ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏ.18ರಿಂದ ಮಳೆಯಾಗುತ್ತಿದೆ. ಶನಿವಾರ ಕೂಡ ಬೆಂಗಳೂರಿನ ಹಲವೆಡೆ ಸಾಧಾರಣ ಮಳೆಯಾಗಿದ್ದು, ಬಿಸಿಲಿನಿಂದ ಕಾದಿದ್ದ ಭೂಮಿಗೆ ವರುಣ ತಂಪೆರೆದಿದ್ದಾನೆ. ಇಂದು ಕೂಡಾ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಇನ್ನೂ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 37-23
ಮಂಗಳೂರು: 33-27
ಶಿವಮೊಗ್ಗ: 36-24
ಬೆಳಗಾವಿ: 33-23
ಮೈಸೂರು: 38-23
ಮಂಡ್ಯ: 38-24
ಮಡಿಕೇರಿ: 32-19
ರಾಮನಗರ: 38-24
ಹಾಸನ: 35-22
ಚಾಮರಾಜನಗರ: 38-23
ಚಿಕ್ಕಬಳ್ಳಾಪುರ: 37-23
ಕೋಲಾರ: 37-23
ತುಮಕೂರು: 37-23
ಉಡುಪಿ: 33-27
ಕಾರವಾರ: 33-27
ಚಿಕ್ಕಮಗಳೂರು: 33-21
ದಾವಣಗೆರೆ: 36-24
ಹುಬ್ಬಳ್ಳಿ: 36-24
ಚಿತ್ರದುರ್ಗ: 36-24
ಹಾವೇರಿ: 36-24
ಬಳ್ಳಾರಿ: 39-27
ಗದಗ: 36-25
ಕೊಪ್ಪಳ: 37-26
ರಾಯಚೂರು: 39-28
ಯಾದಗಿರಿ: 39-28
ವಿಜಯಪುರ: 36-26
ಬೀದರ್: 36-26
ಕಲಬುರಗಿ: 37-27
ಬಾಗಲಕೋಟೆ: 37-26