Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿ ಚಚ್ಚಿದ ಆ 3 ಸಿಕ್ಸರ್‌ ಪಾಂಡ್ಯಗೆ ಸಂಕಷ್ಟ ತಂದೊಡ್ಡಿತಾ?
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಮಹಿ ಚಚ್ಚಿದ ಆ 3 ಸಿಕ್ಸರ್‌ ಪಾಂಡ್ಯಗೆ ಸಂಕಷ್ಟ ತಂದೊಡ್ಡಿತಾ?

Public TV
Last updated: April 17, 2024 7:24 pm
Public TV
Share
2 Min Read
MS Dhoni 2 1
SHARE

– ಹಾರ್ದಿಕ್‌ ಪಾಂಡ್ಯ ಮುಂದಿರುವ ಸವಾಲುಗಳೇನು?

ನವದೆಹಲಿ: ಇತ್ತೀಚೆಗೆ ಮುಂಬೈ ಇಂಡಿಯನ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಸಿಎಸ್‌ಕೆ (MI vs CSK) ಬ್ಯಾಟರ್‌ ಎಂ.ಎಸ್‌ ಧೋನಿ, ಹಾರ್ದಿಕ್‌ ಪಾಂಡ್ಯ (Hardik Pandya) ಅವರ ಬೌಲಿಂಗ್‌ನಲ್ಲಿ ಹ್ಯಾಟ್ರಿಕ್‌ ಸಿಕ್ಸರ್‌ ಸಿಡಿಸಿದ್ದರು. ಆ ಓವರ್‌ ಮುಕ್ತಾಯದ ವೇಳೆಗೆ ಪಾಂಡ್ಯ 26 ರನ್‌ ಬಿಟ್ಟುಕೊಟ್ಟಿದ್ದರು. ಅಲ್ಲದೇ ಮುಂಬೈ ಇಂಡಿಯನ್ಸ್‌ 20 ರನ್‌ಗಳ ಅಂತರದಿಂದಲೂ ಸೋಲುವಂತಾಯ್ತು. ಮುಂಬೈ ಈ ಪಂದ್ಯ ಸೋತ ಬಳಿಕ ಹಾರ್ದಿಕ್‌ ಪಾಂಡ್ಯ ಅವರ ಕಳಪೆ ಬೌಲಿಂಗ್‌ ಬಗ್ಗೆ ಭಾರೀ ಚರ್ಚೆ ಹುಟ್ಟಿಕೊಂಡಿದೆ. ಅಲ್ಲದೇ ಇದು ಅವರ ವಿಶ್ವಕಪ್‌ ಕೆರಿಯರ್‌ ಮೇಲೂ ಪರಿಣಾಮ ಉಂಟುಮಾಡಿದೆ.

MUMBAI INDIANS

ಮುಂಬರುವ ಟಿ20 ವಿಶ್ವಕಪ್‌ಗೆ (T20 World Cup) ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಲು ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಎದುರು ನೋಡುತ್ತಿದ್ದಾರೆ. ಆದರೆ ಸದ್ಯ ನಡೆಯುತ್ತಿರುವ ಐಪಿಎಲ್‌ನಲ್ಲಿ (IPL 2024) ಪಾಂಡ್ಯ ಅವರ ಬೌಲಿಂಗ್‌ ಪ್ರದರ್ಶನದ ಮೇಲೆ ಅವರ ವಿಶ್ವಕಪ್‌ ಭವಿಷ್ಯ ಅಡಗಿದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸುತ್ತಿರುವ ಶಿವಂ ದುಬೆ, ಸ್ಪಿನ್ನರ್‌ ಯಜುವೇಂದ್ರ ಚಹಲ್‌ರನ್ನ ಆಯ್ಕೆ ಸಮಿತಿ ವಿಶ್ವಕಪ್‌ಗೆ ಪರಿಗಣಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Rajasthan Royals Mumbai Indians

ಕಳೆದ ವಾರ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ (Rohit Sharma), ಕೋಚ್‌ ರಾಹುಲ್‌ ದ್ರಾವಿಡ್‌ ಹಾಗೂ ಆಯ್ಕೆ ಸಮಿತಿ ಸದಸ್ಯರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಹಾರ್ದಿಕ್‌ ಬಗ್ಗೆಯೂ ಚರ್ಚೆಯಾಗಿದ್ದು, ಅವರು ಐಪಿಎಲ್‌ನಲ್ಲಿ ಉತ್ತಮವಾಗಿ ಬೌಲ್‌ ಮಾಡಿದರಷ್ಟೇ ವಿಶ್ವಕಪ್‌ಗೆ ಆಯ್ಕೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಐಪಿಎಲ್‌ನಲ್ಲಿ ಆಡಿರುವ 6 ಪಂದ್ಯಗಳ ಪೈಕಿ 4ರಲ್ಲಿ ಹಾರ್ದಿಕ್‌ 11 ಓವರ್‌ ಬೌಲ್‌ ಮಾಡಿದ್ದಾರೆ. ಆದರೆ 12ರ ಎಕಾನಮಿಯಲ್ಲಿ ರನ್‌ ಬಿಟ್ಟುಕೊಟ್ಟಿದ್ದು, ಕೇವಲ 3 ವಿಕೆಟ್‌ ಪಡೆದಿದ್ದಾರೆ. ಇನ್ನುಳಿದ ಪಂದ್ಯಗಳಲ್ಲಿ ಉತ್ತಮ ಬೌಲ್‌ ಮಾಡಿದರೆ ಅವರು ವಿಶ್ವಕಪ್‌ ತಂಡಕ್ಕೆ ಆಯ್ಕೆಯಾಗಬಹುದು ಎನ್ನಲಾಗುತ್ತಿದೆ.

CSK

ಮತ್ತೊಂದೆಡೆ ಸಿಎಸ್‌ಕೆ ತಂಡದ ಪರ ಮಧ್ಯಮ ಕ್ರಮಾಂಕದ ಬ್ಯಾಟರ್‌ ಶಿವಂ ದುಬೆ ಬ್ಯಾಟಿಂಗ್‌ನಲ್ಲಿ ಮಿಂಚುತ್ತಿದ್ದಾರೆ. ಇದರೊಂದಿಗೆ ಪರ್ಪಲ್‌ ಕ್ಯಾಪ್‌ ರೇಸ್‌ನಲ್ಲಿರುವ ಆರ್‌ಆರ್‌ ಆಟಗಾರ ಯಜುವೇಂದ್ರ ಚಾಹಲ್‌ ಅವರ ಹೆಸರೂ ಸಹ ವಿಶ್ವಕಪ್‌ ತಂಡದಲ್ಲಿ ಕೇಳಿಬರುತ್ತಿದೆ. ಇದರಿಂದ ಹಾರ್ದಿಕ್‌ ಪಾಂಡ್ಯ ನಾಯಕತ್ವದ ಜೊತೆಗೆ ತಮ್ಮ ಆಲ್‌ರೌಂಡ್‌ ಪ್ರದರ್ಶನದಲ್ಲಿ ಯಾವ ರೀತಿ ಯಶಸ್ಸು ಕಂಡುಕೊಳ್ಳುತ್ತಾರೆ ಎಂದಬುದನ್ನು ಮುಂದೆ ಕಾದು ನೋಡಬೇಕಿದೆ.

T20 World Cup 2

ಏಕದಿನ ವಿಶ್ವಕಪ್‌ನಿಂದಲೂ ಹೊರಗುಳಿದಿದ್ದ ಪಾಂಡ್ಯ:
ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ (ICC World Cup) ಟೂರ್ನಿಯ 17ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಸೆಣಸಾಟ ನಡೆಸಿದ್ದವು. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ 9ನೇ ಓವರ್ ನಲ್ಲಿ ಬೌಲಿಂಗ್ ಮಾಡುತ್ತಿದ್ದ ಪಾಂಡ್ಯ 3ನೇ ಎಸೆತ ಬೌಲಿಂಗ್ ಮಾಡಿದಾಗ ಕ್ರೀಸ್‌ನಲ್ಲಿದ್ದ ಲಿಟ್ಟನ್ ದಾಸ್ ಸ್ರೈಟ್‌ಡ್ರೈವ್‌ ಮಾಡಿದರು. ಆಗ ಪಾಂಡ್ಯ ಕಾಲಿನಿಂದ ಚೆಂಡನ್ನು ತಡೆಯಲು ಪ್ರಯತ್ನಿಸಿದಾಗ ಬ್ಯಾಲೆನ್ಸ್ ತಪ್ಪಿ ಕಾಲು ಉಳುಕಿಸಿಕೊಂಡರು. ತಕ್ಷಣವೇ ಫಿಸಿಯೋ ಥೆರಪಿಸ್ಟ್ ಬಂದು ಚಿಕಿತ್ಸೆ ನೀಡಿದರೂ ಮತ್ತೆ ಬೌಲಿಂಗ್ ಮಾಡಲು ಸಾಧ್ಯವಾಗಿಲ್ಲ. ಹಾಗಾಗಿ ಆಟದ ಮಧ್ಯದಲ್ಲೇ ಮೈದಾನ ತೊರೆಯಲು ನಿರ್ಧರಿಸಿದರು. ಬಳಿಕ ರೋಹಿತ್ ಶರ್ಮಾ ಜೊತೆ ಮಾತುಕತೆ ನಡೆದ ಕೊಹ್ಲಿ ಉಳಿದಿದ್ದ ಮೂರು ಎಸೆತಗಳನ್ನು ತಾವೇ ಎಸೆಯುವ ಮೂಲಕ ಬೌಲಿಂಗ್ ಪೂರ್ಣಗೊಳಿಸಿದರು. ಆ ಬಳಿಕ ವೃತ್ತಿಪರ ಕ್ರಿಕೆಟ್‌ನಿಂದ ದೀರ್ಘಕಾಲ ಹೊರಗುಳಿದಿದ್ದರು.

Share This Article
Facebook Whatsapp Whatsapp Telegram
Previous Article mohonlal ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ನಟ ಮೋಹನ್‌ಲಾಲ್
Next Article Rahul gandhi sonia gandhi mallaikarjun kharge ಫಸ್ಟ್‌ ಟೈಂ ಅತಿ ಕಡಿಮೆ ಸಂಖ್ಯೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧೆ

Latest Cinema News

shiva rajkumar shree marikamba temple
ಶಿರಸಿಯ ಶ್ರೀ ಮಾರಿಕಾಂಬಾ ಕ್ಷೇತ್ರಕ್ಕೆ ನಟ ಶಿವಣ್ಣ ದಂಪತಿ ಭೇಟಿ
Cinema Latest Sandalwood Uttara Kannada
kantara chapter 1 J.NTR
ಕಾಂತಾರ ಚಾಪ್ಟರ್-1 ಹೈದರಾಬಾದ್ ಪ್ರೀ-ರಿಲೀಸ್ ಇವೆಂಟ್‌ಗೆ Jr.NTR ಸಾಥ್
Cinema Latest Sandalwood Top Stories
jockey movie
‘ಮಡ್ಡಿ’ ಸಿನಿಮಾ ನಿರ್ದೇಶಕರ ಹೊಸ ಸಾಹಸ – ಟಗರು ಕಾಳಗ ಹಿನ್ನೆಲೆ ಮೋಷನ್ ಪೋಸ್ಟರ್
Cinema Latest Sandalwood Top Stories
Sri Murali
ಐತಿಹಾಸಿಕ ಚಿತ್ರದಲ್ಲಿ ನಟ ಶ್ರೀಮುರಳಿ
Cinema Latest Sandalwood
Anjali Sudhakar 3
ʻಲಕ್ಷ್ಮಿ ನಿವಾಸʼದಿಂದ ಹೊರನಡೆದ ಅಂಜಲಿ – ಕಾರಣವೇನು?
Cinema Latest TV Shows

You Might Also Like

MB Patil 2
Bengaluru City

ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

16 minutes ago
I love Yogi I love Buldozer Banner Uttar Pradesh
Latest

‘ಐ ಲವ್ ಮುಹಮ್ಮದ್’ಗೆ ಟಕ್ಕರ್ – ಬಿಜೆಪಿ ಯುವ ಮೋರ್ಚಾದಿಂದ `ಐ ಲವ್ ಯೋಗಿ ಆದಿತ್ಯನಾಥ್’, `ಐ ಲವ್ ಬುಲ್ಡೋಜರ್’ ಕ್ಯಾಂಪೇನ್

24 minutes ago
Occupancy Certificate
Bengaluru City

ಓಸಿ ಇಲ್ಲದೇ ವಿದ್ಯುತ್ ಸಂಪರ್ಕ ಕಡಿತ – ಸೋಮವಾರ ಸಿಎಂ, ಸಿಎಸ್‌ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ

54 minutes ago
Crime 1
Crime

ಮನೆಯಲ್ಲಿ ಹಣ ಕದಿಯುತ್ತಿದ್ದಳೆಂದು 13 ವರ್ಷದ ಮಗಳನ್ನೇ ಕತ್ತು ಹಿಸುಕಿಕೊಂದ ಕಟುಕ ತಂದೆ

1 hour ago
Chaitanyananda Saraswati Swamiji
Crime

ಲೈಂಗಿಕ ಕಿರುಕುಳ ಕೇಸ್‌ ದಾಖಲಾಗುತ್ತಿದ್ದಂತೆ ಬ್ಯಾಂಕ್‌ನಿಂದ 55 ಲಕ್ಷ ವಿತ್‌ಡ್ರಾ ಮಾಡಿದ ಸ್ವಾಮಿ ಚೈತನ್ಯಾನಂದ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?