Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು

Ayodhya Ram Mandir

Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು

Public TV
Last updated: December 31, 2023 3:37 pm
Public TV
Share
2 Min Read
Sri Rama 2
SHARE

ಅಯೋಧ್ಯೆ: 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ (Sri Ram Mandir) ಉದ್ಘಾಟನೆ ನೆರವೇರಲಿದೆ. ಎಲ್ಲೆಲ್ಲೂ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ರಾಮಲಲ್ಲಾನ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರನ್ನು ತರಿಸಲಾಗಿದೆ.

ಹೌದು. ಜನವರಿ 22 ರಂದು ಅಯೋಧ್ಯೆಯ (Ayodhya) ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಪ್ರಾಣ ಪ್ರತಿಷ್ಠಾಪನೆಗಾಗಿ ನೇಪಾಳ ವಿವಿಧ ರೀತಿಯ ಆಭರಣಗಳು, ವಸ್ತುಗಳು, ವಸ್ತ್ರ ಹಾಗೂ ಸಿಹಿ ತಿನಿಸುಗಳು ಸೇರಿ ಹಲವು ಸ್ಮರಣಿಕೆಗಳನ್ನು ಕಳುಹಿಸಲು ಸಜ್ಜಾಗಿದೆ. ಇದರೊಂದಿಗೆ ರಾಮಲಲ್ಲಾನ ಜಲಾಭಿಷೇಕಕ್ಕೆ ನೇಪಾಳದ ಪವಿತ್ರ ನದಿಗಳಿಂದಲೇ (Nepal Rivers Water) ನೀರನ್ನು ತರಿಸಿರುವುದು ವಿಶೇಷ, ಇದಕ್ಕೆ ಕಾರಣವೂ ಇದೆ.

Ayodhya.jpg 3

ನೇಪಾಳ ನದಿಗಳ ನೀರು ಏಕೆ?
ಅಯೋಧ್ಯೆಗೂ, ನೆರೆಯ ರಾಷ್ಟ್ರ ನೇಪಾಳಕ್ಕೂ ವಿಶೇಷ ಸಂಬಂಧವಿದೆ. ನೇಪಾಳದಲ್ಲಿ ಜನಿಸಿದ ಸೀತಾಮಾತೆಯನ್ನು ಭಗವಾನ್ ಶ್ರೀರಾಮನು ವರಿಸಿದ್ದ. ಅಂದಿನಿಂದ ಭಾರತ-ನೇಪಾಳದ ಸಂಬಂಧವಿದೆ, ಇದನ್ನು ರೋಟಿ-ಭೇಟಿ ಸಂಬಂಧ ಅಂತಲೂ ಕರೆಯುತ್ತಾರೆ. ಈಗ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಗರ್ಭಗುಡಿ ಉದ್ಘಾಟನೆಯಾಗುತ್ತಿದ್ದು ಬಾಲರಾಮನ (Ram Lalla) ಅಭಿಷೇಕಕ್ಕೆ ಸೀತಾಮಾತೆಯ ತವರು ನೇಪಾಳದಿಂದ ಪವಿತ್ರ ನದಿಗಳ ನೀರನ್ನು ತರಿಸಲಾಗಿದೆ ಎಂದು ಸದಸ್ಯರೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ- ಯೋಗಿ ಸರ್ಕಾರದ ಮಹತ್ವದ ನಿರ್ಧಾರ

Ayodhya.jpg 2

ಸಪ್ತಕೋಶಿ, ನಾರಾಯಿಣಿ, ಮಹಾಕಾಳಿ, ಕಾಳಿ ಗಂಡಕಿ, ಗಂಗಾ ಸಾಗರ್, ಬಾಗ್ಮತಿ, ಕಮಲಾ ನದಿಗಳು ಸೇರಿದಂತೆ 16 ಪವಿತ್ರ ನದಿಗಳ ನೀರನ್ನು ಶ್ರೀರಾಮನ ಅಭಿಷೇಕಕ್ಕಾಗಿ ತರಿಸಲಾಗಿದೆ. ನೇಪಾಳದಲ್ಲಿರುವ ರಾಮಭಕ್ತರ ಸಮಿತಿ ಮೂಲಕ ನೀರನ್ನು ಸಂಗ್ರಹಿಸಿ ಭಾರತಕ್ಕೆ ತರಿಸಲಾಗಿದೆ. ಈ ಜಲವನ್ನು ಅಯೋಧ್ಯಾ ಶ್ರೀರಾಮಜನ್ಮಭೂಮಿ ಟ್ರಸ್ಟ್ ಮುಖ್ಯ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಹಸ್ತಾಂತರಿಸುತ್ತೇವೆ. ರಾಮಮಂದಿರ ಗರ್ಭಗುಡಿ ಉದ್ಘಾಟನೆಯ ದಿನ ವಿವಿಧ ಅಭಿಷೇಕಗಳು ನೇರವೇರುವ ಹೊತ್ತಿನಲ್ಲಿ, ಈ ಪವಿತ್ರ ಜಲದಿಂದ ಅಭಿಷೇಕ ನೆರವೇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರೈಲ್ವೇ ನಿಲ್ದಾಣಕ್ಕೆ `ಅಯೋಧ್ಯಾ ಧಾಮ್’ ಎಂದು ಮರುನಾಮಕರಣ- ವಿಶೇಷತೆ ಏನು?

Ayodhya.jpg 4

ಎಲ್ಲಿಂದ ಏನೇನು ಬರುತ್ತೆ?
* ಜನವರಿ 22 ರಂದು ರಾಮಲಲ್ಲಾ ಪಟ್ಟಾಭಿಷೇಕ ನಡೆಯಲಿದೆ. ಇದಾದ ನಂತರ ದೇವರಿಗೆ ವಿಶೇಷ ನೈವೇದ್ಯ ಸಮರ್ಪಿಸಲಾಗುತ್ತದೆ. ಭಗವಾನ್ ಶ್ರೀರಾಮನ ತಾಯಿಯ (ಕೌಸಲ್ಯೆ) ಮನೆ ಛತ್ತೀಸ್‌ಗಢದಿಂದ 3,000 ಕ್ವಿಂಟಾಲ್ ಅಕ್ಕಿ ಬರುತ್ತಿದೆ. ಇದು ಇಲ್ಲಿಯವರೆಗಿನ ಅತಿ ಹೆಚ್ಚಿನ ಪ್ರಮಾಣದ ಅಕ್ಕಿ ರವಾನೆಯಾಗಿದ್ದು, ಇದು ಅಯೋಧ್ಯೆಗೆ ತಲುಪಲಿದೆ. ಇದನ್ನು ಛತ್ತೀಸ್‌ಗಢದ ವಿವಿಧ ಜಿಲ್ಲೆಗಳಿಂದ ಸಂಗ್ರಹಿಸಲಾಗಿದೆ. ಇದನ್ನೂ ಓದಿ: Ayodhya Ram Mandir: ಅಹಮದಾಬಾದ್‌ ಗ್ರೂಪ್‌ನಿಂದ ಅಯೋಧ್ಯೆಗೆ 450 ಕೆ.ಜಿ ತೂಕದ ಮೆಗಾ ಡ್ರಮ್ ಗಿಫ್ಟ್‌

* ಜನವರಿ 5 ರಂದು ಭಗವಾನ್ ರಾಮನ ಅತ್ತೆ ಮನೆಯಾದ ನೇಪಾಳದ ಜನಕ್‌ಪುರದಿಂದ ಬಟ್ಟೆ, ಹಣ್ಣುಗಳು ಮತ್ತು ಒಣ ಹಣ್ಣುಗಳು ಅಯೋಧ್ಯೆಗೆ ತಲುಪುತ್ತವೆ. ಇದಲ್ಲದೆ, ಉಡುಗೊರೆಗಳಿಂದ ಅಲಂಕರಿಸಲ್ಪಟ್ಟ 1,100 ಪ್ಲೇಟ್‌ಗಳು ಸಹ ಇರುತ್ತವೆ.

* ನೇಪಾಳದಿಂದ ಆಭರಣಗಳು, ಪಾತ್ರೆಗಳು, ಬಟ್ಟೆಗಳು ಮತ್ತು ಸಿಹಿತಿಂಡಿಗಳು ಸಹ ಬರಲಿವೆ. ಇದರಲ್ಲಿ 51 ಬಗೆಯ ಸಿಹಿತಿಂಡಿಗಳು ಇರಲಿವೆ. ಜೊತೆಗೆ ಮೊಸರು, ಬೆಣ್ಣೆ ಮತ್ತು ಬೆಳ್ಳಿಯ ಪಾತ್ರೆಗಳು ಸೇರಿವೆ.

TAGGED:AyodhyaChampat RainepalNepal Rivers WaterRam Mandir TrustSri Ram Mandiruttar pradeshಅಯೋಧ್ಯೆಗಂಗಾಜಲನೇಪಾಳ ನದಿಗಳುಬಾಲರಾಮಶ್ರೀರಾಮಮಂದಿರ
Share This Article
Facebook Whatsapp Whatsapp Telegram

Cinema news

YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories
Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood

You Might Also Like

RCB
Cricket

WPL 2026 | ರಾಯಲ್‌ ಆಗಿ ವಾರಿಯರ್ಸ್‌ ಚಾಲೆಂಜ್‌ ಗೆದ್ದ ಬೆಂಗಳೂರು – ನಂ.1 ಪಟ್ಟಕ್ಕೆ ಜಿಗಿದ ಆರ್‌ಸಿಬಿ

Public TV
By Public TV
2 minutes ago
Mallikarjun Kharge
Districts

ಡಿಕೆ ಶಿವಕುಮಾರ್‌ ನೀವು ಇಲ್ಲಿ ಹುಟ್ಟೋದು ಬೇಡ, ಅಭಿವೃದ್ಧಿ ಮಾಡಿದ್ರೆ ಸಾಕು: ಮಲ್ಲಿಕಾರ್ಜುನ ಖರ್ಗೆ

Public TV
By Public TV
42 minutes ago
M.P Renukacharya
Davanagere

ಬಿಎಸ್‌ವೈನ್ನು ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ: ರೇಣುಕಾಚಾರ್ಯ

Public TV
By Public TV
48 minutes ago
Husband And Wife
Crime

8 ವರ್ಷಗಳಿಂದ ಸೆಕ್ಸ್‌ಗೆ ಒಪ್ಪದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ

Public TV
By Public TV
1 hour ago
Shikhar Dhawan
Cricket

ಶಿಖರ್ ಧವನ್ ಎಂಗೇಜ್‌ – 2ನೇ ಮದ್ವೆಗೆ ರೆಡಿಯಾದ ʻಗಬ್ಬರ್‌ ಸಿಂಗ್‌ʼ

Public TV
By Public TV
1 hour ago
nipah virus
Latest

ಬಂಗಾಳದಲ್ಲಿ 2 ಶಂಕಿತ ನಿಫಾ ವೈರಸ್‌ ಪ್ರಕರಣ ಪತ್ತೆ – ಕೇಂದ್ರದಿಂದ ವಿಶೇಷ ತಂಡ ರವಾನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?