Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿಕ್ಷಣ ಇಲಾಖೆ ಎಡವಟ್ಟು – 17 ವರ್ಷಗಳಿಂದ ಸಮುದಾಯ ಭವನದಲ್ಲಿ ನಡೆಯುತ್ತಿದ್ದ ಶಾಲೆ ಉರ್ದು ಶಾಲೆಗೆ ಸ್ಥಳಾಂತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಿಕ್ಷಣ ಇಲಾಖೆ ಎಡವಟ್ಟು – 17 ವರ್ಷಗಳಿಂದ ಸಮುದಾಯ ಭವನದಲ್ಲಿ ನಡೆಯುತ್ತಿದ್ದ ಶಾಲೆ ಉರ್ದು ಶಾಲೆಗೆ ಸ್ಥಳಾಂತರ

Districts

ಶಿಕ್ಷಣ ಇಲಾಖೆ ಎಡವಟ್ಟು – 17 ವರ್ಷಗಳಿಂದ ಸಮುದಾಯ ಭವನದಲ್ಲಿ ನಡೆಯುತ್ತಿದ್ದ ಶಾಲೆ ಉರ್ದು ಶಾಲೆಗೆ ಸ್ಥಳಾಂತರ

Public TV
Last updated: February 1, 2024 7:31 pm
Public TV
Share
2 Min Read
School Students
SHARE

– 67 ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತ
– ಶಾಲೆಗೆ ಬಂದು ವಾಪಸ್‌ ಹೋಗ್ತಿರೋ ಶಿಕ್ಷಕರು

ಯಾದಗಿರಿ: ಇಲ್ಲಿನ ವಾಲ್ಮೀಕಿ ನಗರದಲ್ಲಿ ಕಳೆದ 17 ವರ್ಷಗಳಿಂದ ಸರ್ಕಾರಿ ಶಾಲೆಯೊಂದು ಸಮುದಾಯ ಭವನದಲ್ಲಿ ನಡೆಯುತ್ತಿದೆ. ಸಾವಿರಾರು ಮಕ್ಕಳು ಸಮುದಾಯ ಭವನದಲ್ಲಿ (Community Bhawan) ನಡೆಯುತ್ತಿದ್ದ ಶಾಲೆಯಲ್ಲೇ ವಿದ್ಯೆ ಕಲಿತ್ತಿದ್ದಾರೆ. ಆದರೀಗ ಶಿಕ್ಷಣ ಇಲಾಖೆ ಅಧಿಕಾರಿಗಳು ಸಮುದಾಯ ಭವನದಲ್ಲಿದ್ದ ಶಾಲೆಯನ್ನ ಉರ್ದು ಸರ್ಕಾರಿ ಶಾಲೆಯ ಕಟ್ಟಡಕ್ಕೆ ವರ್ಗಾವಣೆ ಮಾಡಿದ್ದಾರೆ. ಹಾಗಾಗಿ ಕಳೆದ ಒಂದು ತಿಂಗಳಿನಿಂದ ಹತ್ತಾರು ಮಕ್ಕಳು ಶಾಲೆಗೆ ಹೋಗೋದನ್ನೇ ನಿಲ್ಲಿಸಿದ್ದಾರೆ. ಉರ್ದು ಶಾಲೆಗೆ (Urdu school) ಶಿಫ್ಟ್‌ ಮಾಡಿದ್ರೆ ನಮ್ಮ ಮಕ್ಕಳನ್ನ ಶಾಲೆಗೆ ಕಳುಹಿಸುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದಿದ್ದಾರೆ.

Yadgir School 2

ಕಳೆದ 17 ವರ್ಷಗಳ ಹಿಂದೆ ಅಂದ್ರೆ 2006-07ನೇ ಸಾಲಿನಲ್ಲಿ ಈ ಬಡಾವಣೆಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನ ಶಿಕ್ಷಣ ಇಲಾಖೆ (Education Department) ಮಂಜೂರು ಮಾಡಿತ್ತು. ಆರಂಭದಲ್ಲಿ ಜಾಗ ಮತ್ತು ಶಾಲೆಗೆ ಕಟ್ಟಡ ಇಲ್ಲದ ಕಾರಣಕ್ಕೆ ಬಡಾವಣೆಯ ಮಶಮ್ಮ ದೇವಸ್ಥಾನದ ಆವರಣದಲ್ಲಿ ಶೆಡ್​​​ ಹಾಕಿಕೊಂಡು ಶಾಲೆಯನ್ನ ನಡೆಸಲಾಗುತ್ತಿತ್ತು. ಆದ್ರೆ ಕೆಲ ವರ್ಷಗಳ ನಂತರ ಇದೇ ದೇವಸ್ಥಾನದ ಪಕ್ಕದ ಖಾಲಿ ಜಾಗದಲ್ಲಿ ದೇವಸ್ಥಾನದ ಸಮುದಾಯ ಭವನ ನಿರ್ಮಾಣವಾಗಿದೆ. ಹೀಗಾಗಿ ಶಾಲೆಯನ್ನ ಶೆಡ್‌ನಿಂದ ಸಮುದಾಯ ಭವನಕ್ಕೆ ಶಿಫ್ಟ್ ಮಾಡಲಾಗಿತ್ತು. ಕಳೆದ 17 ವರ್ಷಗಳಿಂದಲೂ ಕಿರಿಯ ಪ್ರಾಥಮಿಕ ಶಾಲೆಯನ್ನ ಇದೇ ಸಮುದಾಯ ಭವನದಲ್ಲಿ ನಡೆಸಿಕೊಂಡು ಬರಲಾಗುತ್ತಿತ್ತು. ಇದನ್ನೂ ಓದಿ: ಕೇಂದ್ರ ಮಧ್ಯಂತರ ಬಜೆಟ್‌ನಲ್ಲಿ ಹಲವು ವರ್ಗಕ್ಕೆ ಶಕ್ತಿ ತುಂಬುವ ಕೆಲಸ: ಹೆಚ್‌ಡಿಕೆ ಬಣ್ಣನೆ

Yadgir School

ಮಕ್ಕಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸಮುದಾಯ ಭವನದ ಪಕ್ಕದ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು ಶಾಲೆಯ ಕಟ್ಟಡಕ್ಕೆ ಸ್ಥಳಾಂತರಿಸಿದ್ದಾರೆ. ಶಾಲೆಯನ್ನ ಸ್ಥಳಾಂತರಗೊಳಿಸಿದ ಬಳಿಕ ಪೋಷಕರು ಮಕ್ಕಳನ್ನ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಶಾಲೆಯನ್ನ ಸ್ಥಳಾಂತರ ಮಾಡುವ ನೆಪದಲ್ಲಿ ಬೇರೆ ಶಾಲೆಯೊಟ್ಟಿಗೆ ವಿಲೀನ ಮಾಡಲು ಪ್ಲ್ಯಾನ್‌ ಮಾಡಿದ್ದಾರೆ ಅಂತ ಪೋಷಕರು ಆರೋಪಿಸಿದ್ದಾರೆ. ಈಗಿರುವ ಶಾಲೆಗೆ ಮಕ್ಕಳು ಮುಖ್ಯ ರಸ್ತೆಯನ್ನ ದಾಟಿ ಹೋಗಬೇಕು. ಮುಖ್ಯ ರಸ್ತೆ ಮೇಲೆ ಭಾರೀ ವಾಹನಗಳು ಓಡಾಡುತ್ತವೆ. ರಸ್ತೆ ದಾಟುವಾಗ ಏನಾದ್ರು ಹೆಚ್ಚು-ಕಮ್ಮಿ ಆದ್ರೆ ಯಾರು ಜವಾಬ್ದಾರಿ? ನಾವು ಕೂಲಿ ಮಾಡುವ ಜನ ಮಕ್ಕಳನ್ನ ಶಾಲೆಗೆ ಬಿಡೋದಕ್ಕೆ ಆಗಲ್ಲ. ಹೀಗಾಗಿ ಸಮುದಾಯ ಭವನದಲ್ಲೇ ಶಾಲೆ ನಡೆಸಿ ಅಂತ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ರದ್ದತಿಗೆ ಕಾಂಗ್ರೆಸ್‍ನಲ್ಲಿ ಚರ್ಚೆ, ಬಾಲಕೃಷ್ಣರಿಂದ ಬಯಲು: ಹೆಚ್‍ಡಿಕೆ

School Students 3

ಶಾಲೆ ಸ್ಥಳಾಂತರಗೊಳಿಸಿದ ಬಳಿಕ ಪೋಷಕರ ಒತ್ತಾಯಕ್ಕೆ ಅಧಿಕಾರಿಗಳು ಕಿವಿಗೊಡದಿದ್ದರಿಂದ ಪೋಷಕರು ಮಕ್ಕಳನ್ನ ಶಾಲೆಗ ಕಳುಹಿಸೋದಕ್ಕೆ ಹಿಂದೇಟು ಹಾಕಿದ್ದಾರೆ. ಕಳೆದ 1 ತಿಂಗಳಿನಿಂದ 1 ರಿಂದ 5ನೇ ತರಗತಿವರೆಗೆ ಇರುವ ಈ ಶಾಲೆಯ ಸುಮಾರು 60ಕ್ಕೂ ಅಧಿಕ ಮಕ್ಕಳು ಶಾಲೆ ಮುಖ ನೋಡದೇ ಮನೆಯಲ್ಲಿ ಕುಳಿತುಕೊಂಡಿದ್ದಾರೆ. ಮಕ್ಕಳು ಶಾಲೆಗೆ ಬಾರದ ಕಾರಣಕ್ಕೆ ಶಾಲೆಯ ಮೂರು ಜನ ಶಿಕ್ಷಕಿಯರು ಕಳೆದ 1 ತಿಂಗಳಿನಿಂದ ಶಾಲೆಗೆ ಬಂದು ಕುಳಿತುಕೊಂಡು ವಾಪಸ್ ಹೋಗುತ್ತಿದ್ದಾರೆ. ಅಧಿಕಾರಿಗಳು ಮುಂದೇನು ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದನ್ನ ಕಾದುನೋಡಬೇಕಿದೆ. ಇದನ್ನೂ ಓದಿ: ಮೋದಿ ಹೊಡೆತಕ್ಕೆ ಎಲ್ಲಿ ಸಿಲುಕಿ ಸಾಯೋಣ ಎಂದು ಮಂತ್ರಿಯೊಬ್ಬರು ಹೇಳ್ತಿದ್ರು: ಬೊಮ್ಮಾಯಿ

TAGGED:education departmentstudentsteachersurdu schoolyadagiriಉರ್ದು ಶಾಲೆಯಾದಗಿರಿವಿದ್ಯಾರ್ಥಿಗಳುಶಿಕ್ಷಕರುಶಿಕ್ಷಣ ಇಲಾಖೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
12 minutes ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
20 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
22 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 hours ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
2 hours ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?