Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳೋದು ಅಪರಾಧ: ಬೆಂಗ್ಳೂರಿನ ಹಲ್ಲೆ ಪ್ರಸ್ತಾಪಿಸಿ ಮೋದಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳೋದು ಅಪರಾಧ: ಬೆಂಗ್ಳೂರಿನ ಹಲ್ಲೆ ಪ್ರಸ್ತಾಪಿಸಿ ಮೋದಿ ಕಿಡಿ

Election News

ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳೋದು ಅಪರಾಧ: ಬೆಂಗ್ಳೂರಿನ ಹಲ್ಲೆ ಪ್ರಸ್ತಾಪಿಸಿ ಮೋದಿ ಕಿಡಿ

Public TV
Last updated: April 23, 2024 12:29 pm
Public TV
Share
2 Min Read
narendra modi
SHARE

ಜೈಪುರ: ಕಾಂಗ್ರೆಸ್ (Congress) ಆಡಳಿತದಲ್ಲಿ ಹನುಮಾನ್ ಚಾಲೀಸಾ (Hanuman Chalisa) ಕೇಳುವುದು ಅಪರಾಧವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಬೆಂಗಳೂರಿನ ಉದಾಹರಣೆ ನೀಡಿ ವಾಗ್ದಾಳಿ ನಡೆಸಿದ್ದಾರೆ.

ರಾಜಸ್ಥಾನದ ಟೋಕ್‌ನಲ್ಲಿ ಮಾತನಾಡಿದ ಅವರು, ಇಂದು ದೇಶಾದ್ಯಂತ ಹನುಮ ಜಯಂತಿ (Hanuman Jayanti) ಆಚರಿಸಲಾಗುತ್ತದೆ. ಇಂದು ಹನುಮ ಜಯಂತಿಯಂದು ನಿಮ್ಮೊಂದಿಗೆ ಮಾತನಾಡುವಾಗ ಕೆಲ ಹಿಂದಿನ ಘಟನೆಗಳು ನೆನಪಿಗೆ ಬರುತ್ತಿದೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಅಂಗಡಿಯಲ್ಲಿ ಕುಳಿತು ಹನುಮಾನ್ ಚಾಲೀಸಾ ಕೇಳುತ್ತಿದ್ದ ಎಂಬ ಕಾರಣಕ್ಕೆ ಅಂಗಡಿಯವನಿಗೆ ಕ್ರೂರವಾಗಿ ಥಳಿಸಲಾಗಿತ್ತು ಎಂದು ಕಿಡಿಕಾರಿದರು.

ಈ ಬಾರಿಯ ರಾಮನವಮಿಯಂದು ಮೊದಲ ಬಾರಿಗೆ, ರಾಜಸ್ಥಾನದಲ್ಲಿ ಶೋಭಾಯಾತ್ರೆಯ ಮೆರವಣಿಗೆಯನ್ನು ನಡೆಸಲಾಯಿತು. ರಾಜಸ್ಥಾನದಂತಹ ರಾಜ್ಯದಲ್ಲಿ ಅಲ್ಲಿ ಜನರು ರಾಮ-ರಾಮ ಎಂದು ಜಪಿಸುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಮದುವೆ ಮಂಟಪಕ್ಕೆ ನುಗ್ಗಿ ವಧುವನ್ನು ಎಳೆದೊಯ್ಯಲು ಯತ್ನಿಸಿದ ಆಕೆಯ ಕುಟುಂಬ!

ಮೋದಿ ಹೇಳಿದ್ದೇನು?
ನಿನ್ನೆ ರಾಜಸ್ಥಾನದಲ್ಲಿ ನಾನು ಸಂಪತ್ತಿನ ಮರು ಹಂಚಿಕೆಯ (Wealth Redistribution) ಕೆಲವು ಸತ್ಯವನ್ನು ದೇಶದ ಮುಂದೆ ಮಂಡಿಸಿದೆ. ಈ ಭಾಷಣದ ಬಳಿಕ ಇಡೀ ಕಾಂಗ್ರೆಸ್ ಮತ್ತು INDIA ಮೈತ್ರಿಕೂಟವು ತಲ್ಲಣಗೊಂಡಿದೆ. ನಿಮ್ಮ ಆಸ್ತಿಯನ್ನು ಕಿತ್ತುಕೊಂಡು ಅದನ್ನು ತಮ್ಮ ವಿಶೇಷ ಜನರಿಗೆ ಹಂಚಲು ಕಾಂಗ್ರೆಸ್ ಸಂಚು ಮಾಡುತ್ತಿದೆ ಎಂಬ ಸತ್ಯವನ್ನು ನಾನು ಮಂಡಿಸಿದೆ. ನಾನು ಅವರ ರಾಜಕೀಯವನ್ನು ಬಯಲಿಗೆಳೆದಾಗ ಅವರು ನನ್ನನ್ನು ನಿಂದಿಸಲು ಪ್ರಾರಂಭಿಸಿದರು. ಅವರು ಸತ್ಯಕ್ಕೆ ಯಾಕೆ ಹೆದರಬೇಕು? ಅವರು ತಮ್ಮ ನೀತಿಯನ್ನು ಏಕೆ ಮರೆಮಾಡುತ್ತಾರೆ? ನಿಮಗೆ ಧೈರ್ಯವಿದ್ದರೆ ಒಪ್ಪಿಕೊಳ್ಳಿ, ನಾವು ನಿಮ್ಮನ್ನು ಎದುರಿಸಲು ಸಿದ್ಧರಿದ್ದೇವೆ.

ಕಾಂಗ್ರೆಸ್ ಪಕ್ಷವು ದೇಶದ ಸಂವಿಧಾನದೊಂದಿಗೆ ಆಟವಾಡಿದೆ. ಸಂವಿಧಾನ ರಚನೆಯಾದಾಗ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಜಾತಿಗಳ ರಕ್ಷಣೆಗೆ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದನ್ನು ವಿರೋಧಿಸಲಾಯಿತು. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ತಮ್ಮ ಭಾಷಣದಲ್ಲಿ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಮುಸ್ಲಿಮರಿಗೆ ಇದೆ ಎಂದು ಹೇಳಿದ್ದರು. ಕಾಂಗ್ರೆಸ್‌ನ ಆಲೋಚನೆ ಯಾವಾಗಲೂ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯವಾಗಿದೆ. 2004ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಆಂಧ್ರಪ್ರದೇಶದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ (Muslim Reservation) ಕಲ್ಪಿಸಲು ಪ್ರಯತ್ನಿಸುವುದು ಅದರ ಮೊದಲ ಕೆಲಸವಾಗಿತ್ತು. ಇದು ಪ್ರಾಯೋಗಿಕ ಯೋಜನೆಯಾಗಿದ್ದು, ಇಡೀ ದೇಶದಲ್ಲಿ ಕಾಂಗ್ರೆಸ್ ಜಾರಿಗೆ ತರಲು ಪ್ರಯತ್ನಿಸಿತ್ತು. ಇದನ್ನೂ ಓದಿ: ಪ್ರೀತಿ ತಿರಸ್ಕರಿಸಿದ್ದಕ್ಕೆ ಹುಬ್ಬಳ್ಳಿಯಲ್ಲಿ ಹಿಂದೂ ಯವತಿಯ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ

2004 ಮತ್ತು 2010 ರ ನಡುವೆ, ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೆ ತರಲು ಕಾಂಗ್ರೆಸ್ ನಾಲ್ಕು ಬಾರಿ ಪ್ರಯತ್ನಿಸಿತು. ಆದರೆ ಕಾನೂನು ಅಡೆತಡೆಗಳು ಮತ್ತು ಸುಪ್ರೀಂ ಕೋರ್ಟ್‌ನ ಜಾಗೃತಿಯಿಂದಾಗಿ ಅವರು ಅವರ ಯೋಜನೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. 2011ರಲ್ಲಿ ಕಾಂಗ್ರೆಸ್ ಇದನ್ನು ದೇಶಾದ್ಯಂತ ಜಾರಿಗೆ ತರಲು ಪ್ರಯತ್ನಿಸಿತು. ಎಸ್‌ಸಿ/ಎಸ್‌ಟಿ ಮತ್ತು ಒಬಿಸಿಯವರಿಗೆ ನೀಡಿದ್ದ ಹಕ್ಕುಗಳನ್ನು ಕಿತ್ತುಕೊಂಡು ಮತ ಬ್ಯಾಂಕ್ ರಾಜಕಾರಣಕ್ಕಾಗಿ ಇತರರಿಗೆ ನೀಡಿದ್ದಾರೆ. ಇದೆಲ್ಲ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧ ಎಂದು ಗೊತ್ತಿದ್ದೇ ಕಾಂಗ್ರೆಸ್ ಈ ಎಲ್ಲ ಪ್ರಯತ್ನಗಳನ್ನು ಮಾಡಿದೆ. ಆದರೆ ಕಾಂಗ್ರೆಸ್‌ಗೆ ಸಂವಿಧಾನದ ಬಗ್ಗೆ ಕಾಳಜಿ ಇಲ್ಲ.

TAGGED:congressHanuman Jayantikarnatakanarendra modipoliticsಕರ್ನಾಟಕನರೇಂದ್ರ ಮೋದಿರಾಜಕೀಯಹನುಮಾನ್ ಚಾಲೀಸಾ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
15 minutes ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
20 minutes ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
24 minutes ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
51 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
58 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?