Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲೆನಾಡನ್ನು ಬಿಟ್ಟು ಬಿಡದೆ ಕಾಡುತ್ತಿರುವ ಕೆಎಫ್‌ಡಿ – ಪ್ರಕೃತಿಯ ಮಡಿಲ ಮಕ್ಕಳ ಆತಂಕ ತಪ್ಪುವುದೆಂದು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಮಲೆನಾಡನ್ನು ಬಿಟ್ಟು ಬಿಡದೆ ಕಾಡುತ್ತಿರುವ ಕೆಎಫ್‌ಡಿ – ಪ್ರಕೃತಿಯ ಮಡಿಲ ಮಕ್ಕಳ ಆತಂಕ ತಪ್ಪುವುದೆಂದು?

Karnataka

ಮಲೆನಾಡನ್ನು ಬಿಟ್ಟು ಬಿಡದೆ ಕಾಡುತ್ತಿರುವ ಕೆಎಫ್‌ಡಿ – ಪ್ರಕೃತಿಯ ಮಡಿಲ ಮಕ್ಕಳ ಆತಂಕ ತಪ್ಪುವುದೆಂದು?

Public TV
Last updated: February 28, 2024 2:39 pm
Public TV
Share
3 Min Read
KFD
SHARE

ಮಲೆನಾಡಿಗರನ್ನು ಬಿಟ್ಟು ಬಿಡದೇ ಕಾಡುತ್ತಿರುವ ಕೆಎಫ್‌ಡಿ (Kyasanur Forest Diseas) ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಅದೇ ರೀತಿ ಈ ವರ್ಷವೂ ಮಲೆನಾಡಿನ ಜಿಲ್ಲೆಗಳಾದ ಉತ್ತರಕನ್ನಡ, ಶಿವಮೊಗ್ಗ (Shivamogga) ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಕೆಎಫ್‌ಡಿ ಹೆಚ್ಚಾಗುತ್ತಿದೆ. ಇದೀಗ ಕೆಎಫ್‌ಡಿ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ಮಲೆನಾಡಿಗರನ್ನು ಮತ್ತೆ ಆತಂಕಕ್ಕೆ ಒಳಪಡಿಸಿದೆ.

ಕೇವಲ ಆರೋಗ್ಯದ ಮೇಲಷ್ಟೇ ಅಲ್ಲದೇ, ಮಲೆನಾಡಿಗರ ಆರ್ಥಿಕತೆ, ಕೃಷಿ ಸೇರಿದಂತೆ ದಿನನಿತ್ಯದ ಕೆಲಸಗಳ ಮೇಲೆ ಕೆಎಫ್‌ಡಿ ತನ್ನ ಕರಿ ನೆರಳನ್ನು ಚೆಲ್ಲಿದೆ. ಈ ಮೂಲಕ ನೆಮ್ಮದಿಯ ಮಲೆನಾಡಿಗೆ ಆತಂಕದ ಅಲೆಯೊಂದ ಬಂದು ಅಪ್ಪಳಿಸಿದಂತಾಗಿದೆ. ಈ ವರ್ಷ ಜನವರಿಯಿಂದ ಇಲ್ಲಿಯವರೆಗೂ ಶಿವಮೊಗ್ಗದಲ್ಲಿ 39, ಉತ್ತರ ಕನ್ನಡದಲ್ಲಿ 43, ಚಿಕ್ಕಮಗಳೂರಿನಲ್ಲಿ 36 ಹಾಗೂ ಉಡುಪಿಯಲ್ಲಿ 1 ಕೆಎಫ್‌ಡಿ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. 2019ರ ಬಳಿಕ ಇಳಿಮುಖವಾಗಿದ್ದ ಕೆಎಫ್‌ಡಿ ಸೋಂಕು ಈ ಬಾರಿ ಹಠಾತ್‌ ಏರಿಕೆ ಕಂಡಿದೆ. ಉಡುಪಿ ಜಿಲ್ಲೆಯಲ್ಲಿ ನಾಲ್ಕು ವರ್ಷಗಳ ಬಳಿಕ ಈ ಕಾಯಿಲೆ ಕಾಣಿಸಿಕೊಂಡಿದೆ. ಈ ಹಿಂದೆ 2019ರಲ್ಲಿ ಸಿದ್ದಾಪುರ ಹಾಗೂ ಬೈಂದೂರಲ್ಲಿ ಇಬ್ಬರಿಗೆ ಕಾಣಿಸಿಕೊಂಡಿತ್ತು.

ರಾಜ್ಯದಲ್ಲಿ 120 ಸಕ್ರಿಯ ಮಂಗನ ಕಾಯಿಲೆ ಪ್ರಕರಣಗಳಿದ್ದು, ಈ ಬಾರಿ ಇದುವರೆಗೆ ನಾಲ್ವರು ಸಾವಿಗೀಡಾಗಿದ್ದಾರೆ.  ಶಿವಮೊಗ್ಗ ಹಾಗೂ ಚಿಕ್ಕಮಗಳೂರಲ್ಲಿ ತಲಾ ಒಂದು ಹಾಗೂ ಉತ್ತರ ಕನ್ನಡದಲ್ಲಿ ಇಬ್ಬರು ರೋಗದಿಂದ ಮೃತಪಟ್ಟಿದ್ದಾರೆ.

KFD2

ಏನಿದು ಕೆಎಫ್‌ಡಿ?: ಮಂಗನ ಜ್ವರವನ್ನು ಕ್ಯಾಸನೂರು ಫಾರೆಸ್ಟ್‌ ಡಿಸೀಸಸ್‌ (ಕೆಎಫ್‌ಡಿ) ಎನ್ನಲಾಗುತ್ತದೆ. ಈ ರೋಗವು  ಕೆಎಫ್‌ಡಿ ಸೋಂಕಿತ ಉಣ್ಣೆಗಳ ಕಡಿತದಿಂದ ಮಂಗಗಳಿಗೆ, ವಿಶೇಷವಾಗಿ ಲಾಂಗರ್‌ಗಳು ಮತ್ತು ಬಾನೆಟ್ ಮಕಾಕ್‌ಗಳಿಗೆ ಅರಣ್ಯ ಪ್ರದೇಶಗಳಲ್ಲಿ ಹರಡುತ್ತದೆ. ಸೋಂಕಿತ ಮಂಗಗಳು ಅರಣ್ಯ ಪ್ರದೇಶಗಳ ಮೂಲಕ ಚಲಿಸಿದಾಗ ಅವು ವೈರಸ್ ಇತರ ಉಣ್ಣೆಗಳಿಗೆ ಸಹ ಹರಡುತ್ತವೆ.

ಈ ಸೋಂಕಿತ ಉಣ್ಣೆ ಕಚ್ಚುವುದರಿಂದ ಹಾಗೂ ಸೋಂಕಿತ ಪ್ರಾಣಿಗಳ ಸಂಪರ್ಕದಿಂದ ಮನುಷ್ಯನಿಗೆ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಕಲುಷಿತ ವಸ್ತುಗಳನ್ನು ಸ್ಪರ್ಶಿಸುವ ಮೂಲಕ ಅಥವಾ ಸೋಂಕಿತ ಪ್ರಾಣಿಗಳಿಂದ ಪಾಶ್ಚರೀಕರಿಸದ ಹಾಲನ್ನು ಸೇವಿಸುವ ಮೂಲಕವೂ ಸೋಂಕು ಸಂಭವಿಸಬಹುದು. ಆದರೆ ಮನುಷ್ಯರಿಂದ ಮನುಷ್ಯರಿಗೆ ರೋಗ ಹರಡುವುದು ಅಪರೂಪ.

KFD3

ಮಂಗನ ಕಾಯಿಲೆ ಲಕ್ಷಣಗಳು: ಚಳಿ ಜ್ವರ, ತಲೆನೋವು, ಸ್ನಾಯು ಸೆಳತ, ವಾಂತಿ ಮತ್ತು ರಕ್ತಸ್ರಾವ, ತೀವ್ರತರವಾದ ಪ್ರಕರಣಗಳಲ್ಲಿ, ನರಮಂಡಲದ ಸಮಸ್ಯೆಗಳು ಎದುರಾಗುತ್ತದೆ. ಈ ಹಂತದಲ್ಲಿ ಪ್ಯಾರಾಸಿಟಮಲ್ ಮಾತ್ರೆ ಹೊರತಾಗಿ ಸ್ಟಿರಾಯ್ಡ್, ಡೈಕ್ಲೋಫಿನ್ ಚುಚ್ಚುಮದ್ದು ತೆಗೆದುಕೊಳ್ಳಬಾರದು ಎಂಬುದು ವೈದ್ಯರ ಸಲಹೆ.

ಮೊದಲ ಹಂತದಲ್ಲಿ ಚೇತರಿಸಿಕೊಳ್ಳದ ರೋಗಿಗಳಿಗೆ ಎರಡನೇ ಹಂತದಲ್ಲಿ ಬಿಳಿರಕ್ತ ಕಣಗಳು ಕಡಿಮೆಯಾಗಿ ತೀವ್ರ ರಕ್ತಸ್ರಾವವಾಗುತ್ತದೆ. ಈ ಹಂತದಲ್ಲಿ ಕಾಯಿಲೆ ಉಲ್ಬಣಗೊಂಡರೆ ಕಿಡ್ನಿ ವೈಫಲ್ಯ ಸೇರಿದಂತೆ ಅಂಗಾಂಗಗಳು ವೈಫಲ್ಯವಾಗಿ ರೋಗಿ ಮರಣ ಹೊಂದುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. 

ಕೆಎಫ್‌ಡಿ ಕಬಂಧ ಬಾಹು: ಐದು ವರ್ಷಗಳಲ್ಲಿ 24 ಜನ ಕೆಎಫ್‌ಡಿಯಿಂದ ಸಾವಿಗೀಡಾಗಿದ್ದಾರೆ. 2019ರಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 12 ಮಂದಿ ಕೆಎಫ್‌ಡಿ ಸೋಂಕಿಗೆ ಬಲಿಯಾಗಿದ್ದರು. ಅಲ್ಲದೇ 344 ಜನರಲ್ಲಿ ಸೋಂಕು ದೃಢಪಟ್ಟಿತ್ತು. ಉತ್ತರ ಕನ್ನಡ ಜಿಲ್ಲೆಯ 85 ಜನರಿಗೆ ಸೋಂಕು ಕಾಣಿಸಿಕೊಂಡಿತ್ತು. ಇದರಲ್ಲಿ 3 ಜನ ಸಾವಿಗೀಡಾಗಿದ್ದರು. ಉಡುಪಿಯಲ್ಲಿ ಇಬ್ಬರು, ಮೈಸೂರು, ಬೆಳಗಾವಿ, ಚಿಕ್ಕಮಗಳೂರು ಹಾಗೂ ಹಾವೇರಿಯಲ್ಲಿ ಕ್ರಮವಾಗಿ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇನ್ನೂ 2020ರಲ್ಲಿ ಶಿವಮೊಗ್ಗದಲ್ಲಿ 184 ಪ್ರಕರಣ ಕಾಣಿಸಿಕೊಂಡಿತ್ತು. ನಾಲ್ಕು ಜನ ಸಾವಿಗೀಡಾಗಿದ್ದರು.ಉತ್ತರ ಕನ್ನಡ ಜಿಲ್ಲೆಯಲ್ಲಿ 91 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಈ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದರು. ಚಿಕ್ಕಮಗಳೂರಿನಲ್ಲಿ 12 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. 2021ರಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 13, ಚಿಕ್ಕಮಗಳೂರು ಜಿಲ್ಲೆಯಲ್ಲಿ 2, ಉತ್ತರ ಕನ್ನಡ ಜಿಲ್ಲೆಯಲ್ಲಿ 8 ಪ್ರಕರಣಗಳು ಪತ್ತೆಯಾಗಿದ್ದವು. 2022ರಲ್ಲಿ ಶಿವಮೊಗ್ಗದಲ್ಲಿ 35 ಪಾಸಿಟಿವ್ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ 14 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿತ್ತು. ಎರಡೂ ಜಿಲ್ಲೆಗಳಲ್ಲಿ ಒಬ್ಬೊಬ್ಬರು ಸಾವನ್ನಪ್ಪಿದ್ದರು. 2023ರಲ್ಲಿ ಶಿವಮೊಗ್ಗ 15, ಚಿಕ್ಕಮಗಳೂರು 2 ಜನರಿಗೆ ಸೋಕು ಕಾಣಿಸಿಕೊಂಡಿತ್ತು.

ಇನ್ನೂ ಇತ್ತೀಚೆಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಅವರು, ಒಂದು ವರ್ಷದೊಳಗೆ ಸೂಕ್ತ ಔಷಧವನ್ನು ಸರ್ಕಾರ ಒದಗಿಸಲಿದೆ ಎಂದು ಭರವಸೆಯನ್ನು ನೀಡಿದ್ದರು.

TAGGED:dinesh gundu raohealthhealth departmentKFDKyasanur Forest Diseaseshivamoggaಕೆಎಫ್‍ಡಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

international oil smuggling racket
Latest

ಅಂತಾರಾಷ್ಟ್ರೀಯ ತೈಲ ಕಳ್ಳಸಾಗಣೆ ದಂಧೆ ಬಯಲು – ಸಮುದ್ರದಲ್ಲಿ ಅಕ್ರಮವಾಗಿ ತೈಲ ಮಾರಾಟ ಮಾಡುತ್ತಿದ್ದ ಹಡಗುಗಳು ವಶಕ್ಕೆ

Public TV
By Public TV
10 minutes ago
puc student drown while swimming in hassan
Crime

ಹಾಸನ | ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು

Public TV
By Public TV
56 minutes ago
UP teacher beats student
Latest

ಹೋಂವರ್ಕ್ ಮಾಡದ ಮಗುವಿಗೆ ನೂರವೈತ್ತು ಬಾರಿ ಥಳಿಸಿದ ಶಿಕ್ಷಕ

Public TV
By Public TV
1 hour ago
Bengaluru Airport
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟಿ ಕೋಟಿ ಮೌಲ್ಯದ ಗಾಂಜಾ ವಶ

Public TV
By Public TV
2 hours ago
SR Vishwanath
Bengaluru City

ಮೆಟ್ರೋ ಟಿಕೆಟ್ ದರ ರಾಜ್ಯ ಸರ್ಕಾರ ಹಿಂಪಡೆಯಬೇಕು: ಎಸ್.ಆರ್‌.ವಿಶ್ವನಾಥ್

Public TV
By Public TV
2 hours ago
C.T. Ravi
Bengaluru City

ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಸಿ.ಟಿ.ರವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?