Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಷ್ಟು ಬೇಗ ಇರಾನ್‌ನಿಂದ ಬಿಡುಗಡೆ ಆಗ್ತೀನಿ ಅಂದ್ಕೊಡಿರಲಿಲ್ಲ, ಭಾರತ ಸರ್ಕಾರಕ್ಕೆ ಧನ್ಯವಾದಗಳು: ಟೆಸ್ಸಾ ಜೋಸೆಫ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಷ್ಟು ಬೇಗ ಇರಾನ್‌ನಿಂದ ಬಿಡುಗಡೆ ಆಗ್ತೀನಿ ಅಂದ್ಕೊಡಿರಲಿಲ್ಲ, ಭಾರತ ಸರ್ಕಾರಕ್ಕೆ ಧನ್ಯವಾದಗಳು: ಟೆಸ್ಸಾ ಜೋಸೆಫ್

Latest

ಇಷ್ಟು ಬೇಗ ಇರಾನ್‌ನಿಂದ ಬಿಡುಗಡೆ ಆಗ್ತೀನಿ ಅಂದ್ಕೊಡಿರಲಿಲ್ಲ, ಭಾರತ ಸರ್ಕಾರಕ್ಕೆ ಧನ್ಯವಾದಗಳು: ಟೆಸ್ಸಾ ಜೋಸೆಫ್

Public TV
Last updated: April 19, 2024 1:31 pm
Public TV
Share
3 Min Read
Woman Part Of Indian Crew On Board Ship Seized By Iran Returns Home Indian deck cadet Ann Tessa Joseph from Thrissur Kerala
SHARE

ತಿರುವನಂತಪುರಂ: ಇಷ್ಟು ಬೇಗ ನಾನು ಬಿಡುಗಡೆಯಾಗುತ್ತೇನೆ ಅಂದುಕೊಂಡಿರಲಿಲ್ಲ. ನನ್ನ ಬಿಡುಗಡೆಗ ಸಹಕರಿಸಿದ ಭಾರತ ಸರ್ಕಾರಕ್ಕೆ (Indian Government) ಧನ್ಯವಾದಗಳು ಎಂದು ಇರಾನ್‌ (Iran) ವಶಪಡಿಸಿಕೊಂಡಿದ್ದ ಹಡಗಿನಿಂದ ಬಿಡುಗಡೆಯಾಗಿ ಸ್ವದೇಶಕ್ಕೆ ಮರಳಿದ ಟೆಸ್ಸಾ ಜೋಸೆಫ್ (Ann Tessa Joseph) ಹೇಳಿದ್ದಾರೆ.

ಕೊಟ್ಟಾಯಂನಲ್ಲಿರುವ ಮನಗೆ ಆಗಮಿಸಿದ ಟೆಸ್ಸಾ ಜೋಸೆಫ್ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಹಡಗಿನಲ್ಲಿದ್ದ 25 ಸಿಬ್ಬಂದಿಗಳ ಜೊತೆ ಇರಾನಿನ ಯಾರೂ ಕೆಟ್ಟದಾಗಿ ನಡೆಸಿಕೊಳ್ಳಲಿಲ್ಲ. ತಮ್ಮ ಕುಟುಂಬದ ಜೊತೆ ಸಂವಹನ ನಡೆಸಲು ವ್ಯವಸ್ಥೆ ಮಾಡಿಕೊಟ್ಟಿದ್ದರು ಎಂದು ತಿಳಿಸಿದರು.

ಹಡಗಿನಲ್ಲಿ ನಾನೊಬ್ಬಳೇ ಮಹಿಳೆ ಸಿಬ್ಬಂದಿಯಾಗಿದ್ದರಿಂದ ನನ್ನನ್ನು ಬೇಗ ಬಿಡುಗಡೆ ಮಾಡಿರಬಹುದು. ಉಳಿದ ಭಾರತದ 17 ಸಿಬ್ಬಂದಿ ಶೀಘ್ರವೇ ಬಿಡುಗಡೆಯಾಗಬಹುದು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ನೇರ ಮಧ್ಯಸ್ಥಿಕೆಯಿಂದಾಗಿ ನಾನು ಬೇಗ ಬಿಡುಗಡೆಯಾಗಿದ್ದೇನೆ. ಅವರಷ್ಟೇ ಅಲ್ಲದೇ ನನ್ನ ಬಿಡುಗಡೆಗೆ ಸಹಕರಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಉದ್ದೇಶಪೂರ್ವಕವಾಗಿಯೇ ಗುದ್ದಿ ಹತ್ಯೆ ಮಾಡಿದ್ದಾರೆ – ಕೊಡಗಿನಲ್ಲಿ ಕಾರ್ಯಕರ್ತನ ಹತ್ಯೆಗೆ ಬಿಜೆಪಿ ಆಕ್ರೋಶ

MCS Aries

ನಾವು ಜೈಲುಪಾಲಾಗಿದ್ದೇವೆ ಎಂದು ಹೇಳಲು ಸಾಧ್ಯವಿಲ್ಲ. ನಮ್ಮನ್ನು ಕ್ರೂರವಾಗಿ ನಡೆಸಿಕೊಳ್ಳಲಿಲ್ಲ ಮತ್ತು ನಮಗೆ ಯಾವುದೇ ಆಹಾರದ ಸಮಸ್ಯೆ ಆಗಲಿಲ್ಲ ಎಂದು ಅವರು ವಿವರಿಸಿದರು.

ಕೇರಳದ ಮೂವರು ಸೇರಿದಂತೆ ಉಳಿದ 16 ಭಾರತೀಯರು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ. ಒಂಬತ್ತು ತಿಂಗಳ ಹಿಂದೆಯಷ್ಟೇ ಹಡಗಿನಲ್ಲಿ ಸಿಬ್ಬಂದಿಯಾಗಿ ನಾನು ಸೇರಿದ್ದೆ. ನಾನು ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಆಸೆಯಿಂದ ಈ ಉದ್ಯೋಗಕ್ಕೆ ಸೇರಿದೆ. ಇದು ನನ್ನ ಮೊದಲ ಹಡಗು. ಈ ಘಟನೆಯಿಂದ ವಿಚಲಿತಳಾಗಿ ನಾನು ಉದ್ಯೋಗ ತೊರೆಯುವುದಿಲ್ಲ ಎಂದು ಅವರು ತಿಳಿಸಿದರು.

ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಗಳನ್ನು ಬರಮಾಡಿಕೊಂಡ ತಂದೆ ಬಿಜು ಅಬ್ರಹಾಂ ಮಾತನಾಡಿ, ಭಾರತ ಸರ್ಕಾರ ಮತ್ತು ಇತರ ಏಜೆನ್ಸಿಗಳ ಕಠಿಣ ಪರಿಶ್ರಮದಿಂದಾಗಿ ತಾನು ಇಷ್ಟು ಬೇಗ ಮನೆಗೆ ಮರಳಲು ಸಾಧ್ಯವಾಯಿತು ಎಂದು ಅವರು ಹೇಳಿದರು.

MCS Aries Iran Israel–Hamas war 17 Indians on board Israeli linked vessel seized by Iran in Strait of Hormuz

ಜೋಸೆಫ್ ಭಾರತಕ್ಕೆ ಬಂದಿಳಿದ ನಂತರ ವಿದೇಶಾಂಗ ಸಚಿವ ಎಸ್ ಜೈಶಂಕರ್‌ (S Jaishankar) ಅವರು, ಇರಾನ್‌ನಲ್ಲಿರುವ ಭಾರತೀಯ ಮಿಷನ್‌ನ ಅದ್ಭುತ ಕೆಲಸ. ಟೆಸ್ಸಾ ಜೋಸೆಫ್ ಮನೆಗೆ ತಲುಪಿದ್ದಕ್ಕೆ ಸಂತೋಷವಾಗಿದೆ. ದೇಶ ಅಥವಾ ವಿದೇಶದಲ್ಲಿ ಇರಲಿ ಮೋದಿ ಕೀ ಗ್ಯಾರಂಟಿ ಯಾವಾಗಲೂ ಕೆಲಸ ಮಾಡುತ್ತದೆ ಎಂದು ಪೋಸ್ಟ್‌ ಮಾಡಿದ್ದರು.

Great work, @India_in_Iran . Glad that Ms. Ann Tessa Joseph has reached home. #ModiKiGuarantee always delivers, at home or abroad. https://t.co/VxYMppcPZr

— Dr. S. Jaishankar (@DrSJaishankar) April 18, 2024

ಏಪ್ರಿಲ್‌ 14 ರಂದು ಜೈಶಂಕರ್‌ ಇರಾನ್‌ ವಿದೇಶಾಂಗ ಸಚಿವ ಅಮೀರ್-ಅಬ್ದುಲ್ಲಾಹಿಯಾನ್ ಜೊತೆ ಮಾತುಕತೆ ನಡೆಸಿದ್ದರು. ಈ ಮಾತುಕತೆಯ ನಂತರ ಇರಾನ್‌ ಭಾರತೀಯ ಅಧಿಕಾರಿಗಳಿಗೆ ತನ್ನ ಪ್ರಜೆಗಳನ್ನು ಭೇಟಿಯಾಗಲು ಅನುಮತಿ ನೀಡಿತ್ತು.

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿ 17 ಮಂದಿ ಭಾರತೀಯ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರ ಸುರಕ್ಷಿತ ಬಿಡುಗಡೆ ಸಂಬಂಧ ಭಾರತ ಸರ್ಕಾರ ಇರಾನ್‌ ಜೊತೆ ನಿರಂತರ ಮಾತುಕತೆ ನಡೆಸುತ್ತಿದೆ.
ಇದನ್ನೂ ಓದಿ: ಹರ್ಷಿಕಾ-ಭುವನ್ ಮೇಲೆ ಹಲ್ಲೆ: ಪಾಕಿಸ್ತಾನದಲ್ಲಿ ಇದ್ದೀವಾ ಎಂದು ಪ್ರಶ್ನೆ ಮಾಡಿದ ನಟಿ

ಯುಎಇಯಿಂದ (UAE) ಸರಕು ತುಂಬಿಸಿಕೊಂಡು ಮುಂಬೈ (Mumbai) ಬಂದರಿಗೆ ಬರುತ್ತಿದ್ದ MCS Aries ಹೆಸರಿನ ಕಂಟೈನರ್‌ ಶಿಪ್‌ ಅನ್ನು Strait of Hormuz ಬಳಿ ಇರಾನ್‌ ಏ.14 ರಂದು ವಶಪಡಿಸಿಕೊಂಡಿತ್ತು. ಪೋರ್ಚುಗೀಸ್‌ ಧ್ವಜ ಹೊಂದಿದ್ದ ಈ ಹಡಗಿನ ಮೇಲೆ ಇರಾನ್‌ ನೌಕಾ ದಳದ ಸೈನಿಕರು ಹೆಲಿಕಾಪ್ಟರ್‌ನಿಂದ ನೇರವಾಗಿ ಇಳಿದು ದಾಳಿ ಮಾಡಿ ವಶ ಪಡಿಸಿಕೊಂಡಿದ್ದಾರೆ. ಈ ಹಡಗು ಇಸ್ರೇಲಿ (Israel) ಬಿಲಿಯನೇರ್ ಇಯಾಲ್ ಆಫರ್ ಒಡೆತನದ ಲಂಡನ್ ಮೂಲದ ಜೊಡಿಯಾಕ್ ಮಾರಿಟೈಮ್‌ನೊಂದಿಗೆ ಕಂಪನಿಯೊಂದಿಗೆ ಸಂಯೋಜಿತವಾಗಿದೆ. ಈ ಹಡಗು ಏ.15ರ ರಾತ್ರಿ ಮುಂಬೈ ಬಂದರಿಗೆ ಆಗಮಿಸಬೇಕಿತ್ತು.

 

TAGGED:Ann Tessa Josephindiairankeralashipಇರಾನ್ಕೇರಳಭಾರತ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
16 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
26 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
32 minutes ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
53 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
1 hour ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?