Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪರೀಕ್ಷೆ ಆತಂಕ ಕಾಡ್ತಿದೆಯಾ? – ವಿದ್ಯಾರ್ಥಿಗಳಿಗೆ ಇಲ್ಲಿದೆ ಪ್ರಧಾನಿ ಮೋದಿಯ ಟಾಪ್‌-10 ಟಿಪ್ಸ್!

Public TV
Last updated: January 29, 2024 1:40 pm
Public TV
Share
2 Min Read
Modi 11
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು 2024ನೇ ಸಾಲಿನ ಪರೀಕ್ಷಾ ಪೇ ಚರ್ಚಾ (Pariksha Pe Charcha 2024) ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಈ ಚರ್ಚಾ ಕಾರ್ಯಕ್ರಮದಲ್ಲಿ ಹತ್ತು-ಹಲವು ಸಲಹೆಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರ ಗೊಂದಲ ನಿವಾರಿಸುವ ಪ್ರಯತ್ನ ಮಾಡಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಅನುಕೂಲಕರ ಸಲಹೆಗಳನ್ನು ನೀಡಿದ್ದಾರೆ.

Students 1

ವಿದ್ಯಾರ್ಥಿಗಳು – ಶಿಕ್ಷಕರಿಗೆ ಮೋದಿ ಟಾಪ್‌-10 ಟಿಪ್ಸ್‌:
* ಹೆಚ್ಚಿನ ವಿದ್ಯಾರ್ಥಿಗಳು (Students) ಪರೀಕ್ಷೆಗೆ ಓದಿಕೊಂಡು ಹೋಗ್ತಾರೆ, ಆದ್ರೆ ಬರೆದು ಅಭ್ಯಾಸ ಮಾಡಿರುವುದಿಲ್ಲ. ಹಾಗಾಗಿ, ಎಷ್ಟೇ ಓದಿದರೂ ಪರೀಕ್ಷೆಯಲ್ಲಿ ಉತ್ತಮವಾಗಿ ಬರೆಯಲು ಆಗುವುದಿಲ್ಲ. ಆದ್ದರಿಂದ ಪರೀಕ್ಷೆಗೂ ಮುನ್ನ ಪ್ರಶ್ನೆಗಳಿಗೆ ಉತ್ತರ ಬರೆದು ಅಭ್ಯಾಸ ಮಾಡಿಕೊಳ್ಳಿ. ಆಗ ಮನನವೂ ಆಗುತ್ತದೆ, ಪರೀಕ್ಷೆಯಲ್ಲಿ ಸುಲಭವಾಗಿ ಬರೆಯಲು ಸಾಧ್ಯವಾಗುತ್ತದೆ.

* ತರಗತಿಗಳಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ (Teachers) ನಡುವಿನ ಸಂಬಂಧ ಉತ್ತಮವಾಗಿರಬೇಕು. ಯಾವುದೇ ಸಮಸ್ಯೆಗಳಿದ್ದರೂ ಶಿಕ್ಷಕರೊಂದಿಗೆ ಮುಕ್ತವಾಗಿ ಚರ್ಚಿಸುವಂತಿರಬೇಕು. ಶಿಕ್ಷಕರೂ ಅಷ್ಟೇ ಚೆನ್ನಾಗಿ ವಿದ್ಯಾರ್ಥಿಗಳ ಸಮಸ್ತೆ ಆಲಿಸಿದಾಗ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ವಿದ್ಯಾರ್ಥಿಗಳು ಮುನ್ನಡೆಯುತ್ತಾರೆ.

Modi 2 5

* ವಿದ್ಯಾರ್ಥಿಗಳ ಮೇಲಿನ ಒತ್ತಡ ಹೇಗೆ ಹೋಗಲಾಡಿಸಬೇಕು ಅನ್ನೋದು ಶಿಕ್ಷಕರ ಮನಸ್ಸಿಗೆ ಮೊದಲೇ ಬರಬೇಕು. ವಿದ್ಯಾರ್ಥಿ ಜೊತೆಗಿನ ಸಂಬಂಧವು ಆರಂಭದ ದಿನದಿಂದ ಪರೀಕ್ಷೆ ದಿನದವರೆಗೂ ಬೆಳೆಯುತ್ತಲೇ ಇರಬೇಕು. ಆಗ ವಿದ್ಯಾರ್ಥಿ ಪುಸ್ತಕ ಮೀರಿ ಬೆಳೆಯುತ್ತಾನೆ.

* ಪರೀಕ್ಷೆಯ ಕೊಠಡಿಗೆ ಮೊದಲೇ ತೆರಳಬೇಕು. ಕೊಠಡಿಯ ಬಾಗಿಲಿನವರೆಗೆ ಪುಸ್ತಕ ಹಿಡಿದುಕೊಂಡು ಹೋಗಬಾರದು. 10 ನಿಮಿಷ ಮೊದಲೇ ಪರೀಕ್ಷಾ ಕೇಂದ್ರಕ್ಕೆ ತೆರಳಿ. ಗೆಳೆಯರೊಂದಿಗೆ ಮಾತನಾಡಿ, ಒಂದು ಜೋಕ್‌ ಹೇಳಿ, ಮೊದಲು ನಿರಾತಂಕವಾಗಿ ಉಸಿರಾಡಿ.

* ಕೊಠಡಿಯಲ್ಲಿ ಪ್ರಶ್ನೆಪತ್ರಿಕೆ ಸಿಕ್ಕ ತಕ್ಷಣ ಗಾಬರಿಯಾಗದೇ ಎಲ್ಲ ಪ್ರಶ್ನೆಗಳನ್ನು ಓದಿಕೊಳ್ಳಿ. ಯಾವ ಪ್ರಶ್ನೆಗೆ ಹೆಚ್ಚು ಸಮಯ ಬೇಕಾಗುತ್ತದೆ ಎಂಬುದನ್ನು ಯೋಚಿಸಿ. ಪರೀಕ್ಷೆ ಬರೆಯುವಾಗ ಅನಗತ್ಯವಾಗಿ ಗಡಿಯಾರ ನೋಡಿಕೊಳ್ಳಬೇಡಿ.

* ಹಳೆಯ ಪ್ರಶ್ನೆಪತ್ರಿಕೆಗಳಿಗೆ, ಪ್ರಶ್ನೆಗಳಿಗೆ ಉತ್ತರ ಬರೆದು, ನೋಟ್ಸ್‌ಗಳನ್ನು ಮಾಡಿಕೊಂಡು ಪರೀಕ್ಷೆಗೆ ತಯಾರಾಗಿ. ಬರೆದು ಅಭ್ಯಾಸ ಮಾಡಿಕೊಂಡರೆ, ಮನನ ಮಾಡಿಕೊಂಡರೆ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆ ಹೊಂದಬಹುದು.

* ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮೆದುಳು, ಮನಸ್ಸಿನ ಜತೆಗೆ ದೇಹಕ್ಕೂ ಸ್ವಲ್ಪ ವಿಶ್ರಾಂತಿ ಕೊಡಬೇಕು. ಉಲ್ಲಾಸದ ಸಮಯಗಳನ್ನು ಕಳೆಯುವ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ಳಬೇಕು.

* ಒಂದೇ ಕಡೆ ಕೂರುವುದಕ್ಕಿಂತ ಶಾಂತ ವಾತಾವರಣ, ಎಳೆ ಬಿಸಿಲಿನ ವಾತಾವರಣಗಳಲ್ಲಿಯೂ ಕುಳಿತು, ಓದಬೇಕು. ಓದುತ್ತೇವೆ ಅಂತ ನಿದ್ರೆಗೆ ಜಾರಬಾರದು.

* ಪರೀಕ್ಷೆಯ ದಿನಗಳಲ್ಲಿ ನಿಯಮಿತ ಆಹಾರ ಸೇವಿಸಬೇಕು. ಬಡತನ ಇರಲಿ, ಸಿರಿತನ ಇರಲಿ, ಇರುವ ಆಹಾರ ಸೇವಿಸಿ. ಸರಿಯಾದ ಸಮಯಕ್ಕೆ ಊಟ ಮಾಡಿ, ಆರೋಗ್ಯ ಕಾಪಾಡಿಕೊಳ್ಳಬೇಕು.

* ಬೆಳಗ್ಗೆ ನಿತ್ಯ ಕರ್ಮಗಳನ್ನು ಮುಗಿಸಿ, 10 ನಿಮಿಷವಾದ್ರೂ ವ್ಯಾಯಾಮ ಮಾಡಬೇಕು. ಸಾಧ್ಯವಾದ್ರೆ ಒಂದಷ್ಟು ನಿಮಿಗಳ ಕಾಲ ಧ್ಯಾನ ಮಾಡಬೇಕು. ಇದರಿಂದ ಮೆದುಳಿನ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಎಂದು ಸಲಹೆ ನೀಡಿದರು.

TAGGED:examsnarendra modiNew DelhiPariksha Pe Charcha' 2024studentsನರೇಂದ್ರ ಮೋದಿಪರೀಕ್ಷಾ ಪೇ ಚರ್ಚಾವಿದ್ಯಾರ್ಥಿಗಳುಶಿಕ್ಷಕರು
Share This Article
Facebook Whatsapp Whatsapp Telegram

Cinema Updates

ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories
vishnuvardhan karnataka ratna
ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ
Cinema Latest Main Post Sandalwood
Thalaivan Thalaivii 03
ತಲೈವಾನ್ ತಲೈವಿ ಟ್ರೈಲರ್‌ ರಿಲೀಸ್ – ವಿಜಯ್ ಸೇತುಪತಿ-ನಿತ್ಯಾ ಮಸ್ತ್ ಮಸ್ತ್..!
Cinema Latest South cinema
Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood

You Might Also Like

Yadgir DYSP
Dakshina Kannada

ಡಿವೈಎಸ್‌ಪಿ ವಿಜಯಕ್ರಾಂತಿ ವರ್ಗಾವಣೆಯಲ್ಲಿ ಬದಲಾವಣೆ – ಮಂಗಳೂರು ದಕ್ಷಿಣಕ್ಕೆ ಟ್ರಾನ್ಸ್‌ಫರ್‌

Public TV
By Public TV
4 hours ago
Robert Vadra
Crime

ಶಿಕೋಹ್‌ಪುರ ಭೂ ವ್ಯವಹಾರ ಕೇಸ್‌ – ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ವಿರುದ್ಧ ED ಚಾರ್ಜ್‌ಶೀಟ್

Public TV
By Public TV
4 hours ago
sunil kumar with his father
Latest

ಸಂಘದ ಶಾಖೆಗೆ ಕರೆದೊಯ್ದು ಸಂಸ್ಕಾರ ಕಲಿಸಿದ್ರು ನನ್ನಪ್ಪ: ಅಗಲಿದ ತಂದೆ ನೆನೆದು ಶಾಸಕ ಸುನಿಲ್‌ ಕುಮಾರ್‌ ಭಾವುಕ ಪತ್ರ

Public TV
By Public TV
4 hours ago
Prabhu Chauhan
Bengaluru City

ಮದ್ವೆಯಾಗ್ತೀನಿ ಅಂತ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ – ಮಾಜಿ ಸಚಿವ ಪಭು ಚೌಹಾಣ್ ಪುತ್ರನ ವಿರುದ್ಧ ದೂರು

Public TV
By Public TV
4 hours ago
biklu shiva high court
Bengaluru City

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್‌ – ಹೇಬಿಯಸ್‌ ಕಾರ್ಪಸ್‌ ಅರ್ಜಿ ವಜಾ

Public TV
By Public TV
5 hours ago
pratap simha
Districts

ಪ್ರಿಯಾಂಕ್‌ ಖರ್ಗೆ, ವಿಶ್ವವಿಖ್ಯಾತ ಆರ್ಥಿಕ ತಜ್ಞ ಸಂತೋಷ್ ಲಾಡ್‌ಗೆ ಬಡ್ಡಿ ಸಮೇತ ಚುಕ್ತಾ ಮಾಡ್ತಿನಿ: ಪ್ರತಾಪ್‌ ಸಿಂಹ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?