Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ತಬ್ಧಚಿತ್ರ ರಾಜಕಾರಣ ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್ ಜೋಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ತಬ್ಧಚಿತ್ರ ರಾಜಕಾರಣ ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್ ಜೋಶಿ

Bengaluru City

ಸ್ತಬ್ಧಚಿತ್ರ ರಾಜಕಾರಣ ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್ ಜೋಶಿ

Public TV
Last updated: January 11, 2024 1:35 pm
Public TV
Share
2 Min Read
SIDDARAMAIAH PRALHAD JOSHI
SHARE

– ಸಿಎಂ ಆರೋಪಕ್ಕೆ ಜೋಶಿ ಪ್ರತ್ಯುತ್ತರ

ಬೆಂಗಳೂರು: ಗಣರಾಜ್ಯೋತ್ಸವಕ್ಕೆ (Republic Day) ಕರುನಾಡಿನ ಸ್ತಬ್ಧಚಿತ್ರ ಆಯ್ಕೆ ಆಗದಿರುವುದನ್ನೇ ಮುಂದಿಟ್ಟುಕೊಂಡು ಕೀಳುಮಟ್ಟದ ರಾಜಕಾರಣ ಮಾಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕಿವಿಮಾತು ಹೇಳಿದ್ದಾರೆ.

ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ಧಚಿತ್ರವನ್ನು (Tableau) ಆಯ್ಕೆ ಮಾಡದೆ ಕರುನಾಡಿಗೆ ಕೇಂದ್ರ ಸರ್ಕಾರ (Central Govt) ಅವಮಾನ ಮಾಡಿದೆ ಎಂಬ ಸಿದ್ದರಾಮಯ್ಯ (Siddaramaih) ಟೀಕೆಗೆ ಜೋಶಿ ಅವರು ಎಕ್ಸ್‌ ಮೂಲಕ ಪ್ರತ್ಯುತ್ತರ ಕೊಟ್ಟಿದ್ದಾರೆ.

ಮಾನ್ಯ ಸಿದ್ದರಾಮಯ್ಯನವರೇ,

ರಾಜಕೀಯ ಮಾಡಬೇಕು ನಿಜ, ಆದರೆ ಎಲ್ಲದರಲ್ಲೂ ರಾಜಕೀಯ ಮಾಡುವುದು, ಅದೂ ಸುಳ್ಳು ಹೇಳಿಕೊಂಡು ಜನರನ್ನು ಮೂರ್ಖರನ್ನಾಗಿಸುವುದು ನಿಮಗಾಗಲಿ ನಿಮ್ಮ ಸ್ಥಾನಕ್ಕಾಗಲಿ ಶೋಭೆ ತರುವುದಿಲ್ಲ.

2015 ರಿಂದ 2023 ವರೆಗೆ ಕರ್ನಾಟಕವು ಪ್ರತಿ ವರ್ಷವೂ ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಪ್ರದರ್ಶನ ಮಾಡಿದೆ.

26 ಜನವರಿ 2024 ರ ವರೆಗೆ… https://t.co/Ct6ZpSP55w

— Pralhad Joshi (@JoshiPralhad) January 10, 2024

ಎಕ್ಸ್‌ನಲ್ಲೇನಿದೆ..?: ಸಿದ್ದರಾಮಯ್ಯನವರೇ ರಾಜಕೀಯ ಮಾಡಬೇಕು ನಿಜ. ಆದರೆ ಎಲ್ಲದರಲ್ಲೂ ರಾಜಕೀಯ ಮಾಡುವುದು, ಸುಳ್ಳು ಹೇಳಿಕೊಂಡು ಜನರನ್ನು ಮೂರ್ಖರನ್ನಾಗಿಸುವುದು ನಿಮಗಾಗಲಿ, ನಿಮ್ಮ ಸ್ಥಾನಕ್ಕಾಗಲಿ ಶೋಭೆ ತರದು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವು ಶ್ರೀರಾಮಚಂದ್ರನನ್ನು ಪೂಜಿಸ್ತೀವಿ, ಬಿಜೆಪಿ ರಾಜಕೀಯಕ್ಕೆ ನಮ್ಮ ವಿರೋಧ: ಸಿಎಂ

Siddaramaiah 13

2015 ರಿಂದ 2023 ರವರೆಗೆ ಕರ್ನಾಟಕ ಪ್ರತಿ ವರ್ಷ ಗಣರಾಜ್ಯೋತ್ಸವ ವೇಳೆ ಸ್ತಬ್ಧಚಿತ್ರ ಪ್ರದರ್ಶನ ಮಾಡಿದೆ. ಅದನ್ನರಿತು ರಾಜಕಾರಣ ಮಾಡಿ ಎಂದು ಸಲಹೆ ನೀಡಿದ್ದಾರೆ. ಜೊತೆಗೆ ಗಣರಾಜ್ಯೋತ್ಸವ ಸಂದರ್ಭದಲ್ಲಿ ಈವರೆಗೆ ಕರ್ನಾಟಕಕ್ಕೆ ಸ್ತಬ್ಧಚಿತ್ರ ಪ್ರದರ್ಶಿಸಲು ಬರೋಬ್ಬರಿ 14 ಅವಕಾಶಗಳಿದ್ದವು. ಅಂದರೆ ಕೇಂದ್ರದಲ್ಲಿ ಬಿಜೆಪಿ (BJP) ಇದ್ದಾಗಲೇ 10 ಬಾರಿ ಕರುನಾಡಿನ ಸ್ತಬ್ಧಚಿತ್ರ ಪ್ರದರ್ಶನವಾಗಿದೆ. ಸಿಎಂ ಇದನ್ನು ಮರೆತಂತೆ ಇದೆ ಎಂದು ಜೋಶಿ ಲೇವಡಿ ಮಾಡಿದ್ದಾರೆ.

2007, 2009 ಹಾಗೂ 2010 ರಲ್ಲಿ ಕರ್ನಾಟಕಕ್ಕೆ ಸ್ತಬ್ಧಚಿತ್ರ ಪ್ರದರ್ಶಿಸಲು ಅವಕಾಶ ಸಿಗಲಿಲ್ಲವಲ್ಲ. ಆಗ ಎಲ್ಲಿ ಹೋಗಿತ್ತು ನಿಮ್ಮ ನಾಡಪ್ರೇಮ? ಆಗ ಏಕೆ ಪ್ರಶ್ನಿಸಲಿಲ್ಲ? ಆ ಅವಧಿಯಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಕರ್ನಾಟಕಕ್ಕೆ ಅವಮಾನ ಆಗಿರಲಿಲ್ಲವೇ? ಎಂದು ಸಚಿವ ಜೋಶಿ ಅವರು ಪ್ರಶ್ನಿಸಿದ್ದಾರೆ. ಅಲ್ಲದೆ ಆಗಿಲ್ಲದ ಅವಮಾನ ಪದ ಈಗೇಕೆ? ಎಂಬುದು ಜನರಿಗೆ ಅರ್ಥವಾಗುತ್ತದೆ. ಜನರೇನು ಮೂರ್ಖರಲ್ಲ ಎಂದು ಕೇಂದ್ರ ಸಚಿವರು ಕಿಡಿಕಾರಿದ್ದಾರೆ.

ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ…

— Siddaramaiah (@siddaramaiah) January 9, 2024

ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ಕೊಡುವುದು ನಮ್ಮ ಕೈಯಲಿಲ್ಲ. ಎಲ್ಲವೂ ನ್ಯಾಯ ಬದ್ಧವಾಗಿಯೇ ನಡೆದಿದೆ. ಆಯ್ಕೆಗಾಗಿ ಆಯಾ ಕ್ಷೇತ್ರದ ಹೆಸರಾಂತ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿತ್ತು. ಅದರಂತೆ ಆಯ್ಕೆ ನಡೆದಿದೆ. ಸಂಸ್ಕ್ರತಿ, ಕಲೆ, ದೇಶ- ರಾಜ್ಯದ ಗೌರವ ಬಿಂಬಿಸುವ, ಸಾದರಪಡಿಸುವ ವಿಷಯದಲ್ಲಿ ಬಿಜೆಪಿ ಎಂದೂ ರಾಜಕಾರಣ ಮಾಡುವುದಿಲ್ಲ. ಅದೇನಿದ್ದರೂ ಕಾಂಗ್ರೆಸ್ ನ (Congress) ಚಾಳಿ ಎಂದು ಪ್ರಹ್ಲಾದ್ ಜೋಶಿ ಸಿಎಂಗೆ ಛಾಟಿ ಬೀಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಗಳ ವಿಷಯದಲ್ಲಿ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತೆ ಮಾಡುವುದಿಲ್ಲ. ಸಿದ್ದರಾಮಯ್ಯ ಅವರು ಒಬ್ಬ ಮುಖ್ಯಮಂತ್ರಿ ಆಗಿ ನಮ್ಮ ಸ್ತಬ್ಧಚಿತ್ರವನ್ನು ಮೊದಲು ಪ್ರದರ್ಶನ ಮಾಡಲು ಬಿಡಲಿಲ್ಲ. ಅವಮಾನವಾಯಿತು ಎನ್ನುವುದು ತರವಲ್ಲ ಎಂದು ಖಂಡಿಸಿದ್ದಾರೆ.

TAGGED:bengaaluruPralhad Joshirepublic daysiddaramaiahಕಾಂಗ್ರೆಸ್ಗಣರಾಜ್ಯೋತ್ಸವಪ್ರಹ್ಲಾದ್ ಜೋಶಿಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

IndiGo Flight
Latest

ವಿಮಾನಯಾನಕ್ಕೂ ತಟ್ಟಿದ ಸಂಘರ್ಷದ ಎಫೆಕ್ಟ್‌ – ಇಂಡಿಗೋ ವಿಮಾನದಲ್ಲಿ ಇಂಧನ ಬೆಲೆ ನಿಗದಿ

Public TV
By Public TV
2 hours ago
WhatsApp Image 2026 03 13 at 9.50.51 PM
Districts

ಡಿಸಿಎಂ ಡಿಕೆಶಿ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ

Public TV
By Public TV
2 hours ago
Auto LPG
Chamarajanagar

ಚಾ.ನಗರ: ಮಧ್ಯಪ್ರಾಚ್ಯ ಯುದ್ಧದ ಎಪೆಕ್ಟ್ – ಗ್ಯಾಸ್ ಇಲ್ಲದೇ ಬಂಕ್ ಕ್ಲೋಸ್

Public TV
By Public TV
2 hours ago
2 Indians Killed 10 Injured In Drone Strike In Oman
Latest

ಒಮಾನ್‌ನಲ್ಲಿ ಇರಾನ್ ಡ್ರೋನ್‌ ದಾಳಿ – ಇಬ್ಬರು ಭಾರತೀಯರು ಸಾವು, 11 ಮಂದಿಗೆ ಗಾಯ

Public TV
By Public TV
3 hours ago
Strait of Hormuz India Flagged Fuel Tanker
Latest

ಹಾರ್ಮುಜ್ ಪೂರ್ವದಿಂದ ಹೊರಟ ಭಾರತ ಧ್ವಜ ಹೊತ್ತ ಇಂಧನ ಟ್ಯಾಂಕರ್‌

Public TV
By Public TV
4 hours ago
byrati basavaraj release from jail
Bengaluru City

ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?