Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಗಜರಾಮ’ ಟೀಸರ್ ರಿಲೀಸ್- ಆ್ಯಕ್ಷನ್ ಮೂಡ್‌ನಲ್ಲಿ ಮ್ಯಾಸೀವ್ ಸ್ಟಾರ್ ರಾಜವರ್ಧನ್

Public TV
Last updated: January 15, 2024 12:53 pm
Public TV
Share
3 Min Read
rajavardhan
SHARE

ಹಾಸ್ಯನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ (Rajavardhan) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಬಿಚ್ಚುಗತ್ತಿ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿರುವ ಮ್ಯಾಸೀವ್ ಸ್ಟಾರ್ ಈಗ ‘ಗಜರಾಮ’ (Gajarama) ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಜ.14ರಂದು ಬೆಂಗಳೂರಿನ ಮಲ್ಲೇಶ್ವರನಲ್ಲಿರುವ ಎಸ್‌ಆರ್‌ವಿ ಥಿಯೇಟರ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು.

rajavardhan 1

ನಾಯಕ ರಾಜವರ್ಧನ್ ಮಾತನಾಡಿ, ತುಂಬಾ ಎಮೋಷನಲ್ ಜರ್ನಿ. ತುಂಬಾ ಕಂಟೆಂಟ್ ಇದೆ ಮಾತನಾಡುವುದು. ಅದನ್ನು ಟ್ರೈಲರ್ ಲಾಂಚ್‌ನಲ್ಲಿ ಮಾತನಾಡುತ್ತೇನೆ. ‘ಗಜರಾಮ’ ಸಬ್ಜೆಕ್ಟ್. ಈ ರೀತಿ ಕಮರ್ಷಿಯಲ್ ಇರುವ ಎಲಿಮೆಂಟ್‌ನಲ್ಲಿ ನಾನು ಸಣ್ಣ ವಯಸ್ಸಿನಲ್ಲಿ ಬೇರೆ ಹೀರೋ ನೋಡಿ ಸಿಳ್ಳೆ ಚಪ್ಪಾಳೆ ಹೊಡೆದು ಎಂಜಾಯ್ ಮಾಡುತ್ತಿದ್ದೆ. ಇವತ್ತು ನನ್ನನ್ನು ನಾನು ಸ್ಕ್ರೀನ್ ಮೇಲೆ ನೋಡಿಕೊಂಡಿದ್ದು ಖುಷಿಯಾಗಿದೆ. ನಮ್ಮ ತಂದೆ ಟೀಸರ್ ನೋಡಿ ಖುಷಿಪಡುತ್ತಾರೆ. ಇಡೀ ತಂಡದ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ ಎಂದು ತಿಳಿಸಿದರು. ಇದನ್ನೂ ಓದಿ:ಯುವ ಪ್ರತಿಭೆ ವಿನಯ್- ದಿಶಾ ರಮೇಶ್ ನಟನೆಯ ‘ದಿ’ ಸಿನಿಮಾದ ಸಾಂಗ್‌ ಔಟ್

rajavardan

ಸಂಗೀತ ನಿರ್ದೇಶಕ ಮನೋಮೂರ್ತಿ ಮಾತನಾಡಿ, ಗಜರಾಮ ಟೀಸರ್ ನೋಡಿದ್ದೀರಾ? ಚಿತ್ರದಲ್ಲಿ ಆ್ಯಕ್ಷನ್, ಸೆಂಟಿಮೆಂಟ್, ಲವ್ ಕೂಡ ಇದೆ. ಮೂರು ಶೇಡ್‌ನಲ್ಲಿ ನಾಯಕ ಕಾಣಿಸಿಕೊಳ್ಳುತ್ತಾರೆ. ಒಂದು ಪೈಲ್ವಾನ್ ಪಾತ್ರ. ಮತ್ತೊಂದು ಸೆಂಟಿಮೆಂಟ್ ಪಾತ್ರ ಅದಕ್ಕೆ ರಾಮ. ಮಗದೊಂದು ನಾಯಕಿನ್ನು ರಕ್ಷಿಸುವ ಪಾತ್ರ, ಅದು ರಾವಣ. ಹೀಗೆ ಮೂರು ರೀತಿ ಶೇಡ್ ಇದೆ. ಇದು ವಿಭಿನ್ನ ಸಿನಿಮಾ. ಅದಕ್ಕಾಗಿ ಚಿತ್ರದ ಮ್ಯೂಸಿಕ್ ಮತ್ತು ಹಾಡುಗಳು ವಿಭಿನ್ನವಾಗಿ ಮಾಡಿದ್ದೇವೆ.

rajavardhan

ನಿರ್ದೇಶಕ ಸುನೀಲ್ ಕುಮಾರ್ ಮಾತನಾಡಿ, ಟೀಸರ್ ಇಷ್ಟು ಅದ್ಭುತವಾಗಿ ಬರಲು ಕಾರಣ. ನಿರ್ಮಾಪಕರು. ಇವರು ನನ್ನ ಮೇಲೆ ನಂಬಿಕೆ ಇಟ್ಟು ಪ್ರಾಜೆಕ್ಟ್ ಕೊಟ್ಟಿದ್ದರು. ಆ ನಂಬಿಕೆ ಉಳಿಸಿಕೊಂಡಿದ್ದೇನೆ ಎಂದುಕೊಂಡಿದ್ದೇನೆ. ರಾಜವರ್ಧನ್ ಸರ್ ತುಂಬಾ ಹಾರ್ಡ್ ವರ್ಕ್ ಮಾಡಿದ್ದಾರೆ. ರಾಮ ಪಾತ್ರಕ್ಕೆ ಪರಿಪೂರ್ಣ ಜೀವ ತುಂಬಿದ್ದಾರೆ. ‘ಶಿಷ್ಯ’ ನಟ ದೀಪಕ್ (Deepak) ಪೊಲೀಸ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಚಿತ್ರತಂಡಕ್ಕೆ ಡೈರೆಕ್ಟರ್ ಸುನೀಲ್ ಮೆಚ್ಚುಗೆ ಸೂಚಿಸಿದ್ದಾರೆ.

rajavardhan1

ನಾಯಕಿ ತಪಸ್ವಿನಿ ಮಾತನಾಡಿ, ನನ್ನದು ಇದು ಎರಡನೇ ಸಿನಿಮಾ. ಚಿತ್ರರಂಗಕ್ಕೆ ನಾನು ಹೊಸಬಳು. ನನ್ನ ಮೊದಲ ಚಿತ್ರ ರಿಷಬ್ ಶೆಟ್ಟಿ ಜೊತೆ ಮಾಡಿರುವುದಕ್ಕೆ ನಾನು ಲಕ್ಕಿ. ‘ಹರಿಕಥೆ ಅಲ್ಲ ಗಿರಿಕಥೆ’ ಬ್ಯೂಟಿಫುಲ್ ಜರ್ನಿಯಾಗಿತ್ತು. ‘ಗಜರಾಮ’ ಸಿನಿಮಾಗೆ ಬಂದಾಗ ಸುನಿಲ್ ಸರ್ ಹೇಳಿದ ಕಥೆ ಕೇಳಿ ಖುಷಿಯಾಯ್ತು. ಇಡೀ ತಂಡ ನನಗೆ ಕಂಫರ್ಟ್ ಕೊಟ್ಟಿದೆ. ಇಡೀ ತಂಡ ಎಲ್ಲಾ ರೀತಿಯಿಂದಲೂ ಬೆಂಬಲ ನೀಡಿದ್ದಾರೆ. ಟೀಸರ್ ನೋಡಿ ಪಾಸಿಟಿವ್ ಎನರ್ಜಿ ಬಂದಿದೆ ಎಂದರು.

RAJAVARDHAN

ಆ್ಯಕ್ಷನ್ ಅಂಶಗಳಿಂದ ಕೂಡಿರುವ ಟೀಸರ್‌ನಲ್ಲಿ ಪ್ರೇಮಕಥೆಯನ್ನು ಅನಾವರಣ ಮಾಡಲಾಗಿದೆ. ಭರ್ಜರಿ ಆ್ಯಕ್ಷನ್ಸ್ ಮೂಲಕ ರಾಜವರ್ಧನ್ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಜೋಡಿಯಾಗಿ ತಪಸ್ವಿನಿ ಬಣ್ಣ ಹಚ್ಚಿದ್ದಾರೆ. ಪೊಲೀಸ್ ಪಾತ್ರದಲ್ಲಿ ದೀಪಕ್ ನಟಿಸಿದ್ದಾರೆ. ಕಬೀರ್ ಸಿಂಗ್ ಖಳನಾಯಕನ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ಯುವ ನಿರ್ದೇಶಕ ಸುನೀಲ್ ಕುಮಾರ್ ವಿ.ಎ. ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ನಿರ್ದೇಶಕರಾದ ಯೋಗರಾಜ್ ಭಟ್, ‘ದುನಿಯಾ’ ಸೂರಿ ಸೇರಿದಂತೆ ಒಂದಷ್ಟು ನಿರ್ದೇಶಕರ ಜೊತೆ ಅಸಿಸ್ಟೆಂಟ್, ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಸುನೀಲ್ ಕುಮಾರ್ ಈಗ ‘ಗಜರಾಮ’ ಸಿನಿಮಾದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

ಆ್ಯಕ್ಷನ್ ಮಾಸ್ ಮನರಂಜನೆಯ ಸಿನಿಮಾ ಆಗಿರುವ ‘ಗಜರಾಮ’ (Gajarama) ಚಿತ್ರಕ್ಕೆ ಮನೋಮೂರ್ತಿ ಸಂಗೀತ ನೀಡುತ್ತಿರುವುದು ವಿಶೇಷ. ಈ ಚಿತ್ರಕ್ಕೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ ಮಾಡುತ್ತಿದ್ದು, ಜ್ಞಾನೇಶ್ ಬಿ. ಮಠದ್ ಸಂಕಲನದ ಹೊಣೆ ಹೊತ್ತುಕೊಂಡಿದ್ದಾರೆ. ಧನಂಜಯ್ ಅವರ ಕೊರಿಯೋಗ್ರಾಫಿ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಅವರ ಸಾಹಿತ್ಯ ಈ ಚಿತ್ರಕ್ಕಿದೆ. ‘ಬಾಂಡ್ ರವಿ’ ಸಿನಿಮಾವನ್ನು ನಿರ್ಮಾಣ ಮಾಡಿರುವ ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್ ಅಡಿಯಲ್ಲಿ ನರಸಿಂಹಮೂರ್ತಿ ‘ಗಜರಾಮ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

TAGGED:gajarama filmಗಜರಾಮರಾಜವರ್ಧನ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Chitradurga Renukaswamy Father
ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ
16 hours ago
virat kohli sumalatha ambareesh
ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ: ಸುಮಲತಾ ಬೇಸರ
18 hours ago
madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
2 days ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
3 days ago

You Might Also Like

Lovers
Bengaluru City

ಅನೈತಿಕ ಸಂಬಂಧ ಆರೋಪ – ಓಯೋ ರೂಮಿನಲ್ಲಿ ಪ್ರಿಯತಮೆ ಹತ್ಯೆಗೈದ ಟೆಕ್ಕಿ

Public TV
By Public TV
17 minutes ago
Mumbai Train
Latest

ಮುಂಬೈ| ರೈಲಿನಿಂದ ಹಳಿಗೆ ಬಿದ್ದು ಐವರು ಸಾವು ಶಂಕೆ

Public TV
By Public TV
43 minutes ago
Tumakuru Manoj Ajji Death
Districts

ಕಾಲ್ತುಳಿತಕ್ಕೆ ಮನೋಜ್ ಬಲಿ – ಮೊಮ್ಮಗನ ಅಗಲಿಕೆ ನೋವಲ್ಲೇ ಅಜ್ಜಿ ಕೊನೆಯುಸಿರು

Public TV
By Public TV
23 minutes ago
g parameshwara 2
Bengaluru City

ತುಮಕೂರನ್ನೂ ಗ್ರೇಟರ್ ಬೆಂಗಳೂರಿಗೆ ಸೇರಿಸಿ – ಪರಮೇಶ್ವರ್

Public TV
By Public TV
33 minutes ago
pm modi
Latest

ಮೋದಿ 3.0 ಸರ್ಕಾರಕ್ಕೆ ಒಂದು ವರ್ಷ

Public TV
By Public TV
2 hours ago
Vijayapura Rain Death copy
Districts

ವಿಜಯಪುರ | ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಗೃಹಿಣಿ ಸಾವು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?