Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜವರ್ಧನ್ ನಟನೆಯ ‘ಪ್ರಣಯಂ’ ಚಿತ್ರದ ಟ್ರೈಲರ್ ರಿಲೀಸ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ರಾಜವರ್ಧನ್ ನಟನೆಯ ‘ಪ್ರಣಯಂ’ ಚಿತ್ರದ ಟ್ರೈಲರ್ ರಿಲೀಸ್

Public TV
Last updated: January 19, 2024 1:11 pm
Public TV
Share
3 Min Read
PRANAYAM 2
SHARE

ಪಲ್ಲಕ್ಕಿ, ಗಣಪ, ಪಾರಿಜಾತದಂಥ ಅದ್ಭುತ  ಚಿತ್ರಗಳನ್ನು ನೀಡಿದ  ಪರಮೇಶ್ ಅವರೀಗ ಮತ್ತೊಂದು ಇನ್ ಟೆನ್ಸ್ ಲವ್ ಸ್ಟೋರಿಯನ್ನು ಪ್ರಣಯಂ ಚಿತ್ರದ ಮೂಲಕ ಪ್ರೇಕ್ಷಕರಿಗೆ ನೀಡಲಿದ್ದಾರೆ.  ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ ಅವರೇ ಕಥೆ ಬರೆದು ನಿರ್ಮಿಸಿರುವ  ಈ ಚಿತ್ರಕ್ಕೆ ಎಸ್. ದತ್ತಾತ್ರೇಯ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಬಿಚ್ಚುಗತ್ತಿ ಖ್ಯಾತಿಯ  ನಟ ರಾಜವರ್ಧನ್, ನೈನಾ ಗಂಗೂಲಿ ಚಿತ್ರದ  ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ.  ಈ ಚಿತ್ರದ ಟ್ರೈಲರ್  ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮಾಜಿ ಉಪ ಮೇಯರ್ ಮೋಹನ್ ರಾಜು ಟ್ರೈಲರ್ ರಿಲೀಸ್ ಮಾಡಿ  ಈ ಟೈಟಲ್  ಕನ್ನಡದ ಜೊತೆ ತೆಲುಗು ಭಾಷೆಗೂ ಹತ್ತಿರವಾಗುವಂತಿದೆ. ಹಾಡು, ಕಾನ್ಸೆಪ್ಟ್ ಎರಡೂ ಚೆನ್ನಾಗಿದೆ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು.  ಈ ಚಿತ್ರದಲ್ಲಿ  ಜಯಂತ್ ಕಾಯ್ಕಿಣಿ ಅವರು 3 ಹಾಡುಗಳನ್ನು ಬರೆದಿದ್ದು, ಮನೋಮೂರ್ತಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ವಿ.ನಾಗೇಶ್ ಆಚಾರ್ಯ ಅವರ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ.

Pranayam 2

ಕಾರ್ಯಕ್ರಮದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಮನೋಮೂರ್ತಿ ಚಿತ್ರದಲ್ಲಿ 5 ಹಾಡಿದ್ದು, ಕ್ಯಾಮೆರಾ ವರ್ಕ್ ಅದ್ಭುತವಾಗಿ ಮೂಡಿಬಂದಿದೆ. ಪ್ರಣಯಂ ಅಂದ್ರೆ ಲವ್, ಅದನ್ನಿಲ್ಲಿ  ಢಿಫರೆಂಟಾಗಿ ಹೇಳಿದ್ದಾರೆ. ಖಂಡಿತ ಈ ವರ್ಷದ ಮೊದಲ ಹಿಟ್ ಸಿನಿಮಾ ಆಗುತ್ತೆ ಎಂದರು. ನಂತರ ಜಯಂತ್ ಕಾಯ್ಕಿಣಿ ಮಾತನಾಡಿ ಪರಮೇಶ್ ತುಂಬಾ ಜೋಷ್ ಇರುವಂಥ ಪ್ರೊಡ್ಯೂಸರ್ ಸಿನಿಮಾಗಾಗಿ ತುಂಬಾ ಕಷ್ಟಪಡುತ್ತಾರೆ. ಮನೋಮೂರ್ತಿ ಹಾಗೂ ನಮ್ಮ ದಾಂಪತ್ಯಕ್ಕೆ 17 ವರ್ಷ ಆಯ್ತು. ಆಗಿದ್ದ ಕುತೂಹಲ, ಚಡಪಡಿಕೆ ಈಗಲೂ ಇದೆ. ಹಿಂದೆ ಪರಮೇಶ್ ಅವರ ಕರಿಯ, ಗಣಪ, ಪಾರಿಜಾತ ಚಿತ್ರಗಳಿಗೂ ನಾನೇ ಸಾಂಗ್ ಬರೆದಿದ್ದೆ. ಇದರಲ್ಲಿ 3 ಹಾಡನ್ನು ಬರೆದಿದ್ದೇನೆ ಎಂದು ಹೇಳಿದರು.  ನಿರ್ದೇಶಕ ದತ್ತಾತ್ರೇಯ ಮಾತನಾಡುತ್ತ ನಾನು ಈ ಸ್ಕ್ರಿಪ್ಟ್ ಮಾಡಿಕೊಂಡು ಬಂದಾಗ ನಿರ್ಮಾಪಕರು  ತುಂಬಾ ಚೆನ್ನಾಗಿ ಬಂದಿದೆ ಎಂದು ಖುಷಿಯಿಂದ ಹಗ್ ಮಾಡಿದರು.  ಸುಮಾರು ಲೊಕೇಶನ್ ಗಳನ್ನು ನೋಡಿ ಕೊನೆಗೆ ಮಡಿಕೇರಿಯಲ್ಲಿ ನಮಗೆ ಬೇಕಾದ  ಲೊಕೇಶನ್ ಸಿಕ್ತು.  ಎಲ್ಲಾ ಲೆಜೆಂಡರಿಗಳ ಸಹಕಾರದಿಂದ ಸಿನಿಮಾ ಅದ್ಭುತವಾಗಿ ಬಂದಿದೆ. ನಾಗೇಶ್ ನನಗೆ ಇನ್ನೊಂದು ಕಣ್ಣಿದ್ದ ಹಾಗೆ. ತುಂಬಾ ಚೆನ್ನಾಗಿ ಶೂಟ್ ಮಾಡಿಕೊಟ್ಟಿದ್ದಾರೆ. ಎಲ್ಲರೂ ಸೇರಿ ಒಳ್ಳೆಯ ಸಿನಿಮಾ ಕೊಟ್ಟಿದ್ದೇವೆ. ಜನ  ಇಷ್ಟಪಡುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.

Pranayam 3

ನಾಯಕ ರಾಜವರ್ಧನ್ ಮಾತನಾಡುತ್ತ ಬಿಚ್ಚುಗತ್ತಿಗೂ ಮುಂಚೆಯೇ ಪರಮೇಶ್ ಈ ಕಥೆಯನ್ನು ಹೇಳಿದರು .ಇವತ್ತಿನ ಫ್ಯಾಮಿಲಿಗಳಲ್ಲಿ ಈ ಥರದ ಘಟನೆಗಳು ನಡೆಯುತ್ತಲೇ ಇವೆ. ಅಂಥಾ ಒಂದು ಸ್ಟ್ರಾಂಗ್ ಕಂಟೆಂಟ್ ಇಟ್ಟುಕೊಂಡು ನಾವೀ ಸಿನಿಮಾ ಮಾಡಿದ್ದೇವೆ. ಬಿ.ಸಿ. ಸೆಂಟರ್ ಆಡಿಯನ್ಸ್ ಗಳಿಗೆ ಬೇಕಾದ ಕಾನ್ಸೆಪ್ಟ್  ಚಿತ್ರದಲ್ಲಿದೆ. ಆಗಿನ್ನೂ ವಿದೇಶದಿಂದ ಬರುವ ಗೌತಂ ಎಂಬ  ಪಾತ್ರ ಮಾಡಿದ್ದೇನೆ. ಆತ 5-10 ದಿನದಲ್ಲಿ  ಸ್ವಂತ ರಿಲೇಶನ್ ನಲ್ಲೇ ಹುಡುಗಿಯೊಬ್ಬಳನ್ನು ಮದುವೆಯಾಗ್ತಾನೆ. ಆನಂತರ  15-20 ದಿನಗಳಲ್ಲಿ ನಡೆಯುವ ಕಥೆ, ನನ್ನದು ತುಂಬಾ ಇನ್ ಟೆನ್ಸಿವ್ ಆಗಿರುವ ಪಾತ್ರ. ಮನೋಮೂರ್ತಿ, ಜಯಂತ್ ಕಾಯ್ಕಿಣಿ ಅವರಂಥ ಲೆಜೆಂಡರಿಗಳ‌ ಜೊತೆ ಕೆಲಸ ಮಾಡಿದ್ದು ನನ್ನ ಅದೃಷ್ಟ ಎಂದರು.

Pranayam 1

ನಿರ್ಮಾಪಕ ಪರಮೇಶ್ ಮಾತನಾಡುತ್ತಾ, ನಾನು ಈವರೆಗೆ 9 ಸಿನಿಮಾ ಮಾಡಿದ್ದೇನೆ. ಆದರೂ ಗಾಂಧಿನಗರದಲ್ಲಿ ಪ್ರೊಡ್ಯೂಸರ್ ಗೆ ನೆಲೆಯೆ ಇಲ್ಲದಾಗಿದೆ. ನಮ್ಮದು ತುಂಬಾ ಕ್ರಿಟಿಕಲ್ ಫೀಲ್ಡ್. ಈಗ ಸಿನಿಮಾ ಹೇಗೋ ಮಾಡಿಬಿಡಬಹುದು. ರಿಲೀಸ್ ಮಾಡೋದು ತುಂಬಾ ಕಷ್ಟ. ರಿಲೀಸ್ ಡೇಟ್ ಅನೌನ್ಸ್ ಮಾಡಲಿಕ್ಕೇ ಭಯವಾಗುತ್ತೆ. ಬಿಡುಗಡೆಗೇ 2ಕೋಟಿ ಬೇಕಾಗುತ್ತೆ, ಎಲ್ಲಿಂದ ತರೋದು. ಹಾಗೂ, ರಿಲೀಸ್ ಮಾಡಲು ಮೂರು ಸಲ ಟ್ರೈ ಮಾಡಿದೆ. ಆಗಲಿಲ್ಲ. ಈಗ ಧೈರ್ಯ ಮಾಡಿದ್ದೇನೆ. ಇಂಡಸ್ಟ್ರಿಗೆ ಒಂದೊಳ್ಳೆ ಸಿನಿಮಾ ಕೊಟ್ಟಿದ್ದೇನೆ. ಜನ ಕೈ ಹಿಡಿಯುತ್ತಾರೆಂಬ ನಂಬಿಕೆಯಿದೆ ಎಂದರು.

 

ಚಿಕ್ಕಮಗಳೂರು, ಮಡಿಕೇರಿಯಂಥ ಸುಂದರ ಲೊಕೇಶನ್ ಗಳಲ್ಲಿ  ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಝಂಕಾರ್ ಮ್ಯೂಸಿಕ್ ಈ ಚಿತ್ರದ ಹಾಡುಗಳನ್ನು ಹೊರತಂದಿದೆ. ಕುನಾಲ್ ಗಾಂಜಾವಾಲ, ಶ್ರೇಯಾ ಘೋಷಾಲ್ ಇತರರು ದನಿಯಾಗಿದ್ದಾರೆ. ಚಿತ್ರದಲ್ಲಿ ಗೋವಿಂದೇಗೌಡ,  ಮಂಥನ, ಪ್ರಶಾಂತ್, ಸಮೀಕ್ಷಾ, ಪ್ರಿಯಾ ತರುಣ್ ಉಳಿದ ಪಾತ್ರಗಳಲ್ಲಿ  ನಟಿಸಿದ್ದಾರೆ. ಮನೋಮೂರ್ತಿ ಅವರ  ಸಂಗೀತ ನಿರ್ದೇಶನ, ವಿ. ನಾಗೇಶ್ ಆಚಾರ್ಯ ಅವರ ಛಾಯಾಗ್ರಹಣ. ಮದನ್ ಹರಿಣಿ ಅವರ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು, ಮಾಸ್ ಮಾದ ಅವರ ಸಾಹಸ ನಿರ್ದೇಶನ ಪ್ರಣಯಂ ಚಿತ್ರಕ್ಕಿದೆ.

Share This Article
Facebook Whatsapp Whatsapp Telegram
Previous Article peenya flyover 2 ಪೀಣ್ಯ ಫ್ಲೈಓವರ್‌ ಲೋಡ್‌ ಪರೀಕ್ಷೆ ಪೂರ್ಣ; ಇಂದಿನಿಂದ ಲಘು ಮೋಟಾರ್‌, ಗೂಡ್ಸ್‌ ವಾಹನಗಳ ಸಂಚಾರಕ್ಕೆ ಅವಕಾಶ
Next Article HDDEVEGOWDA ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದು ನಾನು: ಹೆಚ್.ಡಿ ದೇವೇಗೌಡ

Latest Cinema News

Adheera
ಟಾಲಿವುಡ್ ನಲ್ಲಿ ʻಅಧಿರ’ ಯುಗ ಆರಂಭ – ಹನುಮಾನ್ ನಿರ್ದೇಶಕನ ಚಿತ್ರ
Cinema Latest South cinema
Zubeen Garg 2
ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ
Cinema Latest National Sandalwood Top Stories
dada saheb phalke award
ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ
Cinema Latest Main Post National
Sai Pallavi
ತಂಗಿ ಮಾಡಿರೋ ತಪ್ಪಿಗೆ ಟ್ರೋಲ್ ಆದ ಸಾಯಿಪಲ್ಲವಿ
Cinema Latest South cinema Top Stories
Male Moda mattu Shaila
ಅಕ್ಷತಾ ಪಾಂಡವಪುರ ಪ್ರಧಾನ ಪಾತ್ರದಲ್ಲಿ ಮೋಡ ಮಳೆ ಮತ್ತು ಶೈಲ
Cinema Latest Sandalwood Top Stories

You Might Also Like

Mahesh Shetty Thimarodi 1
Latest

ರಾಯಚೂರು ಜಿಲ್ಲೆಗೆ ಬೇಡ, ಯಾವುದಾದರು ಕಾಡಿಗೆ ಕಳಿಸಿ: ತಿಮರೋಡಿ ಗಡಿಪಾರಿಗೆ ಆಕ್ಷೇಪ

8 minutes ago
Haveri Lorry Accident
Districts

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ – ಎರಡು ತುಂಡಾದ ಲಾರಿ

24 minutes ago
Chaitanyananda Saraswati Swamiji
Latest

ಸ್ವಾಮೀಜಿ ಬಯಕೆ ಈಡೇರಿಸುವಂತೆ ಮಹಿಳಾ ಅಧ್ಯಾಪಕರಿಂದ್ಲೇ ವಿದ್ಯಾರ್ಥಿನಿಯರ ಮೇಲೆ ಒತ್ತಡ – ತನಿಖೆ ತೀವ್ರ

35 minutes ago
Shivamogga Suicide
Crime

ಪ್ರೀತಿಗೆ ಮನೆಯವರ ವಿರೋಧ – ಪ್ರೇಮಿಗಳಿಬ್ಬರು ಆತ್ಮಹತ್ಯೆ ಯತ್ನ; ಯುವತಿ ಸಾವು, ಯುವಕ ಪಾರು

43 minutes ago
Byrati Basavaraj 1
Bengaluru City

ಬಿಕ್ಲು ಶಿವ ಕೊಲೆ ಕೇಸ್ – ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಬಂಧನ ಭೀತಿ!

44 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?