Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಗಳೂರು ಜನತೆಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಮಂಗಳೂರು ಜನತೆಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ

Dakshina Kannada

ಮಂಗಳೂರು ಜನತೆಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ

Public TV
Last updated: April 14, 2024 11:25 pm
Public TV
Share
2 Min Read
NARENDRA MODI MANGALURU FINAL
SHARE

ಮಂಗಳೂರು: ಲೋಕಸಭಾಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು ಮಂಗಳೂರಿಗೆ ಆಗಮಿಸಿ ಬೃಹತ್‌ ರೋಡ್‌ ಶೋದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಕಿಕ್ಕಿರಿದು ಜನ ಸೇರಿದ್ದರು. ಇದೀಗ ಪ್ರಧಾನಿಯವರು ಮಂಗಳೂರು (Mangaluru) ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

MANGALURU NARENDRA MODI 2

ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿಯವರು, ಮಂಗಳೂರಿನಲ್ಲಿ ನಡೆದ ರೋಡ್‌ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಮಂಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು. ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ ಪ್ರಯತ್ನಗಳಿಗೆ ಜನತೆ ನಮ್ಮನ್ನು ವರ್ಷಗಳಿಂದ ಆಶೀರ್ವದಿಸಿದ್ದಾರೆ ಎಂದು ಹೇಳಿದ್ದಾರೆ.

ಮತಬ್ಯಾಂಕ್‌ ರಾಜಕಾರಣದಲ್ಲಿ ಮುಳುಗಿ ಜನರನ್ನು ವಿಭಜಿಸುವ ಕಾಂಗ್ರೆಸ್ ಗೆ ಮತ ಹಾಕಲು ದಕ್ಷಿಣ ಕನ್ನಡಕ್ಕೆ ಸಾಧ್ಯವಿಲ್ಲ. ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಗುಂಪುಗಾರಿಕೆಯಲ್ಲಿ ನಿರತವಾಗಿದ್ದು, ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ. ಅವರಿಗೆ ಕರ್ನಾಟಕದ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಇಲ್ಲ. pic.twitter.com/BTh43xxp0t

— Narendra Modi (@narendramodi) April 14, 2024

ಮತಬ್ಯಾಂಕ್‌ ರಾಜಕಾರಣದಲ್ಲಿ ಮುಳುಗಿ ಜನರನ್ನು ವಿಭಜಿಸುವ ಕಾಂಗ್ರೆಸ್ ಗೆ ಮತ ಹಾಕಲು ದಕ್ಷಿಣ ಕನ್ನಡಕ್ಕೆ ಸಾಧ್ಯವಿಲ್ಲ. ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಗುಂಪುಗಾರಿಕೆಯಲ್ಲಿ ನಿರತವಾಗಿದ್ದು, ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ. ಅವರಿಗೆ ಕರ್ನಾಟಕದ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಇಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಿಂದುತ್ವದ ಭದ್ರಕೋಟೆಯಲ್ಲಿ‌ ಮೋದಿ‌‌ ಕಮಾಲ್- ಫೋಟೋಗಳಲ್ಲಿ ನೋಡಿ

MODI 1

ನಾವು ಇಂದು ಬಿಡುಗಡೆ ಮಾಡಿದ ಸಂಕಲ್ಪ ಪತ್ರದಲ್ಲಿ ಮಂಗಳೂರು ಅಭಿವೃದ್ಧಿಗಾಗಿ ಸಾಕಷ್ಟು ಕುತೂಹಲಕಾರಿ ಅಂಶಗಳಿವೆ. ವಿಶೇಷವಾಗಿ ನಗರಾಭಿವೃದ್ಧಿ ಮೂಲಕ “ಸುಗಮ ಜೀವನ” ಕಲ್ಪಿಸುವುದು ಮತ್ತು ಇತರೆ ಕೆಲಸಗಳನ್ನು ಮಾಡುತ್ತೇವೆ. ಮೀನುಗಾರಿಕೆಯಂತಹ ಕ್ಷೇತ್ರಗಳಲ್ಲಿ ನಿರೂಪಿಸಲಾದ ದೃಷ್ಟಿಕೋನ ಕರಾವಳಿ ಆರ್ಥಿಕತೆಯನ್ನು ಪರಿವರ್ತಿಸುತ್ತದೆ ಎಂದು ಭರವಸೆ ನೀಡಿದರು.

ಮಂಗಳೂರಿನಲ್ಲಿ ನಡೆದ ರೋಡ್‌ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಮಂಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು. ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ… pic.twitter.com/K6tC8B6nbN

— Narendra Modi (@narendramodi) April 14, 2024

ಮೈಸೂರಿನಲ್ಲಿ ನಡೆದ ಬಿಜೆಪಿ ಸಮಾವೇಶದ ಬಳಿಕ ಪ್ರಧಾನಿಯವರು ಕಡಲನಗರಿ ಮಂಗಳೂರಿಗೆ ಆಗಮಿಸಿದರು. ಹಿಂದುತ್ವದ ಭದ್ರಕೋಟೆಗೆ ಆಗಮಿಸಿದ ಮೋದಿಯವರನ್ನು ಬಿಜೆಪಿ ನಾಯಕರು ಸ್ವಾಗತಿಸಿದರು. ಬಳಿಕ ಸುಮಾರು ೨ ಕಿ.ಮೀ ರೋಡ್‌ ಶೋದಲ್ಲಿ ಮೋದಿಯವರು ಭಾಗಿಯಾದರು. ಪ್ರಧಾನಿಯವರನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿತ್ತು. ಇಡೀ ಮಂಗಳೂರು ಕೇಸರಿಮಯವಾಗಿತ್ತು.

NARENDRA MODI MANGALURU

ರೋಡ್‌ ಶೋ ವೇಳೆ ರಸ್ತೆಯ ಇಕ್ಕೆಲಗಳಲ್ಲಿಯೂ ಹೂಮಳೆ ಸುರಿಸಲಾಯಿತು. ನೆಚ್ಚಿನ ಪ್ರಧಾನಿಯನ್ನು ಕಂಡು ಅಭಿಮಾನಿಗಳು ಹುಚ್ಚೆದ್ದು ಕುಣಿದರು. ನಾರಾಯಣ ಗುರು ಸರ್ಕಲ್‌ನಿಂದ ನವಭಾರತ್‌ ವೃತ್ತದವರೆಗೆ ಪ್ರಾನಿಯವರು ತೆರೆದ ವಾಹನದಲ್ಲಿ ರೋಡ್‌ ಶೋ ನಡೆಸಿದರು. ಈ ವೇಳೆ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಜೇಶ್‌ ಚೌಟ ಹಾಗೂ ಉಡುಪಿ- ಚಿಕ್ಕಮಗಳೂರು ಅಭ್ಯರ್ಥಿ ಶ್ರೀನಿವಾಸ ಪೂಜಾರಿ ಸಾಥ್‌ ನೀಡಿದರು.

TAGGED:LokSabha Elections 2024Mangalurunarendra modiRoad Showನರೇಂದ್ರ ಮೋದಿಮಂಗಳೂರುರೋಡ್ ಶೋಲೋಕಸಭಾ ಚುನಾವಣೆ 2024
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
13 minutes ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
14 minutes ago
Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
36 minutes ago
Air Arabia flight
Latest

ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Public TV
By Public TV
51 minutes ago
DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
52 minutes ago
Preity Zinta Invites PBKS Fan Injured
Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?