Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ – ನೆನೆಪಿದೆಯಾ ಆ ಕರಾಳ ದಿನಗಳು..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ – ನೆನೆಪಿದೆಯಾ ಆ ಕರಾಳ ದಿನಗಳು..?

Crime

ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ – ನೆನೆಪಿದೆಯಾ ಆ ಕರಾಳ ದಿನಗಳು..?

Public TV
Last updated: November 26, 2023 10:31 am
Public TV
Share
2 Min Read
Mumbai Attack
SHARE

ಮುಂಬೈ: ಹದಿನೈದು ವರ್ಷಗಳ ಹಿಂದೆ ಈ ದಿನ (26/11/2008) ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಗೆ (Mumbai Terror Attacks) 166 ಜನ ಬಲಿಯಾಗಿದ್ದರು. 10 ಭಯೋತ್ಪಾದಕರ ಗುಂಪಿನ ಈ ಸಂಘಟಿತ ದಾಳಿ ಭಾರತದಲ್ಲಿ ಮಾತ್ರವಲ್ಲದೇ ವಿಶ್ವದೆಲ್ಲೆಡೆ ಭಾರೀ ಸಂಚಲನ ಮೂಡಿಸಿತ್ತು. ಈ ಭೀಕರ ದಾಳಿ ನಡೆದು ಅದರ ತೀವ್ರತೆ ಇಂದಿಗೂ ಕಡಿಮೆಯಾಗಿಲ್ಲ. ಕುಟುಂಬಗಳ ರೋಧನೆ, ದಾಳಿಯಿಂದ ಕಲಿತ ಪಾಠಗಳೂ ಇಂದಿಗೂ ಮರೆತಿಲ್ಲ. ಮುಂಬೈ ದಾಳಿಯ ನಂತರ ಪಾಕಿಸ್ತಾನವು ಭಾರತದ (India vs Pakistan) ಪಾಲಿಗೆ ಶತ್ರು ರಾಷ್ಟ್ರವಾಗಿಯೇ ಉಳಿದುಬಿಟ್ಟಿದೆ. ಪ್ರತಿ ವರ್ಷವೂ ನವೆಂಬರ್‌ 26ನೇ ತಾರೀಖು ಬಂದಾಗೆಲ್ಲಾ ಇಡೀ ದೇಶದ ಜನ ಈ ದಾಳಿಯನ್ನ ನೆನೆದು ಶತ್ರು ರಾಷ್ಟ್ರಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

Mumbai Attack 3

2008ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ (Lashkar-e-Taiba) ಭಯೋತ್ಪಾದಕರು ಪ್ರವೇಶಿಸಿದ್ದರು. 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿ, ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟ ನಡೆಸಿ 166 ಜನರನ್ನು ಹತ್ಯೆಗೈದಿದ್ದರು. 300ಕ್ಕೂ ಹೆಚ್ಚು ಜನರನ್ನ ಗಾಯಗೊಳಿಸಿದ್ದರು. ಇದನ್ನೂ ಓದಿ: World Cup 2023: ಇಂಡೋ-ಪಾಕ್‌ ಕದನ ಯಾವಾಗಲೂ ರಣಕಣ ಏಕೆ? – ನೆನಪಿದೆಯಾ ಆ ಕರಾಳ ದಿನಗಳು?

ಛತ್ರಪತಿ ಶಿವಾಜಿ ಟರ್ಮಿನಲ್‌ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು. ಈ ಸ್ಥಳಗಳಿಗೆ ಯುರೋಪಿಯನ್ನರು, ಭಾರತೀಯರು ಮತ್ತು ಯಹೂದಿಗಳು ಆಗಾಗ್ಗೆ ಭೇಟಿ ನೀಡುವುದರಿಂದ ಗರಿಷ್ಠ ಪ್ರಮಾಣದಲ್ಲಿ ಜನಸಂದಣಿ ಸೇರುತ್ತಿದ್ದರು. ಇದರ ಬಗ್ಗೆ ಸಮೀಕ್ಷೆ ನಡೆಸಿದ ನಂತರ ಪೂರ್ವನಿಯೋಜಿತ ದಾಳಿ ನಡೆಸಲಾಗಿತ್ತು. ಅಂದು ನಡೆದ ದಾಳಿಗೆ ನೂರಾರು ಆಮಾಯಕ ಜೀವಗಳು ಪ್ರಾಣತೆತ್ತವು.

Tahawwur Rana Mumbai Attack

ಮುಂಬೈ ದಾಳಿಯಲ್ಲಿ ಭಾಗಿಯಾಗಿದ್ದ 10 ಭಯೋತ್ಪಾದಕರ ಪೈಕಿ 9 ಮಂದಿ ಛತ್ರಪತಿ ಶಿವಾಜಿ ಟರ್ಮಿನಲ್ ರೈಲ್ವೇ ನಿಲ್ದಾಣದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟಿದ್ದರು. ಬದುಕುಳಿದಿದ್ದ ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ‘ಮೊಹಮ್ಮದ್ ಅಜ್ವಲ್ ಅಮೀರ್ ಕಸಬ್’ಗೆ 2010ರಲ್ಲಿ ಮರಣದಂಡನೆ ವಿಧಿಸಿ. 2012ರಲ್ಲಿ ಪುಣೆಯಲ್ಲಿ ಗಲ್ಲಿಗೇರಿಸಲಾಯಿತು. ಇದನ್ನೂ ಓದಿ: ಮುಂಬೈ ದಾಳಿಯ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಅನುಮತಿ

2008ರ ಈ ದುರಂತಕ್ಕೆ 15 ವರ್ಷಗಳು ಕಳೆದರೂ ಘಟನೆಯ ಭೀಕರತೆ, ಮೃತಪಟ್ಟವರ ನೆನಪು, ಕುಟುಂಬಗಳ ರೋಧನೆ ಇನ್ನೂ ಜೀವಂತ, ಕಲಿತ ಪಾಠಗಳು ಜಾಗತಿಕ ಭದ್ರತೆಗೆ ನಿರ್ಣಾಯಕವಾಗಿವೆ. ಈ ವರ್ಷ ದುರಂತ ಭಯೋತ್ಪಾದನಾ ದಾಳಿಯ 15ನೇ ವಾರ್ಷಿಕೋತ್ಸವ ಗುರುತಿಸುವ ಮೂಲಕ, ಇಸ್ರೇಲ್ ಅಧಿಕೃತವಾಗಿ ಲಷ್ಕರ್-ಎ-ತೊಯ್ಯಾ(ಎಲ್‌ಇಟಿ) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಭಾರತ ಸರ್ಕಾರದ ಯಾವುದೇ ಮನವಿ ಇಲ್ಲದೇ ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಕರಾಚಿಯಲ್ಲಿ ಬೀಡುಬಿಟ್ಟ ಚೀನಾದ ಜಲಾಂತರ್ಗಾಮಿ, ಯುದ್ಧನೌಕೆ – ಭಾರತಕ್ಕೆ ಇದರ ಸಂದೇಶವೇನು?

ಕ್ರೀಡೆಯ ಮೇಲೂ ದಾಳಿಯ ಕರಾಳತೆ:
ಸದ್ಯ ಭಾರತ ಮತ್ತು ಪಾಕಿಸ್ತಾನದ ನಡುವೆ ರಾಜತಾಂತ್ರಿಕ ಸಂಬಂಧಗಳು ನಡೆಯದಿದ್ದರೂ ಐಸಿಸಿ ಆಯೋಜನೆಗೊಳಿಸುವ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಆದ್ರೆ ಭಾರತ-ಪಾಕ್‌ ತಂಡಗಳು ಮುಖಾಮುಖಿಯಾದಾಗಲೆಲ್ಲ ಈ ದಾಳಿಯನ್ನ ನೆನಪಿಸಿಕೊಳ್ಳುತ್ತಾರೆ. ಅಷ್ಟೇ ಮಾತ್ರವಲ್ಲ ಅದು ಕ್ರೀಡೆಯಲ್ಲ ಯುದ್ಧ ಎಂದು ಜಯಘೋಷ ಹಾಕುತ್ತಾ, ಭಾರತ ತಂಡವನ್ನು ಹುರಿದುಂಬಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಶ್ವಕಪ್‌ ಟೂರ್ನಿಯಲ್ಲೂ ಪಾಕಿಸ್ತಾನ ತಂಡ ಭಾರತದ ಎದುರು ಹೀನಾಯ ಸೋಲನುಭವಿಸಿದ್ದು ಕಣ್ಣ ಮುಂದಿದೆ.

TAGGED:cricketindiaLashkar-e-TaibamumbaiMumbai Attacks 2008Mumbai Terror AttackspakistanTerror Groupಉಗ್ರರುಪಾಕಿಸ್ತಾನಭಾರತಮುಂಬೈ ದಾಳಿಲಷ್ಕರ್-ಎ-ತೈಬಾ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Afreen Khan
Bengaluru City

ನಾನು ಏ.4ಕ್ಕೆ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ- ಉಚ್ಚಾಟನೆ ನಿರ್ಧಾರಕ್ಕೆ ಸಿಲ್ಲಿ ಎಂದ ಅಫ್ರೀನ್ ಖಾನ್

Public TV
By Public TV
4 minutes ago
vachanananda swamiji 1
Davanagere

ಮಠ ಬಿಡಲ್ಲ ಅಂತ ವಚನಾನಂದ ಶ್ರೀ ಪಟ್ಟು – ಬಿಡದಿದ್ರೆ ಎಳೆದು ಹೊರಗೆ ಹಾಕ್ತೀವಿ ಎಂದ ಟ್ರಸ್ಟಿಗಳು

Public TV
By Public TV
4 minutes ago
Cyber Crime
Crime

ಆನ್‌ಲೈನ್ ಹೂಡಿಕೆ ಮೋಸ – ನಿವೃತ್ತ ನೌಕರರಿಂದ 21.76 ಲಕ್ಷ ವಂಚನೆ

Public TV
By Public TV
40 minutes ago
Congress MLC Abdul Jabbar
Davanagere

ಯಜಮಾನರು ವೇದಿಕೆ ಮೇಲೆ ಬಿಎಸ್‌ವೈ ಪುತ್ರನನ್ನು ಗೆಲ್ಲಿಸಿ ಅಂದಾಗ ಯಾಕೆ ಕ್ರಮ ಕೈಗೊಂಡಿಲ್ಲ: ಅಮಾನತುಗೊಂಡ ಬೆನ್ನಲ್ಲೇ ಅಬ್ದುಲ್ ಜಬ್ಬರ್ ಆಕ್ರೋಶ

Public TV
By Public TV
41 minutes ago
bulldozer action on maharashtra man accused of sexually assaulting 180 minors
Crime

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ – ವಿಕೃತ ಕಾಮುಕನ ಮನೆಗೆ ಬುಲ್ಡೋಜರ್‌ ದಾಳಿ

Public TV
By Public TV
49 minutes ago
yogesh gowda
Bengaluru City

ಯೋಗೇಶ್ ಗೌಡ ಹತ್ಯೆ ಕೇಸ್‌ | ಮಧ್ಯಾಹ್ನ 3 ಗಂಟೆಗೆ ತೀರ್ಪು – ಆರೋಪಿಗಳ ಎದೆಯಲ್ಲಿ ಢವಢವ

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?