Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಡ್ಡಾಯ ಕನ್ನಡ ನಾಮಫಲಕ ಗಡುವು ಒಂದು ದಿನ ವಿಸ್ತರಣೆ

Public TV
Last updated: February 28, 2024 5:35 pm
Public TV
Share
2 Min Read
Kannada Name Board
SHARE

– ನಾಳೆಯೊಳಗೆ ನಾಮಫಲಕ ಹಾಕದಿದ್ದರೆ ನಾವೇ ತೆರವು ಮಾಡ್ತೀವಿ
– ಅಂಗಡಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಎಚ್ಚರಿಕೆ

ಬೆಂಗಳೂರು: ಕಡ್ಡಾಯ ಕನ್ನಡ ನಾಮಫಲಕ (Kannada Name Board) ಅಳವಡಿಕೆಗೆ ಇಂದು ಕೊನೆಯ ದಿನವಾಗಿದ್ದು, ಈ ಗಡುವನ್ನು ಒಂದು ದಿನ ವಿಸ್ತರಣೆ ಮಾಡಿ ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಆದೇಶ ಹೊರಡಿಸಿದ್ದಾರೆ.

ಇಂದು ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಗಡುವು ನೀಡಲಾಗಿತ್ತು. ಆದರೆ ಇದನ್ನು ಕಮೀಷನರ್ ಒಂದು ದಿನ ವಿಸ್ತರಣೆ ಮಾಡಿದ್ದಾರೆ. 3,000 ಅಂಗಡಿಗಳು ಇನ್ನೂ ಕನ್ನಡ ನಾಮಫಲಕ ಹಾಕಿಲ್ಲ. ನಾಳೆಯೊಳಗೆ (ಫೆ.29) ನಾಮಫಲಕ ಹಾಕದಿದ್ದರೆ ನಾವೇ ತೆರವು ಮಾಡುತ್ತೇವೆ. ಕೂಡಲೇ ನಾಮಫಲಕ ಬದಲಾಯಿಸಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ಕೇಸ್‌ – ಅಖಿಲೇಶ್‌ ಯಾದವ್‌ಗೆ ಸಿಬಿಐ ಸಮನ್ಸ್‌

ಕಡ್ಡಾಯ ಕನ್ನಡ ನಾಮಫಲಕ ಬಳಸದವರಿಗೆ ಮತ್ತೊಂದು ದಿನ ಅವಕಾಶ ನೀಡಲಾಗಿದೆ. ನಾಳೆ ಸಂಜೆಯವರೆಗೆ ನಾಮಫಲಕ ಬದಲಾವಣೆಗೆ ಅವಕಾಶ ನೀಡಿದ್ದು, ನಾಳೆಯೊಳಗೆ ಬದಲಾಯಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ಕೊಡಲಾಗಿದೆ. ಈಗಾಗಲೇ 90% ರಷ್ಟು ನಾಮಫಲಕ ಬದಲಾಗಿದೆ. ಇನ್ನು ಉಳಿದಿರೋದು 3 ಸಾವಿರ ನಾಮಫಲಕ ಮಾತ್ರ. ಅವರು ನಾಳೆ ಸಂಜೆಯೊಳಗೆ ಬದಲಾಯಿಸಬೇಕು. ಕೆಲವು ಅಂತಾರಾಷ್ಟ್ರೀಯ ಕಂಪನಿಗಳು ಹಾಗೂ ಎಸ್‌ಬಿಐ, ಕೆನರಾ ಬ್ಯಾಂಕ್ ಮನವಿ ಕೊಟ್ಟಿವೆ. ನಾಮಫಲಕ ಅಳವಡಿಕೆಗೆ ಮತ್ತಷ್ಟು ಗಡುವು ಕೇಳಿದ್ದಾರೆ. ಈ ಬಗ್ಗೆ ನಾಳೆ ಸಂಜೆ ತೀರ್ಮಾನ ಮಾಡುತ್ತೇವೆ ಎಂದು ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರದಲ್ಲಿ ವಿದೇಶದಲ್ಲಿ ನೆಲೆಸಿರೋ ಭಾರತೀಯರಿಗೂ ರಕ್ಷಣೆ ಸಿಕ್ತಿದೆ: ಜೈಶಂಕರ್ ಶ್ಲಾಘನೆ

ಇನ್ನು ಈ ಕುರಿತು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಮಾತನಾಡಿದ್ದು, ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಮೂಲಕ ಬಿಬಿಎಂಪಿ ಹಾಗೂ ಸರ್ಕಾರ ನಾಮಫಲಕ ಜಾರಿಗೊಳಿಸಲು ಇವತ್ತಿನವರೆಗೂ ಗಡುವು ಕೇಳಿತ್ತು. ಒಟ್ಟು 50,216ಗಳಲ್ಲಿ 40,600 ಉದ್ಯಮಿಗಳಿಗೆ ನೋಟಿಸ್ ಕೊಟ್ಟಿದ್ದೇವೆ. 3,600 ಉದ್ಯಮಿಗಳು ಕನ್ನಡ ನಾಮಫಲಕ ಹಾಕಿಕೊಳ್ಳಬೇಕು. ಒಂದು ವೇಳೆ ನಾಳೆಯೊಳಗೆ ಕನ್ನಡ ನಾಮಫಲಕ ಜಾರಿಯಾಗದಿದ್ದರೆ ಅವರ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಬಿಬಿಎಂಪಿ ಕಮೀಷನರ್ ಹೇಳಿದ್ದಾರೆ. 100% ಕನ್ನಡೀಕರಣ ಆಗದಿದ್ದರೇ ಮತ್ತೆ ಬೀದಿಗೆ ಇಳಿಯುತ್ತೇವೆ ಎಂದರು. ಇದನ್ನೂ ಓದಿ: ಲೋಕಸಭಾ ಚುನಾವಣೆಗೂ ಮುನ್ನ I.N.D.I.A ಒಕ್ಕೂಟದಲ್ಲಿ ಒಡಕು – ಚೂರನ್ನು ಮತ್ತೆ ಜೋಡಿಸುತ್ತಾ ಕಾಂಗ್ರೆಸ್‌?

ಇದು ಬೆಂಗಳೂರಿಗೆ ಮಾತ್ರ ಸೀಮಿತವಾಗಬಾರದು. ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಕನ್ನಡ ನಾಮಫಲಕಗಳು ಇರಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿ ಕರವೇ ಕಾರ್ಯಕರ್ತರು ಬೀದಿಗಿಳಿಯುತ್ತಾರೆ. ಬೆಂಗಳೂರಲ್ಲಿ 3,500-4,000 ಉದ್ಯಮಿಗಳು ಕನ್ನಡ ಬಳಸದೇ ಇರೋರು ನಾಮಫಲಕದಲ್ಲಿ 60% ಕನ್ನಡ ನಾಮಫಲಕ ಹಾಕಬೇಕು. ನುಡಿದಂತೆ ನಡೆಯದಿದ್ದರೇ, ಕನ್ನಡ ಬಳಸದೇ ಇದ್ದರೇ ಮತ್ತೆ ಬೆಂಗಳೂರಲ್ಲಿ ಕರವೇ ಕಾರ್ಯಕರ್ತರು ಬೀದಿಗೆ ಇಳಿಯುತ್ತೇವೆ. ನಾಮಫಲಕ ಹಾಕದೇ ಇರೋರ ಮೇಲೆ ಮಾರ್ಚ್ 1 ರವರೆಗೂ ಬಿಬಿಎಂಪಿ ಯಾವ ಕ್ರಮ ಕೈಗೊಳ್ಳುತ್ತದೆ ಎಂದು ಕಾದುನೋಡುತ್ತೇವೆ. ಬಿಬಿಎಂಪಿಯಿಂದ ಯಾವುದೇ ಕ್ರಮ ಆಗದಿದ್ದರೇ ಮತ್ತೆ ಮಾರ್ಚ್ 5 ರಂದು ಬೀದಿಗಿಳಿಯುತ್ತೇವೆ. ಮಾರ್ಚ್ 5 ರಂದು ಬಿಬಿಎಂಪಿ ವಿರುದ್ಧ ಕರವೇ ಪ್ರೊಟೆಸ್ಟ್ ಮಾಡುವುದಾಗಿ ನಾರಾಯಣ ಗೌಡರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶ: 15 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಸ್ಪೀಕರ್‌

TAGGED:bbmpbengalurukannada name boardKarnataka rakshana vedikenarayana gowdatushar girinathಕನ್ನಡ ನಾಮಫಲಕಕರ್ನಾಟಕ ರಕ್ಷಣಾ ವೇದಿಕೆತುಷಾರ್‌ ಗಿರಿನಾಥ್‌ನಾರಾಯಣ ಗೌಡಬಿಬಿಎಂಪಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

mrunal thakur
ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!
3 hours ago
aishwarya rai 1 2
‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!
7 hours ago
pranitha subhash
ಕಾನ್ ಚಿತ್ರೋತ್ಸವದಲ್ಲಿ ಪ್ರಣಿತಾ ಧರಿಸಿದ್ದ ವಾಚ್ ಬೆಲೆ ಕೇಳಿ ಫ್ಯಾನ್ಸ್ ಶಾಕ್!
7 hours ago
rukmini vasanth
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
9 hours ago

You Might Also Like

RCB Fans
Cricket

ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲೋವರೆಗೂ ನಾನು ಮದುವೆಯಾಗಲ್ಲ: ಫಲಕ ಪ್ರದರ್ಶಿಸಿದ ಅಭಿಮಾನಿ

Public TV
By Public TV
14 minutes ago
RCB Playoffs
Cricket

IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

Public TV
By Public TV
15 minutes ago
Weather 1
Bengaluru City

ಬೆಂಗಳೂರು | ಧಾರಾಕಾರ ಮಳೆಯಿಂದಾಗಿ ಬೆಸ್ಕಾಂಗೆ 3.54 ಕೋಟಿ ನಷ್ಟ

Public TV
By Public TV
28 minutes ago
Phil Salt
Cricket

ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

Public TV
By Public TV
33 minutes ago
virat kohli rcb fans
Cricket

ಬೆಂಗಳೂರಲ್ಲಿ ಮಿಸ್‌.. ಕೊಹ್ಲಿಗೆ ಲಕ್ನೋದಲ್ಲಿ ಸಿಕ್ತು ಆರ್‌ಸಿಬಿ ಅಭಿಮಾನಿಗಳಿಂದ ‘ಟೆಸ್ಟ್‌ ಫೇರ್‌ವೆಲ್‌’

Public TV
By Public TV
40 minutes ago
police station
Belgaum

ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?