Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆ ವಿವಾದದ ಬಗ್ಗೆ ಮೌನ ಮುರಿದ ವರ್ತೂರು ಸಂತೋಷ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಮದುವೆ ವಿವಾದದ ಬಗ್ಗೆ ಮೌನ ಮುರಿದ ವರ್ತೂರು ಸಂತೋಷ್

Public TV
Last updated: February 1, 2024 11:02 pm
Public TV
Share
2 Min Read
Varthur Santhosh 1 1
SHARE

ವರ್ತೂರು ಸಂತೋಷ್ (Varthur Santhosh) ಬಿಗ್ ಬಾಸ್‌ನಲ್ಲಿ ಕೊನೆವರೆಗೂ ಇದ್ದು ಬಂದಿದ್ದಾರೆ. ಆದರೆ ಸುಮ್ಮನೆ ಬಂದಿಲ್ಲ. ಕರುನಾಡಿನ ಮನಸನ್ನು ಗೆದ್ದಿದ್ದಾರೆ. ಅನೇಕ ವಿವಾದಗಳಿಂದ ಸೋತು ಹೋಗಿದ್ದವರನ್ನು ಜನರೇ ಎದ್ದು ನಿಲ್ಲಿಸಿ ಬಹುಪರಾಕ್ ಹಾಕಿದ್ದಾರೆ. ಹೀಗಾಗಿಯೇ ಇಂದು ಸಂತೋಷ್ ಬೆಂಕಿಯಲ್ಲಿ ಅರಳಿದ ಹೂವಾಗಿ ನಿಂತಿದ್ದಾರೆ. ಇದೀಗ ಮದುವೆ ವಿವಾದದ ಬಗ್ಗೆ ವರ್ತೂರು ಸಂತೋಷ್ ಮಾತನಾಡಿದ್ದಾರೆ. ಇದನ್ನೂ ಓದಿ:‘ಸಲಾರ್’ ಸಕ್ಸಸ್ ಬಳಿಕ ಏಕಾಎಕಿ ಯುರೋಪ್‌ಗೆ ಹೊರಟಿದ್ದೇಕೆ ಪ್ರಭಾಸ್?

varthur santhosh 1 2

ವರ್ತೂರು ಸಂತೋಷ್ ಬಿಗ್ ಬಾಸ್ ಮನೆಗೆ (Bigg Boss Kannada 10) ಹೋಗೋವರೆಗೆ ಇವರು ಯಾರೆಂದು ಕರುನಾಡಿಗೆ ಅರಿವು ಇರಲಿಲ್ಲ. ಕಾರಣ ಸೋಷಿಯಲ್ ಮೀಡಿಯಾದಲ್ಲಿ ಇವರು ಹೆಸರು ಮಾಡಿದ್ದರು. ಹಳ್ಳಿಕಾರ್ ಹಸು ತಳಿಯನ್ನು ಪ್ರಚಾರ ಮಾಡಿದ್ದರು. ಅದಕ್ಕಾಗಿ ಎಲ್ಲೆಲ್ಲೋ ಸುತ್ತಾಡಿದ್ದರು. ಆದರೆ ಜನ ಸಾಮಾನ್ಯರಿಗೆ ಇದರ ಬಗ್ಗೆ ಅರಿವು ಇರಲಿಲ್ಲ. ಆದರೆ ಯಾವಾಗ ಒಂದೊಂದಾಗಿ ಇವರ ಬಗ್ಗೆ ವಿಚಾರ ಗೊತ್ತಾಗುತ್ತಾ ಹೋಯಿತೋ ಏಕಾಏಕಿ ಸ್ಟಾರ್ ಆದರು. ವರ್ತೂರು ಸಂತೋಷ್ ಕನ್ನಡ ನಾಡಿನ ಮನೆ ಮಗನಾದರು.

varthur santhosh 1 3

ಬಿಗ್ ಬಾಸ್ ಮನೆಯಲ್ಲಿ ಈ ಬಾರಿ ಸಂತೋಷ್ ಹುಟ್ಟು ಹಾಕಿದ್ದ ಅಥವಾ ಬೇರೆಯವರು ಹುಟ್ಟುಹಾಕಿದ್ದಕ್ಕೆ ಕುಗ್ಗಿ ಹೋದ ಏಕೈಕ ಸ್ಪರ್ಧಿ ಅಂದರೆ ಅದು ವರ್ತೂರು ಸಂತೋಷ್. ಪಕ್ಕಾ ಹಳ್ಳಿಗಾಡಿನ ಪ್ರತಿಭೆ. ಹಿಂದೊಂದು ಮುಂದೊಂದು ಗೊತ್ತಿರದ ಜೀವ. ಅದೇ ಕಾರಣಕ್ಕೆ ಜೈಲು ಸೇರಿ ಬಂದರು. ಬಿಗ್‌ಬಾಸ್ ಮನೆಯಿಂದ ನೇರವಾಗಿ ಜೈಲಿಗೆ ಹೋಗಬೇಕಾದ ಅನಿವಾರ್ಯತೆ ಸೃಷ್ಟಿ ಆಯಿತು. ಸಂತೋಷ್ ಕಣ್ಣೀರಿಟ್ಟರು. ಅದಕ್ಕೆಲ್ಲಾ ಕಾರಣ ಹುಲಿ ಉಗುರಿನ ಪೆಂಡೆಂಟ್ ಇರುವ ಸರ ಧರಿಸಿದ್ದು.

Varthuru Santhosh 1 2

ಅಲ್ಲಿಗೇ ಸಂತೋಷ್‌ಗೆ ನೆಮ್ಮದಿ ಸಿಕ್ಕಿತಾ? ಇವರ ವೈಯಕ್ತಿಕ ಬದುಕು ಹೊರಗೆ ಬಂತು. ಸಂತೋಷ್ ಮದುವೆಯಾಗಿದ್ದು, ಪತ್ನಿಯಿಂದ ದೂರವಾಗಿದ್ದು. ಪತ್ನಿ ಕುಟುಂಬಕ್ಕೆ ಕಿರುಕುಳ ನೀಡಿದ್ದು, ಹೀಗೆ ಏನೇನೊ ಅಪವಾದವನ್ನು ಖುದ್ದು ಸಂತೋಷ್ ಮಾವ ಪತ್ರಿಕಾ ಗೋಷ್ಠಿ ಮಾಡಿ ಹಂಚಿಕೊಂಡರು. ಅಲ್ಲಿವರೆಗೆ ಸಂತೋಷ್ ತಾವೆಲ್ಲೂ ಮದುವೆ ಆಗಿಲ್ಲ ಎಂದು ಹೇಳಿರಲಿಲ್ಲ. ಆದರೂ ಹೆಣ್ಣು ಕೊಟ್ಟ ಮಾವ ಜನರೆದುದು ಅನಿಸಿದ್ದನ್ನು ಹೇಳಿದರು. ಬಿಗ್ ಬಾಸ್ ಮುಗಿದ ಮೇಲೆ ಮತ್ತೆ ಮದುವೆ ಬಗ್ಗೆ ಕೇಳಿದ್ದಕ್ಕೆ ಸಂತೋಷ್, ಕಾಲಾಯ ತಸ್ಮೈ ನಮಃ ಎಂದಿದ್ದಾರೆ. ಇದನ್ನೂ ಓದಿ:ಲವ್ ಸೆಲೆಬ್ರೇಷನ್‌ಗೆ ಗೊಂಬೆಯಂತೆ ರೆಡಿಯಾದ ರಾಧಿಕಾ ಪಂಡಿತ್

Varthur Santhosh 3

ಮದುವೆ (Wedding) ಎನ್ನುವುದು ವೈಯಕ್ತಿಕ ವಿಷಯ. ಆದರೂ ಮನೆಯಲ್ಲಿದ್ದಾಗ ಇವರು ಅದಕ್ಕೂ ಸಮಜಾಯಿಷಿ ಕೊಟ್ಟಿದ್ದರು. ಈಗಲೂ ನನ್ನ ಮಾತು ಒಪ್ಪಿ ಬಂದರೆ ಪತ್ನಿಯನ್ನು ರಾಣಿಯಂತೆ ನೋಡಿಕೊಳ್ಳುತ್ತೇನೆ ಎಂದಿದ್ದರು. ಅದಕ್ಕೆ ಇದೀಗ ಉತ್ತರಿಸಿದ್ದಾರೆ. ಆದರೆ ಎಲ್ಲೂ ಯಾರ ಮೇಲೂ ಆರೋಪ ಹೊರಿಸಿಲ್ಲ. ಮುಂದಿನ ದಿನಗಳಲ್ಲಿ ಇದನ್ನೆಲ್ಲ ಮರೆತು ಹಳ್ಳಿಕಾರ್ ರೇಸ್ ನಡೆಸಲು ತೀರ್ಮಾನಿಸಿದ್ದಾರೆ. ಯಾರ‍್ಯಾರು ಹಳ್ಳಿಕಾರ್ ಸಂತೋಷ್‌ಗೆ ಅವಮಾನ ಮಾಡಿದ್ದರೋ ಅವರಿಗೆ ಈ ಮೂಲಕ ಉತ್ತರಿಸಿಲು ಸಜ್ಜಾಗಿದ್ದಾರೆ. ಈ ಸಮಾರಂಭಕ್ಕೆ ಸುದೀಪ್‌ ಕೂಡ ಹಾಜರಿ ಹಾಕುವುದ್ದಕ್ಕೆ ಮಾತುಕತೆ ಆಗಿದೆ.

ಇದೀಗ ಎಲ್ಲವೂ ಮುಗಿದಿದೆ. ಹಳೆಯದನ್ನು ಮರೆತು ಹೊಸ ಬದುಕು ನಡೆಸಲು ನಿರ್ಧರಿಸಿದ್ದಾರೆ. ಹೀಗಾಗಿಯೇ ಅವಕಾಶ ಸಿಕ್ಕರೆ ಸಿನಿಮಾಗಳಲ್ಲಿ ಸಣ್ಣ ಪುಟ್ಟ ಪಾತ್ರ ಮಾಡಲು ನಿಶ್ಚಯ ಮಾಡಿದ್ದಾರೆ. ಹಾಗಂತ ಹೀರೋ ಆಗುವ ಆಸಕ್ತಿ ಇಲ್ಲ. ಆಗಾಗ ಜನರಿಗೆ ಮುಖ ತೋರಿಸುತ್ತೇನೆ ಎನ್ನುತ್ತಾರೆ. ಅದಕ್ಕಾಗಿ ಯಾರ ಹಿಂದೆಯೂ ಅವಕಾಶ ಬೇಡಿಕೊಂಡು ಹೋಗಲ್ಲ. ಅದಾಗಿಯೇ ಬಂದರೆ ಬಿಡುವುದಿಲ್ಲ.

Share This Article
Facebook Whatsapp Whatsapp Telegram
Previous Article bandipur forest 1 ಬಂಡೀಪುರದಲ್ಲಿ ರೈಲ್ವೇ ಯೋಜನೆಗೆ ವಿರೋಧ – #SaveBandipur ಅಭಿಯಾನ ಆರಂಭ
Next Article MOBILE ಪ್ರಾಕ್ಟಿಕಲ್ ಕ್ಲಾಸ್ ವೇಳೆ ಮೊಬೈಲ್‍ನಲ್ಲಿ ರೀಲ್ಸ್- ರೊಚ್ಚಿಗೆದ್ದ ಪ್ರಿನ್ಸಿಪಾಲ್‍ರಿಂದ ಮೊಬೈಲ್ ಪೀಸ್ ಪೀಸ್!

Latest Cinema News

02 5
ನಟ ಪ್ರಥಮ್ ಮೇಲೆ ಹಲ್ಲೆ ಆರೋಪ ಪ್ರಕರಣ – ಹೈಕೋರ್ಟ್‌ನಲ್ಲಿ ಇತ್ಯರ್ಥ
Bengaluru City Chikkaballapur Cinema Districts Karnataka Latest Top Stories
Shivarajkumar Dad Movie
ನಂದಿಬೆಟ್ಟದಲ್ಲಿ ಶಿವರಾಜ್ ಕುಮಾರ್ ನಟನೆಯ ‘ಡ್ಯಾಡ್’ ಶೂಟಿಂಗ್
Cinema Latest Sandalwood Top Stories
Vishnuvardhan 3
ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ
Cinema Latest Sandalwood Top Stories
disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories

You Might Also Like

Car Accident
Districts

ಗೋವಾದ ಬಸ್, ಕಾರ್‌ ನಡ್ವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

5 hours ago
Caste Cencus
Bengaluru City

ಸೆ.22ರಿಂದ ನಡೆಯಬೇಕಿದ್ದ ಜಾತಿ ಜನಗಣತಿ ಮರುಸಮೀಕ್ಷೆ ಮುಂದೂಡಿಕೆ?

6 hours ago
Sabarimala Temple
Court

ಶಬರಿಮಲೆ ವಿಗ್ರಹದಿಂದ ಚಿನ್ನ ನಾಪತ್ತೆ – ತನಿಖೆಗೆ ಆದೇಶಿಸಿದ ಹೈಕೋರ್ಟ್

6 hours ago
Wolf Attacks
Crime

20 ದಿನಗಳಲ್ಲಿ 11 ದಾಳಿ, ಇಬ್ಬರು ಬಾಲಕಿಯರು ಸಾವು – ಬಹ್ರೈಚ್‌ನಲ್ಲಿ ಮತ್ತೆ ನರಭಕ್ಷಕ ತೋಳಗಳ ಹಾವಳಿ

6 hours ago
Banglegudde
Dakshina Kannada

ಬಂಗ್ಲೆಗುಡ್ಡ ರಹಸ್ಯ | 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್‌, ವಾಕಿಂಗ್‌ ಸ್ಟಿಕ್‌ ಪತ್ತೆ

6 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?