Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ – ಸಿಎಂಗೆ ಅಭಿನಂದನೆ ಸಲ್ಲಿಸಿದ ಡಾ.ಶರಣಪ್ರಕಾಶ್ ಪಾಟೀಲ್

Public TV
Last updated: February 16, 2024 12:41 pm
Public TV
Share
2 Min Read
SHARANUPRAKASH PATIL
SHARE

-ವೈದ್ಯಕೀಯ ಕಾಲೇಜ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಉಪಕರಣ ಖರೀದಿಗೆ ಅನುದಾನ

ಬೆಂಗಳೂರು: ಹಲವು ದಿನಗಳ ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು (Directorate of Medical Education) ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿರುವುದಕ್ಕೆ ವೈದ್ಯಕೀಯ ಶಿಕ್ಷಣ ಜೀವನೋಪಾಯ ಹಾಗೂ ಕೌಶಲ್ಯಾಭಿವೃಧಿ ಮತ್ತು ರಾಯಚೂರು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ (Sharan Prakash Patil) ಅಭಿನಂದನೆ ಸಲ್ಲಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯವೆಂದು ವ್ಯಾಪಕ ಬೆಳವಣಿಗೆ ಹೊಂದಿದ್ದು, ಇಲಾಖೆ ಕಾರ್ಯ ನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ಕಾರಣಕ್ಕಾಗಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲೇ ಪ್ರಥಮ- ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ: ಸಿಎಂ ಘೋಷಣೆ

ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ. ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 350 ಕೋಟಿ ರೂ, ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ ನೆಪ್ರೊ ಯೂರಾಲಜಿ ಆಸ್ಪತ್ರೆ, 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲು ಮುಂದಾಗಿರುವುದು ಉತ್ತಮ ನಿರ್ಧಾರ ಎಂದು ಪಾಟೀಲ್ ಹೇಳಿದ್ದಾರೆ.

ಕಲಬುರಗಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ, ಬೆಂಗಳೂರು ಇವರ ತಾಂತ್ರಿಕ ನೆರವಿನೊಂದಿಗೆ ಸ್ಥಾಪನೆ. ಗದಗ, ಕೊಪ್ಪಳ ಹಾಗೂ ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ. ಅನುದಾನ ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರಿನ ನೆಪ್ರೊ ಯೂರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸೆ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೊಟಿಕ್ ಯಂತ್ರದ ಮೂಲಕ ಉತ್ತಮ ಚಿಕಿತ್ಸೆ ನೀಡಲು ಕ್ರಮ. ವೈದ್ಯಕೀಯ ಕಾಲೇಜಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 ಮಾಡೂಲರ್ ಓಟಿಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಮುಂದಾಗಿರುವುದು ಆಶಾದಾಯಕ ಬೆಳವಣಿಗೆ ಎಂದಿದ್ದಾರೆ.

ಗದಗ ವೈದ್ಯಕೀಯ ಸಂಸ್ಥೆಯಲ್ಲಿ ಕ್ಯಾಥ್ಲಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಯೂನಿಟ್ ಪ್ರಾರಂಭ, ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸಂಸ್ಥೆಗಳಲ್ಲಿ 64 ಅನೇಸ್ತೇಷಿಯಾ ವರ್ಕ್ ಸ್ಟೇಷನ್‍ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಕೆ, ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿರುವ ಹ್ಯೂಮನ್ ಮಿಲ್ಕ್ ಬ್ಯಾಂಕ್‍ಗಳನ್ನು ಇನ್ನು ಮುಂದೆ ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸ್ಥಾಪನೆ ಮಾಡಲು ಹೊರಟಿರುವುದು ಉತ್ತಮ ಬೆಳವಣಿಗೆ ಎಂದು ಪಾಟೀಲ್ ಹೇಳಿದ್ದಾರೆ.

ಕೊಡಗು ವೈದ್ಯಕೀಯ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗ, ಸೋಂಕುಗಳನ್ನು ಪತ್ತೆ ಹಚ್ಚಲು ವೈರಲ್ ರಿಸರ್ಚ್ ಮತ್ತು ಡಯಾಗ್ನಸ್ಟಿಕ್ ಲ್ಯಾಬರೋಟರಿ ನಿರ್ಮಾಣ, ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಗತ್ಯವಿರುವ ಹೊಸ ವೈದ್ಯಕೀಯ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ, ವಸತಿ ಗೃಹ ನಿರ್ಮಾಣ ಕಾರ್ಯ ಪೂರ್ಣಗೊಳಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆ.ಆರ್ ಆಸ್ಪತ್ರೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರರೋಗಿ ವಿಭಾಗದ ಕಟ್ಟಡ ನಿರ್ಮಾಣ ಮಾಡಲು ಮುಂದಾಗಿರುವುದು ಸ್ವಾಗತಾರ್ಹ ಎಂದು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು BIECಯಿಂದ ತುಮಕೂರಿಗೆ, ಏರ್‌ಪೋರ್ಟಿಂದ  ದೇವನಹಳ್ಳಿಗೆ ಮೆಟ್ರೋ ರೈಲು!

TAGGED:bengaluruKarnataka Budget 2024Sharan Prakash Patilsiddaramaiahಡಾ.ಶರಣಪ್ರಕಾಶ್ ಪಾಟೀಲ್ವೈದ್ಯಕೀಯ ಶಿಕ್ಷಣ ಇಲಾಖೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories
jayam ravi
ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ
Cinema Latest South cinema Top Stories
Darshan 3
ಸುಪ್ರೀಂ ಟೆನ್ಶನ್‌ ನಡ್ವೆಯೂ ʻಡೆವಿಲ್ʼ ಸಂಭ್ರಮಕ್ಕೆ ಸಜ್ಜಾದ ಡಿಬಾಸ್‌ ಫ್ಯಾನ್ಸ್
Cinema Latest Sandalwood Top Stories
Pavithra Gowda
ಫೋಟೋಶೂಟ್ ಮೂಡ್‌ನಲ್ಲಿ ಪವಿತ್ರಾ ಗೌಡ
Cinema Latest Top Stories
Ravi Dubey
ರಾಮ-ಲಕ್ಷ್ಮಣರ ಜೊತೆ `ರಾಮಾಯಣ’ ಸೃಷ್ಟಿಕರ್ತ!
Bollywood Cinema Latest

You Might Also Like

Belagavi DC
Belgaum

ಬೆಳಗಾವಿ | 30 ವರ್ಷದ ಹಿಂದೆ ಗುತ್ತಿಗೆದಾರನಿಗೆ ಸಿಗಬೇಕಿದ್ದ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಡಿಸಿ ಕಾರು ಜಪ್ತಿ

Public TV
By Public TV
1 hour ago
Jairam Ramesh
Latest

ಪಹಲ್ಗಾಮ್‌ ದಾಳಿ, ಆಪರೇಷನ್‌ ಸಿಂಧೂರದ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಲಿ: ಜೈರಾಮ್‌ ರಮೇಶ್‌ ಆಗ್ರಹ

Public TV
By Public TV
1 hour ago
Rummycircle
Districts

ಕೆಡಿಪಿ ಮೀಟಿಂಗ್‌ನಲ್ಲಿ ರಮ್ಮಿ ಆಡ್ತಿದ್ದ ಅರಣ್ಯಾಧಿಕಾರಿ – ಸಭೆಯಲ್ಲೇ ಗುಮ್ಮಿದ ಸಚಿವರು

Public TV
By Public TV
1 hour ago
GST 1
Bengaluru City

ಡಿಜಿಟಲ್ ಪೇಮೆಂಟ್ ಕೋಲಾಹಲ – ಲಕ್ಷ, ಲಕ್ಷ ಟ್ಯಾಕ್ಸ್ ನೋಟಿಸ್‌ ಕಂಡು ಹೌಹಾರಿದ ಜನ; ಕ್ಯಾಶ್‌ ವಹಿವಾಟಿಗೆ ದುಂಬಾಲು

Public TV
By Public TV
2 hours ago
BYRATHI BASAVARAJU
Bengaluru City

ಹೈಕೋರ್ಟ್ ಆದೇಶದಿಂದ ಅಡಕತ್ತರಿಯಲ್ಲಿ ಸಿಲುಕಿದ ಶಾಸಕ ಬೈರತಿ ಬಸವರಾಜ್

Public TV
By Public TV
3 hours ago
Santosh Lad
Districts

ಕೇಂದ್ರ ಬಿಜೆಪಿ ಐಸಿಯುನಲ್ಲಿದೆ, ಮೋದಿ ಏಕೆ ಬದಲಾವಣೆ ಆಗಬಾರದು – ಸಂತೋಷ್‌ ಲಾಡ್‌ ಪ್ರಶ್ನೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?