Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಹೊಸದಾಗಿ ಮಂಡ್ಯದ ಗಂಡು ರೆಡಿ ಮಾಡಿದ್ದೇವೆ: ಡಿಕೆಶಿ

Public TV
Last updated: March 10, 2024 2:54 pm
Public TV
Share
3 Min Read
MANDYA DK SHIVAKUMAR
SHARE

– ಸಂಸದೆ ಸುಮಲತಾಗೆ ಟಾಂಗ್

ಮಂಡ್ಯ: ಸಕ್ಕರೆ ನಾಡಿನ ಲೋಕಸಭಾ ಕ್ಷೇತ್ರಕ್ಕೆ ಹೊಸದಾಗಿ ಮಂಡ್ಯದ ಗಂಡು ರೆಡಿ ಮಾಡಿದ್ದೇವೆ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ಅವರು ತಮ್ಮ ಅಭ್ಯರ್ಥಿಯನ್ನು ಪರಿಚಯಿಸಿದ್ದಾರೆ.

ಮಂಡ್ಯದ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಭಾಷಣದ ಆರಂಭದಲ್ಲೇ ಸ್ಟಾರ್ ಚಂದ್ರು ಅವರನ್ನು ಪರಿಚಯ ಮಾಡಿಕೊಟ್ಟರು. ಯಾರು ಅಂತಾ ನಿಮಗೆಲ್ಲ ಗೊತ್ತಲ್ವಾ?. ಸ್ಟಾರ್ ಚಂದ್ರು ಅವರು ಅಂತಾ ಪರಿಚಯಿಸಿದರು. ಈ ಮೂಲಕ ಸ್ಟಾರ್ ಚಂದ್ರು (Star Chandru) ಅವರನ್ನ ಮಂಡ್ಯದ ಗಂಡು ಎಂದು ಡಿಕೆಶಿ ಬಣ್ಣಿಸಿದರು. ಡಿಕೆಶಿ ಪರಿಚಯಿಸ್ತಿದ್ದಂತೆ ಸ್ಟಾರ್ ಚಂದ್ರು ಅವರು ಎದ್ದು ನಿಂತು ಕೈ ಮುಗಿದು ನಮಸ್ಕರಿಸಿದರು.

MANDYA DK SHIVAKUMAR 2

ತೆನೆ ಬಿಸಾಕಿ ಕಮಲ ತಬ್ಬಿದ ಕುಮಾರಣ್ಣ: ನಾನು, ಸಿದ್ದರಾಮಯ್ಯ ನಿಮ್ಮಿಂದ ಜೈಕಾರ, ಹೂ ಹಾರ ಹಾಕಿಸಿಕೊಳ್ಳಲು ಬಂದಿಲ್ಲ. 5 ಗ್ಯಾರಂಟಿ ಅನುಷ್ಠಾನಕ್ಕೆ ಕಾರಣಕರ್ತರಾದ ನಿಮಗೆ ಧನ್ಯವಾದ ಹೇಳಲು ಬಂದಿದ್ದೇವೆ. ದೇವರು ವರವನ್ನು ಕೊಡಲ್ಲ, ಶಾಪವನ್ನು ಕೊಡಲ್ಲ ಅವಕಾಶ ಮಾತ್ರ ಕೊಡುತ್ತಾನೆ. ನೀವು ಕೊಟ್ಟ ಅವಕಾಶದಿಂದ ದೇಶಕ್ಕೆ ಮಾದರಿ ಆಡಳಿತ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಎಂದಿದ್ದೆ. 5 ಗ್ಯಾರಂಟಿ ನೋಡಿ ಅರಳಿದ ಕಮಲ ಮುದುಡಿತು. ಕುಮಾರಣ್ಣ ತೆನೆ ಬಿಸಾಕಿ ಕಮಲ ತಬ್ಬಿದರು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಪ್ರತಾಪ್ ಸಿಂಹ 10 ವರ್ಷದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ, ಟಿಕೆಟ್ ಸಿಗುವ ವಿಶ್ವಾಸವಿದೆ: ಜಿಟಿಡಿ

BJP JDS CON

ಕೃಷ್ಣನ‌ ತಂತ್ರ ಇದ್ರೆ ಯಶಸ್ಸು: ತಾಯಂದಿರ ಮೊಗದಲ್ಲಿ ನಗು ಕಾಣುತ್ತಿದೆ. ಗ್ಯಾರಂಟಿ ಯೋಜನೆಗಳು ಬಳಕೆ ಆಗುತ್ತಿವೆ. ಫ್ರೀಯಾಗಿ ಬಸ್‌ನಲ್ಲಿ ಓಡಾಡುತ್ತಿದ್ದೀರಾ?. ಇದೇ ವೇಳೆ 2000 ಸಾವಿರ ಬರ್ತಿದೆಯಾ ಎಂದು ಕೇಳಿದರು. ನಿಮ್ಮ‌ ಹೆಂಡತಿಯರಿಗೂ 2000 ಬರ್ತಿದೆ ಅಲ್ವಾ ಕೈ ಎತ್ತಿ ಎಂದು ಹಾಸ್ಯ ಚಟಾಕಿ ಹಾರಿಸಿದ ಡಿಕೆ, ಇಂತಹ ಕಾರ್ಯಕ್ರಮ ಮಾಡಿದ್ದು ಕುಮಾರಸ್ವಾಮಿ, ಯಡಿಯೂರಪ್ಪ ಅಲ್ಲ. ಗ್ಯಾರಂಟಿ ಯೋಜನೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ನುಡಿದಂತೆ ನಡೆದದ್ದು ಕಾಂಗ್ರೆಸ್ ಸರ್ಕಾರ. ಧರ್ಮರಾಯ ಧರ್ಮತ್ವ, ಕರ್ಣನ ದಾನ, ಅರ್ಜುನ ಗುರಿ, ಕೃಷ್ಣನ‌ ತಂತ್ರ ಇದ್ರೆ ಯಶಸ್ಸು ಎಂದು ಹೇಳಿದರು.

ರೈತರೇ ಆತ್ಮಸಾಕ್ಷಿ ಮುಟ್ಟಿ ಹೇಳಿ: ಇವತ್ತಿಗೆ ಕೆಪಿಸಿಸಿ ಅಧ್ಯಕ್ಷನಾಗಿ 4 ವರ್ಷ ತುಂಬಿದೆ. ಖಾಲಿ ಇದ್ದ ಮಂಡ್ಯ ಜಿಲ್ಲೆಯಲ್ಲಿ ಅತೀ ಹೆಚ್ಚು ಕಾಂಗ್ರೆಸ್ ಶಾಸಕರು ಗೆದ್ದಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಹೇಳಿ. ಕೆರೆ ತುಂಬಿಸಲು, ನಾಲೆ ಅಭಿವೃದ್ಧಿಗೆ 2000 ಕೋಟಿ ಮಂಜೂರು. KRS ಪ್ರವಾಸಿ ಕೇಂದ್ರ ಮಾಡಲು ತೀರ್ಮಾನ. ರೈತರ ಬದುಕು, ನೀರಿಗಾಗಿ ಮೇಕೆದಾಟು ಯೋಜನೆ. ಮೇಕೆದಾಟು ಅನುಷ್ಠಾನ ಆದರೆ ಕಷ್ಟಕಾಲದಲ್ಲಿ ಸಹಕಾರಿ. ಬಿಜೆಪಿ, ಜೆಡಿಎಸ್‌ ಸರ್ಕಾರ ಇದ್ದಾಗ ಇದ್ಯಾವುದನ್ನು ಮಾಡಲಿಲ್ಲ. ರೈತರಿದ್ದೀರಾ ನಿಮ್ಮ ಬೆಳೆಗಳನ್ನು ಉಳಿಸಿದ್ದೇವೆ, ಆತ್ಮಸಾಕ್ಷಿ ಮುಟ್ಟಿ ಹೇಳಿ ಎಂದರು.

MANDYA DK SHIVAKUMAR 1

ಅಂಬರೀಶ್‌ ಹೆಸರಲ್ಲಿ ರಸ್ತೆ: ಇವತ್ತು ನಂಟಸ್ಥನ ಮಾಡಿಕೊಂಡು ಓಡಾಡುವ ಜೆಡಿಎಸ್‌-ಬಿಜೆಪಿ (JDS- BJP) ಏನು ಮಾಡಿದ್ದಾರೆ. ದೇವೇಗೌಡರು ಇವತ್ತು ಅಯ್ಯಯ್ಯೋ ಎಂದು ಕಣ್ಣೀರು ಹಾಕುತ್ತಿದ್ದಾರೆ. ನಿಮ್ಮ ಕಣ್ಣೀರು ನಿಮ್ಮ‌ ಮನೆಗೆ ಹೊರತು ರಾಜ್ಯಕ್ಕಲ್ಲ ದೇವೇಗೌಡರೇ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರನ್ನು ಉಳಿಸಲು ಗ್ಯಾರಂಟಿ ಯೋಜನೆ. ನಿಮ್ಮ‌ ಋಣ ತೀರಿಸಿದ ಸಮಾಧಾನ ನಮಗಿದೆ. ಅಂಬರೀಶ್ ನಮ್ಮ ಪಕ್ಷದಲ್ಲಿ ಮಂತ್ರಿಯಾಗಿದ್ದರು. ಅಂಬರೀಶ್ (Ambareesh) ಅವರ ಹೆಸರಲ್ಲಿ ರಸ್ತೆ ಮಾಡುತ್ತೇವೆ. ಪ್ರಾಣ ಬಿಡುವಾಗ ಕಾಂಗ್ರೆಸ್ಸಿಗರಾಗಿ ಬಿಟ್ರು. ಇದೆಲ್ಲಾ ನಿಮ್ಮ ತಲೇಲಿ ಇರಲಿ. ಅಂಬರೀಶ್ ಸ್ನೇಹಿತರನ್ನೇ ಅಭ್ಯರ್ಥಿ ಮಾಡಿದ್ದೇವೆ. ಸೂರ್ಯ ಚಂದ್ರರಷ್ಟೇ ಸ್ಟಾರ್ ಗೆಲುವು ಸತ್ಯ. ನಿಜತಾನೇ ಅಮ್ಮಾ, ಅಕ್ಕಾ ಎಂದು ಡಿಕೆಶಿ ಮತಯಾಚಿಸುವ ಮೂಲಕ ಸಂಸದೆ‌ ಸುಮಲತಾಗೆ ಡಿಸಿಎಂ‌ ಡಿಕೆಶಿ ಟಾಂಗ್ ಕೊಟ್ಟರು.

TAGGED:bjpcongressDK Shivakumarjdsmandyastar chandruSumalatha Ambareeshಕಾಂಗ್ರೆಸ್ಜೆಡಿಎಸ್ಡಿಕೆ ಶಿವಕುಮಾರ್ಬಿಜೆಪಿಮಂಡ್ಯಸುಮಲತಾ ಅಂಬರೀಶ್ಸ್ಟಾರ್‌ ಚಂದ್ರು
Share This Article
Facebook Whatsapp Whatsapp Telegram

Cinema Updates

Darshans fans misbehave Case Pratham allegations Company Fans Association Clarification
ಕುಡಿದು ಗಲಾಟೆ ಮಾಡಿ ಖಾರ ಬನ್ ತಿಂದ ಕೇಸ್‌ ಇದು – ಪ್ರಥಮ್‌ಗೆ ಡಿ ಕಂಪನಿ ತಿರುಗೇಟು
Bengaluru City Cinema Karnataka Latest Main Post
ramya 4
ನಂಬರ್ ಇಲ್ಲ, ಸಂಪರ್ಕದಲ್ಲೂ ಇಲ್ಲ, ದರ್ಶನ್‌ಗೆ 100% ಜವಾಬ್ದಾರಿ ಇದೆ: ರಮ್ಯಾ
Cinema Crime Latest Main Post Sandalwood
ramya 2
ರೇಣುಕಾಸ್ವಾಮಿಗೂ ಇವ್ರಿಗೂ ಏನ್ ವ್ಯತ್ಯಾಸ? – `ಡಿ’ ಬಾಸ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು
Bengaluru City Cinema Crime Latest Main Post Sandalwood
Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood

You Might Also Like

AYYANA GOWDA
Chamarajanagar

ಚಾಮರಾಜನಗರ | ಉದ್ಯಮಿಯನ್ನು ಲಾಡ್ಜ್‌ಗೆ ಕರೆಸಿ ರೈಡ್‌ – 3.70 ಲಕ್ಷ ದೋಚಿ ಪರಾರಿಯಾದ ಪಿಎಸ್ಐಗಾಗಿ ಶೋಧ!

Public TV
By Public TV
3 minutes ago
Dharmasthala 5
Dakshina Kannada

ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – 13 ಸ್ಥಳ ಗುರುತು ಮಾಡಿದ ದೂರುದಾರ

Public TV
By Public TV
18 minutes ago
Lorry collides with car two dead on the spot three seriously injured Siruguppa 2
Bellary

ಸಿರುಗುಪ್ಪ| ಕಾರಿಗೆ ಲಾರಿ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

Public TV
By Public TV
22 minutes ago
CHIDAMBARAM
Latest

ಪಹಲ್ಗಾಮ್‍ ದಾಳಿ ಉಗ್ರರು ಪಾಕ್‌ನಿಂದ ಬಂದವರಲ್ಲ: ಚಿದಂಬರಂ ಕ್ಲೀನ್‍ಚಿಟ್

Public TV
By Public TV
55 minutes ago
Urea
Bengaluru City

ರಸಗೊಬ್ಬರ ಪೂರೈಕೆಗೆ ರಾಜ್ಯದಿಂದ 6 ಬಾರಿ ಮನವಿ – ದಿಢೀರ್ ಕೊರತೆಗೆ ಕಾರಣವೇನು?

Public TV
By Public TV
2 hours ago
N R Gnanamurthy
Bengaluru City

ಕೋಲಾರದ ಹರಿಕಥೆ ವಿದ್ವಾನ್ ಎನ್.ಆರ್. ಜ್ಞಾನಮೂರ್ತಿ ಬೆಂಗಳೂರಿನಲ್ಲಿ ನಿಧನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?