Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪೇಕ್ಷೆ ತಪ್ಪಲ್ಲ, ಅವಮಾನ ಮಾಡಿ ಟಿಕೆಟ್ ಕೇಳಬಾರದು- ಸಿಟಿ ರವಿ ವಿರುದ್ಧ ಶೋಭಾ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಪೇಕ್ಷೆ ತಪ್ಪಲ್ಲ, ಅವಮಾನ ಮಾಡಿ ಟಿಕೆಟ್ ಕೇಳಬಾರದು- ಸಿಟಿ ರವಿ ವಿರುದ್ಧ ಶೋಭಾ ಕಿಡಿ

Districts

ಅಪೇಕ್ಷೆ ತಪ್ಪಲ್ಲ, ಅವಮಾನ ಮಾಡಿ ಟಿಕೆಟ್ ಕೇಳಬಾರದು- ಸಿಟಿ ರವಿ ವಿರುದ್ಧ ಶೋಭಾ ಕಿಡಿ

Public TV
Last updated: March 13, 2024 12:46 pm
Public TV
Share
2 Min Read
CT RAVI SHOBHA KARANDLAJE
SHARE

ವಿಜಯಪುರ: ಸಿ.ಟಿ ರವಿ ಟಿಕೆಟ್ ಅಪೇಕ್ಷೆ ತಪ್ಪಲ್ಲ, ಆದರೆ ಅವಮಾನ ಮಾಡಿ ಟಿಕೆಟ್ ಕೇಳಬಾರದು. ಸೋಲನ್ನು ಇನ್ನೊಬ್ಬರ ಮೇಲೆ ಹೊರಿಸಬಾರದು. ಕಾರ್ಯಕರ್ತರು ನನ್ನ ವಿರೋಧ ಮಾಡ್ತಿಲ್ಲ. ಒಂದು ಗುಂಪು ಮಾತ್ರ ವಿರೋಧ ಮಾಡ್ತಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದರು.

ಟಿಕೆಟ್ ಗೊಂದಲ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಟಿಕೆಟ್ ವಿಚಾರದಲ್ಲಿ ಗೊಂದಲ ಇರೋದು ನಿಜ. ನಮ್ಮದು ಸಂಘ ಪರಿವಾರ ಗಟ್ಟಿ ಇರುವ ಜಿಲ್ಲೆ. ಯಾರಿಗೆ ಟಿಕೆಟ್ ಕೊಟ್ಟರು ಗೆಲ್ಲಬಹುದು. ಹೀಗಾಗಿ ಬೇರೆಯವರು ಟಿಕೆಟ್ ಕೇಳ್ತಿದ್ದಾರೆ. ನನಗೆ ಎರಡು ಬಾರಿ ಟಿಕೆಟ್ ಕೊಟ್ಟಿದ್ದಾರೆ. ಇನ್ನೊಬ್ಬರಿಗೆ ಅವಮಾನ ಮಾಡಿ ಟಿಕೆಟ್ ಕೇಳಬಾರದು. ಅದು ನನ್ನ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದು ತಮ್ಮ ವಿರೋಧಿಗಳ ವಿರುದ್ಧ ಕಿಡಿಕಾರಿದರು.

ಟಿಕೆಟ್ ತೆಗೆದುಕೊಳ್ಳಲು ನನ್ನ ವಿರುದ್ಧ ಷಡ್ಯಂತ್ರ ಮಾಡ್ತಿದ್ದಾರೆ. ವ್ಯವಸ್ಥಿತವಾಗಿ ಒಂದು ಗುಂಪು ವಿರೋಧ ಮಾಡ್ತಿದೆ. ಇದರಿಂದ ನಾನು ವಿಚಲಿತಳಾಗಿಲ್ಲ. ಸಿ.ಟಿ ರವಿ (CT Ravi) ಅವರು ಟಿಕೆಟ್ ಗೆ ಅಪೇಕ್ಷೆ ಪಟ್ಟರೂ ತಪ್ಪಲ್ಲ. ಸಿ.ಟಿ ರವಿ ಟಿಕೆಟ್ ಕೇಳಿರೋದು ನಿಜ. ಕಾರ್ಯಕರ್ತರು ನನ್ನ ವಿರೋಧ ಮಾಡ್ತಿಲ್ಲ, ಒಂದು ಗುಂಪು ವಿರೋಧ ಮಾಡ್ತಿದೆ ಎಂದು ಇದೇ ವೇಳೆ ಶೋಭಾ ಕರಂದ್ಲಾಜೆ ಬೇಸರ ಹೊರಹಾಕಿದರು.

NARENDRA MODI 4

ಈ ಬಾರಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ಬಿಜೆಪಿ (BJP) ಗೆಲ್ಲಲಿದೆ. ಮತದಾರರು ಮೋದಿಯವರನ್ನ (Narendra Modi) ಗೆಲ್ಲಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಅಭಿವೃದ್ಧಿ ಆಧಾರದ ಮೇಲೆ ಮತ ಕೇಳ್ತೇವೆ. ನಮ್ಮ ಕ್ಷೇತ್ರದಲ್ಲಿ ಕೂಡ ಅಭಿವೃದ್ಧಿ ಆಧಾರದ ಮೇಲೆ ವೋಟು ಕೇಳುತ್ತೇವೆ. ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡುತ್ತೇವೆ ಎಂದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ (Vidhanasabha Elections) ಸ್ವಪಕ್ಷೀಯರ ವಿರುದ್ಧ ತಾವು ಕೆಲಸ ಮಾಡಿದ್ದೀರಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ ಹೆತ್ತತಾಯಿಗೆ ದ್ರೋಹ ಮಾಡಲ್ಲ, ನಾನು ಹಿಂದೆ ಯಾರಿಗೂ ವಿರೋಧ ಮಾಡಿಲ್ಲ. ತಮ್ಮ ಸೋಲನ್ನ ಇನ್ನೊಬ್ಬರ ಮೇಲೆ ಹೊರಿಸಬಾರದು ಎಂದು ಪರೋಕ್ಷವಾಗಿ ಸಿ.ಟಿ ರವಿ ವಿರುದ್ಧ ಕಿಡಿಕಾರಿದರು. ಅಲ್ಲದೆ ಆ ರೀತಿ ನಾನು ಮಾಡಿದ್ರೆ ಅದು ತಾಯಿಗೆ ಮಾಡಿದ ದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬ್ಯಾಡಗಿಯಲ್ಲಿ ಮೆಣಸಿನಕಾಯಿ ಗಲಾಟೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರದ ವಿರುದ್ಧ ಶೋಭಾ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಕೃಷಿಕರನ್ನ ಮರೆತಿದೆ. ಬ್ಯಾಡಗಿ ಮೆಣಸಿನಕಾಯಿ, ಈರುಳ್ಳಿ ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ. ಗ್ಯಾರಂಟಿ ಕೊಟ್ಟು ಸರ್ಕಾರ ರೈತರಿಗೆ ಅನ್ಯಾಯ ಮಾಡ್ತಿದೆ. ರಾಜ್ಯ ಪ್ರಪೋಸಲ್ ಕಳಿಸಬೇಕು ಕಳಿಸ್ತಿಲ್ಲ. ಕೇಂದ್ರ ರೈತರ ಬೆನ್ನೆಲುಬಾಗಿ ನಿಲ್ಲಲು ರೆಡಿ ಇದೆ. ನಾವು ಕೋಲ್ಡ್ ಸ್ಟೋರೆಜ್ ಮಾಡಿಕೊಳ್ಳಲು ಒಂದು ಲಕ್ಷ ಕೋಟಿ ಇಟ್ಟಿದ್ದೇವೆ. ಇದಕ್ಕಾಗಿ ಯಾರು ಪ್ರಪೋಸಲ್ ಸಲ್ಲಿಕೆ ಮಾಡಿದ್ದಾರೆ? ರಾಜ್ಯದಿಂದ ಪ್ರಪೋಸಲ್ ಬರ್ತಿಲ್ಲ. ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡ್ತಿದೆ. ಕಾಂಗ್ರೆಸ್ ಸರ್ಕಾರಕ್ಕೆ ಆಸಕ್ತಿ ಇಲ್ಲ. ಕೇವಲ ಗ್ಯಾರಂಟಿಗಳ ಬೆನ್ನು ಬಿದ್ದಿದ್ದಾರೆ. ಸಿಎಂಗೆ ಆಸಕ್ತಿ ಇದೆಯಾ? ಡಿಸಿಎಂಗೆ ಆಸಕ್ತಿ ಇದೆಯಾ? ಇದು ರಾಜ್ಯ ಸರ್ಕಾರದ ವೈಫಲ್ಯ ಇದೆ ಎಂದು ಕಿಡಿಕಾರಿದರು.

ಬೆಂಗಳೂರಲ್ಲಿ ಕುಡಿಯೋಕೆ ನೀರಿಲ್ಲ. ತಮಿಳುನಾಡಿಗೆ (Tamilnadu) ನೀರು ಬಿಟ್ಟ ಪರಿಣಾಮ ಇದು. ಸಿಎಂ ಜೊತೆಗೆ ಮೀಟಿಂಗ್ ಗೆ ನಾವು ಹೋಗಿದ್ವಿ. ಅಲ್ಲಿ ಮೀಟಿಂಗಲ್ಲಿ ಪಾಲ್ಗೊಳ್ಳುತ್ತಾರೆ. ಇಲ್ಲಿ ಬಂದು ನೀರು ಬಿಡ್ತಾರೆ. ನಮ್ಮ ಜಲಾಶಯದಲ್ಲಿ ನೀರಿಲ್ಲ ತಮಿಳುನಾಡಿಗೆ ಬಿಟ್ಟರು. ಮೀಟಿಂಗ್ ನಡೆಯುತ್ತಿರುವಾಗಲೇ ತಮಿಳುನಾಡಿಗೆ ನೀರು ಹರಿದು ಹೋಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಶೋಭಾ ವಾಗ್ದಾಳಿ ನಡೆಸಿದರು.

TAGGED:CT RaviLokSabha Elections 2024shobha karandlajeShobha Karandlaje Lashes Out At CT RaviVijayapurಲೋಕಸಭಾ ಚುನಾವಣೆ 2024ವಿಜಯಪುರಶೋಭಾ ಕರಂದ್ಲಾಜೆಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

former soldier dies in fire accident in madikeri
Crime

ಮನೆಯೊಳಗಿಟ್ಟಿದ್ದ ಪೆಟ್ರೋಲ್‌ನಿಂದ ಅಗ್ನಿ ಅವಘಡ – ಮಾಜಿ ಯೋಧ ಸಜೀವ ದಹನ

Public TV
By Public TV
13 minutes ago
5 thousand people participated Hindu Virata procession in Bagalkote
Bagalkot

ಬಾಗಲಕೋಟೆಯಲ್ಲಿ ವಿರಾಟ್‌ ಹಿಂದೂ ಶೋಭಾಯಾತ್ರೆ – 5 ಸಾವಿರ ಮಂದಿ ಭಾಗಿ

Public TV
By Public TV
31 minutes ago
homestay gokarna
Latest

ವಿದೇಶಿ‌ ಟೂರಿಸ್ಟ್ ಮಾಹಿತಿ ನೀಡದ ಹೋಂ ಸ್ಟೇ; FIR ದಾಖಲಿಸಿದ ಪೋಲಿಸರು

Public TV
By Public TV
1 hour ago
teacher dies of heart attack in classroom in hassan
Districts

ಪಾಠ ಮಾಡುತ್ತಿದ್ದಾಗಲೇ ಶಿಕ್ಷಕನಿಗೆ ಹೃದಯಾಘಾತ – ವಿದ್ಯಾರ್ಥಿಗಳ ಎದುರೇ ದುರ್ಮರಣ

Public TV
By Public TV
1 hour ago
Aga Syed Ruhullah Mehdi Kashmir MP
Latest

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Public TV
By Public TV
1 hour ago
IRGC
Latest

ಕತಾರ್‌ನಲ್ಲಿ 10 ಶಂಕಿತ ಐಆರ್‌ಜಿಸಿ ಗೂಢಚಾರರ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?