Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೃದಯದ ಮೌನ.. ಹೃದಯಕೆ ಸೀದಾ.. ತಲುಪುವ ಹಾಗೆ ಮಾತಾಡು ನೀ…….
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹೃದಯದ ಮೌನ.. ಹೃದಯಕೆ ಸೀದಾ.. ತಲುಪುವ ಹಾಗೆ ಮಾತಾಡು ನೀ…….

Latest

ಹೃದಯದ ಮೌನ.. ಹೃದಯಕೆ ಸೀದಾ.. ತಲುಪುವ ಹಾಗೆ ಮಾತಾಡು ನೀ…….

Public TV
Last updated: February 14, 2024 8:09 am
Public TV
Share
2 Min Read
valentines day
SHARE

ಲಕ್ಷಾಂತರ ಹೃದಯಗಳ ನಡುವೆಯೂ ಜೀವದ ಗೆಳತಿಯನ್ನೇ ಅರಸುವ ಹೃದಯ, ಎಂದೂ ತುಟಿಗೆ ತಾಕಿಸದೇ ಇರುವ ಟೀ ಯನ್ನೇ ಬೈಟು ಮಾಡಿಕೊಂಡು ಕುಡಿಯಬೇಕೆನ್ನಿಸುತ್ತದೆ. ಮುಂಜಾನೆ ತಿಳಿಬಿಸಿಲಿನ ಕಿರಣ ಮೈತಾಕುತ್ತಿದ್ದಂತೆ ಉಂಟಾಗುವ ಬೆಚ್ಚನೆಯ ಅನುಭವಕ್ಕೆ ಗೆಳತಿಯ ಗಟ್ಟಿ ಅಪ್ಪುಗೆ ಬೇಕು ಎಂದು ಮನ ಬಯಸುತ್ತದೆ. ಪ್ರೀತಿಯ ಕಾಲದಲ್ಲಿ ಕಳೆದ ತುಂಟತನಗಳನ್ನು ನೆನಪಿಸಿಕೊಂಡರೆ, ಮತ್ತೆ ಸಂಗಾತಿಯ ತೋಳಿನಲ್ಲಿ ಕಳೆದುಹೋಗಬೇಕೆನ್ನಿಸುತ್ತದೆ ಇಂತಹ ಸಂದರ್ಭಗಳನ್ನು ಕೂಡಿಡಲೇಬೇಕಾಗುತ್ತದೆ. ಅದಕ್ಕೆಂದೇ ಒಂದು ದಿನವೂ ಬಂದಿದೆ. ಫೆ.14ರ ಪ್ರೇಮಿಗಳ ದಿನ – ಪ್ರೀತಿ ಹಂಚಿದ ವ್ಯಾಲಂಟೈನ್ಸ್ ದಿನ.

Love

ಉಸಿರಾಗುವೆ ಹಸಿರಾಗುವೆ
ಆ ಸೂರ್ಯ ಚಂದ್ರ ಇರುವವರೆಗೂ
ಆಕಾಶ ಭೂಮಿ ಇರುವವರೆಗೂ
ನನ್ನಾಣೆಗೂ ನಿನ್ನಾಣೆಗೂ
ಜೊತೆ ಇರುವೆ ನಾ ಎಂದೆಂದಿಗೂ…

ಎಂಬ ಶ್ರೀನಿವಾಸ್‌, ಶ್ರೇಯಾಗೋಷಲ್‌ ಅವರ ಧನಿಯಲ್ಲಿ ಮೂಡಿದ ಗುರುಕಿರಣ ಸಂಗೀತದಲ್ಲಿ ಮೂಡಿಬಂದ ʻಮೌರ್ಯʼ ಸಿನಿಮಾದ ಈ ಗೀತೆಯನ್ನು ಪ್ರೇಮಿಗಳು ಯಾರೂ ಮರೆಯುವಂತಿಲ್ಲ. ಏಕೆಂದರೆ ಈ ಗೀತೆಯ ಪ್ರತಿ ಸಾಲುಗಳೂ ಪ್ರೇಮಿಗಳ ಮನಸ್ಸು ಮತ್ತು ಹೃದಯದ ಸಂಬಂಧವನ್ನು ನೆನಪಿಸುತ್ತದೆ. ಪ್ರೇಮಿಗಳ ದಿನಾಚರಣೆಯಲ್ಲಿಯಂತೂ ಎಷ್ಟೋ ಜೀವ ಜೋಡಿಗಳ ಕಾಲರ್ ಟ್ಯೂನ್ ಸಹ ಇದೇ ಆಗಿರುತ್ತದೆ. ಅಷ್ಟೇ ಅಲ್ಲ, ಇತ್ತೀಚೆಗೆ ರಿಲೀಸ್‌ ಆಗಿರುವ ʻಜಗವೇ ನೀನು ಗೆಳತಿಯೇ, ನನ್ನಾ ಜೀವದ ಒಡತಿಯೇʼ, ʻಸುಮ್ಮನೆ, ಹೀಗೆ ನಿನ್ನನೇ ನೋಡುತಾ, ಪ್ರೇಮಿಯಾದೆನೆʼ, ʻಹೇ ಹೃದಯ, ಅವಳ ಮನಸಿನ ಜೊತೆ ಮಾತಾಡಿದೆಯಾ…..ʼ, ʻಕನಸಲೂ ನೂರು ಬಾರಿ, ಕರೆಯುವೆ ನಿನ್ನ ನಾನು, ಅಭ್ಯಾಸವಾಗಿ ಹೋಗಿದೆ, ಜೀವಕೆʼ ಇಂತಹ ಗೀತೆಗಳು ಪ್ರೇಮಿಗಳ ಮನಸ್ಸನ್ನು ಆಹ್ಲಾದಗೊಳಿಸುತ್ತವೆ.

love 1 1

ಹೌದು….. ಯುವ ಸಮುದಾಯಕ್ಕೆ ಫೆ.14ರ ಪ್ರೇಮಿಗಳ ದಿನ ಎಂಬುದೇ ವಿಶೇಷ ಅದರಲ್ಲೂ ಬೆಂಗಳೂರಿನಂತಹ ಮಹಾನಗರಗಳಲ್ಲಿ ಪ್ರೇಮಿಗಳ ಅಡ್ಡಗಳಿಗೇನು ಕಮ್ಮಿಯಿಲ್ಲ. ಚಿತ್ತಾಕರ್ಷಕ ಉದ್ಯಾನ, ಲಾಲ್‌ಬಾಗ್‌ ಬಟಾನಿಕಲ್‌ ಗಾರ್ಡನ್‌, ಕಬ್ಬನ್‌ ಪಾರ್ಕ್‌, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಲುಂಬಿನಿ ಗಾರ್ಡನ್ಸ್‌, ಬೆಂಗಳೂರು ಅರಮನೆ, ನಂದಿ ಬೆಟ್ಟ, ಹಲಸೂರು ಕೆರೆ, ತಟ್ಟೆಕೆರೆ, ಹೆಬ್ಬಾಳ ಕೆರೆ, ಸ್ಯಾಂಕಿ ಟ್ಯಾಂಕ್‌ ಸೇರಿದಂತೆ ಪ್ರತಿಷ್ಟಿತ ಹೋಟೆಲ್‌ಗಳೂ ಪ್ರೇಮಿಗಳ ಪ್ರಮುಖ ಅಡ್ಡಗಳೇ ಆಗಿರುತ್ತವೆ. ಪ್ರೇಮಿಗಳ ದಿನ ಬಂತೆಂದರೆ ಸಾಕು ಇವಿಷ್ಟೂ ತಾಣಗಳಲ್ಲಿ ಯುವ ಪ್ರೇಮಿಗಳ ಕಲರವ ಶುರುವಾಗುತ್ತದೆ. ಕಾಫಿ-ಡೇ ಶಾಪ್‌ಗಳು ಹಾಗೂ ಡಾಲ್ಛಿನ್ ಸೆಂಟರ್‌ಗಳಲ್ಲಿ ಚಳಿ ಬಿಡಿಸುವ ಬೆಚ್ಚನೆಯ ಕಾಫಿಯೊಂದಿಗೆ ಮನದ ಮಾತನ್ನೂ ಹಂಚಿಕೊಳ್ಳುತ್ತಾರೆ.

ಕೆಲವರಿಗಂತೂ ದಿನಪೂರ್ತಿ ಕಳೆದರೂ ಬಾಯಿಂದ ಒಂದು ಮಾತು ಹೊರಳಲ್ಲ, ಮಾತು ಆಡಿದರೆ ಹೋಯ್ತು, ಮುತ್ತು ಹೊಡೆದರೆ ಹೋಯ್ತು ಅನ್ನೋದನ್ನು ಇವರನ್ನ ನೋಡಿಯೇ ಬರೆದಿರಬೇಕು. ಅದಕ್ಕಾಗಿ ಕಣ್ಸನ್ನೆಯಲ್ಲೇ ಮಾತನಾಡಿಕೊಳ್ತಾರೆ. ಇನ್ನೂ ಕೆಲವರು ಕಿ.ಲೋ ಮೀಟರ್‌ಗಳವರೆಗೆ ಜಾಲಿರೈಡ್ ಮಾಡಿ ಪ್ರಕೃತಿ ಸೌಂದರ್ಯದಲ್ಲೇ ಲೀನವಾಗಿಬಿಡ್ತಾರೆ. ಇದನ್ನ ಪ್ರಶ್ನೆ ಮಾಡಿದ್ರೆ ಪ್ರೀತಿಯನ್ನೂ ಹೀಗು ಸವಿಯಬಹುದು ಅಂತಾ ಉದ್ದುದ್ದ ಡೈಲಾಗ್‌ ಬೇರೆ.. ಕೆಲ ಬಿಸಿ ರಕ್ತದ ಯುವಕರಂತೂ ತೀರಾ ಅತಿರೇಖಕ್ಕೆ ಹೋಗಿ ರಕ್ತದಲ್ಲೇ ತಮ್ಮ ಪ್ರೇಯಸಿಗೆ ಕವಿತೆ ಬರೆದುಕೊಡುತ್ತಾರೆ. ಈ ಹುಚ್ಚಾಟಗಳಿಂದ ಕೆಲವರು ಆಸ್ಪತ್ರೆ ಸೇರಿದ್ದೂ ಉಂಟೂ..

ಈ ಹಿಂದೆ ಕೆಲವು ರಾಜ ಮಹಾರಾಜರು ತಮ್ಮ ಪತ್ನಿ ಅಥವಾ ಪ್ರೇಯಸಿಗಾಗಿ ಪ್ರೇಮ ಸೌಧಗಳನ್ನೇ ನಿರ್ಮಿಸಿ ಮಾದರಿಯಾಗಿರುವುದನ್ನು ನಾವು ನೋಡಬಹುದು. ಆದರೀಗ ಕಾಲ ಬದಲಾಗಿದೆ, ಪ್ರೀತಿ ಪ್ರೇಮದ ಅರ್ಥವೇ ಬದಲಾಗಿದೆ. ಕೆಲವರು ಮೋಸದ ಪ್ರೀತಿಯಲ್ಲಿ ಬಿದ್ದು ಯಡವಟ್ಟು ಮಾಡಿಕೊಳ್ತಾರೆ. ಅದರಲ್ಲಿ ಕೆಲವರು ಮದುವೆಗೆ ಮುನ್ನ ಒಂದಿಷ್ಟು ಪ್ರೇಮಕಾಲದಲ್ಲಿ ಕಳೆದು, ಹುಡುಗ/ಹುಡಗಿ ಸಿಗದಿದ್ದಾಗ, ಬಿಡು ಗುರು ನನ್ನ ಹಣೆಯಲ್ಲಿ ಬರೆದಿರೋದು ಇಷ್ಟೇ ಅಂತ ಸುಮನ್ನಾಗಿ ಕೊನೆಗೆ ಅಪ್ಪ ಅಮ್ಮ ತೋರಿಸಿದ ಹುಡುಗಿಯನ್ನ ಮದುವೆಯಾಗ್ತಾರೆ. ಮುಂದಿನ ಒಂದಿಷ್ಟು ಕಾಲ ಪತಿ-ಪತ್ನಿಯಾಗಿ ಪ್ರತಿದಿನ ಪ್ರೀತಿಸುತ್ತಾ ಬದುಕು ಕಳೆಯುತ್ತಾರೆ.

-ಮೋಹನ ಬನ್ನಿಕುಪ್ಪೆ

TAGGED:bengaluruCouplesloveValentines Dayಪ್ರೇಮಪ್ರೇಮಿಗಳ ದಿನಾಚರಣೆಪ್ರೇಮಿಗಳುಬೆಂಗಳೂರು
Share This Article
Facebook Whatsapp Whatsapp Telegram

Cinema news

abhishek spandana bigg boss
ಬಿಗ್‌ ಬಾಸ್‌ ಮನೆಗೆ ಮೊದಲ ಜೋಡಿ ಕ್ಯಾಪ್ಟನ್‌ – ಟಾಸ್ಕ್‌ ಆಡದೇ ಕ್ಯಾಪ್ಟನ್‌ ಆದ ಸ್ಪಂದನಾ
Cinema Latest Top Stories TV Shows
Adi Lakshmi Purana
ಆದಿ ಲಕ್ಷ್ಮಿ ಪುರಾಣ ಧಾರಾವಾಹಿ – ಒಡಹುಟ್ಟಿದವರ ಕಥನ
Latest Sandalwood South cinema Top Stories
Bigg Boss Rakshita Malu Dhruvanth
ರಕ್ಷಿತಾ-ಮಾಳುಗೆ ಧ್ರುವಂತ್‌ ಮೋಸ – ಕ್ಲಾಸ್‌ ತಗೆದುಕೊಳ್ಳುವಂತೆ ಆಗ್ರಹ
Cinema Latest Top Stories TV Shows
Baahubali The Epic 3
ಜಪಾನ್‌ನಲ್ಲಿ `ಬಾಹುಬಲಿ ದಿ ಎಪಿಕ್’ ರಿಲೀಸ್ – ಯಾವಾಗ ಗೊತ್ತಾ..?
Cinema Latest South cinema

You Might Also Like

Modi Putin 2 1
Latest

ಭಾರತ-ರಷ್ಯಾ ನಡುವೆ ಆರ್ಥಿಕ ಬಲ ಹೆಚ್ಚಿಸಲು `ವಿಷನ್ 2030′; ಮೋದಿ- ಪುಟಿನ್ ಮಧ್ಯೆ ದ್ವಿಪಕ್ಷಿಯ ಒಪ್ಪಂದ

Public TV
By Public TV
21 minutes ago
Modi Putin 3
Latest

ರಷ್ಯಾ ನಾಗರಿಕರಿಗೆ 30 ದಿನಗಳ ಉಚಿತ E-ಟೂರಿಸ್ಟ್‌ ವೀಸಾ ನೀಡಲು ಭಾರತ ಅಸ್ತು

Public TV
By Public TV
37 minutes ago
narendra modi vladimir putin
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ-ರಷ್ಯಾ ಒಟ್ಟಾಗಿ ಸಾಗಲಿವೆ – ಪಹಲ್ಗಾಮ್‌ ನರಮೇಧ ಉಲ್ಲೇಖಿಸಿ ಮೋದಿ ಮಾತು

Public TV
By Public TV
1 hour ago
MB Patil
Bengaluru City

ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದ್ರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತೆ: ಅಶೋಕ್‌ ವಿರುದ್ಧ ಎಂಬಿಪಿ ಕಿಡಿ

Public TV
By Public TV
1 hour ago
dk shivakumar 1 6
Bengaluru City

ನಾನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದು ನಿಜ: ಡಿ.ಕೆ.ಶಿವಕುಮಾರ್

Public TV
By Public TV
1 hour ago
R V Deshpande
Bengaluru City

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ, ಸಂಪುಟ‌ ಪುನರ್ ರಚನೆ ಸಿಎಂ ಅಧಿಕಾರ: ಆರ್.ವಿ.‌ದೇಶಪಾಂಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?