Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಚಿತ್ರರಂಗಕ್ಕೆ ರಿತಾನ್ಯಾ ಎಂಟ್ರಿ- ಪುತ್ರಿಗೆ ದುನಿಯಾ ವಿಜಯ್ ಸಲಹೆ

Public TV
Last updated: April 11, 2024 7:57 pm
Public TV
Share
2 Min Read
duniya vijay 2 1
SHARE

ಸ್ಯಾಂಡಲ್‌ವುಡ್ ‘ಸಲಗ’ (Salaga) ದುನಿಯಾ ವಿಜಯ್ (Duniya Vijay) ಮತ್ತೆ ರಚಿತಾ ರಾಮ್ (Rachita Ram) ಡ್ಯುಯೇಟ್ ಹಾಡೋದಕ್ಕೆ ಸಜ್ಜಾಗಿದ್ದಾರೆ. ವಿಜಯ್ 29ನೇ ಸಿನಿಮಾಗೆ ‘ಕಾಟೇರ’ ರೈಟರ್ ಜಡೇಶ್ (Jadesh Hampi) ನಿರ್ದೇಶನ ಮಾಡುತ್ತಿದ್ದಾರೆ. ಅಪ್ಪನ ಸಿನಿಮಾದಲ್ಲೇ ಮಗಳು ರಿತಾನ್ಯಾ (Rithanya Vijay) ಲಾಂಚ್‌ ಆಗುತ್ತಿದ್ದಾರೆ.

duniya vijay

ದುನಿಯಾ ವಿಜಯ್ ನಟನೆಯ 29ನೇ ಚಿತ್ರಕ್ಕೆ ಇಂದು (ಏ.11) ಬೆಂಗಳೂರಿನ ದೇವಸ್ಥಾನವೊಂದರಲ್ಲಿ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಈ ವೇಳೆ, ತಮ್ಮ 30 ವರ್ಷಗಳ ಸಿನಿ ಜರ್ನಿಯ ಬಗ್ಗೆ ದುನಿಯಾ ವಿಜಯ್ ಸ್ಮರಿಸಿದ್ದಾರೆ. ಜೊತೆಗೆ ಮಗಳಿಗೂ ಸಿನಿಮಾರಂಗದ ಕುರಿತು ಕಿವಿ ಮಾತೊಂದನ್ನು ಹೇಳಿದ್ದಾರೆ. ಇದನ್ನೂ ಓದಿ:Bigg Boss OTT 3: ದೊಡ್ಮನೆಗೆ ವಿಕ್ಕಿ ಜೈನ್

duniya vijay 1 1

ಈ ಸಂದರ್ಭದಲ್ಲಿ ವಿಜಯ್ ಮಾತನಾಡಿ ಇಂದು ತಂಬಾ ವಿಶೇಷವಾದ ದಿನ. ಇವತ್ತಿಗೆ ಚಿತ್ರರಂಗಕ್ಕೆ ಕಾಲಿಟ್ಟು 30 ವರ್ಷಗಳು ಕಳೆದವು. ಅದೇ ನಾನು ಮಗಳಿಗೆ ಹೇಳುತ್ತಿದ್ದೆ. ನಾನು ಸರ್ಕಸ್ ಮಾಡಿ ಇವತ್ತಿಗೆ 30 ವರ್ಷ ಆಯ್ತು. ಈ ಸ್ಥಾನಕ್ಕೆ ಬರುವುದಕ್ಕೆ 18 ವರ್ಷ ಬೇಕಾಯ್ತು. ಅದಕ್ಕೂ ಮುಂಚೆ ಹೀರೋ ಆಗುವುದಕ್ಕೆ ಸರ್ಕಸ್ ಹೊಡೆದಿದ್ದು, 10 -12 ವರ್ಷ. ಇಲ್ಲಿವರೆಗೂ ಬರೋಕೆ ನನಗಾದ ಆ ಅವಮಾನ ಹಾಗೂ ನೋವುಗಳು ನನ್ನ ಮೆಟ್ಟಿಲು ಎಂದಿದ್ದಾರೆ. ಅದನ್ನು ಸುಲಭವಾಗಿ ಹತ್ತಿಸಿಕೊಂಡು ಬಂದು ನಿನಗೆ ಕೊಡುತ್ತಿದ್ದೇನೆ. ಅದನ್ನು ಹುಷಾರಾಗಿ ಕಾಪಾಡಿಕೊಂಡು ಹೋಗು ಎಂದು ಮಗಳಿಗೆ ಹೇಳುತ್ತಿದ್ದೆ ಎಂದು ಮಾತನಾಡಿದ್ದಾರೆ.

monica vijay

ಬಳಿಕ ತಂದೆ ಏನೆಲ್ಲ ಮಾಡಬಹುದು ಎಂದರೆ ನನಗಾಗಿ ಮಾಡಿರುವ ಸ್ಕಿಪ್ಟ್‌ನಲ್ಲಿಯೂ ಅರ್ಧ ಕೊಡಬಹುದು. ಜಡೇಶ್ ನನಗೆ ನಾನೇ ಹೀರೋ ಆಗಬೇಕು ಎಂದು ಹೇಳಬಹುದಿತ್ತು. ತಂದೆ ಇದನ್ನೂ ಮಗಳಿಗಾಗಿ ತ್ಯಾಗ ಮಾಡಬಹುದು ಎಂದು ಹೇಳಲು ಇಷ್ಟಪಡುತ್ತೇನೆ. ಇದೇ ವೇಳೆ ವೇದಿಕೆಯಲ್ಲಿ ಮಗಳು ರಿತಾನ್ಯಾಗೆ ವಿಜಯ್ ಸಲಹೆ ನೀಡಿದ್ದಾರೆ. ಒಂದು ಯಾವಾಗಲೂ ನಿನ್ನನ್ನು ನೋಡುವ ಮಾಧ್ಯಮ. ಯಾವಾಗಲೂ ನಿನ್ನಲ್ಲಿ ಕಣ್ಣಿಟ್ಟು ತಿದ್ದುವುದಕ್ಕೆ ನೋಡುತ್ತಿರುತ್ತೆ. ಇನ್ನೊಂದು ಅಭಿಮಾನಿಗಳು. ನಮ್ಮನ್ನು ಪ್ರೋತ್ಸಾಹಿಸಿ ಊಟ ಕೊಡುವ ಅಭಿಮಾನಿಗಳು. ಇನ್ನೊಬ್ಬರು ದೇವರು ನೋಡುತ್ತಿರುತ್ತಾರೆ ಎಂದರು. ಕೊನೆಗೆ ದುನಿಯಾ ಅವರು ಮಗಳಿಗೆ ಸುಖವಾಗಿರು. ದೇವರು ದೊಡ್ಡ ಮಟ್ಟಕ್ಕೆ ಕರೆದುಕೊಂಡು ಹೋಗಲಿ. ಇನ್ನೂ ನೀನು ತುಂಬಾನೇ ಕಲಿಯೋದಿದೆ ಎಂದು ತಿಳಿ ಹೇಳಿದರು.

monica vijay 1

‘ಸಲಗ’ ವಿಜಯ್ 29ನೇ ಸಿನಿಮಾಗೆ ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಸಾಥ್‌ ನೀಡಿದ್ದಾರೆ. ಕೋಲಾರ ಸುತ್ತಮುತ್ತ ಸಿನಿಮಾದ ಕಥೆ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನೈಜ ಕಥೆಯನ್ನು ಆಧರಿಸಿದ ಸಿನಿಮಾ ಮೂಡಿ ಬರಲಿದೆ. ಕೋಲಾರ ಭಾಷೆಯಲ್ಲಿ ಚಿತ್ರದ ಡೈಲಾಗ್ ಇರಲಿದೆ.

duniya vijay 4

ಈಗಾಗಲೇ ಸಿನಿಮಾದ ಪೋಸ್ಟರ್ ರಿವೀಲ್ ಆಗಿದೆ. ಕತ್ತಿ ಹಾಗೂ ಕೊಡಲಿ ಹಿಡಿದು ದುನಿಯಾ ವಿಜಯ್ ನಿಂತಿದ್ದಾರೆ. ಇದು ಆಳಿದವರ ಕಥೆಯಲ್ಲ, ಅಳಿದು ಉಳಿದವರ ಕಥೆ ಎನ್ನುವ ಲೈನ್ ಕೂಡ ಇದೆ. ಜಡೇಶ್ ಹಂಪಿ ಅವರಿಗೆ ನಿರ್ದೇಶನದಲ್ಲಿ ಅನುಭವ ಇದೆ. ರಾಜಹಂಸ’, ‘ಜಂಟಲ್‌ಮ್ಯಾನ್’, ‘ಗುರು ಶಿಷ್ಯರು’ ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದರು. ದುನಿಯಾ ವಿಜಯ್ ಮುಂದಿನ ಸಿನಿಮಾಗೆ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಈ ಸಿನಿಮಾದ ಮೂಲಕ ವಿಜಯ್ ಮೊದಲ ಪುತ್ರಿ ರಿತಾನ್ಯಾ (Rithanya Vijay) ಸಿನಿಮಾಗೆ ಪಾದಾರ್ಪಣೆ ಮಾಡುತ್ತಿದ್ದು, ಅನುಪಮ್ ಖೇರ್ ಸ್ಕೂಲ್‌ನಲ್ಲಿ ತರಬೇತಿ ಪಡೆದು ಸಕಲ ತಯಾರಿ ಮಾಡಿಕೊಂಡೆ ನಟನೆಯ ಅಖಾಡಕ್ಕೆ ಇಳಿದಿದ್ದಾರೆ. ತಂದೆಯಂತೆಯೇ ಮಗಳು ಗೆದ್ದು ಬೀಗುತ್ತಾರಾ? ಎಂದು ಕಾದುನೋಡಬೇಕಿದೆ.

TAGGED:rithanya vijaysandalwoodvijay kumar 29ದುನಿಯಾ ವಿಜಯ್ರಚಿತಾ ರಾಮ್ರಿತಾನ್ಯಾ ವಿಜಯ್‌
Share This Article
Facebook Whatsapp Whatsapp Telegram

Cinema Updates

Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
6 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
19 hours ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
22 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
1 day ago

You Might Also Like

ct ravi 3
Chikkamagaluru

ವಾಲ್ಮೀಕಿ ಹಗರಣದ 187 ಕೋಟಿ ಹಣ ಒಡವೆ ಅಂಗಡಿ, ಕಾರ್ ಶೋರೂಂ, ಬಾರ್‌ಗೆ ಹೋಗಿದೆ: ಸಿ.ಟಿ.ರವಿ ಆರೋಪ

Public TV
By Public TV
10 minutes ago
tukaram 1 2
Bellary

ವಾಲ್ಮೀಕಿ ಹಗರಣ; ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ED ದಾಳಿ

Public TV
By Public TV
50 minutes ago
Ballari Tukaram
Bellary

ಬಳ್ಳಾರಿ ಚುನಾವಣೆಗೆ 21 ಕೋಟಿ ಹಣ ಬಳಕೆ ಆರೋಪ – ಸಂಸದ ತುಕಾರಾಂ ಇಡಿ ವಶಕ್ಕೆ

Public TV
By Public TV
51 minutes ago
Ashok Pattan
Bengaluru City

ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ: ಅಶೋಕ್ ಪಟ್ಟಣ

Public TV
By Public TV
1 hour ago
Toll
Latest

ಶೀಘ್ರದಲ್ಲೇ ಜಾರಿಗೆ ಬರಲಿದೆ ಕಿಲೋಮೀಟರ್ ಆಧಾರಿತ ಹೊಸ ಟೋಲ್ ತೆರಿಗೆ ನೀತಿ

Public TV
By Public TV
1 hour ago
Basavaraj Rayareddy
Latest

ವಾಲ್ಮೀಕಿ ಹಗರಣ ತನಿಖೆಗೂ ಇ.ಡಿಗೂ ಏನ್ ಸಂಬಂಧ? – ಬಸವರಾಜ ರಾಯರೆಡ್ಡಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?