Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್ ಸಿನಿಮಾ ಹೆಸರಿನಲ್ಲಿ ಚಿತ್ರೋದ್ಯಮಕ್ಕೆ ಎಂಟ್ರಿ ಕೊಟ್ಟ ಖ್ಯಾತ ನಿರ್ಮಾಪಕನ ಪುತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದರ್ಶನ್ ಸಿನಿಮಾ ಹೆಸರಿನಲ್ಲಿ ಚಿತ್ರೋದ್ಯಮಕ್ಕೆ ಎಂಟ್ರಿ ಕೊಟ್ಟ ಖ್ಯಾತ ನಿರ್ಮಾಪಕನ ಪುತ್ರ

Cinema

ದರ್ಶನ್ ಸಿನಿಮಾ ಹೆಸರಿನಲ್ಲಿ ಚಿತ್ರೋದ್ಯಮಕ್ಕೆ ಎಂಟ್ರಿ ಕೊಟ್ಟ ಖ್ಯಾತ ನಿರ್ಮಾಪಕನ ಪುತ್ರ

Public TV
Last updated: February 21, 2024 8:11 am
Public TV
Share
2 Min Read
Majestic 2 3
SHARE

ನಟ ದರ್ಶನ್ ಗೆ ದಾಸ ಎಂಬ  ಹೆಸರು ಬಂದಿದ್ದೇ ಮೆಜೆಸ್ಟಿಕ್ ಚಿತ್ರದಿಂದ. 22 ವರ್ಷಗಳ ಹಿಂದೆ ತೆರೆಕಂಡು ದೊಡ್ಡ ದಾಖಲೆ ಬರೆದಿದ್ದ ಮೆಜೆಸ್ಟಿಕ್ ಸಿನಿಮಾ ನಟ ದರ್ಶನ್ ಗೆ ಒಳ್ಳೇ ಹೆಸರನ್ನೂ ತಂದುಕೊಟ್ಟಿತ್ತು. ಆ ಚಿತ್ರಕ್ಕೆ ಆರಂಭದಲ್ಲಿ ಕಾನ್ಸೆಪ್ಟ್ ಹೆಣೆದಿದ್ದ ರಾಮು ಅವರೇ ಈಗ ಮೆಜೆಸ್ಟಿಕ್ 2 ಹೆಸರಲ್ಲಿ ಚಿತ್ರ ನಿರ್ದೇಶಿಸಲು ಮುಂದಾಗಿದ್ದಾರೆ. ಮಹಾಶಿವರಾತ್ರಿಯ ಶುಭ ದಿನದಂದು ಆ ಚಿತ್ರ ಸೆಟ್ಟೇರಲು ಸಿದ್ದವಾಗಿದೆ. ಈ ಚಿತ್ರದ ಮೂಲಕ ಹಿರಿಯ ನಿರ್ಮಾಪಕ, ವಿತರಕ ಶಿಲ್ಪಾ ಶ್ರೀನಿವಾಸ್ (Shilpa Srinivas) ಅವರ  ಪುತ್ರ ಭರತ್  (Bharat)ನಾಯಕನಾಗಿ ಪರಿಚಯವಾಗುತ್ತಿದ್ದಾರೆ. ಅಮ್ಮಾ ಎಂಟರ್‌ ಪ್ರೈಸಸ್ ಮೂಲಕ  ಚಿತ್ರದುರ್ಗ ಮೂಲದ ಟಿ. ಆನಂದಪ್ಪ ಅವರು ಈ  ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.  ದಶಕಗಳಿಂದಲೂ ತಂತ್ರಜ್ಞನಾಗಿ ಕೆಲಸ ಮಾಡುತ್ತಿರುವ  ರಾಮು ಅವರು  ಈ  ಚಿತ್ರಕ್ಕೆ  ಕಥೆ ಚಿತ್ರಕಥೆ  ಬರೆದು ನಿರ್ದೇಶನ ಮಾಡುತ್ತಿದ್ದಾರೆ.  ಕಳೆದ ಸೋಮವಾರ ಮೆಜೆಸ್ಟಿಕ್ -2  (Majestic 2) ಚಿತ್ರದ ಟೈಟಲ್ ಅನಾವರಣ ಸಮಾರಂಭ ನೆರವೇರಿತು. ಈ ಸಂದರ್ಭದಲ್ಲಿ  ಚಿತ್ರರಂಗದ ಅನೇಕ ಸ್ನೇಹಿತರು ಹಾಜರಿದ್ದು ಶುಭ ಹಾರೈಸಿದರು. ಆರಂಭದಲ್ಲಿ   ಮಾತನಾಡಿದ ನಿರ್ಮಾಪಕ ಆನಂದಪ್ಪ ನಾನು ಈ ಹಿಂದೆ  ಪಿಂಕ್ ನೋಟ್ ಎಂಬ ಚಿತ್ರವನ್ನು ಆರಂಭಿಸಿದ್ದೆ, ಅದಾಗಲೇ ೯೦ರಷ್ಟು ಮುಗಿದಿದೆ. ಇದು ಎರಡನೇ ಚಿತ್ರ. ಸ್ನೇಹಿತ ರಾಮು ಬಹಳ ದಿನಗಳಿಂದ  ಈ ಕಥೆ ಚೆನ್ನಾಗಿದೆ ನೋಡಿ ಅಂತ ಹೇಳ್ತಾ ಇದ್ದರು, ಒಮ್ಮೆ ಕಥೆ ಕೇಳಿದೆ, ಇಷ್ಟವಾಯ್ತು, ಜನ ನಮ್ಮ ಸಿನಿಮಾ ನೋಡಿ ಅದರಲ್ಲಿ ಏನಾದರೂ ಆಯ್ಕೆ ಮಾಡಿಕೊಳ್ಳಬೇಕು, ಅಂಥ ಸಿನಿಮಾ ಮಾಡಿ ಎಂದೆ, ನಾವೆಲ್ಲ ಸೇರಿ ಒಳ್ಳೇ ಚಿತ್ರ ಮಾಡುತ್ತಿದ್ದೇವೆ, ನಿಮ್ಮೆಲ್ಲರ ಆಶೀರ್ವಾದ ಬೇಕು ಎಂದರು.

Majestic 2 2

ನಂತರ ಮಾತನಾಡಿದ ಶಿಲ್ಪಾ ಶ್ರೀನಿವಾಸ್, ನಾನು 1976ರಿಂದ ಚಿತ್ರರಂಗದಲ್ಲಿದ್ದೇನೆ, ಬಹುತೇಕ ಸ್ಟಾರ್‌ಗಳ  ಜೊತೆ 25 ಸಿನಿಮಾಗಳನ್ನು  ನಿರ್ಮಿಸಿದ್ದು, 500ಕ್ಕೂ ಹೆಚ್ಚು ಚಿತ್ರಗಳನ್ನು ವಿತರಿಸಿದ್ದೇನೆ.  ನನ್ನ ಮಗ ಭರತ್ ಮೊದಲ ಬಾರಿಗೆ ಹೀರೋ ಆಗ್ತಿದಾನೆ. ದೇವರ ರೂಪದಲ್ಲಿ ಆನಂದಪ್ಪ ಅವರನ್ನು ಕಳಿಸಿದ್ದಾನೆ. ನಿರ್ದೇಶಕ ರಾಮು, ಸಂಗೀತ ನಿರ್ದೇಶಕ ವಿನು ಮನಸು, ಛಾಯಾಗ್ರಾಹಕ ವೀನಸ್ ಮೂರ್ತಿ ಇವರೆಲ್ಲರ ಕಲ್ಪನೆಯಲ್ಲಿ  ಮೆಜೆಸ್ಟಿಕ್ ಚಿತ್ರ ಮೂಡಿಬರುತ್ತಿದೆ.  ನಮ್ಮ ಉಸಿರಲ್ಲಿ ಉಸಿರಾಗಿ, ಜೀವದಲ್ಲಿ ಜೀವವಾಗಿ, ಬೆರೆತು ಹೋಗಿರೋ  ಮಾಧ್ಯಮಮಿತ್ರರು, ಇದು ನಿಮ್ಮ ಸಿನಿಮಾ ಅಂತ ಚಿತ್ರಕ್ಕೆ ಆಶೀರ್ವಾದ ಮಾಡಿ ಎಂದು  ವಿನಂತಿಸಿಕೊಳ್ಳುತ್ತೇನೆ. 25 ವರ್ಷದ ಹಿಂದೆ ದರ್ಶನ್‌ರನ್ನು ಹೇಗೆ ಮೇಲಕ್ಕೆತ್ತಿದಿರೋ ಹಾಗೆ  ನಮ್ಮ ಪುತ್ರನನ್ನು ಹರಸಿ ಬೆಳೆಸಿ ಎಂದು ಮನವಿ ಮಾಡಿದರು.

Majestic 2 1

ನಿರ್ದೇಶಕ ರಾಮು ಮಾತನಾಡಿ ಆರಂಭದಲ್ಲಿ ನಾನು ಪಿ.ಎನ್.ಸತ್ಯ ಪ್ರೇಂ ಜೊತೆ ಕೆಲಸ ಮಾಡಿದ್ದೆ, ಮೆಜೆಸ್ಟಿಕ್ ಸ್ಕ್ರಿಪ್ಟ್ ಬರೆದಿದ್ದು ನಾನೇ, ನಂತರ ಸತ್ಯ ಅವರಜೊತೆ ಮನಸ್ತಾಪವಾಗಿ ನನ್ನನ್ನು ಬಿಟ್ಟು ಚಿತ್ರ ಮಾಡಿದರು. ನಾನು ಬೆಂಗಳೂರಿಗೆ ಬಂದಾಗ ಮೆಜೆಸ್ಟಿಕ್‌ನಲ್ಲಿ ನಡೀತಿರುವ ಘಟನೆಗಳನ್ನು ನೋಡಿದಾಗಲೇ ಈ ಟೈಟಲ್ ಹೊಳೆದಿತ್ತು, ಮೆಜೆಸ್ಟಿಕ್ ಸಿನಿಮಾ ನನ್ನ ಕನಸು, ಅದೀಗ ನನಸಾಗುತ್ತಿದೆ ಎಂದರು.

 

ನಾಯಕ ಭರತ್ ಮಾತನಾಡಿ ನಿರ್ದೇಶಕರು  ಈ ಕಥೆ, ಟೈಟಲ್  ಹೇಳಿದಾಗ  ತುಂಬಾ ಖುಷಿಯಾಯ್ತು. ನಾನು ದರ್ಶನ್ ಅವರ ಅಭಿಮಾನಿ. ಅವರು  ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಸಂದರ್ಭದಲ್ಲಿ ನಮ್ಮ ಸಿನಿಮಾ ಲಾಂಚ್ ಆಗ್ತಿದೆ. ಮರಿದಾಸನ ಪಾತ್ರಕ್ಕೆ  ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ ಎಂದರು, ನಂತರ ನಾಯಕಿ ಸಂಹಿತಾ ವಿನ್ಯಾ, ಸಂಗೀತ ನಿರ್ದೇಶಕ ವಿನು ಮನಸು, ಛಾಯಾಗ್ರಾಹಕ ವೀನಸ್ ಮೂರ್ತಿ, ಸ್ಟಂಟ್ ಮಾಸ್ಟರ್ ಚಿನ್ನಯ್ಯ ಚಿತ್ರದ ಕುರಿತಂತೆ ಮಾತನಾಡಿದರು.

TAGGED:BharatMajestic 2Shilpa Srinivasಭರತ್ಮೆಜೆಸ್ಟಿಕ್ 2ಶಿಲ್ಪಾ ಶ್ರೀನಿವಾಸ್
Share This Article
Facebook Whatsapp Whatsapp Telegram

Cinema news

Gilli 1
ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ
Cinema Latest Main Post Sandalwood TV Shows
Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows

You Might Also Like

Popular Jeans
Bellary

ಬಳ್ಳಾರಿ ಜೀನ್ಸ್‌ ಪಾರ್ಕ್‌ ನಿರ್ಮಾಣಕ್ಕೆ ಮತ್ತಷ್ಟು ವೇಗ – KIADB ನಿಂದ 154 ಎಕ್ರೆ ಜಮೀನು ಸ್ವಾಧೀನ

Public TV
By Public TV
1 minute ago
R Ashok
Bengaluru City

ಕಾಂಗ್ರೆಸ್ ಕರಾಳ ರೀತಿಯಲ್ಲಿ ಈ ಅಧಿವೇಶನವನ್ನ ನಡೆಸಿದೆ: ಆರ್ ಅಶೋಕ್

Public TV
By Public TV
1 minute ago
Delhi Police
Latest

ಗಣರಾಜೋತ್ಸವ ಹಿನ್ನೆಲೆ ದೆಹಲಿಯಲ್ಲಿ ಹೈಅಲರ್ಟ್‌ – ಅಪರಾಧಿಗಳ ಸುಳಿವು ಪತ್ತೆಗಾಗಿ ಪೊಲೀಸರಿಗೆ AI ಸ್ಮಾರ್ಟ್‌ ಕನ್ನಡಕ

Public TV
By Public TV
25 minutes ago
Muslim Man Hindu Lover
Crime

ಉತ್ತರ ಪ್ರದೇಶದಲ್ಲಿ ಹಿಂದೂ ಯುವತಿ, ಮುಸ್ಲಿಂ ಯುವಕ ಪ್ರೇಮಿಗಳ ಬರ್ಬರ ಹತ್ಯೆ

Public TV
By Public TV
31 minutes ago
Siddaramaiah 2 1
Bengaluru City

ಸಂವಿಧಾನದ ಉಲ್ಲಂಘನೆಯಾಗಿದೆ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ ತೀವ್ರ ಆಕ್ಷೇಪ

Public TV
By Public TV
53 minutes ago
Jammu Kashmir Terrorist Encounter
Latest

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ, ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?