Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿ20 ವಿಶ್ವಕಪ್‌ ತಂಡದಿಂದ ರಾಹುಲ್‌ ಬಿಟ್ಟಿದ್ದೇಕೆ? ಕೊಹ್ಲಿ ಸ್ಟ್ರೈಕ್‌ರೇಟ್‌ ಬಗ್ಗೆ ರೋಹಿತ್‌ ಹೇಳಿದ್ದೇನು?
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಟಿ20 ವಿಶ್ವಕಪ್‌ ತಂಡದಿಂದ ರಾಹುಲ್‌ ಬಿಟ್ಟಿದ್ದೇಕೆ? ಕೊಹ್ಲಿ ಸ್ಟ್ರೈಕ್‌ರೇಟ್‌ ಬಗ್ಗೆ ರೋಹಿತ್‌ ಹೇಳಿದ್ದೇನು?

Public TV
Last updated: May 3, 2024 7:59 am
Public TV
Share
3 Min Read
Rohit Sharma
SHARE

– ಮೀಸಲು ಆಟಗಾರನಾಗಿ ರಿಂಕು ಆಯ್ಕೆ ಬಗ್ಗೆ ರೋಹಿತ್‌, ಅಗರ್ಕರ್‌ ನೀಡಿದ ಸ್ಪಷ್ಟನೆ ಏನು?

ಮುಂಬೈ: ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಭಾರತ ತಂಡದ ಆಯ್ಕೆ ಕುರಿತು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್ಕರ್‌ ಹಾಗೂ ರೋಹಿತ್‌ ಶರ್ಮಾ (Rohit Sharma) ಸ್ಪಷ್ಟನೆ ನೀಡಿದ್ದಾರೆ. ಕೊಹ್ಲಿ ಸ್ಟ್ರೈಕ್‌ರೇಟ್‌? ಮೀಸಲು ಆಟಗಾರನಾಗಿ ರಿಂಕು ಆಯ್ಕೆ, ತಂಡದಿಂದ ಕೆ.ಎಲ್‌ ರಾಹುಲ್‌ (KL Rahul) ಅವರನ್ನು ಕೈಬಿಟ್ಟಿದ್ದೇಕೆ? ಈ ಎಲ್ಲ ವಿಚಾರಗಳ ಬಗ್ಗೆಯೂ ಅವರು ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಮ್ಯಾಚ್‌ ಫಿನಿಷರ್‌ ರಿಂಕು ಸಿಂಗ್‌ಗೆ ಏಕೆ ಅವಕಾಶ ನೀಡಲಾಗಿಲ್ಲ ಎಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ.

????India’s squad for ICC Men’s T20 World Cup 2024 announced ????

Let’s get ready to cheer for #TeamIndia #T20WorldCup pic.twitter.com/jIxsYeJkYW

— BCCI (@BCCI) April 30, 2024

ಕೆ.ಎಲ್‌ ರಾಹುಲ್‌ ಕೈಬಿಟ್ಟಿದ್ದೇಕೆ?
ಸದ್ಯ ಐಪಿಎಲ್‌ನಲ್ಲಿ ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ಕೆ.ಎಲ್‌ ರಾಹುಲ್‌ ಉತ್ತಮ ಪ್ರದರ್ಶನವನ್ನೇ ನೀಡುತ್ತಿದ್ದಾರೆ. ಆದರೆ ನಮಗೆ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಅಗತ್ಯತ್ತು. ಆದ್ದರಿಂದ ರಿಷಭ್‌ ಪಂತ್‌, ಸಂಜು ಸ್ಯಾಮ್ಸನ್‌ ಅವರನ್ನು ತಂಡಕ್ಕೆ ಆಯ್ಕೆ ಮಾಡಿದ್ದೇವೆ. ರಾಹುಲ್‌ಗೆ ಮುಂದೆ ಉತ್ತಮ ಅವಕಾಶಗಳಿವೆ ಎಂದು ರೋಹಿತ್‌, ಅಗರ್ಕರ್‌ ತಿಳಿಸಿದ್ದಾರೆ.

ರಿಂಕು ಸಿಂಗ್‌ ಅವರನ್ನು ಕಡೆಗಣಿಸಿದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಚೀಫ್‌ ಸೆಲೆಕ್ಟರ್‌ ಅಜಿತ್‌ ಅಗರ್ಕರ್ ಮಾತನಾಡಿ, ರಿಂಕು ಸಿಂಗ್‌ ಅವರನ್ನು ಕೈ ಬಿಟ್ಟ ನಿರ್ಧಾರ ಕಠಿಣವಾಗಿತ್ತು. ಏಕೆಂದರೆ, ವೆಸ್ಟ್ ಇಂಡೀಸ್‌ ಹಾಗೂ ಅಮೆರಿಕ ಕಂಡೀಷನ್ಸ್ ಬಗ್ಗೆ ನಮಗೆ ಗೊತ್ತಿಲ್ಲ. ಈ ಕಾರಣದಿಂದ ನಾವು ಹೆಚ್ಚಿನ ಬೌಲಿಂಗ್‌ ಆಯ್ಕೆಗಳನ್ನು ಉಳಿಸಿಕೊಂಡಿದ್ದೇವೆ ಎಂದಿದ್ದಾರೆ.

KL Rahul 1

ರಿಂಕು ತಪ್ಪು ಮಾಡಿಲ್ಲ:
ಆಯ್ಕೆಯ ಸಂಧರ್ಭದಲ್ಲಿ ನಾವು ಕೆಲ ಕಠಿಣ ಸಂಗತಿಗಳನ್ನು ಎದುರಿಸಿದ್ದೇವೆ. ರಿಂಕು ಸಿಂಗ್‌ (Rinku Singh) ಯಾವುದೇ ತಪ್ಪು ಮಾಡಿಲ್ಲ ಹಾಗೂ ಶುಭಮನ್ ಗಿಲ್‌ ಕೂಡ ಅಷ್ಟೇ. ಇಲ್ಲಿ ಸಂಯೋಜನೆ ಪ್ರಮುಖ ಸಂಗತಿಯಾಗಿದೆ. ಅಲ್ಲಿನ ಕಂಡೀಷನ್ಸ್ ಹೇಗಿದೆ? ಎಂದು ನಮಗೆ ಇನ್ನೂ ಗೊತ್ತಿಲ್ಲ ಎಂದು ರೋಹಿತ್‌ ಶರ್ಮಾ ಹೇಳಿದ್ದಾರೆ. ಟಿ20 ವಿಶ್ವಕಪ್‌ ಭಾರತ ತಂಡದಿಂದ ರಿಂಕು ಸಿಂಗ್‌ ಅವರನ್ನು ಕೈ ಬಿಟ್ಟಿರುವುದು ಅನಿರೀಕ್ಷಿತ ಕರೆ. ಏಕೆಂದರೆ, ಹೆಚ್ಚುವರಿ ಬೌಲರ್ ಇದ್ದರೆ, ನಮಗೆ ಟೂರ್ನಿಯಲ್ಲಿ ನೆರವಾಗಬಹುದು ಎಂಬುದು ನಮ್ಮ ತಂತ್ರವಾಗಿದೆ ಹಾಗಾಗಿ ನಾಲ್ವರು ಸ್ಪಿನ್ನರ್‌ಗಳನ್ನು ಉಳಿಸಿಕೊಂಡಿದ್ದೇವೆ ಎಂದು ಅಗರ್ಕರ್‌ ಹೇಳಿದ್ದಾರೆ.

TEAM INDIA 3

ರಿಂಕು ಸಿಂಗ್ ರೀತಿ ಬ್ಯಾಕೆಂಡ್‌ನಲ್ಲಿ ಸ್ಪೋಟಕ ಬ್ಯಾಟ್‌ ಮಾಡುವ ಆಟಗಾರ ಇಲ್ಲವೆಂದು ನಾನು ನಂಬುತ್ತೇನೆ. ರಿಂಕು ಆಯ್ಕೆಯಾಗದೇ ಇರಲು ಅವರದು ಯಾವುದೇ ತಪ್ಪಿಲ್ಲ. ಗರಿಷ್ಠ 15 ಆಟಗಾರರಲ್ಲಿ ಇಬ್ಬರು ವಿಕೆಟ್‌ ಕೀಪರ್‌ಗಳೇ ಭಯಾನಕ ಬ್ಯಾಟ್ಸ್‌ಮನ್‌ಗಳಾಗಿದ್ದಾರೆ. ಈ ಕಾರಣದಿಂದಾಗಿಯೇ ಹಚ್ಚುವರಿ ಬೌಲರ್‌ಗಳನ್ನು ತೆಗೆದುಕೊಂಡಿದ್ದೇವೆ. ಆದರೆ, ಮೀಸಲು ಆಟಗಾರನಾಗಿ ಅವರು ತಂಡದ ಜೊತೆ ಪ್ರಯಾಣ ಬೆಳೆಸಲಿದ್ದಾರೆ. ಆದರೆ, ದಿನದಾಂತ್ಯಕ್ಕೆ ತಂಡಕ್ಕೆ ಕೇವಲ 15 ಆಟಗಾರರನ್ನು ಮಾತ್ರ ಆಯ್ಕೆ ಮಾಡಬೇಕಾಗುತ್ತದೆ ಎಂದು ಅಜಿತ್‌ ಅಗರ್ಕರ್‌ (Ajit Agarkar) ತಿಳಿಸಿದ್ದಾರೆ.

TEAM INDIA

ಕೊಹ್ಲಿ ಸಮರ್ಥಿಸಿಕೊಂಡ ಅಗರ್ಕರ್‌:
ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ದೊಡ್ಡ ಮಟ್ಟದ ಸ್ಕೋರ್ ಮಾಡುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಅವರ ಸ್ಟ್ರೈಕ್ ರೇಟ್​ ಕಾರಣಕ್ಕೆ ಟೀಕೆಗಳನ್ನು ಎದುರಿಸುತ್ತಿದ್ದಾರೆ. ವರದಿಗಳ ಪ್ರಕಾರ ಆಯ್ಕೆದಾರರು ಈ ವರ್ಷದ ಆರಂಭದಲ್ಲಿ ಅವರನ್ನು ಟಿ20ಐ ತಂಡಕ್ಕೆ ಮರಳಿ ಕರೆಸಿಕೊಳ್ಳುವ ಮೊದಲು ತಂಡದ ಬೇಡಿಕೆಗಳಿಗೆ ಅನುಗುಣವಾಗಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಲು ಹೇಳಲಾಗಿತ್ತು. ಅದೇ ಷರತ್ತಿನ ಮೇರೆಗೆ ಅವರಿಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ರೋಹಿತ್‌ ಅವರನ್ನೂ ಕೇಳಲಾಗಿತ್ತು. ಆದರೆ, ಅವರು ಜೋರಾಗಿ ನಕ್ಕು ಇದೊಂದು ಚರ್ಚೆಯ ವಿಷಯವೇ ಅಲ್ಲ ಎಂಬುದಾಗಿ ಹೇಳಿದ್ದಾರೆ.

Share This Article
Facebook Whatsapp Whatsapp Telegram
Previous Article HAVERI ಲವ್‌ ಮಾಡಿ ಯುವತಿಯನ್ನು ಕರೆದೊಯ್ದನೆಂದು ಯುವಕನ ತಾಯಿಯನ್ನೇ ಕಂಬಕ್ಕೆ ಕಟ್ಟಿ ಥಳಿತ!
Next Article RAHUL KISHORI LAL SHARMA ರಾಯ್‌ಬರೇಲಿಯಿಂದ ರಾಹುಲ್‌, ಅಮೇಠಿಯಿಂದ ಕಿಶೋರಿ ಲಾಲ್‌ ಶರ್ಮಾ ಕಣಕ್ಕೆ

Latest Cinema News

disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories
Vishnuvardhan 4
ವಿಷ್ಣುವರ್ಧನ್ ಅಭಿಮಾನಿಗಳಿಗೆ ಗೆಲುವು – ಸಮಾಧಿ ಸಮೀಪ ಬರ್ತ್‌ಡೇಗೆ ಸಿಕ್ತು ಅನುಮತಿ
Cinema Latest Sandalwood Top Stories
Darshan
ನಟ ದರ್ಶನ್‌ಗೆ ಹಾಸಿಗೆ, ದಿಂಬು – ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
Cinema Districts Latest Sandalwood Top Stories
Kothalavadi
ʻಕೊತ್ತಲವಾಡಿʼ ಕಿರಿಕ್‌ – ಸಹನಟಿ ಸ್ವರ್ಣ ವಿರುದ್ಧ ದೂರು ದಾಖಲು
Cinema Latest Sandalwood Top Stories

You Might Also Like

Brain eating amoeba 2
Latest

ಮೆದುಳು ತಿನ್ನುವ `ಅಮೀಬಾ’ಕ್ಕೆ ಕೇರಳದಲ್ಲಿ 19 ಬಲಿ – ಮನುಷ್ಯರಿಗೆ ಇದು ಹೇಗೆ ಹರಡುತ್ತೆ?

6 minutes ago
Asiacup 2025 Pakistan
Cricket

ಎಲ್ಲಾ ಬೇಡಿಕೆಗಳು ವಿಫಲ – ಇದ್ದ ಅಲ್ಪಸ್ವಲ್ಪ ಮಾನವನ್ನೂ ಕಳೆದುಕೊಂಡ ಪಾಕ್, ಹೈಡ್ರಾಮಾ ನಂತ್ರ ಪಂದ್ಯ ಶುರು

12 minutes ago
Dharmasthala Banglegudde SIT
Dakshina Kannada

ಧರ್ಮಸ್ಥಳದಲ್ಲಿ ಮತ್ತೆ ಅಸ್ಥಿಪಂಜರ ಸದ್ದು – ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ

1 hour ago
EVM
Latest

ಫಸ್ಟ್‌ ಟೈಂ EVM ನಲ್ಲಿ ಇನ್ಮುಂದೆ ಅಭ್ಯರ್ಥಿಗಳ ಕಲರ್ ಫೋಟೋ – ಬಿಹಾರ ವಿಧಾನಸಭಾ ಚುನಾವಣೆಯಿಂದಲೇ ಆರಂಭ

2 hours ago
Mahesh Shetty Thimarody
Dakshina Kannada

ತಿಮರೋಡಿ ವಿರುದ್ಧ ಎಸ್‌ಐಟಿಯಿಂದ ಆರ್ಮ್ಸ್ ಆಕ್ಟ್ ಅಡಿ ಕೇಸ್‌ ದಾಖಲು

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?