Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

Bigg Boss Kannada: ಕಾರ್ತಿಕ್ ನನ್ನ ವೈರಿ ಅಲ್ಲ, ಒಳ್ಳೆ ಫ್ರೆಂಡ್: ವಿನಯ್ ಗೌಡ

Public TV
Last updated: January 30, 2024 3:00 pm
Public TV
Share
3 Min Read
Vinay Gowda 1 1
SHARE

ಬಿಗ್‌ಬಾಸ್ (Bigg Boss Kannada) ಮೂರನೇ ರನ್ನರ್ ಅಪ್‌ ಈಗಿ ವಿನಯ್ ಗೌಡ (Vinay Gowda) ಹೊರಹೊಮ್ಮಿದ್ದಾರೆ. ನೇರಮಾತು, ಏಟಿಗೆ ಎದುರೇಟು, ನಿಷ್ಠುರ ನಡತೆಯಿಂದಲೇ ಅಭಿಮಾನಿಗಳನ್ನು ಸಂಪಾದಿಸಿರುವ ವಿನಯ್ ಮನೆಯಿಂದ ಹೊರಬಂದ ಕೂಡಲೇ ಜಿಯೊಸಿನಿಮಾಗೆ ಎಕ್ಸ್‌ಕ್ಲ್ಯೂಸಿವ್ ಸಂದರ್ಶನ ನೀಡಿದ್ದಾರೆ.

Vinay Gowda 4

‘ಹಾಯ್ ಹಲೊ ನಮಸ್ಕಾರ… ನಾನು ನಿಮ್ಮ ಪ್ರೀತಿಯ ವಿನಯ್ ಗೌಡ. ಬಿಗ್‌ಬಾಸ್ ಮನೆಯಿಂದ ನೂರನೇ ರನ್ನರ್ ಅಪ್‌ ಆಗಿ ಹೊರಗೆ ಬಂದಿದ್ದೀನಿ. ಚೆನ್ನಾಗಿ ಅನಿಸುತ್ತಿದೆ ಎಂದು ಖಂಡಿತ ಹೇಳಕ್ಕೆ ಸಾಧ್ಯವಿಲ್ಲ. ಯಾಕೆಂದರೆ ನಾನು ಕನಿಷ್ಠ ಟಾಪ್‌ 3ನಲ್ಲಿ ಇರುತ್ತೇನೆ ಎಂದುಕೊಂಡಿದ್ದೆ. ಆದರೆ ನಮ್ಮ ಜನರೇ ವೋಟ್ ಮಾಡಿರುವುದು. ಇಲ್ಲಿತನಕ ಇಟ್ಟುಕೊಂಡಿರುವುದಕ್ಕೆ ಅವರಿಗೆ ಥ್ಯಾಂಕ್ಸ್ ಹೇಳುವುದಕ್ಕೆ ಇಷ್ಟಪಡ್ತೀನಿ. ಅಲ್ಲಿ ಗೆಲ್ಲದಿದ್ದರೂ ಪರವಾಗಿಲ್ಲ. ಇಲ್ಲಿದ್ದು ಸಾಕಷ್ಟು ಜನರ ಹೃದಯವನ್ನು ಗೆದ್ದಿದೀನಿ.

Vinay Gowda 3

ಇಲ್ಲಿದ್ದು ಛಾಂಪಿಯನ್ ಷಿಪ್ ತಗೊಳೊಬದ್ಲು. ಪೀಪಲ್ಸ್ ಛಾಂಪಿಯನ್ ಅಂತ ಹೇಳುವುದಕ್ಕೆ ತುಂಬ ತುಂಬ ಖುಷಿಯಾಗುತ್ತದೆ. ಯಾಕೆಂದರೆ ಹೊರಗಡೆ ಜನರು ತುಂಬ ಸಪೋರ್ಟ್‌ ಮಾಡುತ್ತಿದ್ದಾರೆ ಎಂದು ಕೇಳಿದ್ದೀನಿ. ಹೊರಗೆ ಹೋಗಿ ಜನರ ಸ್ಪಂದನವನ್ನು ಅನುಭವಿಸಲು ಕಾಯುತ್ತಿದ್ದೇನೆ.  ಹೌದು, ಮನೆಯೊಳಗೆ ಅಗ್ರೆಸಿವ್ ಆಗಿ ಆಡುತ್ತಿದ್ದೆ. ಆದರೆ ಅದು ಬೇಕು ಬೇಕಂತ ಮಾಡಿದ್ದಲ್ಲ. ಆ ಮೊಮೆಂಟ್‌ಗೆ ಆ ಟಾಸ್ಕ್ ಗೆ ಏನು ಬೇಕಾಗಿತ್ತೋ ಅದನ್ನು ಮಾಡಿದ್ದೀನಿ. ಮತ್ತೆ ಡೇ ಒನ್‌ನಿಂದ ಬಿಗ್‌ಬಾಸ್ ಸ್ಟಾರ್ಟ್‌ ಆಯ್ತು ಅಂದ್ರೆ ಈ ಹಿಂದೆ ಇದ್ದ ಹಾಗೆಯೇ ಇರ್ತೀನಿ. ಹಾಗಾಗಿ ನಾನು ನಡೆದುಕೊಂಡ ರೀತಿಗೆ ಯಾವ ರಿಗ್ರೆಟ್ಸ್ ಕೂಡ ಇಲ್ಲ. ನನ್ನ ಆಟ, ನನ್ನ ತನವನ್ನು ನಾನು ಎಲ್ಲಿಯೂ ಬಿಟ್ಟುಕೊಟ್ಟಿಲ್ಲ.

Vinay Gowda 2

ಕೊನೆಯ ದಿನಗಳಲ್ಲಿ ಸೋಬರ್ ಆಗಿ ಆಡಿದ್ದು ಯಾಕೆ ಅಂದ್ರೆ ಅಂಥ ಟಾಸ್ಕ್ ಗಳೇ ಇರಲಿಲ್ಲ. ಕೊನೆಯ ದಿನಗಳಲ್ಲಿ ಎಲ್ಲರೂ ಖುಷಿಯಾಗಿ ಇರೋಣ ಎಂದುಕೊಂಡು ಹಾಗೆ ಇದ್ದೆ. ಮೊದಮೊದಲು ಮನೆಯೊಳಗೆ ಹೋದಾಗ ಬಹಳಷ್ಟು ಜನರು ಇದ್ದರು. ಎರಡು ಗುಂಪು ಆಯ್ತು. ಅದನ್ನು ಗುಂಪು ಎಂದು ಯಾಕೆ ಕರೆದರು ಎಂದು ನನಗೆ ಗೊತ್ತಾಗಲಿಲ್ಲ. ಯಾರೂ ಅಲ್ಲಿ ಹೋಗಿ ಗುಂಪು ಮಾಡಿಕೊಳ್ಳಬೇಕು ಎಂದು ಅಂದುಕೊಂಡು ಹೋಗುವುದಿಲ್ಲ. ಒಂದು ಥರ ಮೈಂಡ್‌ಸೆಟ್ ಇರುವವರು ಒಂದು ಕಡೆ ಇರ್ತಾರೆ. ಇನ್ನೊಂದು ಥರ ಮೈಂಡ್‌ಸೆಟ್ ಇರುವವರು ಇನ್ನೊಂದು ಕಡೆ ಇರ್ತಾರೆ. ಹಾಗಾಗಿ, ನನ್ನ ಜೊತೆ ಯಾರು ಯಾರು ವೈಬ್ ಆಗ್ತಿದ್ರೋ ಅವರೆಲ್ಲರೂ ಜೊತೆಗೆ ಸೇರಲು ಶುರುಮಾಡಿದರು. ನನ್ನ ಜೊತೆಯಲ್ಲಿ ಯಾರು ಯಾರೆಲ್ಲ ವೈಬ್ ಆಗುವುದಿಲ್ಲವೋ, ಅಫ್‌ಕೋರ್ಸ್‌ ಮತ್ತು ಆಬಿಯಸ್ಲಿ ನನ್ನ ಜೊತೆಯಲ್ಲಿ ಇರುವವರಿಗೂ ವೈಬ್ ಆಗುವುದಿಲ್ಲ. ಅವರು ಸಪರೇಟ್ ಆಗುವುದಕ್ಕೆ ಶುರುವಾದ್ರು. ಆ ಬಾಂಡಿಂಗ್, ವೈಬ್ ಇದ್ದಿದ್ದಕ್ಕೇ ಇಷ್ಟು ದಿನಗಳ ಜರ್ನಿಯಲ್ಲಿ ನನ್ನ ಜೊತೆಗೇ ಇದ್ದಿದ್ದು, ನನ್ನ ಸಪೋರ್ಟ್‌ ಮಾಡುತ್ತಿದ್ದದ್ದು.

Bigg Boss 18

ಬ್ಯಾಡ್‌ಲಕ್ ನನ್ನ ಜೊತೆಗೆ ಇರುವವರೇ ಒಬ್ಬೊಬ್ಬರಾಗಿ ಎಲಿಮಿನೇಟ್ ಆಗಿ ಹೊರಗೆ ಹೋದರು. ಆದರೆ ನಾವು ಮನೆಯೊಳಗಿದ್ದರೂ ಹೊರಗಿದ್ದರೂ ನಾವು ಫ್ರೆಂಡ್ಸ್ ಆಗಿಯೇ ಇದ್ದೆವು. ಆದರೆ ಆ ಇನ್ನೊಂದು ಗುಂಪು ಅಲ್ಲೇ ಕಿತ್ತಾಡ್ಕೊಂಡು, ಹೊಡೆದಾಟ್ಕೊಂಡು, ಪರಚಾಡ್ಕೊಂಡು ಸಪರೇಟ್ ಸಪರೇಟ್ ಆಗಿಬಿಟ್ಟರು. ಹೊರಗೆ ಬಂದ್ಮೇಲೆ ಇನ್ನು ಏನೇನು ಆಗ್ತಾನೆ ಗೊತ್ತಿಲ್ಲ.

 

ಮನೆಯೊಳಗಿನ ಸ್ಪರ್ಧಿಗಳಲ್ಲಿ ಕಾರ್ತೀಕ್ ಒಂದ್ಹತ್ ವರ್ಷಗಳಿಂದ ನನಗೆ ಪರಿಚಯ. ಸಂಗೀತಾ ಏಳು ವರ್ಷಗಳಿಂದ ಪರಿಚಯ, ಯಾಕೆಂದರೆ ಇಬ್ಬರೂ ಒಂದು ಧಾರಾವಾಹಿಯಲ್ಲಿ ಕೆಲಸ ಮಾಡಿದ್ವಿ.  ನನಗೆ ಕಾರ್ತಿಕ್‌ ಗೆ ಅಂಥ ರೈವಲರಿ ಏನಿಲ್ಲ. ಟಾಸ್ಕ್ ಅಂತ ಬಂದಾಗ, ಗೇಮ್ ಅಂತ ಬಂದಾಗ ಮಾತಿಗೆ ಮಾತು ಬಂದೇ ಬರ್ತವೆ. ಹಾಗಾಗಿ ಭಿನ್ನಾಭಿಪ್ರಾಯ ಬರುತ್ತಿದ್ದವು. ಆದರೆ ಬೇಗ ಪರಸ್ಪರ ಮಾತಾಡ್ಕೊಂಡು ಸರಿ ಹೋಗ್ತಿದ್ವಿ. ಈಗಲೂ ನಾನು ಕಾರ್ತಿಕ್ ಒಳ್ಳೆ ಫ್ರೆಂಡ್ಸ್ ಆಗೇ ಇರ್ತೀವಿ ಅಂದಿದ್ದಾರೆ ವಿನಯ್ ಗೌಡ.

TAGGED:Bigg Boss KannadainterviewkarthikVinay Gowdaಕಾರ್ತಿಕ್ಬಿಗ್ ಬಾಸ್ ಕನ್ನಡವಿನಯ್ ಗೌಡಸಂದರ್ಶನ
Share This Article
Facebook Whatsapp Whatsapp Telegram

Cinema News

Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories
Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories

You Might Also Like

Raghavendraswamy
Districts

ಮಂತ್ರಾಲಯದಲ್ಲಿ ರಾಯರ ಆರಾಧನಾ ಸಂಭ್ರಮ – ಸುಬುಧೇಂದ್ರ ತೀರ್ಥ ಶ್ರೀಗಳಿಂದ ಸಪ್ತರಾತ್ರೋತ್ಸವಕ್ಕೆ ಚಾಲನೆ

Public TV
By Public TV
22 minutes ago
virat kohli
Cricket

1 ತಿಂಗಳ ಬಳಿಕ ಬಿಳಿ ಗಡ್ಡದಲ್ಲಿ ಕೊಹ್ಲಿ ಪ್ರತ್ಯಕ್ಷ – ಏಕದಿನ ನಿವೃತ್ತಿ ಲೋಡಿಂಗ್ ಅಂತ ಪರ-ವಿರೋಧ ಚರ್ಚೆ

Public TV
By Public TV
35 minutes ago
PRALHAD JOSHI 2
Karnataka

ʻಕುಣಿಯಲು ಬಾರದೇ ನೆಲ ಡೊಂಕುʼ ರಾಹುಲ್‌ ಗಾಂಧಿ ಮತಗಳ್ಳತನ ಆರೋಪಕ್ಕೆ ಪ್ರಹ್ಲಾದ್ ಜೋಶಿ‌ ವ್ಯಂಗ್ಯ

Public TV
By Public TV
41 minutes ago
HD Kumaraswamy 7
Latest

PM E-DRIVE ಯೋಜನೆಯ ಅವಧಿ 2 ವರ್ಷ ವಿಸ್ತರಣೆ – ಕೇಂದ್ರ ಸಚಿವ ಹೆಚ್‌ಡಿಕೆ

Public TV
By Public TV
1 hour ago
Krishna Byre Gowda
Districts

ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೃಷ್ಣಭೈರೇಗೌಡ ನೇಮಕ

Public TV
By Public TV
2 hours ago
Dharmasthala Protest 2
Districts

ಶ್ರೀ ಕ್ಷೇತ್ರದ ಬಗ್ಗೆ ಯೂಟ್ಯೂಬರ್‌ಗಳಿಂದ ಅಪಪ್ರಚಾರ – ಕೊಡಗಿನಲ್ಲೂ ಸಿಡಿದ ಧರ್ಮಸ್ಥಳ ಭಕ್ತರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?