Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

LokSabha Election- ಲೋಕ ಅಖಾಡದಲ್ಲಿ ಬಿಜೆಪಿಯ ಸಿನಿ ತಾರೆಯರು

Public TV
Last updated: April 13, 2024 4:56 pm
Public TV
Share
3 Min Read
BJP
SHARE

ಈ ಬಾರಿಯ ಲೋಕಸಭಾ ಚುನಾವಣೆ ತಾರೆಯರಿಂದ ರಂಗೇರಿದೆ. ಅದರಲ್ಲೂ ಬಿಜೆಪಿಯು ನಾನಾ ಕ್ಷೇತ್ರಗಳಲ್ಲಿ ನಟಿಯರಿಗೆ ಟಿಕೆಟ್ ನೀಡಿ ಅದೃಷ್ಟ ಪರೀಕ್ಷೆಗೆ ರೆಡಿಯಾಗಿದೆ. ಈಗಾಗಲೇ ಚುನಾವಣೆಯಲ್ಲಿ ಪಾಲ್ಗೊಂಡ ನಟಿಯರ ಜೊತೆಗೆ ಹೊಸ ಮುಖಗಳಿಗೂ ಮಣೆ ಹಾಕಿದೆ. ಹಾಗಾಗಿ ಲೋಕ ಅಖಾಡದಲ್ಲಿ ಬಣ್ಣದ ಬೆಡಗಿಯರು ಕಾಣುತ್ತಿದ್ದಾರೆ. ಚಿತ್ರರಂಗಕ್ಕೆ ಅಲ್ಪವಿರಾಮ ಹೇಳಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.

Radhika Sarath Kumar 1

ರಾಧಿಕಾ ಶರತ್ ಕುಮಾರ್

ತಮಿಳು ನಾಡಿನಲ್ಲಿ ನಟಿ ರಾಧಿಕಾ ಶರತ್ ಕುಮಾರ್ (Radhika Sarath Kumar) ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ನಟಿ ಹಾಗೂ ರಾಜಕಾರಣಿಯೂ ಆಗಿರುವ ರಾಧಿಕಾ ಅವರು, ವಿರುಧನಗರ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ. ಇತ್ತೀಚೆಗಷ್ಟೇ ರಾಧಿಕಾ ಪತ್ನಿ ಶರತ್ ಕುಮಾರ್ ಅವರು ತಮ್ಮ ಅಖಿಲ ಭಾರತೀಯ ಸಮತುಮ ಮಕ್ಕಳ ಕಚ್ಚಿ ಪಕ್ಷವನ್ನು ಬಿಜೆಪಿ ಜೊತೆ ವಿಲಿನ ಮಾಡಿಕೊಂಡಿದ್ದರು.

Kangana Ranaut

ಕಂಗನಾ ರಣಾವತ್

ಬಿಜೆಪಿ ತನ್ನ ಲೋಕಸಭಾ (Lok Sabha) ಚುನಾವಣೆಯ 5ನೇ ಪಟ್ಟಿ ಘೋಷಣೆ ಮಾಡುವ ಮೂಲಕ ಅಚ್ಚರಿ ಮೂಡಿಸಿತ್ತು. ಈ ಪಟ್ಟಿಯಲ್ಲಿ ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut)ಗೆ ತವರು ರಾಜ್ಯ ಹಿಮಾಚಲ ಪ್ರದೇಶದ (Himachal Pradesh) ಮಂಡಿ (Mandi) ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಕಂಗನಾ ಮಂಡಿ ಕ್ಷೇತ್ರದಲ್ಲಿ ಕಾಣಿಸಿಕೊಂಡು ಪ್ರಚಾರದಲ್ಲಿ ತೊಡಗಿದ್ದಾರೆ. ಹಲವು ತಿಂಗಳುಗಳಿಂದ ಕಂಗನಾ ರಣಾವತ್ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಸುದ್ದಿ ಇತ್ತು. ಅವರು ಕೂಡ ಕೃಷ್ಣ ಕಣ್ಬಿಟ್ಟರೆ ರಾಜಕೀಯಕ್ಕೆ ಬರೋದು ದೊಡ್ಡ ವಿಷಯವೇ ಅಲ್ಲ ಎಂದೂ ಹೇಳಿದ್ದರು. ಜೊತೆಗೆ ರಾಜಕೀಯ ಮುಖಂಡರನ್ನು ಭೇಟಿ ಮಾಡುವ ಮೂಲಕ ಟಿಕೆಟ್ ಬೇಡಿಕೆಯನ್ನೂ ಇಟ್ಟಿದ್ದರು. ಕೊನೆಗೂ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

hema malini

ಹೇಮಾ ಮಾಲಿನಿ

ಬಾಲಿವುಡ್ ನಟಿ ಹೇಮಾ ಮಾಲಿನಿ (Hema Malini) 2024ರ ಲೋಕಸಭೆ ಚುನಾವಣೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮತ್ತೆ 2ನೇ ಬಾರಿ ಲೋಕಸಭೆ ಚುನಾವಣೆಗೆ (Loksabha Elections 2024) ನಿಲ್ಲುವ ಮೂಲಕ ನಟಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. 1999ರಲ್ಲಿ ವಿನೋದ್ ಖನ್ನಾ ಪರವಾಗಿ ಹೇಮಾ ಮಾಲಿನಿ ಪ್ರಚಾರ ಮಾಡಿದ್ದರು. 2004ರಲ್ಲಿ ಅಫಿಷಿಯಲ್ ಆಗಿ ಬಿಜೆಪಿಗೆ ಸೇರ್ಪಡೆಯಾದರು. 2014ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಜಯಂತ್ ಚೌಧರಿ ಅವರನ್ನು ಸೋಲಿಸಿ ಹೇಮಾ ಮಾಲಿನಿ ಮಥುರಾದಲ್ಲಿ ಗೆದ್ದು ಬೀಗಿದ್ದರು. ಇದೀಗ 3ನೇ ಬಾರಿಯು ಮಥುರಾದಿಂದಲೇ ನಟಿ ಲೋಕಸಭಾ ಎಲೆಕ್ಷನ್‌ಗೆ ನಿಂತಿದ್ದಾರೆ.

SMRITI IRANI

ಸ್ಮೃತಿ ಇರಾನಿ

ಕಿರುತೆರೆಯ ಖ್ಯಾತ ನಟಿಯಾಗಿದ್ದ ಸ್ಮೃತಿ ಇರಾನಿ (Smriti Irani), ಆನಂತರ ಕಿರುತೆರೆಯಿಂದ ದೂರವಾಗಿ ರಾಜಕಾರಣಕ್ಕೆ ಪ್ರವೇಶ ಮಾಡಿದರು. 2019 ರಲ್ಲಿ ಕಾಂಗ್ರೆಸ್ ಭದ್ರಕೋಟೆಯಾದ ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಮೃತಿ ಇರಾನಿ ಗೆಲುವು ಸಾಧಿಸಿದ್ದರು. ನಂತರ ಮಂತ್ರಿಯಾಗಿಯೂ ಕೆಲಸ ಮಾಡಿದವರು. ಈಗ ಸ್ಮೃತಿ ಇರಾನಿ ಅವರಿಗೆ ಮತ್ತೊಮ್ಮೆ ಉತ್ತರ ಪ್ರದೇಶದ ಅದೇ ಕ್ಷೇತ್ರವನ್ನು ಸ್ಪರ್ಧೆಗೆ ನೀಡಲಾಗಿದೆ.

Locket chatterjee

ಲಾಕೆಟ್ ಚಟರ್ಜಿ

ಬಂಗಾಳಿ ಚಲನಚಿತ್ರ ಚಿತ್ರ ನಟಿ ಹಾಗೂ ಜನಪ್ರಿಯ ಡಾನ್ಸ್ ಆಗಿರುವ ಲಾಕೆಟ್ ಚಟರ್ಜಿ (Locket chatterjee) ಅವರಿಗೂ ಈ ಬಾರಿ ಬಿಜೆಪಿ ಟಿಕೆಟ್ ಘೋಷಿಸಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಕ್ಷೇತ್ರದಿಂದ ಕಳೆದ ಬಾರಿ ಗೆದ್ದ ಇವರಿಗೆ, ಈ ಬಾರಿಯೂ ಅದೇ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದ್ದು, ಈ ಬಾರಿಯೂ ಅಷ್ಟೇ ಹುರುಪಿನಿಂದ ಅವರು ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ.

Navneet Kaur Rana 2

ನವನೀತ್ ಕೌರ್

ಲೋಕಸಭೆ ಅಖಾಡಕ್ಕೆ ಸಿನಿಮಾ ಕಲಾವಿದರಿಂದ ರಂಗೇರುತ್ತಿದೆ. ಈಗಾಗಲೇ ಕಂಗನಾ ರಣಾವತ್ (Navneet Kaur) ಸೇರಿದಂತೆ ಹಲವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಅದರಂತೆ  ತನ್ನ 7ನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು, ಅದರಲ್ಲಿ ಮಹಾರಾಷ್ಟ್ರ ಮೂಲದ ನಟಿ, ಕನ್ನಡದಲ್ಲೂ ದರ್ಶನ್ ಚಿತ್ರದಲ್ಲಿ ನಟಿಸಿರುವ ನವನೀತ್ ಕೌರ್ ರಾಣಾಗೆ ಟಿಕೆಟ್ ಘೋಷಣೆ ಮಾಡಿದೆ.

ನವನೀತ್ ಕೌರ್ ಗೆ ಚುನಾವಣೆ ಹೊಸದೇನೂ ಅಲ್ಲ. ಈಗಾಗಲೇ ಅವರು ಸಂಸದೆಯಾಗಿ ಗುರುತಿಸಿಕೊಂಡಿದ್ದಾರೆ. ಅಮರಾತಿಯಲ್ಲಿ ಕಳೆದ ಬಾರಿ ಗೆದ್ದಿದ್ದಾರೆ. ಆದರೆ, ಇತ್ತಿಚೆಗಷ್ಟೇ ಅವರು ಬಿಜೆಪಿ ಸೇರಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಶಕ್ತಿಯನ್ನು ಮತ್ತಷ್ಟು ಬಲ ಪಡಿಸಲು ತಾನು ಬಿಜೆಪಿ ಸೇರಿಕೊಂಡಿರುವುದಾಗಿ ಹೇಳಿದ್ದರು. ಬಿಜೆಪಿ ಸೇರಿದ ಬೆನ್ನಲ್ಲೇ ಅವರಿಗೂ ಟಕೆಟ್ ಘೋಷಣೆ ಆಗಿದೆ.

 

2019ರ ಸಾರ್ವತ್ರೀಕ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ನಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಜಂಟಿ ಅಭ್ಯರ್ಥಿಯಾಗಿ ಅಮರಾವತಿಯಲ್ಲಿ ಸ್ಪರ್ಧೆ ಮಾಡಿದ್ದ ನವನೀತ್ ಕೌರ್ ಗೆಲುವು ಪಡೆದು ಸಂಸದರಾಗಿ ಆಯ್ಕೆಯಾಗಿದ್ದರು. ಲೋಕಸಭೆಗೆ ಆಯ್ಕೆಯಾದ ಬಳಿಕ ಸಂಸತ್‍ನಲ್ಲಿ ಹಲವು ವಿಚಾರಗಳ ಕುರಿತು ಧ್ವನಿ ಎತ್ತಿದ್ದರು. ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಹಿಂದಿ ಭಾಷೆಗಳ ಚಿತ್ರಗಳಲ್ಲಿ ನವನೀತ್ ಕೌರ್ ನಟಿಸಿದ್ದಾರೆ.

TAGGED:Kangana RanautLocket chatterjeeNavneet KaurRadhika Sarath KumarSmriti Iraniಚುನಾವಣೆತಾರೆಯರುನವನೀತ್ ಕೌರ್ಲೋಕಸಭಾಸಿನಿಮಾ
Share This Article
Facebook Whatsapp Whatsapp Telegram

Cinema Updates

chandan shetty 1
Chinnaswamy Stampede | ಜನರ ಮಧ್ಯೆ ಸಿಲುಕಿ ನನಗೂ ಉಸಿರಾಡಲು ಕಷ್ಟ ಆಯ್ತು: ಚಂದನ್ ಶೆಟ್ಟಿ
3 hours ago
Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
15 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago

You Might Also Like

Chinnaswamy Stadium Stampede
Bengaluru City

ಕಾಲ್ತುಳಿತ ಪ್ರಕರಣ – ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

Public TV
By Public TV
2 minutes ago
vidhana soudha RCB Siddaramaiah DK Shivakumar
Districts

ಟೀಂ ಇಂಡಿಯಾದ್ದು 5 ದಿನ, ಸಿಎಸ್‌ಕೆ 3 ದಿನದ ನಂತರ ಆಚರಣೆ ಮಾಡಿದ್ರೆ ಒಂದೇ ದಿನದಲ್ಲಿ ವಿಜಯೋತ್ಸವ ಆಚರಿಸಿದ್ದು ಯಾಕೆ? – ಜೆಡಿಎಸ್‌ ಆಕ್ರೋಶ

Public TV
By Public TV
18 minutes ago
Chinnaswamy Stadium Stampede Yelahanka Divyanshi
Bengaluru City

ನನ್ನ ಮೊಮ್ಮಗಳ ಸಾವಿಗೆ ಸರ್ಕಾರವೇ ನೇರ ಹೊಣೆ: ಮೃತ ದಿವ್ಯಾಂಶಿ ಅಜ್ಜ ಕಿಡಿ

Public TV
By Public TV
1 hour ago
bengaluru stambede rcb
Bengaluru City

ಕಾಲ್ತುಳಿತದಲ್ಲಿ 11 ಮಂದಿ ಸಾವು – ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ?

Public TV
By Public TV
2 hours ago
rcb stampede
Bengaluru City

ಪೊಲೀಸರು ಅನುಮತಿ ನೀಡದೇ ಇದ್ರೂ ಪಟ್ಟು ಹಿಡಿದು ವಿಜಯೋತ್ಸವ ಆಯೋಜನೆ!

Public TV
By Public TV
3 hours ago
Chinnaswamy Stadium Stampede Bhumik Hassan
Bengaluru City

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ – ಇಂದು ಭೂಮಿಕ್ ಅಂತ್ಯಕ್ರಿಯೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?