Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾನೂನು ವಿರುದ್ಧ ಯಾರೇ ನಡೆದುಕೊಂಡರು ಅವರ ವಿರುದ್ಧ ಕ್ರಮ: ಪರಮೇಶ್ವರ್

Public TV
Last updated: January 30, 2024 11:58 am
Public TV
Share
2 Min Read
G PARAMESHWAR
SHARE

ಬೆಂಗಳೂರು: ಕಾನೂನು ವಿರುದ್ಧ ಯಾರೇ ನಡೆದುಕೊಂಡರೂ ಅವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಮಂಡ್ಯ (Mandya) ಕೆರಗೋಡು (Keragodu) ಘಟನೆಗೆ ಪೊಲೀಸರು ತೆಗೆದುಕೊಂಡ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಕೆರಗೋಡಿನಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೆರಗೋಡಿನಲ್ಲಿ ಧ್ವಜ ಹಾರಿಸಲು ಅನುಮತಿ ಕೇಳಿದ್ದರು. ರಾಷ್ಟ್ರಧ್ವಜ, ನಾಡ ಧ್ವಜ ಹಾರಿಸಲು ಅನುಮತಿ ಕೇಳಿದ್ರು. ಅದಕ್ಕೆ ಅನುಮತಿ ಪಂಚಾಯತ್ ಅವರೇ ಕೊಟ್ಟಿದ್ದಾರೆ. ಪಂಚಾಯತ್ ಅವರು ಅನುಮತಿ ಕೊಡುವಾಗ ಕೆಲವು ಕಂಡೀಷನ್ ಹಾಕಿ ಕೊಟ್ಟಿದ್ದಾರೆ. ಬೇರೆ ಧ್ವಜ ಹಾಕಬಾರದು ಎಂದು ಪಂಚಾಯತ್ ಹೇಳಿ, ಮುಚ್ಚಳಿಕೆ ಬರೆಸಿಕೊಂಡು ಅನುಮತಿ ಕೊಟ್ಟಿದ್ದಾರೆ. ಮುಚ್ಚಳಿಕೆಯಲ್ಲಿ ಅವರು ಬೇರೆ ಯಾವುದೇ ಧ್ವಜ ಹಾಕೋದಿಲ್ಲ ಎಂದು ಬರೆದು ಕೊಟ್ಟಿದ್ದಾರೆ. ರಾಷ್ಟ್ರ ಮತ್ತು ನಾಡ ಧ್ವಜ ಬಿಟ್ಟು ಯಾವುದೇ ರಾಜಕೀಯ ಧ್ವಜ ಹಾಕೋದಿಲ್ಲ, ಧರ್ಮದ ಧ್ವಜ ಹಾಕೋದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಅದಾದ ಮೇಲೂ ಹೋಗಿ ಹನುಮಾನ್ ಧ್ವಜ ಹಾರಿಸಿದ್ದಾರೆ. ಇದು ಸರಿಯಲ್ಲ ಎಂದರು. ಇದನ್ನೂ ಓದಿ: ಲಕ್ಷ್ಮಣ  ಸವದಿ ಬಿಜೆಪಿಗೆ ಬಂದ್ರೆ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬರುತ್ತೆ: ರಮೇಶ್ ಕತ್ತಿ

ಹನುಮ ನಮಗೆಲ್ಲರಿಗೂ ದೇವರು. ಹನುಮನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡೋದು, ನಡೆದುಕೊಳ್ಳೋದು ಇಲ್ಲ. ಅವರಿಗೆ ಹೇಗೆ ದೇವರೋ ನಮಗೂ ದೇವರೇ. ಆದರೆ ಕಾನೂನು ಈ ದೇಶದಲ್ಲಿ ಎಲ್ಲರಿಗೂ ಒಂದೇ. ಕಾನೂನು ಪಾಲನೆ ಮಾಡಬೇಕು. ಸರ್ಕಾರಿ ಜಾಗದಲ್ಲಿ ಹೋಗಿ ಧಾರ್ಮಿಕ ಧ್ವಜ ಹಾಕಿದ್ರೆ ಹೇಗೆ? ಬೇರೆಯವರು ಕೂಡಾ ಅಂಬೇಡ್ಕರ್ ಧ್ವಜ ಬೇರೆ ಬೇರೆ ಧ್ವಜ ಹಾಕ್ತೀವಿ ಎಂದು ಮನವಿ ಮಾಡಿದ್ದಾರೆ. ಸರ್ಕಾರ ಆಗಿ ನಾವು ಏನು ಮಾಡಬಹುದು? ಶಾಂತಿ ಕಾಪಾಡಿ ಎಂದು ಹೇಳಬಹುದು. ನಿಮ್ಮ ಜಾಗದಲ್ಲಿ ಹನುಮಧ್ವಜ ಹಾಕೋಕೆ ಯಾರು ತಡೆಯಲ್ಲ. ದೇವಸ್ಥಾನ, ನಿಮ್ಮ ಮನೆ ಬಳಿ ಧ್ವಜ ಹಾಕಲು ಯಾರು ತಡೆಯೋದಿಲ್ಲ. ಆದರೆ ಸಾರ್ವಜನಿಕ ಸ್ಥಳ, ಸರ್ಕಾರಿ ಜಾಗದಲ್ಲಿ ಹಾಕಿದ್ದು ತಪ್ಪು. ತಪ್ಪು ಇವರೇ ಮಾಡಿ ಇವರೇ ಸರ್ಕಾರವನ್ನು ದೂಷಣೆ ಮಾಡೋದು, ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋದು ಸರಿಯಲ್ಲ. ಹೀಗಾಗಿ ಕಾನೂನು ಪ್ರಕಾರ ಏನು ಕ್ರಮ ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಅಂಬೇಡ್ಕರ್ ನಾಮಫಲಕ ವಿಚಾರ – ಎರಡು ಗುಂಪುಗಳ ನಡುವೆ ಘರ್ಷಣೆ

ಬಿಜೆಪಿ-ಜೆಡಿಎಸ್ ರಾಜ್ಯಮಟ್ಟದ ಪ್ರತಿಭಟನೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರು ರಾಜ್ಯ ಮಟ್ಟದಲ್ಲಿ ಪ್ರತಿಭಟನೆ ಮಾಡಲಿ. ಸರ್ಕಾರ ವೀಕ್ ಆಗಿಲ್ಲ. ನಾವು ಅದನ್ನು ಹ್ಯಾಂಡಲ್ ಮಾಡುತ್ತೇವೆ. ಬಿಜೆಪಿ-ಜೆಡಿಎಸ್ ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಅದು ಕಾನೂನು ಒಳಗೆ ಇದ್ದರೆ ನಾವು ಅವರನ್ನು ಮಾತನಾಡಿಸಲು ಹೋಗಲ್ಲ. ಕಾನೂನು ಬಿಟ್ಟು ಕೆಲಸ ಮಾಡಿದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ಗೋಸುಂಬೆ ಉರುಫ್‌ ಊಸರವಳ್ಳಿ ಕಾಂಗ್ರೆಸ್‌ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ: ಜೆಡಿಎಸ್‌ ವಾಗ್ದಾಳಿ

TAGGED:bengaluruG ParameshwarHanuman FlagKeragodumandyaಕೆರಗೋಡುಜಿ.ಪರಮೇಶ್ವರ್ಬೆಂಗಳೂರುಮಂಡ್ಯಹನುಮ ಧ್ವಜ
Share This Article
Facebook Whatsapp Whatsapp Telegram

Cinema Updates

Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
11 minutes ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
3 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
13 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago

You Might Also Like

ahemadabad plane crash
Latest

ಅಹಮದಾಬಾದ್ ವಿಮಾನ ದುರಂತ – ಸಾವಿನ ಸಂಖ್ಯೆ 265ಕ್ಕೆ ಏರಿಕೆ

Public TV
By Public TV
20 minutes ago
bike taxi
Bengaluru City

ಜೂ.16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಬಂದ್

Public TV
By Public TV
31 minutes ago
Tata Group Air India
Latest

Plane Crash | ಟಾಟಾ ಗ್ರೂಪ್ ಇತಿಹಾಸದ ಕರಾಳ ದಿನಗಳಲ್ಲಿ ಇದೂ ಒಂದು – ಸಂಸ್ಥೆಯ ಅಧ್ಯಕ್ಷರಿಂದ ಭಾವುಕ ಪತ್ರ

Public TV
By Public TV
2 hours ago
Meghalaya Honeymoon
Crime

Honeymoon Murder | ಬೇರೊಂದು ಮಹಿಳೆ ಹತ್ಯೆಗೈದು ಸೋನಮ್ ಶವವೆಂದು ನಂಬಿಸೋಕೆ ಮುಂದಾಗಿದ್ದ ಹಂತಕರು

Public TV
By Public TV
2 hours ago
Air India Ahmedabad Plane Crash Black box found on hostel rooftop
Latest

ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

Public TV
By Public TV
2 hours ago
Anju Sharma
Crime

ಅಹಮದಾಬಾದ್ ವಿಮಾನ ದುರಂತ – ಮಗಳ ಸೇರುವ ತವಕದಲ್ಲಿದ್ದ ತಾಯಿ ಸಾವಿನ ಮನೆಗೆ!

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?