Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಂಗಸಮುದ್ರ ಚಿತ್ರಕ್ಕೆ ಎಂ.ಎಂ. ಕೀರವಾಣಿ ಸಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಂಗಸಮುದ್ರ ಚಿತ್ರಕ್ಕೆ ಎಂ.ಎಂ. ಕೀರವಾಣಿ ಸಾಥ್

Cinema

ರಂಗಸಮುದ್ರ ಚಿತ್ರಕ್ಕೆ ಎಂ.ಎಂ. ಕೀರವಾಣಿ ಸಾಥ್

Public TV
Last updated: December 23, 2023 1:07 pm
Public TV
Share
3 Min Read
MM KEERAVANI 1
SHARE

ಹೊಸ ವರ್ಷದ ಮೊದಲ ಮಾಸದಂದು ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ರೆಟ್ರೋ ಮೂವಿ ರಂಗಸಮುದ್ರ  (Rangasamudra) ಬಿಡುಗಡೆಗೆ ಸಿದ್ದವಾಗಿದೆ. ಈಗಾಗಲೆ ಚಿತ್ರದ ಮೂರು ಹಾಡುಗಳು ಜಂಕಾರ್ ಮ್ಯೂಸಿಕ್ ಯುಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಗೊಂಡು ಸಂಗೀತ ಪ್ರಿಯರ ಮನಸ್ಸು ಗೆದ್ದಿವೆ. ಈಗ ಭಾರತದ ಮುಂಚೂಣಿಯಲ್ಲಿರುವ ಮ್ಯೂಸಿಕ್ ಡೈರೆಕ್ಟರ್, ಪದ್ಮಶ್ರೀ, ರಾಷ್ಟ್ರ ಪ್ರಶಸ್ತಿ ಹಾಗೂ ವಿಶ್ವದ ಅತ್ಯಂತ ಪ್ರಮುಖ ಪ್ರಶಸ್ತಿಯಾದ ಆಸ್ಕರ್ ವಿಜೇತ ಬಾಹುಬಲಿ ಹಾಗೂ ಆರ್.ಆರ್.ಆರ್ ಚಿತ್ರಗಳ ಸಂಗೀತ ಮಾಂತ್ರಿಕ ನಿರ್ದೇಶಕ ಎಮ್.ಎಮ್ ಕೀರವಾಣಿ (MM Keeravani) ಅವರಿಂದ ಚಿತ್ರದಲ್ಲಿ ತಿರುವು ಪಡೆಯುವ ಅದ್ಭುತ ಗೀತೆಯೊಂದನ್ನು ಹಾಡಿಸಿ ಗೀತೆಯನ್ನು ಬಿಡುಗಡೆಗೆಗೊಳಿಸಿದೆ.

MM Keeravani 2

ಹೌದು ಭಾರತದ ಎಮ್.ಎಮ್ ಕೀರವಾಣಿಯವರು ಹಲವು ದಶಕಗಳ‌ ನಂತರ “ರಂಗಸಮುದ್ರ” ಚಿತ್ರದ ಮೂಲಕ ಕನ್ನಡಕ್ಕೆ ಮರಳಿ ಗೀತೆಯೊಂದಕ್ಕೆ ದನಿಯಾಗಿರುವುದು  ಚಿತ್ರತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದಂತಾಗಿದೆ.  ಅರ್ಥಾತ್ ಬಾಹುಬಲಿ ಸಂಗೀತ ಮಾಂತ್ರಿಕನ ಬಲ ಸಿಕ್ಕಾಂತಾಗಿದೆ ಎನ್ನುವುದು ಈಗಾಗಲೆ ಗಾಂಧಿನಗರದಲ್ಲಿ ಪ್ರಸ್ತುತ ಪರಸ್ಪರ ಪಿಸುಮಾತಗುತ್ತಿರುವ ಸುದ್ದಿ. ರಂಗಸಮುದ್ರ ಚಿತ್ರದ ನಿರ್ದೇಶಕ ರಾಜ್ ಕುಮಾರ್ ಅಸ್ಕಿ , ಸಾಹಿತಿ ವಾಗೀಶ್ ಚನ್ನಗಿರಿ ಹಾಗೂ ಸಂಗೀತ ನಿರ್ದೇಶಕ ದೇಸಿ ಮೋಹನ್ ರವರು ಈ ಒಂದು ಗೀತೆಗೆ ಎಮ್ ಎಮ್ ಕೀರಾವಣಿಯವರೆ ದನಿಯಾಗಬೇಕು ಎಂದು ಚಿತ್ರದ ನಿರ್ಮಾಪಕ ಹೊಯ್ಸಳ ಕೊಣನೂರು ಅವರ ಬಳಿ  ಹೇಳಿಕೊಂಡಿದ್ದರಂತೆ. ಚಿತ್ರತಂಡದ ಆಸೆಯಂತೆ ನಿರ್ಮಾಪಕರು ಕೀರವಾಣಿ ಅವರನ್ನು ಸಂಪರ್ಕಿಸಿದಾಗ ಪ್ರೀತಿಯಿಂದ ಹೈದಾರಬಾದ್ ಗೆ ಆಹ್ವಾನಿಸಿದರು ಎಂದಿದ್ದಾರೆ.

Keeravani 1

ಸಾಂಗ್ ಅನ್ನು ಒಮ್ಮೆ ಕೇಳಿದ ನಂತರ, ನಾನು ಸೀನಿಯರ್ ಎಂಬುದನ್ನು ಬದಿಗಿಟ್ಟು , ಚಿತ್ರದ ಕಥೆ ಹೇಳಿ ಎಂದು ನಗುತ್ತ ಡೈರೆಕ್ಟರ್ ಗೆ ಹೇಳಿದ್ದಾರೆ ಕಥೆ ಕೇಳಿದ 5 ನಿಮಿಷಕ್ಕೆ ಹಾಡಲು ಒಪ್ಪಿದರು ಎನ್ನುತ್ತಾರೆ ನಿರ್ದೇಶಕ ರಾಜಕುಮಾರ್ ಅಸ್ಕಿ. ಇನ್ನು ಹಾಡಲು ಸಿದ್ದರಾಗುವಾಗ ಗೀತೆಯನ್ನು ಕನ್ನಡದಲ್ಲೆ ಬರೆದುಕೊಂಡು, ಬಹಳ‌ ಸುಮಧುರ ವಾಗಿ ಹಾಡಿ ಕನ್ನಡ ಭಾಷೆ ಮೇಲಿರುವ ಅಭಿಮಾನವನ್ನು ಸಾಬೀತುಪಡಿಸಿರುವುದು ಹೆಮ್ಮೆಯ ಸಂಗತಿ. ಸರಿಸುಮಾರು ಅರ್ಧ ದಿನ ಚಿತ್ರತಂಡದೊಂದಿಗೆ ಮಾತನಾಡುತ್ತ ಕುಳಿತ ಎಮ್ ಎಮ್ ಕೀರವಾಣಿಯವರು, ಅವರ ಮತ್ತು ಕನ್ನಡ ನಂಟು ಹಾಗೂ ಬೆಂಗಳೂರಿನಲ್ಲಿ ಒಂದು ಚಿಕ್ಕ ರೂಮಿನಲ್ಲಿ ವಾಸ ಮಾಡುತ್ತಿದ್ದದ್ದು, ಚಾಮುಂಡೇಶ್ವರಿ ಸ್ಟುಡಿಯೋ ಇಂದ ತನ್ನ ಸಿನಿಪಯಣ ಶುರುವಾಗಿದ್ದು. ನನ್ನ ಆಪ್ತ ಸ್ನೇಹಿತ ದೊಡ್ಡಣ್ಣ ಎನ್ನುತ್ತಾ ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ.

MM Keeravani 1

ಚಿತ್ರದ ಶೂಟಿಂಗ್ ಬಗ್ಗೆ ಮಾತನಾಡುತ್ತಾ ಅಪ್ಪುರವರು ನಟಿಸಬೇಕಿದ್ದ ಸಿನಿಮಾ ರಂಗಸಮುದ್ರ ಎಂದು ತಿಳಿದಾಗ ಭಾವುಕರಾಗಿ, ಅಪ್ಪು ಒಬ್ಬ ಅಜಾತಶತ್ರು ಈಗ ನಕ್ಷತ್ರವಾಗಿ ಮಿನುಗುತ್ತಿದ್ದಾರೆ, ಒಬ್ಬರು ಸತ್ತರೆ ಶತ್ರುಗು ಕೂಡ ಕಣ್ಣಿರು ಬರಬೇಕು ಅದರಂತೆಯೆ ಈ ಸಾಂಗ್ ನೋಡಿದ ಮೇಲೆ ಎಂತಹ ಕಲ್ಲು ಮನಸ್ಸು ಕೂಡ ಕರಗುತ್ತೆ ಎಂದಿದ್ದಾರೆ. ಚಿತ್ರವನ್ನು ನಿರ್ಮಾಣ ಮಾಡಿದ ಹೊಯ್ಸಳರವರ ಹೆಗಲ ಮೇಲೆ ಕೈ ಹಾಕಿ ಆಭಯ ನೀಡುವುದರ ಜೊತೆಗೆ, ಕಥೆ ರಚಿಸಿದ ಡೈರೆಕ್ಟರ್ ರಾಜ್ ಕುಮಾರ್ ಅಸ್ಕಿ ಮತ್ತು ಅತ್ಯುತ್ತಮ ಸಾಹಿತ್ಯ ನೀಡಿರುವ ವಾಗೀಶ್ ಚನ್ನಗಿರಿ ಅವರ ಬೆನ್ನು ತಟ್ಟಿ ರಾಜಮೌಳಿಯೊಂದಿಗೆ ನಿಮ್ಮ ಸಿನಿಮಾ ನೋಡುತ್ತೇನೆ ಎಂದು, ಅತಿಥಿಗಳಿಗೆ ಅವರೇ ಎಲ್ಲಾ ರೀತಿಯಲ್ಲೂ ಸತ್ಕರಿಸಿ ಬೀಳ್ಕೊಟ್ಟರು ಎನ್ನುತ್ತಾರೆ ಚಿತ್ರತಂಡದವರು…

ರಂಗಸಮುದ್ರ ರಾಘವೇಂದ್ರ ರಾಜ್ ಕುಮಾರ್, ರಂಗಾಯಣ ರಘು, ಸಂಪತ್ ರಾಜ್,ದಿವಂಗತ ಮೋಹನ್ ಜುನೇಜಾ, ಮೂಗು ಸುರೇಶ್, ಗುರುರಾಜ್ ಹೊಸಕೋಟೆ,,ಉಗ್ರಂ ಮಂಜು,, ಕಾರ್ತಿಕ್ ರಾವ್, ದಿವ್ಯ ಗೌಡ,,ಮಹೇಂದ್ರ, ಸ್ಕಂದ ಅವರ ತಾರಾ ಬಳಗವನ್ನು ಹೊಂದಿದೆ. ಚಿತ್ರದಲ್ಲಿ‌ರುವ 4 ಗೀತೆಗಳಿಗೆ ಖ್ಯಾತ ಗಾಯಕರಾದ ಕೈಲಾಶ್ ಖೇರ್,  ವಿಜಯ್ ಪ್ರಕಾಶ್, ಸಂಜಿತ್ ಹೆಗ್ಡೆ,ದೇಸಿ ಮೋಹನ್ ಅವರು ದನಿಯಾಗಿದ್ದರೆ, ಚಿತ್ರದಲ್ಲಿ ಎರಡು ಬಿಟ್ ಗಳಿಗೆ ನವೀನ್ ಸಜ್ಜು ರವರು ದನಿಯಾಗಿದ್ದಾರೆ.

TAGGED:MM KeeravaniRajkumar AskiRangasamudraಎಂ.ಎಂ.ಕೀರವಾಣಿರಂಗಸಮುದ್ರರಾಜ್ ಕುಮಾರ್ ಅಸ್ಕಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Chikkamagaluru Funeral
Chikkamagaluru

ಪುರುಷ ಪ್ರಧಾನ ಸಮಾಜಕ್ಕೆ ತಿಲಾಂಜಲಿ – ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
3 minutes ago
Shivalik LPG carrier 1
Latest

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

Public TV
By Public TV
5 minutes ago
GBA
Bengaluru City

ಸಿಲಿಂಡರ್ ಕೊರತೆ – ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ

Public TV
By Public TV
30 minutes ago
bank loan
Districts

9 ರೂ. ಸಾಲಕ್ಕೆ ಬೆನ್ನು ಬಿದ್ದ ಬ್ಯಾಂಕ್‌ – ಸಾಲ ತೀರಿಸಿ ಕೊನೆಗೂ ತನ್ನ ಖಾತೆಗೆ ಬಾಕಿ 66 ಪೈಸೆ ಹಾಕಿಸಿಕೊಂಡ ರೈತ

Public TV
By Public TV
44 minutes ago
Varthuru Murder
Bengaluru City

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌

Public TV
By Public TV
1 hour ago
Chennai Crime Kalaiselvan
Crime

ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಗುಂಪಿನಿಂದ ಹಲ್ಲೆ, ವ್ಯಕ್ತಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?