Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Election News

ಇಲ್ಲಿ ಎಲ್ಲಾ ಜಾತಿಗೂ ಗೆಲುವು! ಎಲ್ಲಾ ಜಾತಿಗೂ ಸೋಲು!

Public TV
Last updated: April 1, 2024 3:07 pm
Public TV
Share
2 Min Read
Mysuru Lok Sabha
SHARE

ಮೈಸೂರು: ಚುನಾವಣೆಯಲ್ಲಿ ಜಾತಿಯೇ ಪ್ರಧಾನ. ಉಳಿದೆಲ್ಲವೂ ಗೌಣ ಎಂಬ ಮಾತಿದೆ. ಆದರೆ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ (Mysuru Lok Sabha) ಸರ್ವ ಜಾತಿಗೂ ಸಮ ಪಾಲಿದೆ! ಅಂದರೆ ಮತದಾರರು ಯಾವುದೇ ಒಂದು ಜಾತಿಗೆ ಸೀಮಿತವಾಗಿಲ್ಲ. ಎಲ್ಲಾ ಜಾತಿಯವರನ್ನು ಗೆಲ್ಲಿಸಿದ್ದಾರೆ. ಎಲ್ಲಾ ಜಾತಿ ಅವರನ್ನು ಸೋಲಿಸಿದ್ದಾರೆ.

mysuru lok sabha1952 ರಲ್ಲಿ ಮೈಸೂರು ದ್ವಿಸದಸ್ಯ ಕ್ಷೇತ್ರವಾಗಿತ್ತು. ಆಗ ವೀರಶೈವ-ಲಿಂಗಾಯತರಾದ ಎಂ.ಎಸ್.ಗುರುಪಾದಸ್ವಾಮಿ, ದಲಿತರಲ್ಲಿ ಎಡಗೈ ಜನಾಂಗಕ್ಕೆ ಸೇರಿದ ಎನ್.ರಾಚಯ್ಯ ಆಯ್ಕೆಯಾಗಿದ್ದರು. 1957 ರಲ್ಲಿ ಹಿಂದುಳಿದ ದೇವಾಂಗ ಜನಾಂಗಕ್ಕೆ ಸೇರಿದ ಎಂ. ಶಂಕರಯ್ಯ ಹಾಗೂ ದಲಿತರಲ್ಲಿ ಬಲಗೈ ಜನಾಂಗಕ್ಕೆ ಸೇರಿದ ಎಸ್.ಎಂ.ಸಿದ್ದಯ್ಯ ಆಯ್ಕೆಯಾಗಿದ್ದರು. 1962 ರಲ್ಲಿ ಏಕಸದಸ್ಯ ಕ್ಷೇತ್ರವಾದಾಗ ಮತ್ತೆ ದೇವಾಂಗ ಜನಾಂಗದ ಎಂ.ಶಂಕರಯ್ಯ ಆಯ್ಕೆಯಾದರು. 1967, 1971 ಹಾಗೂ 1977 ರಲ್ಲಿ ಒಕ್ಕಲಿಗ ಜನಾಂಗದ ಹೆಚ್.ಡಿ.ತುಳಸಿದಾಸ್‌ ಆಯ್ಕೆಯಾದರು. 1980 ರಲ್ಲಿ ವೀರಶೈವ-ಲಿಂಗಾಯತ ಜನಾಂಗದ ಎಂ.ರಾಜಶೇಖರಮೂರ್ತಿ ಚುನಾಯಿತರಾದರು. 1984, 1989, 1996, 1999 ರಲ್ಲಿ ಅರಸು ಜನಾಂಗದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, 1991 ರಲ್ಲಿ ಅರಸು ಜನಾಂಗದ ಚಂದ್ರಪ್ರಭ ಅರಸು ಆಯ್ಕೆಯಾಗಿದ್ದರು. ಇದನ್ನೂ ಓದಿ: ಮೈಸೂರು ಕ್ಷೇತ್ರದಲ್ಲಿ 13 ಬಾರಿ ‘ಕೈ’, ನಾಲ್ಕು ಬಾರಿ ಕಮಲಕ್ಕೆ ಜೈ – ಒಂದೂ ಬಾರಿಯೂ ಗೆದ್ದಿಲ್ಲ ಜೆಡಿಎಸ್!

1998, 2004 ರಲ್ಲಿ ಕುರುಬ ಜನಾಂಗದ ಸಿ.ಹೆಚ್.ವಿಜಯಶಂಕರ್, 2009 ರಲ್ಲಿ ಕುರುಬ ಜನಾಂಗದ ಹೆಚ್‌.ವಿಶ್ವನಾಥ್ ಆಯ್ಕೆಯಾಗಿದ್ದರು. 1977ರ ನಂತರ ಒಕ್ಕಲಿಗರು, 1980ರ ನಂತರ ವೀರಶೈವ-ಲಿಂಗಾಯಿತರು ಈ ಕ್ಷೇತ್ರದಲ್ಲಿ ಆಯ್ಕೆಯಾಗಲು ಸಾಧ್ಯವಾಗಿರಲಿಲ್ಲ. ಆದರೆ 2014 ರಲ್ಲಿ ಒಕ್ಕಲಿಗ ಜನಾಂಗದ ಪ್ರತಾಪ್ ಸಿಂಹ ಆಯ್ಕೆಯಾಗುವ ಮೂಲಕ ಇತಿಹಾಸ ನಿರ್ಮಿಸಿದರು. ಈ ಜನಾಂಗಗಳಿಗೆ ಸೇರಿದ ಕೆ.ಪಿ.ಶಾಂತಮೂರ್ತಿ, ಡಿ.ಮಾದೇಗೌಡ, ಪ. ಮಲ್ಲೇಶ್, ಜಿ.ಟಿ.ದೇವೇಗೌಡ, ಬಿ.ಎಸ್.ಮರಿಲಿಂಗಯ್ಯ. ಎ.ಎಸ್.ಗುರುಸ್ವಾಮಿ, ಬಿ.ಎ.ಜೀವಿಜಯ, ನ್ಯಾ. ಚಂದ್ರಶೇಖರಯ್ಯ ಸ್ಪರ್ಧಿಸಿ, ಸೋತಿದ್ದಾರೆ. ಬಿಜೆಪಿಯಿಂದ ತೋಂಟದಾರ್ಯ ಸ್ಪರ್ಧಿಸಿ, ಸೋತಿದ್ದಾರೆ. ಕಾಂಗ್ರೆಸ್‌ನಿಂದ ನಾಯಕ ಜನಾಂಗದ ಎಸ್.ಚಿಕ್ಕಮಾದು. ಅರಸು ಜನಾಂಗದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಕುರುಬ ಜನಾಂಗದ ವಿಶ್ವನಾಥ್, ವಿಜಯಶಂಕರ್ ಕೂಡ ಸೋತಿದ್ದಾರೆ.

ಬಿಜೆಪಿಯು ಕುರುಬ ಜನಾಂಗದ ಸಿ.ಹೆಚ್.ವಿಜಯಶಂಕರ್ ಅವರನ್ನು ಅಭ್ಯರ್ಥಿಯಾಗಿಸಿ, ಹೊಸ ಪ್ರಯೋಗ ಮಾಡಿ. ಆಯೋಧ್ಯೆಯ ರಾಮ ಮಂದಿರದ ಹಿನ್ನೆಲೆಯಲ್ಲಿ ದೇಶಾದ್ಯಂತ ಇದ್ದ ಬಿಜೆಪಿ ಅಲೆಯಲ್ಲಿ ಎರಡು ಬಾರಿ. 2019 ರಲ್ಲಿ ನರೇಂದ್ರ ಮೋದಿ ಅಲೆ ಹಾಗೂ ಜೆಡಿಎಸ್ ಪರೋಕ್ಷ ಬೆಂಬಲದಿಂದ ಗೆದ್ದಿದೆ. ಆದರೆ ಜನತಾದಳದ ಪರವಾಗಿ 1996, 2004 ರಲ್ಲಿ ಅಲೆ ಇದ್ದರೂ ಮೈಸೂರಿನಲ್ಲಿ ಜನತಾ ಪರಿವಾರ ಗೆಲ್ಲಲಾಗಿಲ್ಲ. ಸಿದ್ದರಾಮಯ್ಯ, ವಿ.ಶ್ರೀನಿವಾಸಪ್ರಸಾದ್, ರಾಜಶೇಖರಮೂರ್ತಿ ಅವರಂಥ ಘಟಾನುಘಟಿ ನಾಯಕರು ಇದ್ದಾಗಲೂ ಜನತಾ ಪರಿವಾರ ಗೆಲ್ಲಲಾಗಿಲ್ಲ. 2019 ರಲ್ಲಿ ಗೆಲುವಿಗಾಗಿ ಬಿಜೆಪಿಯ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್-ಜೆಡಿಸ್ ಮೈತ್ರಿಕೂಟ ಮಾಜಿ ಸಂಸದ ಸಿ.ಹೆಚ್.ವಿಜಯಶಂಕರ್ ನಡುವೆ ನೇರ ಹೋರಾಟ ನಡೆಯಿತು. ಪ್ರತಾಪ್ ಸಿಂಹ ಪುನಾರಾಯ್ಕೆಯಾದರು. ಇದನ್ನೂ ಓದಿ: ಮಂತ್ರಿಯೇ ಆಗಲಿಲ್ಲ ರಾಜ – ಒಡೆಯರ್ ಕನಸು ಅವರ ಜೊತೆಯೆ ಮಣ್ಣಾಯಿತು

TAGGED:bjpjdsLok Sabha 2024
Share This Article
Facebook Whatsapp Whatsapp Telegram

Cinema News

Dhruva Sarja Raghavendra Hegde
ಧ್ರುವ ಬಳಗದ ಆರೋಪಕ್ಕೆ ನಿರ್ದೇಶಕ ರಾಘವೇಂದ್ರ ಹೆಗಡೆ ಸ್ಪಷ್ಟನೆ
Cinema Latest Sandalwood Top Stories
darshan 28 years cinema journey
ದರ್ಶನ್ ಸಿನಿ ಜರ್ನಿಗೆ 28 ವರ್ಷ: ‘ಡಿ’ ಫ್ಯಾನ್ಸ್ ಸಂಭ್ರಮ
Cinema Latest Sandalwood Top Stories
Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories

You Might Also Like

BY Vijayendra
Bengaluru City

ಕಾಲ್ತುಳಿತಕ್ಕೆ ಸಿಎಂ, ಡಿಸಿಎಂ, ಗೃಹ ಸಚಿವರೇ ಕಾರಣ – ಪೊಲೀಸರ ಮೇಲೆ ತಪ್ಪು ಹೊರಿಸಿ ನುಣುಚಿಕೊಳ್ಳುವ ಯತ್ನ: ವಿಜಯೇಂದ್ರ

Public TV
By Public TV
10 minutes ago
BBMP
Bengaluru City

ಈ ವರ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸ್ಥಾಪನೆ ಇಲ್ಲ: ಹೈಕೋರ್ಟ್‌ಗೆ ಎಜಿ ಶಶಿಕಿರಣ್‌ ಶೆಟ್ಟಿ ಸ್ಪಷ್ಟನೆ

Public TV
By Public TV
14 minutes ago
Padmalatha
Latest

ಧರ್ಮಸ್ಥಳ ಪ್ರಕರಣ | SIT ಭೇಟಿಯಾದ ಪದ್ಮಲತಾ ಕುಟುಂಬ – 38 ವರ್ಷಗಳ ಹಳೆಯ ಕೇಸ್ ತನಿಖೆಗೆ ಒತ್ತಾಯ

Public TV
By Public TV
20 minutes ago
DK Shivakumar
Bengaluru City

ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ, ಕೇವಲ ಶಬ್ದ ಮಾತ್ರ ಮಾಡುತ್ತವೆ: ಡಿಕೆಶಿ

Public TV
By Public TV
39 minutes ago
KH Muniyappa
Bengaluru City

ದಕ್ಷಿಣ ಭಾರತದಲ್ಲಿ ಅತಿಹೆಚ್ಚು ಬಿಪಿಎಲ್ ಕಾರ್ಡ್ ಇರೋದು ಕರ್ನಾಟಕದಲ್ಲೇ, ಮತ್ತೆ ಪರಿಷ್ಕರಣೆ ಮಾಡ್ತೀವಿ: ಸಚಿವ ಮುನಿಯಪ್ಪ

Public TV
By Public TV
48 minutes ago
Mantralaya 4
Districts

ಮಂತ್ರಾಲಯದಲ್ಲಿ ಅದ್ದೂರಿಯಾಗಿ ಜರುಗಿದ ಚಿನ್ನದ ರಥೋತ್ಸವ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?