Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೋದಿ ಮಾಡಿರುವ ಅನ್ಯಾಯ ಹೇಳಿದರೆ ಸಿದ್ದರಾಮಯ್ಯಗೆ ದುರಹಂಕಾರ ಅಂತಾರೆ: ಬಿಜೆಪಿ ವಿರುದ್ಧ ಸಿಎಂ ಗುಡುಗು

Public TV
Last updated: April 7, 2024 6:50 pm
Public TV
Share
2 Min Read
siddaramaiah campaign
SHARE

ಬೆಂಗಳೂರು: ನರೇಂದ್ರ ಮೋದಿ ಮಾಡಿರುವ ಅನ್ಯಾಯವನ್ನು ನಾನು ಪಟ್ಟಿ ಮಾಡಿ ಹೇಳಿದರೆ ಸಿದ್ದರಾಮಯ್ಯನಿಗೆ ದುರಹಂಕಾರ ಎನ್ನುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರೊ.ರಾಜೀವ್ ಗೌಡ ಪರ ಸುಬ್ರಹ್ಮಣ್ಯಪುರ ಸರ್ಕಲ್‌ನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸತ್ಯ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ರು ಅಂತಾರೆ. 15 ಲಕ್ಷ ಕೊಡ್ತೀವಿ ಅಂದ್ರು ಕೊಡಲಿಲ್ಲ. ಎಲ್ಲ ಬೆಲೆ ಇಳಿಸುತ್ತೇವೆ ಅಂದ್ರು, ಇಳಿಸಲಿಲ್ಲ. ನಾನು 5 ಗ್ಯಾರಂಟಿ ಘೋಷಣೆ ಮಾಡಿದ್ದೆ. ನುಡಿದಂತೆ ನಡೆದಿದ್ದೇನೆ. ನರೇಂದ್ರ ಮೋದಿ ಮಾಡಿರುವ ಅನ್ಯಾಯವನ್ನು ನಾನು ಪಟ್ಟಿ ಮಾಡಿ ಹೇಳಿದರೆ ಸಿದ್ದರಾಮಯ್ಯನಿಗೆ ದುರಹಂಕಾರ ಎನ್ನುತ್ತಾರೆ ಎಂದು ಟೀಕಿಸಿದರು.

ShobhaKarandlaje

ಕರ್ನಾಟಕಕ್ಕೆ ಕೊಡಬೇಕಾದ ಹಣವನ್ನ ನೀಡಿದ್ದೇವೆ ಅಂತಾರೆ. ಆದರೆ ಅದನ್ನು ನೀಡಿಲ್ಲ. 15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ ಹಣ ನೀಡಲಿಲ್ಲ. 5,300 ಕೋಟಿ ಹಣವನ್ನ ಭದ್ರ ಅಪ್ಪರ್ ಯೋಜನೆಗೆ ನೀಡ್ತಿವಿ ಅಂದ್ರು. ಒಂದು ರೂಪಾಯಿ ಬರಲಿಲ್ಲ. ಕರ್ನಾಟಕದಿಂದ 25 ಜನ ಹೋಗಿದ್ದಾರೆ. ಯಾರಾದ್ರೂ ಬಾಯಿ ಬಿಟ್ಟಿದ್ದೀರಾ? ಶೋಭಾ ಕರಂದ್ಲಾಜೆ ಅವರು ಬಾಯಿ ಬಿಟ್ಟಿದ್ದಾರಾ? ಇವ್ರು ಯಾರಾದ್ರೂ ನ್ಯಾಯ ಕೇಳಿದ್ದಾರಾ? ನಾನು ನ್ಯಾಯ ಕೇಳಿದ್ರೆ ಹಿಂದೂ ವಿರೋಧಿ ಅಂತಾರೆ. ಶ್ರೀರಾಮನ ವಿರೋಧಿ ಅಂತಾರೆ. ನಾನೇಕೆ ಹಿಂದೂ ವಿರೋಧಿ? ನಾನು ಹಿಂದೂನೆ. ನನ್ನ ಹೆಸರಿನಲ್ಲೇ ರಾಮ ಇದ್ದಾನೆ. ನಾನು ಸಿದ್ದರಾಮಯ್ಯ. ನಾನು ನ್ಯಾಯ ಕೇಳೋದು ತಪ್ಪಾ ಎಂದು ಕೇಳಿದರು.

ಕರ್ನಾಟಕಕ್ಕೆ ಆಗಿರುವ ಅನ್ಯಾಯ ವಿರೋಧ ಮಾಡ್ತಾರೆ. ಅಂತಹ ಅಭ್ಯರ್ಥಿಯನ್ನ ಆಯ್ಕೆ ಮಾಡೋದು ನಿಮ್ಮೆಲ್ಲರ ಕರ್ತವ್ಯ. ಉತ್ತರ ಲೋಕಸಭಾ ಕ್ಷೇತ್ರದ ಪ್ರೊ.ರಾಜೀವ್ ಗೌಡ ಅವರನ್ನ ಅಭ್ಯರ್ಥಿಯನ್ನಾಗಿ ಮಾಡಿದ್ದೇವೆ. ವಿದ್ಯಾವಂತರು, ಈ ದೇಶದ ರಾಜಕಾರಣದ ಬಗ್ಗೆ ಜ್ಞಾನ ಹೊಂದಿರುವ ವ್ಯಕ್ತಿ. ಇವರ ತಂದೆ ಎಸ್.ಎಂ.ಕೃಷ್ಣ ಕಾಲದಲ್ಲಿ ಸ್ಪೀಕರ್ ಆಗಿದ್ರು. 6 ವರ್ಷಗಳ ಕಾಲ ರಾಜ್ಯಸಭಾ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ತಮ್ಮ ಸಾಮರ್ಥ್ಯ ರಾಜ್ಯಸಭೆಯಲ್ಲಿ ಸಾಬೀತು ಮಾಡಿದ್ದಾರೆ. ಇವರು ಅತ್ಯಂತ ಸಮರ್ಥ ಲೋಕಸಭಾ ಸದಸ್ಯರಾಗ್ತಾರೆ. ಕರ್ನಾಟಕಕ್ಕೆ ಅನ್ಯಾಯ ಆಗಿರುವ ಬಗ್ಗೆ ಧ್ವನಿ ಎತ್ತುವ ಶಕ್ತಿ ಇವರಿಗೆ ಇದೆ ಎಂದು ಜನರಿಗೆ ತಿಳಿಸಿದರು.

NARENDRA MODI

ಕರ್ನಾಟಕಕ್ಕೆ ತೆರಿಗೆಯಲ್ಲಿ ದೊಡ್ಡ ಅನ್ಯಾಯವಾಗಿದೆ. ಕರ್ನಾಟಕದವರೇ ನಿರ್ಮಲಾ ಸೀತಾರಾಮನ್ ಹಣಕಾಸು ಮಂತ್ರಿಯಾಗಿದ್ದಾರೆ. ಎರಡು ವರದಿಯನ್ನ ಹಣಕಾಸು ಆಯೋಗ ನೀಡುತ್ತೆ. ನಮಗೆ 5 ಸಾವಿರ ಕೋಟಿ ಬರಲಿಲ್ಲ. ಬೆಂಗಳೂರು ಪೆರಿಪೆರಲ್ ರೋಡ್‌ಗೆ 3 ಸಾವಿರ ಕೋಟಿ ಬಂದಿಲ್ಲ. 11,495 ಕೋಟಿ ರೂ. ಬೆಂಗಳೂರು ನಗರಕ್ಕೆ ಅನ್ಯಾಯ ಆಗಿದೆ ಅಂತ ಹಣಕಾಸು ಆಯೋಗ ಶಿಫಾರಸು ಮಾಡಿದೆ. ಕರ್ನಾಟಕದಿಂದ 25 ಜನ ಬಿಜೆಪಿ ಸಂಸದರು ಒಂದು ದಿನವು ಕೇಳಿಲ್ಲ. ಇಲ್ಲಿನ ಬಿಜೆಪಿ ಅಭ್ಯರ್ಥಿಯಾಗಿದ್ದಾರಲ್ಲ, ಕೇಂದ್ರದಲ್ಲಿ ಕೃಷಿ ಸಚಿವರಾಗಿದ್ದಾರೆ. ಅನುದಾನ ಕೊಡಿ ಅಂತಾ ಬಾಯಿ ಬಿಟ್ಟಿದ್ದಾರಾ? ಅವರಿಗೆ ವೋಟು ಕೊಡಬಾರದು. ಬರಗಾಲ ಇದೆ. ಅಮಿತ್ ಶಾ ಚನ್ನಪಟ್ಟಣದಲ್ಲಿ ವೋಟು ಕೇಳೋಕೆ ಬರ್ತಾರೆ. ನಿರ್ಮಲಾ ಸೀತಾರಾಮನ್ ಕೋಡ್ ಆಫ್ ಕಂಡಕ್ಟ್ ಇರೋದಕ್ಕೆ ಕೊಡಲು ಆಗಿಲ್ಲ ಅಂತಾರೆ. ಅಮಿತ್ ಶಾ ಒಂದು ಸುಳ್ಳು ಹೇಳ್ತಾರೆ, ನಿರ್ಮಲಾ ಸೀತಾರಾಮನ್ ಸುಳ್ಳು ಹೇಳ್ತಾರೆ ಎಂದು ವಾಗ್ದಾಳಿ ನಡೆಸಿದರು.

ಚಿಕ್ಕಮಗಳೂರು-ಉಡುಪಿಯಿಂದ ರಿಜೆಕ್ಟ್ ಮಾಡಿ, ಗೋಬ್ಯಾಕ್ ಶೋಭಾ.. ನೀನು ಹೋಗಮ್ಮ ಅಂತ ಕಳಿಸಿದ್ದಾರೆ. ನಾವು ಗೋಬ್ಯಾಕ್ ಅಂತೀವಿ. ದಯಮಾಡಿ ಹೋಗಿ ಅಂತಾ ನೀವೆಲ್ಲ ಹೇಳಬೇಕು. ರಾಜೀವ್ ಗೌಡರನ್ನ ಗೆಲ್ಲಿಸಬೇಕು. ಬಿಜೆಪಿಯವರು ನುಡಿದಂತೆ ನಡೆದಿಲ್ಲ. 10 ವರ್ಷದಲ್ಲಿ ಕರ್ನಾಟಕದ ಬೆಂಗಳೂರಿಗೆ ಏನ್ ಮಾಡಿದ್ದಾರೆ. ಪೆಟ್ರೋಲ್-ಡೀಸೆಲ್, ಗ್ಯಾಸ್ ಬೆಲೆ ಹೆಚ್ಚಾಗಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.

TAGGED:bengalurucongressnarendra modisiddaramaiah
Share This Article
Facebook Whatsapp Whatsapp Telegram

You Might Also Like

SUMALATHA AMBAREESH
Cinema

KRS ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣಕ್ಕೆ ಮಾಜಿ ಸಂಸದೆ ಸುಮಲತಾ ವಿರೋಧ

Public TV
By Public TV
20 minutes ago
hemavathi river
Districts

ಹಾಸನದಲ್ಲಿ ಮಳೆ ಆರ್ಭಟ – ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

Public TV
By Public TV
22 minutes ago
air india flight 2
Latest

ಏರ್ ಇಂಡಿಯಾದ ಮತ್ತೊಂದು ವಿಮಾನದಲ್ಲಿ ತಾಂತ್ರಿಕ ದೋಷ – ಕೋಲ್ಕತ್ತಾದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿದ ಸಿಬ್ಬಂದಿ

Public TV
By Public TV
56 minutes ago
Iran Supply
Latest

Iran-Israel Conflict | ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್

Public TV
By Public TV
1 hour ago
mangaluru rain 1
Dakshina Kannada

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ – ಫಲ್ಗುಣಿ ನದಿ ತೀರದ ತಗ್ಗು ಪ್ರದೇಶಗಳಲ್ಲಿ ನೆರೆ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ: 17-06-2025

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?