Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Ayodhya Ram Mandir – ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯರ ಕಂಪ್ಲೀಟ್‌ ಲಿಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | Ayodhya Ram Mandir – ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯರ ಕಂಪ್ಲೀಟ್‌ ಲಿಸ್ಟ್‌

Ayodhya Ram Mandir

Ayodhya Ram Mandir – ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯರ ಕಂಪ್ಲೀಟ್‌ ಲಿಸ್ಟ್‌

Public TV
Last updated: December 26, 2023 2:14 pm
Public TV
Share
3 Min Read
ayodhya ram mandir
SHARE

ಅಯೋಧ್ಯೆ: ಜನವರಿ 22ರಂದು ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ (Ram Lalla Pran Pratishtha) ಅಯೋಧ್ಯೆ ನಗರ ಸಿಂಗಾರಗೊಳ್ಳಲು ಶುರುವಾಗಿದೆ. ಕಾರ್ಯಕ್ರಮಕ್ಕೆ ದೇಶದ ಮೂಲೆ ಮೂಲೆಯಿಂದ ಗಣ್ಯಾತಿಗಣ್ಯರ ಆಗಮನ ಫಿಕ್ಸ್‌ ಆಗಿದ್ದು, ಈಗಾಗಲೇ ಅಮಂತ್ರಣ ಪತ್ರಿಕೆ ಹಂಚಿಕೆ ಕಾರ್ಯ ಶುರುವಾಗಿದೆ. ಈ ಅದ್ಧೂರಿ ಕಾರ್ಯಕ್ರಮಕ್ಕೆ ಯಾರನ್ನೆಲ್ಲ ಆಹ್ವಾನಿಸಿದ್ದಾರೆ. ಯಾವ ಕ್ಷೇತ್ರದ ಗಣ್ಯರಿಗೆ ಆಹ್ವಾನ ಪತ್ರಿಕೆ ಹಂಚಿಕೆಯಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಧಾರ್ಮಿಕ ಮುಖಂಡರು:
ಜನವರಿ 22 ರಂದು ಪ್ರಾಣ ಪ್ರತಿಷ್ಠೆಗೆ 4000 ಸಂತರಿಗೆ ಆಹ್ವಾನಿಸಲಾಗಿದ್ದು, ಭಾರತದ ಎಲ್ಲಾ ಸಂಪ್ರದಾಯಗಳ ಸಂತರನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ: Ram Mandir: ಭಗವಾನ್‌ ರಾಮನ ಅಜ್ಜಿ ಮನೆಯಿಂದ 3,000 ಕ್ವಿಂಟಾಲ್‌ ಅಕ್ಕಿ, ಅತ್ತೆ ಮನೆಯಿಂದ 1,100 ತಟ್ಟೆ ಉಡುಗೊರೆ

narendra modi ram temple

ಅಂಡಮಾನ್ ನಿಕೋಬಾರ್ ಕರಾವಳಿಯಲ್ಲಿ ವಾಸಿಸುವ ಧಾರ್ಮಿಕ ಮುಖಂಡರು, ಜಾರ್ಖಂಡ್‌ನ ಬನವಾಸಿ ಪ್ರದೇಶದ ಧಾರ್ಮಿಕ ಮುಖಂಡರು ಮತ್ತು 125 ಸಂತ ಸಂಪ್ರದಾಯಗಳ ಧಾರ್ಮಿಕ ಮುಖಂಡರನ್ನು ಆಹ್ವಾನಿಸಲಾಗಿದೆ.

ಸನ್ಯಾಸಿ ಮತ್ತು ಬೈರಾಗಿಗಳ 13 ಅಖಾಡಗಳ 6 ದರ್ಶನಾಚಾರ್ಯರು, ಸ್ವಾಮಿ ವಾಸುದೇವಾನಂದ ಸರಸ್ವತಿ ಜ್ಯೋತಿರ್ಮಠದ ಶಂಕರಾಚಾರ್ಯ, ಗೋವರ್ಧನ ಪೀಠದ ಶಂಕರಾಚಾರ್ಯ, ಶಾರದಾ ಪೀಠದ ಶಂಕರಾಚಾರ್ಯ, ಶೃಂಗೇರಿ ಪೀಠದ ಶಂಕರಾಚಾರ್ಯರನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ: Ayodhya Ram Mandir: 1,200 ಕೆ.ಜಿಯ 42 ಘಂಟೆಗಳು ತಮಿಳುನಾಡಿನಿಂದ ಅಯೋಧ್ಯೆಗೆ ರವಾನೆ

Dalai Lama

ಆಚಾರ್ಯ ಮಹಾಮಂಡಲೇಶ್ವರ ವಿಶೋಕ ನಂದ ಭಾರತಿ ಮಹಾರಾಜ್, ಅವಧೇಶಾನಂದ ಗಿರಿ, ಸಿಖ್ಖರ ಮಹಂತ್ ಜ್ಞಾನದೇವ್ ಸಿಂಗ್, ಕಾರ್ಯಾಸಿನಿ ಜಗದ್ಗುರು ಗುರುಶರಣಾನಂದ ಜಿ ಮಹಾರಾಜ್, ಬಾಬಾ ರಾಮದೇವ್, ಆನಂದಮಯಿ ಮಾ, ದಲೈಲಾಮಾ, ರವೀಂದ್ರ ಜೈನ್, ರಾಮಭದ್ರಾಚಾರ್ಯ, ರಾಮಾನುಜಾಚಾರ್ಯ ವಿದ್ಯಾ ಭಾಸ್ಕರ್, ಗಿಯಾನಿ ಇಕ್ಬಾಲ್ ಸಿಂಗ್ ಪಾಟ್ನಾ ಸಾಹಿಬ್, ಬೌದ್ಧ ಧರ್ಮಗುರು ರಾಹುಲ್ ಬೋಧಿ ಜಿ ಮಹಾರಾಜ್ ಅವರನ್ನು ಆಹ್ವಾನಿಸಲಾಗಿದೆ.

ಸ್ವಾಮಿನಾರಾಯಣ ಸಂಪ್ರದಾಯ, ಆರ್ಟ್ ಆಫ್ ಲಿವಿಂಗ್, ಗಾಯತ್ರಿ ಪರಿವಾರ ಸಮೇತ 2200 ಗೃಹಸ್ಥರನ್ನು ಪ್ರಾಣ ಪ್ರತಿಷ್ಠೆಗೆ ಆಹ್ವಾನಿಸಲಾಗಿದೆ. ಇದನ್ನೂ ಓದಿ: Ayodhya: ರಾಮಮಂದಿರ ಉದ್ಘಾಟನೆಗೂ ಮುನ್ನ ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ರೋಡ್‌ ಶೋ

devegowda ram mandir

ಇವರೆಲ್ಲ ಇರುತ್ತಾರೆ:
ಕ್ರೀಡಾ ಜಗತ್ತು, ವಿಜ್ಞಾನಿಗಳು, ಮಾಧ್ಯಮ ಸಂಸ್ಥೆಗಳ ಮಾಲೀಕರು, ಬರಹಗಾರರು, ಸಾಹಿತಿಗಳು, ರಂಗಭೂಮಿ ಮತ್ತು ಚಲನಚಿತ್ರದವರು, ಕವಿಗಳನ್ನು ಆಯ್ಕೆ ಮಾಡಲಾಗಿದೆ, ಕೆಲವು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರನ್ನು ಸಹ ಆಹ್ವಾನಿಸಲಾಗಿದೆ.

ಪ್ರಾಣ ತ್ಯಾಗ ಮಾಡಿದ ಕುಟುಂಬಗಳಿಗೆ ಆಹ್ವಾನ:
ರಾಮ ಮಂದಿರ ಆಂದೋಲನದಲ್ಲಿ ಪ್ರಾಣ ತ್ಯಾಗ ಮಾಡಿದ ರಾಮಭಕ್ತನ ಕುಟುಂಬದ ಸದಸ್ಯರು, ಕೈಗಾರಿಕಾ ಲೋಕದ ಮುಖ್ಯಸ್ಥರು, ತಿರುಪತಿ, ವೈಷ್ಣೋದೇವಿ, ಕಾಶಿ ವಿಶ್ವನಾಥ ದೇಗುಲ ಪ್ರಮುಖರನ್ನು ಪ್ರಾಣ ಪ್ರತಿಷ್ಠೆಗೆ ಆಹ್ವಾನಿಸಲಾಗಿದೆ. ಇದನ್ನೂ ಓದಿ: Ayodhya Ram Mandir: ರಾಮಮಂದಿರ ಉದ್ಘಾಟನೆಗೆ ನೇಪಾಳದಿಂದ ಬರ್ತಿದೆ ಚಿನ್ನಾಭರಣ, ವಸ್ತ್ರ, ಸಿಹಿತಿನಿಸು

rss

25 ಆರ್‌ಎಸ್‌ಎಸ್ ಕಾರ್ಯಕರ್ತರು, 100 ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು, ಸಿಆರ್‌ಪಿಎಫ್ ಅಧಿಕಾರಿಗಳು ಮತ್ತು ಉತ್ತರ ಪ್ರದೇಶದ ನಿವೃತ್ತ ಪೊಲೀಸ್ ಅಧಿಕಾರಿಗಳಿಗೂ ಆಹ್ವಾನ ನೀಡಲಾಗಿದೆ.

ಮಾಜಿ ಪ್ರಧಾನಿ ದೇವೇಗೌಡರಿಗೂ ಆಹ್ವಾನ:
ರಾಮ್ ಲಾಲಾ ಪಟ್ಟಾಭಿಷೇಕ ಸಮಾರಂಭಕ್ಕೆ ಮಾಜಿ ಪ್ರಧಾನಿ ದೇವೇಗೌಡರನ್ನು ನೃಪೇಂದ್ರ ಮಿಶ್ರಾ, ವಿಎಚ್‌ಪಿ ಕಾರ್ಯಾಧ್ಯಕ್ಷ ಅಲೋಕ್‌ ಕುಮಾರ್‌ ಹಾಗೂ ಸಂಘದ ರಾಮ್‌ ಲಾಲ್‌ ತಂಡ ಆಹ್ವಾನಿಸಿದೆ. ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಕೂಡಾ ಆಹ್ವಾನಿಸಲಾಗಿದೆ. ಆರ್‌ಎಸ್‌ಎಸ್‌ ಅಖಿಲ ಭಾರತೀಯ ಸಂಪರ್ಕ ಪ್ರಮುಖ್‌ ರಾಮಲಾಲ್‌ ಹಾಗೂ ಇತರರು ಜೆಪಿ ನಗರದ ನಿವಾಸಕ್ಕೆ ಭೇಟಿ ಕೊಟ್ಟು ಆಹ್ವಾನ ನೀಡಿದರು.

ratan tata 1
ಟಾಟಾ, ಅಂಬಾನಿ, ಅದಾನಿಗೂ ಆಹ್ವಾನ:
ಲಾರ್ಸೆನ್ ಟೂಬ್ರೊ ಮುಖ್ಯಸ್ಥರ ಜೊತೆ, ರತನ್ ಟಾಟಾ ಅವರ ಉತ್ತರಾಧಿಕಾರಿ ಚಂದ್ರಶೇಖರನ್, ಅಂಬಾನಿ ಮತ್ತು ಅದಾನಿಗೂ ಆಹ್ವಾನ. ಇದನ್ನೂ ಓದಿ: ಪ್ರಾಣಪ್ರತಿಷ್ಠೆಗೂ ಮುನ್ನ ಸಿಂಗಾರಗೊಳ್ಳಲಿದೆ ರಾಮನ ಮೆಟ್ಟಿಲು! – ಏನಿದರ ಮಹತ್ವ? ಈ ಹೆಸರು ಯಾಕೆ ಬಂತು?

ಸಿನಿಮಾ, ಕ್ರೀಡೆಯ ಗಣ್ಯರು
ತಮಿಳು ಚಲನಚಿತ್ರ ನಟ ರಜನಿಕಾಂತ್, ಬ್ಯಾಡ್ಮಿಂಟನ್ ಆಟಗಾರ ಗೋಪಿಚಂದ್, ಗಾಯಕ ಗುರುದಾಸ್ ಮನ್, ಬಾಲಿವುಡ್ ನಟ ಅಮಿತಾಬ್ ಬಚ್ಚನ್, ನಟಿ ಮಾಧುರಿ ದೀಕ್ಷಿತ್, ಅರುಣ್ ಗೋವಿಲ್, ಚಲನಚಿತ್ರ ನಿರ್ಮಾಪಕ ಮಧುರ್ ಭಂಡಾರ್ಕರ್, ಮಹಾಭಾರತದಲ್ಲಿ ಕೃಷ್ಣನ ಪಾತ್ರ ನಿರ್ವಹಿಸಿದ ನಿತೀಶ್ ಭಾರದ್ವಾಜ್, ಚಲನಚಿತ್ರ ಸೆನ್ಸಾರ್ ಮಂಡಳಿಯ ಪ್ರಸೂನ್ ಜೋಶಿಯನ್ನು ಆಹ್ವಾನಿಸಿದ್ದಾರೆ.

ಚಿತ್ರಕಲಾವಿದ ವಾಸುದೇವ್ ಕಾಮತ್, ಇಸ್ರೋ SAC ನಿರ್ದೇಶಕ ನಿಲೇಶ್ ದೇಸಾಯಿ, ರಾಮ ಲಲ್ಲಾ ದೇವಸ್ಥಾನದ ಕೆತ್ತನೆ ಮಾಡಿದ ಶಿಲ್ಪಿಗಳನ್ನು ಆಹ್ವಾನಿಸಲಾಗಿದೆ.

TAGGED:Ayodhya Ram MandirRam Mandiruttar pradeshಅಯೋಧ್ಯೆಅಯೋಧ್ಯೆ ರಾಮಮಂದಿರಉತ್ತರ ಪ್ರದೇಶರಾಮಮಂದಿರ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
12 minutes ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
26 minutes ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
1 hour ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
2 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
2 hours ago
US Secret Service agents killed man trying to unlawfully enter DonaldTrumps Mar a Lago resort in West Palm Beach Florida
Latest

ಫ್ಲೋರಿಡಾದಲ್ಲಿರುವ ಟ್ರಂಪ್‌ ರೆಸಾರ್ಟ್‌ಗೆ ನುಗ್ಗಿದ್ದ ಯವಕನ ಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?