Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರಬ್ಬಿ ಸಮುದ್ರದಲ್ಲಿ ಕೋಸ್ಟ್ ಗಾರ್ಡ್‌ನಿಂದ ಕ್ಷಿಪ್ರ ಕಾರ್ಯಾಚರಣೆ – ಗುಂಡಿನ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅರಬ್ಬಿ ಸಮುದ್ರದಲ್ಲಿ ಕೋಸ್ಟ್ ಗಾರ್ಡ್‌ನಿಂದ ಕ್ಷಿಪ್ರ ಕಾರ್ಯಾಚರಣೆ – ಗುಂಡಿನ ದಾಳಿ

Districts

ಅರಬ್ಬಿ ಸಮುದ್ರದಲ್ಲಿ ಕೋಸ್ಟ್ ಗಾರ್ಡ್‌ನಿಂದ ಕ್ಷಿಪ್ರ ಕಾರ್ಯಾಚರಣೆ – ಗುಂಡಿನ ದಾಳಿ

Public TV
Last updated: February 3, 2024 11:29 pm
Public TV
Share
2 Min Read
KARWAR COAST GUARD
SHARE

ಕಾರವಾರ: ಒಂದೆಡೆ ಸಮುದ್ರದ ಅಲೆಗಳನ್ನು ಸೀಳಿ ಶತ್ರುಗಳತ್ತ ಮುನ್ನುಗ್ಗುತ್ತಿರುವ ಕೋಸ್ಟ್ ಗಾರ್ಡ್ ಹಡಗು. ಮತ್ತೊಂದೆಡೆ ಶತ್ರುವನ್ನು ಗುರಿ ಇಟ್ಟು ಗುಂಡಿನ ದಾಳಿ ನಡೆಸುತ್ತಿರುವ ದೃಶ್ಯ. ಹೌದು, ಇದು ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರ (Karwar) ಭಾಗದ ಅರಬ್ಬಿ ಸಮುದ್ರದಲ್ಲಿ (Arabian Sea) ನಡೆದ ಕಾರ್ಯಾಚರಣೆಯ ದೃಶ್ಯಗಳು. ಭಾರತೀಯ ತಟರಕ್ಷಣಾಪಡೆ (Coastal Defence) ತನ್ನ ಸಾಮರ್ಥ್ಯವನ್ನು ಅಣಕು ಕಾರ್ಯಾಚರಣೆ (Mock Operation) ಮೂಲಕ ತಾವೆಷ್ಟು ಸಮರ್ಥರು ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಟ್ಟರು.

ಇದಕ್ಕಾಗಿ ಕಾರವಾರದಲ್ಲಿರುವ ಕೋಸ್ಟ್ ಗಾರ್ಡ್‌ ತಟರಕ್ಷಕ ತಂಡದ ಹಡಗುಗಳಾದ ಐಸಿಜಿಎಸ್ ಕಸ್ತೂರ್ ಬಾ ಗಾಂಧಿ, ಐಸಿಜಿಎಸ್ ಸಾವಿತ್ರಿ ಬಾಯಿ ಪುಲೆ, ಐಸಿಜಿಎಸ್ ಸಿ-448, ಐಸಿಜಿಎಸ್ ವಿಕ್ರಮ್ ಕಾರ್ಯಾಚರಣೆಗಾಗಿ ಜನರನ್ನು ಹೊತ್ತುಕೊಂಡು ಸಮುದ್ರ ಭಾಗದ ಆರು ನಾಟಿಕಲ್ ಮೈಲು ದೂರದಲ್ಲಿ ಸಾಗಿ ತನ್ನ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿತು. ಜೊತೆಗೆ ತಾವು ನಿರ್ವಹಿಸುವ ಕರ್ತವ್ಯದ ಕುರಿತು ನೆರೆದಿದ್ದ ಜನರಿಗೆ ಅರಿವು ಮೂಡಿಸಿದರು. ಇದನ್ನೂ ಓದಿ: ಅಡ್ವಾಣಿಯನ್ನು ಬಿಜೆಪಿಯವರೇ ಮೂಲೆಗುಂಪು ಮಾಡಿದ್ರು, ಬುದ್ಧಿ ಬಂದ ಮೇಲೆ ‘ಭಾರತ ರತ್ನ’ ಕೊಟ್ಟಿದ್ದಾರೆ: ರಾಮಲಿಂಗಾ ರೆಡ್ಡಿ

KARWAR COAST GUARD 2

ಫೆ.1ಕ್ಕೆ ಇಂಡಿಯನ್ ಕೋಸ್ಟ್ ಗಾರ್ಡ್ ಡೇ ಆಚರಣೆ ಹಿನ್ನೆಲೆ ಕೋಸ್ಟ್ ಗಾರ್ಡ್ ವತಿಯಿಂದ ಎರಡು ದಿನಗಳ ಕಾಲ ಈ ಅಣಕು ಕಾರ್ಯಾಚರಣೆ ಆಯೋಜಿಸಲಾಗಿತ್ತು. ಇಂಡಿಯನ್ ಕೋಸ್ಟ್ ಗಾರ್ಡ್ಸ್ ಯಾವ ರೀತಿಯಲ್ಲಿ ಭಾರತದ ಸಮುದ್ರ ಭಾಗದ ಸರಹದ್ದಿನಲ್ಲಿ ಪಹರೆ ಕಾಯುತ್ತೆ, ಸಮುದ್ರದಲ್ಲಿ ಮೀನುಗಾರರು ಅಪಾಯದಲ್ಲಿದ್ದಾಗ ಯಾವ ರೀತಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತೆ, ಸಮುದ್ರ ಭಾಗದಲ್ಲಿ ಯಾವುದಾದರು ಶಿಪ್ ಅಥವಾ ಬೋಟ್‌ಗಳಲ್ಲಿ ಅಗ್ನಿ ಅವಘಢ ನಡೆದರೆ, ಸಮುದ್ರದ ಲೂಟಿಕೋರರು ದಾಳಿಯನ್ನು ಯಾವ ರೀತಿ ಎದುರಿಸಲಾಗುತ್ತದೆ ಮುಂತಾದವುಗಳ ಬಗ್ಗೆ ಜನರಿಗೆ ಪ್ರಾತಕ್ಷಿಕೆ ಮೂಲಕ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಅಣಕು ಕಾರ್ಯಾಚರಣೆ ನಡೆಸಲಾಗಿತ್ತು. ಇದನ್ನೂ ಓದಿ: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‍ಶಿಪ್‍ಗೆ ಕೋಲಾರದ ಮಹಿಳೆ ಆಯ್ಕೆ

KARWAR COAST GUARD 1

ಸುಮಾರು ನಾಲ್ಕು ಗಸ್ತು ಶಿಪ್‌ಗಳಲ್ಲಿ ಸುಮಾರು 16 ನಾಟಿಕಲ್ ಮೈಲುದೂರದ ಸಮುದ್ರದಲ್ಲಿ ತೆರಳಿದ ನೂರಾರು ಜನರು, ಇಂಡಿಯನ್ ಕೋಸ್ಟ್ ಗಾರ್ಡ್‌ಗಳ ಕಾರ್ಯವೈಖರಿ ಕಂಡು ಸಂತೋಷ ಪಟ್ಟರು. ಇದನ್ನೂ ಓದಿ: ಪಿತೂರಿಗೆ ಬಲಿಯಾಗಿ ನಾನು, ಪ್ರೀತಂ ವಿಷಕಂಠರಾಗಿದ್ದೇವೆ: ಸಿ.ಟಿ ರವಿ

ಕ್ಷಣಕ್ಷಣಕ್ಕೂ ವಿವಿಧೆಡೆ ನಡೆಯುವ ಕಾರ್ಯಾಚರಣೆಯ ಮಾಹಿತಿಯನ್ನು ಕೂಡಾ ಸಿಬ್ಬಂದಿ ಮೂಲಕ ಜನರು ಪಡೆದುಕೊಂಡರು. ಸಾಕಷ್ಟು ಬಾರಿ ಸಮುದ್ರದಾಳದಲ್ಲಿ ಸಿಲುಕಿದ್ದ ಮೀನುಗಾರರ ರಕ್ಷಣೆ ಮಾಡಿದ್ದಲ್ಲದೇ, ವಿದೇಶಗಳಿಂದ ಬರುವ ಸರಕು ಹಡಗುಗಳ ಮೇಲೆ ಲೂಟಿಕೋರರು ದಾಳಿ ನಡೆಸಿದಾಗಲೂ ಇಂಡಿಯನ್ ಕೋಸ್ಟ್ ಗಾರ್ಡ್‌ ಕೂಡಲೇ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿತ್ತು. ಇಂದು ನಡೆದ ಅಣಕು ಕಾರ್ಯಾಚರಣೆಯ ಮೂಲಕ ಇಂಡಿಯನ್ ಕೋಸ್ಟ್ ಗಾರ್ಡ್‌  ನಡೆಸಿದ ಆಪರೇಷನ್ ಅನ್ನು ಕಣ್ಣಾರೆ ಕಂಡ ಜನರಿಗೆ ತಾವೂ ದೇಶ ರಕ್ಷಣೆಯಲ್ಲಿ ತೊಡಗಬೇಕು ಎಂಬ ಹುಮ್ಮಸ್ಸನ್ನು ತಂದಿತ್ತು. ಇದನ್ನೂ ಓದಿ: ರಾಜ್ಯದ ಹಿತಕ್ಕಾಗಿ ಯಾವುದೇ ಹೋರಾಟಕ್ಕೂ ಸಿದ್ಧ: ಡಿಕೆ ಸುರೇಶ್

ಒಟ್ಟಿನಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ಸಮುದ್ರದಾಳದಲ್ಲಿ ನಡೆಸಿದ ಅಣಕು ಕಾರ್ಯಾಚರಣೆ ಜನರಿಗೆ ಅತ್ಯದ್ಭುತ ಅನುಭವ ನೀಡಿ ಪುಳಕಿತಗೊಳಿಸಿದ್ದಲ್ಲದೇ, ದೇಶಸೇವೆಗೆ ತಾವೂ ಸೇರಬೇಕು ಎಂಬ ಹುಮ್ಮಸ್ಸನ್ನು ಹುಟ್ಟಿಸಿದ್ದು ಸುಳ್ಳಲ್ಲ. ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕೆ ನೀಡಿದ 20 ವರ್ಷದ ಅನುದಾನದ ಬಗ್ಗೆ ಶ್ವೇತಪತ್ರ ಹೊರಡಿಸಲಿ: ಆರ್.ಅಶೋಕ್

TAGGED:arabian seaCoastal DefencekarwarMock OperationUttara Kannadaಅಣಕು ಕಾರ್ಯಾಚರಣೆಅರಬ್ಬಿ ಸಮುದ್ರಉತ್ತರ ಕನ್ನಡಕಾರವಾರಭಾರತೀಯ ತಟರಕ್ಷಣಾಪಡೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
3 minutes ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
24 minutes ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
26 minutes ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
1 hour ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
2 hours ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?