Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ನಿಂದ ರಾಮ ಭಕ್ತರನ್ನು ಹೆದರಿಸುವ ಕೆಲಸ: ಅಶೋಕ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಕಾಂಗ್ರೆಸ್‌ನಿಂದ ರಾಮ ಭಕ್ತರನ್ನು ಹೆದರಿಸುವ ಕೆಲಸ: ಅಶೋಕ್ ಕಿಡಿ

Davanagere

ಕಾಂಗ್ರೆಸ್‌ನಿಂದ ರಾಮ ಭಕ್ತರನ್ನು ಹೆದರಿಸುವ ಕೆಲಸ: ಅಶೋಕ್ ಕಿಡಿ

Public TV
Last updated: January 3, 2024 2:26 pm
Public TV
Share
2 Min Read
R.Ashok
SHARE

ದಾವಣಗೆರೆ: ಅಯೋಧ್ಯೆಯಲ್ಲಿ (Ayodhya) ರಾಮಮಂದಿರ ಉದ್ಘಾಟನೆಯಾಗುತ್ತಿರುವ ಈ ಸಂದರ್ಭದಲ್ಲಿ ರಾಮ ಭಕ್ತರನ್ನು ಹೆದರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ವಾಗ್ದಾಳಿ ನಡೆಸಿದ್ದಾರೆ.

ಕರ ಸೇವಕನ ಬಂಧನ ಖಂಡಿಸಿ ಹುಬ್ಬಳಿಗೆ ಪ್ರತಿಭಟನೆಗೆ ತೆರಳುವ ಮುನ್ನ ದಾವಣಗೆರೆಯ (Davanagere) ಜಿಎಂಐಟಿ ಗೆಸ್ಟ್ ಹೌಸ್‍ಗೆ ಭೇಟಿಕೊಟ್ಟಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಇಡೀ ದೇಶ ರಾಮ ಭಕ್ತರು ಸಂತೋಷದಿಂದ ಇದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಮಭಕ್ತರನ್ನು ಬೆದರಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದ್ದು, ರಾಜ್ಯದಲ್ಲಿ ಗಲಭೆ ಸೃಷ್ಠಿಗೆ ಕಾಂಗ್ರೆಸ್ ಕಾರಣವಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹರಿಪ್ರಸಾದ್‌ರನ್ನು ಕೂಡಲೇ ಬಂಧಿಸಬೇಕು: ಡಿವಿಎಸ್‌ ಆಗ್ರಹ

ಕಾಂಗ್ರೆಸ್ (Congress) ಲೋಕಸಭೆಯಲ್ಲಿ ಸೋಲಿನ ಭೀತಿ ಎದುರಿಸುತ್ತಿದೆ. ಎಲ್ಲಾ ಸರ್ವೆಯಲ್ಲೂ ನರೇಂದ್ರ ಮೋದಿ ಪ್ರಧಾನಿಯಾಗುತ್ತಾರೆ ಎಂದು ತಿಳಿದು ಬಂದಿದೆ. ಅದೇ ಕಾರಣಕ್ಕೆ ಕಾಂಗ್ರೆಸ್ ಈ ರೀತಿ ನಡೆದುಕೊಳ್ಳುತ್ತಿದೆ ಎಂದಿದ್ದಾರೆ.

ಸುಪ್ರೀಂ ಕೋರ್ಟ್‍ನಲ್ಲಿ ರಾಮ ಮಂದಿರ ವಿಚಾರಣೆಗೆ ಬಂದಾಗ ರಾಮಾಯಣವೇ ಇಲ್ಲ. ರಾಮ ಕೇವಲ ಕಲ್ಪನೆ ಎಂದು ಕಾಂಗ್ರೆಸ್ ಹೇಳಿತ್ತು. ಅಯೋಧ್ಯೆಯಲ್ಲಿ ರಾಮ ಮಂದಿರ ಇರುವುದು ಅವರಿಗೆ ಇಷ್ಟ ಇಲ್ಲ. ಅಲ್ಲಿ ಬಾಬ್ರಿ ಮಸೀದಿ ಇರಬೇಕಿತ್ತು. ಅದ್ದರಿಂದ ಹುಬ್ಬಳಿಯಲ್ಲಿ 31 ವರ್ಷದ ನಂತರ ಕರಸೇವಕರ ಮೇಲೆ ಕೇಸ್ ಹಾಕಿ ಬಂಧಿಸಿದ್ದಾರೆ. ಕರ ಸೇವಕರ ಮೇಲೆ ಹಾಕಿದ ಕೇಸ್‍ಗಳಿಗೆ ಸಾಕ್ಷಿ ಇಲ್ಲ ಎಂದು ಕೋರ್ಟ್ ಹೇಳಿದೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಬಿಜೆಪಿಗರಿಗೆ ಕಾನೂನು ಏನ್ ಗೊತ್ತಿದೆ ಎಂದು ಕೇಳಿದ್ದಾರೆ. ನಾನು ಕೂಡ ಕೇಳ್ತಿನಿ ನಿಮಗೆ ಕಾನೂನು ಗೊತ್ತಿದ್ಯಾ? ಅಲ್ಲೇ ಆಟೋ ಓಡಿಸಿಕೊಂಡಿದ್ದವನನ್ನು ತಲೆಮರೆಸಿಕೊಂಡಿದ್ದಾನೆ ಎಂದು ಹೇಳುತ್ತಿದ್ದಾರೆ. ಪೊಲೀಸ್ ಸ್ಟೇಷನ್ ಮುಂದೆ ಓಡಾಡಿಕೊಂಡಿದ್ದವನು ಪೊಲೀಸರ ಕಣ್ಣಿಗೆ ಕಾಣಲಿಲ್ವಾ? ಅವನಿಗೆ ನೋಟಿಸ್ ನೀಡಿಲ್ಲ, ನಾನು ಇವತ್ತು ಅವರ ಮನೆಗಳಿಗೆ ಭೇಟಿ ನೀಡುತ್ತೇನೆ. ಅವರ ಮೇಲಿನ ಕೇಸ್ ವಾಪಸ್ ಪಡೆದು ಆ ಅಧಿಕಾರಿಯ ಸಸ್ಪೆಂಡ್ ಮಾಡಬೇಕು ಎಂದು ಅಗ್ರಹಿಸುತ್ತೇವೆ ಎಂದಿದ್ದಾರೆ.

1700 ಪಿಎಫ್‍ಐ ಕಾರ್ಯಕರ್ತರ ಮೇಲಿನ 175 ಕೇಸ್‍ಗಳನ್ನು ವಾಪಸ್ ಪಡೆದುಕೊಂಡಿದ್ದಾರೆ. ಕೇರಳದಲ್ಲಿ ಪಿಎಫ್‍ಐ ಕಾರ್ಯಕರ್ತರ ಮೇಲೆ 40 ಕೊಲೆ ಪ್ರಕರಣಗಳಿವೆ ಎಂದು ಕೇರಳ ಸರ್ಕಾರ ಹೇಳಿದೆ. ಅಂತವರನ್ನು ಬಿಡುಗಡೆ ಮಾಡುವ ಕೆಲಸ ಮಾಡಲಾಗಿದೆ. ರಾಮಭಕ್ತರನ್ನು ಅರೆಸ್ಟ್ ಮಾಡಿ ಪಿಎಫ್‍ಐ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿ ಎಂಬುದು ಕಾಂಗ್ರೆಸ್‍ನ ಸ್ಲೋಗನ್ ಆಗಿದೆ ಎಂದಿದ್ದಾರೆ.

ಇಡೀ ರಾಜ್ಯದಲ್ಲಿ ಅಯೋಧ್ಯೆ ಅಭಿಯಾನದ ಬಗ್ಗೆ ಭಯಬಿದ್ದು, ಹಿಂದೂಕಾರ್ಯಕರ್ತರು ಮನೆ ಸೇರಿಕೊಳ್ಳಬೇಕು ಎಂದು ಸರ್ಕಾರ ಭಯ ಹುಟ್ಟಿಸುತ್ತಿದೆ. ಹಿಂದೂ ಕಾರ್ಯಕರ್ತರು ಹೆದರುವ ಅವಶ್ಯಕತೆ ಇಲ್ಲ, ನಾವು ನಿಮ್ಮ ಜೊತೆ ಇದ್ದೇವೆ. ತಮ್ಮ ನಾಯಕಿಯನ್ನು ಮೆಚ್ಚಿಸಲು ಸಿದ್ದರಾಮಯ್ಯ ಹಿಂದೂ ಕಾರ್ಯಕರ್ತರನ್ನು ಹೆದರಿಸುವ ತಂತ್ರ ಮಾಡುತ್ತಿದ್ದಾರೆ. ದೇಶದೆಲ್ಲೆಡೆ ರಾಮ ಮಂದಿರದ ಮಂತ್ರಾಕ್ಷತೆ ನೀಡುತ್ತಿದ್ದಾರೆ. ನಾನು ನಮ್ಮ ರಾಜ್ಯದಲ್ಲಿ ಟಿಪ್ಪು ಅಡಳಿತ ನಡೆಸುತ್ತಿದ್ದೇವೆ ನೋಡಿ ಎಂದು ಹೇಳಲು ಸಿಎಂ ಹೊರಟಿದ್ದಾರೆ. ಟಿಪ್ಪು ಒಬ್ಬ ಹೇಡಿ, ಯುದ್ಧ ಮಾಡಲಾಗದೆ ಮಕ್ಳಳನ್ನು ಅಡವಿಟ್ಟವ, ಅಂತವನನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಹೇಳಿಕೊಂಡವರು ಇವರು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಮಂತ್ರಾಕ್ಷತೆ ತೆಗೆದುಕೊಂಡವರು ಧೈರ್ಯವಾಗಿ ಪೂಜೆ ಮಾಡಿ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಜನ ಉತ್ತರ ಕೊಡುತ್ತಾರೆ. ಕಾಂಗ್ರೆಸ್‍ನ ಈ ನಡೆಯನ್ನು ಖಂಡಿಸಿ ರಾಜ್ಯದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದ್ರೂ ಆಗಬಹುದು: ಬಿ.ಕೆ.ಹರಿಪ್ರಸಾದ್‌

TAGGED:Ayodhyabjpcongressdavanagerer ashokಅಯೋಧ್ಯೆಆರ್‌.ಅಶೋಕ್‌ಕಾಂಗ್ರೆಸ್ಬಿಜೆಪಿ
Share This Article
Facebook Whatsapp Whatsapp Telegram

Cinema news

sudeep 1 1
ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು – ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ; ಗುಡುಗಿದ ಕಿಚ್ಚ
Cinema Dharwad Latest Sandalwood Top Stories
Nora Fatehi
ಸಾವು ರಪ್ಪನೆ ಕಣ್ಮುಂದೆ ಬಂದು ಹೋಯ್ತು – ಕಾರು ಅಪಘಾತದ ಬಳಿಕ ನೋರಾ ಫತೇಹಿ ರಿಯಾಕ್ಷನ್‌
Bollywood Cinema Latest Main Post
nora fatehi gets into an accident suffered a concussion after a drunk driver rammed into her car
ನೋರಾ ಫತೇಹಿ ಕಾರಿಗೆ ಡಿಕ್ಕಿ – ಅಪಾಯದಿಂದ ನಟಿ ಪಾರು
Cinema Latest South cinema
Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories

You Might Also Like

Byrati Basavaraj 2
Bengaluru City

ಬಂಧನ ಭೀತಿಯಿಂದ ರಾಜ್ಯದಿಂದ ರಾಜ್ಯಕ್ಕೆ ಬೈರತಿ ಅಜ್ಞಾತ – ಮಾಜಿ ಸಚಿವನಿಗಾಗಿ ಸಿಐಡಿಯ 3 ತಂಡ ತೀವ್ರ ತಲಾಶ್

Public TV
By Public TV
16 minutes ago
TRAIN 1
Latest

ಡಿ.26 ರಿಂದ ರೈಲು ಪ್ರಯಾಣ ದರ ಏರಿಕೆ; ಎಸಿ – ನಾನ್‌ ಎಸಿಗೆ ಎಷ್ಟು ಏರಿಕೆ?

Public TV
By Public TV
1 hour ago
Mallikarjun Kharge 1
Districts

ರಾಜ್ಯದಲ್ಲಿ ನಾಯಕತ್ವ ಗೊಂದಲ ಹೈಕಮಾಂಡ್‌ ಸೃಷ್ಟಿಸಿಲ್ಲ, ಅವ್ರೇ ಮಾಡಿಕೊಂಡಿದ್ದಾರೆ: ಖರ್ಗೆ ಗರಂ

Public TV
By Public TV
2 hours ago
Gruhalakshmi Scheme 1
Bengaluru City

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌ – ನಾಳೆಯಿಂದಲೇ ಬ್ಯಾಂಕ್ ಖಾತೆಗೆ ʻಗೃಹಲಕ್ಷ್ಮಿʼ ಹಣ

Public TV
By Public TV
3 hours ago
RANJAN
Bengaluru City

ಮಕ್ಕಳ ಧ್ವನಿ, ಆಟವಾಡ್ತಿರೋದನ್ನ ಕಂಡ್ರೆ ನನಗೆ ಆಗಲ್ಲ – ಪೊಲೀಸರ ಮುಂದೆ ಸೈಕೋ ರಂಜನ್ ಹೇಳಿಕೆ

Public TV
By Public TV
3 hours ago
South Africa Shooting
Latest

ದಕ್ಷಿಣ ಆಫ್ರಿಕಾದಲ್ಲಿ ಸಾಮೂಹಿಕ ಗುಂಡಿನ ದಾಳಿ – 10 ಮಂದಿ ಬಲಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?