Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮದ್ವೆಯಾಗೋದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ- ಕ್ರಿಕೆಟಿಗ ಕಾರಿಯಪ್ಪ ವಿರುದ್ಧ ಯುವತಿ ದೂರು

Public TV
Last updated: December 25, 2023 3:14 pm
Public TV
Share
3 Min Read
KC Cariappa
SHARE

ಬೆಂಗಳೂರು: ಕ್ರಿಕೆಟಿಗ ಕೆ.ಸಿ ಕಾರಿಯಪ್ಪ (KC Cariappa) ವಿರುದ್ಧ ಯುವತಿಯೊಬ್ಬರು ವಂಚನೆ ಪ್ರಕರಣ ದಾಖಲಿಸಿದ್ದಾರೆ. ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದಾನೆ ಎಂದು ಯುವತಿ (Young Woman) ನೀಡಿದ ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ದೂರಿನಲ್ಲಿ ಏನಿದೆ..?: ನಾನು ಮತ್ತು ಕೆ.ಸಿ ಕಾರಿಯಪ್ಪ ಇನ್‍ಸ್ಟಾದಲ್ಲಿ (Instagram) ಪರಿಚಯವಾಗಿದ್ದು, ಒಂದೇ ಕಮ್ಯೂನಿಟಿ ಹಾಗೂ ಒಂದೇ ಊರಿನವರಾಗಿದ್ದೇವೆ. ಆರಂಭದಲ್ಲಿ ನನಗೆ ಲವರ್ ಇರುವ ಬಗ್ಗೆ ಹೇಳಿದ್ದೆ. ಹೀಗಾಗಿ ಫ್ರೆಂಡ್ ಆಗಿ ಇರುವ ಬಗ್ಗೆ ಮಾತನಾಡಿದೆವು. ಅದಾದ ಬಳಿಕ ನಮ್ಮ ಮನೆಯವರಿಗೆ ಪರಿಚಯ ಮಾಡಲಾಗಿತ್ತು. ನನಗೆ ಮೊದಲ ಲವ್ವರ್ ಗಿಂತ ನಿವೇ ಇಷ್ಟ ಅಂತ ನಂಬಿಸಿ ನನ್ನನ್ನು ದೈಹಿಕವಾಗಿ ಬಳಸಿಕೊಂಡರು. ಹೀಗಾಗಿ ನಾನು ಪ್ರಗ್ನೆಂಟ್ ಆಗಿದ್ದೆ. ಅದನ್ನ ಅಬಾರ್ಷನ್ ಮಾಡಿಸಿಕೊಳ್ಳುವಂತೆ ಹೇಳಿದ್ದ. ಆದರೆ ಅದಕ್ಕೆ ನಾನು ಒಪ್ಪಿಕೊಳ್ಳಲಿಲ್ಲ. ಆದರೂ ಐಪಿಎಲ್ (IPL) ಇದೆ, ನಂತರ ಮದುವೆ ಆಗೋಣ ಅಂತ ಹೇಳಿ ಅಬಾರ್ಷನ್ (Abortion) ಮಾಡಿಸಿದ ಎಂದು ಆರೋಪಿಸಿದ್ದಾರೆ.

ಒಮ್ಮೆ ಅವರ ಮನೆಯವರ ಭೇಟಿ ಮಾಡಿಸಿ ಬಂದ ಬಳಿಕ ನನಗೆ ಕಾರಿನಲ್ಲಿ ಮಾತ್ರೆ ಕೊಟ್ಟಿದ್ದ. ಒತ್ತಾಯಪೂರ್ವಕವಾಗಿ ನನಗೆ ಮಾತ್ರೆ ಕೊಡಿಸಿದ್ದ. ಮಾತ್ರೆ ಕೊಟ್ಟ ಒಂದು ವಾರದಲ್ಲಿ ಬ್ಲೀಡಿಂಗ್ ಆಗಿದೆ. ಅದನ್ನ ಪ್ರಶ್ನೆ ಮಾಡಿದಾಗ ಡಾಕ್ಟರ್, ಒಂದು ಮಾತ್ರೆಯಿಂದ ಏನೂ ಆಗಲ್ಲ ಅಂತ ನನಗೆ ಹೇಳಿದರು. ನೀನು ವೀಕ್ ಇದ್ದೀಯಾ ಅನ್ನಿಸುತ್ತೆ ಒಂದು ಕೆಟ್ಟ ಕನಸು ಅಂತ ಮರೆತುಬಿಡು ನಾನು ಜವಾಬ್ದಾರನಾಗಿರುತ್ತೇನೆ ಎಂದು ಕಾರಿಯಪ್ಪ ಹೇಳಿದ್ದರು ಅಂತಾ ಯುವತಿ ಗಂಭೀರ ಆರೋಪ ಮಾಡಿದ್ದಾರೆ. ಒಮ್ಮೆ ಹಳೆ ಲವರ್ ಕಾಲ್ ಮಾಡಿದ್ದರು. ಆಗ ನನಗೆ ಮೋಸ ಮಾಡಿರೋ ಬಗ್ಗೆ ಹೇಳಿದರು. ಅದ್ದರಿಂದ ನನಗೆ ವಿಚಾರ ಗೊತ್ತಾಯ್ತು. ನನ್ನ ಮೇಲೆ ಡ್ರಗ್ಸ್ ತೆಗೆದುಕೊಳ್ಳುವ ಆರೋಪ ಕೂಡ ಮಾಡಿದ್ದರು ಎಂದಿದ್ದಾರೆ. ಇದನ್ನೂ ಓದಿ: ಸಚಿವ ಶಿವಾನಂದ್ ಪಾಟೀಲ್ ಕೂಡಲೇ ರೈತರ ಕ್ಷಮೆ ಕೇಳಬೇಕು: ಹೆಚ್‍ಡಿಕೆ

ಆರ್ ಆರ್ ನಗರ ಕ್ಯಾಂಪ್‍ಗೆ ಹೋದ ಬಳಿಕ ನನ್ನನ್ನು ತಿರಸ್ಕರಿಸಲು ಪ್ರಯತ್ನಪಟ್ಟರು. ಹಾಗಾಗಿ ನಾನು ಕೇಸ್ ಕೊಡ್ತೀನಿ ಅಂತ ಹೇಳಿದ್ದೆ. ಅಂತೆಯೇ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ (Bagalgunte Police Station) ದೂರು ಕೊಟ್ಟೆ. ಆ ಬಳಿಕ ನೀನು ಆತುರಪಡಬೇಡ ನಾನು ಮದುವೆ ಆಗುತ್ತೇನೆ ಅಂತ ಹೇಳಿದ. ಅವರ ಪೋಷಕರನ್ನ ಕರೆದುಕೊಂಡು ಬಂದು ಮದುವೆ (Marriage) ಬಗ್ಗೆ ಮಾತನಾಡಿಸಿದ್ರು. ಅವರ ಪೋಷಕರು ಮದುವೆ ನೀವೇ ಮಾಡುವಂತೆ ಡಿಮಾಂಡ್ ಮಾಡಿದ್ರು. ಅದರಂತೆ ಒಪ್ಪಿಕೊಂಡು ಮದುವೆಗೆ ಮುಂದಾದಿದ್ವಿ ಎಂದಿದ್ದಾರೆ.

ಮಾಡ್ಲಿಂಗ್ (Modeling) ಮಾಡುವ ವಿಚಾರದ ಬಗ್ಗೆ ಡಾಮಿನೇಟ್ ಮಾಡ್ತಾ ಇದ್ದ. ಒಮ್ಮೆ ಎರಡು ಟೂರ್ನಮೆಂಟ್ ನಲ್ಲಿ ಮಿಸಸ್ ಕಾರ್ಯಪ್ಪ ಅಂತ ಬರೆಸಿ ನನ್ನ ಬೇರೆ ಬೇರೆ ರಾಜ್ಯಕ್ಕೆ ಕರೆದುಕೊಂಡು ಹೋಗಿದ್ದಾನೆ. 22 ಡಿಸೆಂಬರ್ ನಲ್ಲಿ ಅವರ ಮನೆಗೆ ಹೋಗಿದ್ದೆ. ಆಗ ಅವನು, ನಾನು ಐಪಿಎಲ್‍ನಲ್ಲಿ ಅನ್ ಸೋಲ್ಡ್ ಆಗಿದ್ದೀನಿ ಬೇಜಾರಲ್ಲಿ ಇದ್ದೀನಿ ಅಂತ ಕಳಿಸಿಕೊಟ್ಟ. ನನಗೆ ಟಾರ್ಚರ್ ಮಾಡಬೇಡ ಎಂದು ಬೆದರಿಸಿ ಕಳಿಸಿಕೊಟ್ಟ. ಮನೆಗೆ ಹೋಗಿ ಕೂತಿದ್ರೂ ನನಗೆ ರೆಸ್ಪಾನ್ಸ್ ಮಾಡಿಲ್ಲ. ಹಾಗಾಗಿ ಒಂದು ಇನ್‍ಸ್ಟಾ ಮಾರ್ಟ್ ನಲ್ಲಿ ನನ್ನ ಕೈಕಟ್ ಮಾಡಿಕೊಳ್ಳುವುದಕ್ಕೆ ಚಾಕು ತರಿಸಿದ್ದೆ. ಅದನ್ನ ಪೊಲೀಸರಿಗೆ ಹೇಳಿ ದೂರು ಕೊಟ್ಟಿದ್ದಾನೆ. ಬಗಲಗುಂಟೆ ಠಾಣೆಯಲ್ಲಿ ಬೆದರಿಕೆ ಹಾಕುತ್ತಿದ್ದಾಳೆಂದು ದೂರು ಕೊಟ್ಟಿದ್ದಾನೆ ಎಂದು ಯುವತಿ ತಿಳಿಸಿದ್ದಾರೆ.

ಕೆ.ಸಿ ಕಾರ್ಯಪ್ಪ ಕೂಡ ವೀಡ್ ತೆಗೆದುಕೊಳ್ತಾನೆ. ಮನೆಯಲ್ಲಿ ಡ್ರಗ್ಸ್ ಮಾಡುತ್ತಾರೆ. ನಾನು ಪಾರ್ಟಿಗೆ ಹೋದಾಗ ಬಿಯರ್ ಕುಡಿತೀನಿ, ಅದನ್ನ ಬಿಟ್ಟು ಡ್ರಗ್ಸ್ ತೆಗೆದುಕೊಳ್ಳಲ್ಲ. ನಾನು ಮೆಡಿಕಲ್ ಟೆಸ್ಟ್ ಗೆ (Medical Test) ರೆಡಿ ಇದ್ದೇನೆ ಎಂದು ಯುವತಿ ತಿಳಿಸಿದ್ದಾರೆ. ಮುಸ್ಲಿಂ ಬಾಯ್ ಅನ್ನು ಮದುವೆ ಆಗಿದ್ದೆ, ಆದರೆ ನನಗೆ ಡಿವೋರ್ಸ್ ಆಯ್ತು. ಕಾರಣ ನನಗೆ ಕನ್ವರ್ಟ್ ಆಗೋದಕ್ಕೆ ಒತ್ತಾಯ ಮಾಡಿದ್ದರು, ನಾನು ಅದಕ್ಕೆ ನಿರಾಕರಿಸಿದ್ದೆ. ಬಳಿಕ ನನಗೆ ನನ್ನ ಮೊದಲ ಮದುವೆ ಕಾನೂನಿನ ಪ್ರಕಾರ ಡಿವೋರ್ಸ್ ಆಯ್ತು. ಹೀಗೆಲ್ಲ ಆಗಿದೆ ನಾನು ನೋಡಿಕೊಳ್ತೀನಿ ಅಂದಿದ್ದ. ಹಳೆ ಲವರ್ ಸಿಕ್ಕಾಪಟ್ಟೆ ಆರೋಪ ಮಾಡಿದ್ದರು. ಕಾರಿಯಪ್ಪ ಅವರ ದೊಡ್ಡ ಮಟ್ಟದಲ್ಲಿ ಲೋನ್ಸ್ ಇದೆ. ಫೋನ್ ಪಿಕ್ ಮಾಡಲ್ಲ ಅವನು ಅಂತೆಲ್ಲ ಅವರು ಹೇಳಿದ್ದರು ಎಂದಿದ್ದಾರೆ.

2 ಲಕ್ಷ ಹಣ ಕೊಟ್ಟಿದ್ದೀನಿ. ಲ್ಯಾಪ್ ಟಾಪ್ ನಲ್ಲಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಅದಕ್ಕೆ ಸಾಕ್ಷಿ ಇದೆ. ಸದ್ಯ ಇಬ್ಬರ ಪ್ರೇಮ ಪುರಾಣ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಾಜಿ ಪ್ರಿಯತಮೆಯಿಂದ ಆರ್ ಟಿ ನಗರ ಠಾಣೆಯಲ್ಲಿ ದೂರು ದಾಖಲಾದರೆ, ಕಾರಿಯಪ್ಪ ಅವರು ಬಗಲಗುಂಟೆ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

TAGGED:bengalurukc cariappamarriageyoung womanಕೆ ಸಿ ಕಾರ್ಯಪ್ಪಬೆಂಗಳೂರುಮದುವೆಯುವತಿ
Share This Article
Facebook Whatsapp Whatsapp Telegram

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

Asha 2
Bengaluru City

ಮಾಸಿಕ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ – ಆಶಾ ಕಾರ್ಯಕರ್ತೆಯರಿಂದ ರಾಜ್ಯವ್ಯಾಪಿ ಹೋರಾಟ

Public TV
By Public TV
9 minutes ago
Move the Mudola BCM office to the Taluk Administration Building 2
Bagalkot

ಮುಧೋಳ ಬಿಸಿಎಂ ಕಚೇರಿಯನ್ನು ತಾಲೂಕು ಆಡಳಿತ ಭವನಕ್ಕೆ ಸ್ಥಳಾಂತರಿಸಿ, ಇಲ್ಲವೇ ಬಂದ್ ಮಾಡಿ!

Public TV
By Public TV
15 minutes ago
Priyanka Gandhi
Latest

`ಮಿಂತಾ ದೇವಿ’ ಟಿ ಶರ್ಟ್ ಹಾಕಿ ಪ್ರತಿಭಟನೆ – 124 ವರ್ಷದ ವೋಟರ್ ಪ್ರತ್ಯಕ್ಷ; ರಾಹುಲ್‌, ಪ್ರಿಯಾಂಕಾಗೆ ತರಾಟೆ

Public TV
By Public TV
43 minutes ago
Mandya Heartattack
Districts

ಮಂಡ್ಯ | ಹೃದಯಾಘಾತಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಬಲಿ

Public TV
By Public TV
48 minutes ago
siddaramaiah clp meeting
Bengaluru City

ಧರ್ಮಸ್ಥಳ ಬುರುಡೆ ರಹಸ್ಯ – 13ನೇ ಸ್ಥಳದಲ್ಲಿ ಮೂಳೆ ಸಿಗದೇ ಇದ್ರೆ ತನಿಖೆ ಸ್ಥಗಿತ?

Public TV
By Public TV
1 hour ago
Dharwad House Collapse
Dharwad

ಧಾರವಾಡ | ಎಡೆಬಿಡದೆ ಸುರಿದ ಮಳೆಗೆ ಕುಸಿದ ಮನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?