒ ಸತ್ಯ ನಾದೆಲ್ಲಾ

ಎಂ.ಎಸ್‌.ಧೋನಿ ಅವರು ಆಗಸ್ಟ್ 2020 ರಲ್ಲಿ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಅತ್ಯಂತ ಪ್ರೀತಿಯ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ 16 ವರ್ಷಗಳ ಕಾಲ ಸುಪ್ರಸಿದ್ಧ ವೃತ್ತಿಜೀವನ ನಡೆಸಿದ್ದರು. ತಮ್ಮ ವೃತ್ತಿ ಬದುಕಿನಲ್ಲಿ ಅವರು ಭಾರತೀಯ ಕ್ರಿಕೆಟ್ ತಂಡವನ್ನು ಹಲವಾರು ಸಾಂಪ್ರದಾಯಿಕ ಗೆಲುವುಗಳೊಂದಿಗೆ ಮುನ್ನಡೆಸಿದ್ದರು.

TAGGED:india-new zealandMahendra Singh Dhonisakshi singhUttarakhandಉತ್ತರಾಖಂಡಭಾರತ-ನ್ಯೂಜಿಲೆಂಡ್‌ಮಹೇಂದ್ರ ಸಿಂಗ್ ಧೋನಿವಿಶ್ವಕಪ್‌ 2023ಸಾಕ್ಷಿ
Share This Article
Facebook Whatsapp Whatsapp Telegram

Cinema News

Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood
CHOWKIDAR
ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್
Cinema Latest Sandalwood Top Stories
Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest
Sudeep
ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್‌
Bengaluru City Cinema Latest Main Post Sandalwood
Anirudh
ವಿಷ್ಣು ಸಮಾಧಿ ನೆಲಸಮ; ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ – ಫ್ಯಾನ್ಸ್‌ಗೆ ಅನಿರುದ್ಧ್ ಮನವಿ
Bengaluru City Cinema Districts Karnataka Latest Sandalwood Top Stories

You Might Also Like

Yellow Line Metro
Bengaluru City

ಬೆಂಗಳೂರಿಗೆ ಬರಲಿದ್ದಾರೆ ಮೋದಿ – ಇಂದು ಹಲವೆಡೆ ವಾಹನ ಸಂಚಾರ ಬಂದ್‌, ಪರ್ಯಾಯ ಮಾರ್ಗ ಯಾವುದು?

Public TV
By Public TV
15 minutes ago
Bengaluru Belagavi Vande Bharat Train
Belgaum

ಬೆಂಗಳೂರು – ಬೆಳಗಾವಿ ವಂದೇ ಭಾರತ್‌ಗೆ ಇಂದು ಮೋದಿ ಚಾಲನೆ; ಟಿಕೆಟ್ ದರ ಎಷ್ಟು?

Public TV
By Public TV
17 minutes ago
indian railways southern railway 1
Latest

ಹಬ್ಬಕ್ಕೆ ಡಿಸ್ಕೌಂಟ್‌ – ರೈಲ್ವೇ ಟಿಕೆಟ್‌ ದರ 20% ಕಡಿತ, ಷರತ್ತುಗಳು ಏನು?

Public TV
By Public TV
18 minutes ago
bull fight in the middle of bagalkot road vehicles damaged
Bagalkot

ಬಾಗಲಕೋಟೆ ನಡುರಸ್ತೆಯಲ್ಲಿ ಗೂಳಿಗಳ ಕಾದಾಟ – ವಾಹನಗಳು ಜಖಂ

Public TV
By Public TV
58 minutes ago
PM Modi
Bengaluru City

ಬೆಂಗಳೂರಿನಲ್ಲಿ ಮೋದಿ – ಎಷ್ಟು ಗಂಟೆಗೆ ಏನು ಕಾರ್ಯಕ್ರಮ? ಇಲ್ಲಿದೆ ಪೂರ್ಣ ಟೈಮ್‌ಲೈನ್‌

Public TV
By Public TV
1 hour ago
Dharmasthala Mass Burials SIT 2
Dakshina Kannada

11ನೇ ದಿನವೂ ಎಸ್‌ಐಟಿಗೆ ಸಿಗಲಿಲ್ಲ ಕುರುಹು – ಸೋಮವಾರವೂ ಮುಂದುವರಿಯಲಿದೆ ಕಾರ್ಯಾಚರಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?