Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರೇವಣ್ಣ ವಿಚಾರದಲ್ಲಿ ಮಾತ್ರ ಹೋರಾಟ ಮಾಡ್ತೀನಿ, ಪ್ರಜ್ವಲ್‌ಗಾಗಿ ಅಲ್ಲ: ಹೆಚ್‌ಡಿಕೆ

Public TV
Last updated: May 8, 2024 3:27 pm
Public TV
Share
2 Min Read
h.d.kumaraswamy
SHARE

– ಸಿಎಂಗೆ ಮಾನ ಮರ್ಯಾದೆ ಇದ್ಯಾ ಎಂದು ಮಾಜಿ ಸಿಎಂ ಪ್ರಶ್ನೆ
– ಪ್ರಜ್ವಲ್ ಯಾವಾಗ ಬರ್ತಾನೆ ಅಂತಾ ಗೊತ್ತಿಲ್ಲ

ಬೆಂಗಳೂರು: ರೇವಣ್ಣ ವಿಚಾರದಲ್ಲಿ ಮಾತ್ರ ಹೋರಾಟ ಮಾಡ್ತೀನಿ. ಪ್ರಜ್ವಲ್ ರೇವಣ್ಣ ಬಗ್ಗೆ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಆರೋಪ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೆಚ್‌ಡಿಕೆ ಹಾಜರಾಗಿದ್ದರು. ಈ ವೇಳೆ ರೇವಣ್ಣ, ಪ್ರಜ್ವಲ್ ರೇವಣ್ಣ ಪ್ರಕರಣ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್‌ಐಟಿ ರಚನೆ ಆಗಿದೆ. ಗೃಹ ಸಚಿವರಿಗೆ ಪ್ರಶ್ನೆ ಮಾಡ್ತೀನಿ. ನಿಮ್ಮ ತನಿಖೆ ರೇವಣ್ಣ, ಪ್ರಜ್ವಲ್ ಮೇಲೆ ಯಾಕೆ ಟಾರ್ಗೆಟ್ ಆಗಿದೆ. ವೀಡಿಯೋ ಬಿಡುಗಡೆ ಮಾಡಿದವರನ್ನ ಯಾಕೆ ತನಿಖೆ ಮಾಡ್ತಾ ಇಲ್ಲ. ಮಹಿಳಾ ಆಯೋಗ ಕೂಡ ಪತ್ರ ಬರೆದಿದೆ. ವೀಡಿಯೋ ಲೀಕ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ ಅಂತ. ಆದರೆ ಇದುವರೆಗೂ ಏನು ಮಾಡಿಲ್ಲ. ಮಿಸ್ಟರ್ ಪರಮೇಶ್ವರ ಏನ್ ಮಾಡ್ತಾ ಇದ್ದಾರೆ ಎಂದು ಪ್ರಶ್ನಿಸಿದರು.

h.d.revanna prajwal revanna

14 ವರ್ಷದ ಕೆಲಸದಲ್ಲಿ ಇದ್ದವನು ಪ್ರಜ್ವಲ್ ನಡವಳಿಕೆ ಗೊತ್ತಿದ್ರೆ ಕೆಲಸ ಬಿಡಬೇಕಿತ್ತು. ಬಂಡೆ ರಕ್ಷಣೆ ಕೊಡುತ್ತೆ ಅಂತ ಕಾರ್ತಿಕ್ ಅಂದುಕೊಂಡಿದ್ದಾನೆ. ಬಂಡೆ ಹೇಗೆ ರಕ್ಷಣೆ ಮಾಡುತ್ತೆ ಅಂತ ಕಾಯ್ತಾ ಇದ್ದಾನೆ ಎಂದು ತಿರುಗೇಟು ನೀಡಿದರು.

ರೇವಣ್ಣಗೆ ಮಾತ್ರ ನೋಟಿಸ್ ಕೊಟ್ಟಿದ್ದಾರೆ. ನವೀನ್, ಕಾರ್ತಿಕ್, ಶ್ರೇಯಸ್‌ಗೆ ನೋಟಿಸ್ ಕೊಟ್ಟಿಲ್ಲ. ಕುಮಾರಸ್ವಾಮಿ ಬ್ಲ್ಯಾಕ್‌ಮೇಲರ್‌ ಅಲ್ಲ. ಡಿಕೆ ಸಂಸ್ಕೃತಿ ಎಲ್ಲರಿಗೂ ಗೊತ್ತಾಗಿದೆ. ಡಿಕೆ, ದೇವರಾಜೇಗೌಡ ಜೊತೆ ಯಾಕಪ್ಪ ಮಾತಾನಾಡಿದೆ ನೀನು? ನಿನಗೇನಿತ್ತು ಕೆಲಸ ಡಿಕೆ? 5 ಜನ ಇಟ್ಟುಕೊಂಡಿದ್ದೀನಿ ಅಂತ ಹೇಳಿದ್ದೀಯ ನೀನು. ಮುಖ್ಯಮಂತ್ರಿಗೆ ಮಾನ ಮರ್ಯಾದೆ ಇದ್ಯಾ? ಪರಮೇಶ್ವರ ನಿಮಗೆ ಬೆನ್ನುಮೂಳೆ ಇದ್ಯಾ? ಹಿಟ್ & ರನ್ ಅಂತಾರೆ ಕುಮಾರಸ್ವಾಮಿನಾ? ಎಸ್‌ಐಟಿ ಅಧಿಕಾರಿಗಳಿಗೆ ಕ್ರೆಡಿಬಲಿಟಿ ಇದ್ಯಾ? ಯಾವ ಪ್ರಕರಣ ಕೂಡ ತಾರ್ಕಿಕವಾಗಿ ಅಂತ್ಯ ಮಾಡಿಲ್ಲ ಎಂದು ಗರಂ ಆದರು.

DKShivakumar

ಸಿದ್ದರಾಮಯ್ಯ, ಕೆಂಪಯ್ಯ ಇಟ್ಟುಕೊಂಡು ನನ್ನ ಅರೆಸ್ಟ್ ಮಾಡಬೇಕು ಅಂತ ನಿಂತಿದ್ರು. ಒಂದು ದಿನ ಆದ್ರೂ ಅರೆಸ್ಟ್ ಮಾಡ್ಬೇಕು ಅಂತ ನಿಂತಿದ್ರು. ವಕೀಲರು ವಿಚಾರಣೆ ಹೋಗ್ಬೇಡಿ ಅಂದ್ರು ಅವತ್ತು ಹೋಗಿಲ್ಲ. 2,900 ಪ್ರಕರಣ ಅಂದಿದ್ದಾರೆ. ಇದೂವರೆಗೂ ಯಾವುದೇ ಕೇಸ್ ಆಗಿಲ್ಲ. ಎಷ್ಟು ಜನ ಬಂದಿದ್ದಾರೆ ಗೊತ್ತಿಲ್ವಾ? ಸಂತ್ರಸ್ತೆಯನ್ನು ಇನ್ನೂ ಮಹಜರು ಮಾಡಿದ್ದಾರಾ? ತೋಟದ ಮನೆಯಲ್ಲಿ ಅಲ್ಲೇ ಹಿಡಿದ್ರಾ. ಹುಣಸೂರಿನಲ್ಲಿ ಸಂತ್ರಸ್ತೆ ಸಿಕ್ಕಿದ್ದು ಸಂಬಂಧಿಕರ ಮನೆಯಲ್ಲಿ. ಪವಿತ್ರ ಅವರ ಮನೆಯಿಂದ ಕರೆದುಕೊಂಡು ಬಂದಿದ್ದಾರೆ ಎಂದರು.

12 ಜನರನ್ನು ಕುಮಾರಕೃಪದಲ್ಲಿ ಇಟ್ಟಿದ್ದಾರೆ. ಅವರನ್ನು ನಿಧಾನವಾಗಿ ಬಿಡ್ತಾರೆ. ಅನುಕಂಪ ಇವಾಗ ತೋರಿಸ್ತಾ ಇದ್ದೀರಿ. ಸಿಡಿ ಬಿಡುವಾಗ ಮುಖ ತೋರಿಸಿದ್ದೀರಿ. ಈಗ ಯಾಕೆ ಅನುಕಂಪ ನಿಮ್ಮ ಯೋಗ್ಯತೆಗೆ ಎಂದು ಕಿಡಿಕಾರಿದರು.

DKShivakumar

3:30 ಕ್ಕೆ ಒಕ್ಕಲಿಗರ ಮಂತ್ರಿಗಳು ಪತ್ರಿಕಾಗೋಷ್ಠಿ ಮಾಡ್ತಾರಂತೆ. ರೇವಣ್ಣ ವಿಚಾರದಲ್ಲಿ ಮಾತ್ರ ಹೋರಾಟ ಮಾಡ್ತೀನಿ. ಪ್ರಜ್ವಲ್ ರೇವಣ್ಣ ಬಗ್ಗೆ ಅಲ್ಲ. ರೇವಣ್ಣ ಅವರ ಪರವಾಗಿ ಶಾಸಕಾಂಗ ಪಕ್ಷದ ನಾಯಕನಾಗಿ ಹೋರಾಟ ಮಾಡ್ತೀನಿ. ಸಂಬಂಧಿ ಆಗಿ ಅಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಜ್ವಲ್ ರೇವಣ್ಣ ಯಾವಾಗ ಬರ್ತಾರೆ ಅಂತ ಗೊತ್ತಿಲ್ಲ. ನೀವು ತೋರಿಸಿದ್ದಷ್ಟೇ ನಮಗೆ ಗೊತ್ತು. ಅದನ್ನು ಹೊರತುಪಡಿಸಿ ಬೇರೆ ಏನು ಗೊತ್ತಿಲ್ಲ. 15 ತಾರೀಖು ಬರ್ತಾನೆ ಅಂತ ಹೇಳಿದ್ದಾರೆ, ಬರ್ತಾನಾ ನೋಡೋಣ. ಒಕ್ಕಲಿಗ ನಾಯಕರ ಪತ್ರಿಕಾಗೋಷ್ಠಿ ಮಾಡಲಿ. ನಾಳೆ ಅದರ ಬಗ್ಗೆ ಉತ್ತರ ಕೊಡ್ತೀನಿ ಎಂದರು.

TAGGED:h d kumaraswamyh d revannaprajwal revanna
Share This Article
Facebook Whatsapp Whatsapp Telegram

Cinema Updates

samantha
ಒಂದೇ ಕಾರ್ಯಕ್ರಮದಲ್ಲಿ ಕಾಣಿಸಕೊಂಡ ಮಾಜಿ ಅತ್ತೆ, ಸೊಸೆ – ಸಮಂತಾ ಮಾತಿಗೆ ಅಮಲಾ ಚಪ್ಪಾಳೆ
1 hour ago
KENISHA 1
ಕೆನಿಶಾಗೆ ಕೊಲೆ ಬೆದರಿಕೆ – ಆರತಿ ಸಮಸ್ಯೆಗೆ ನಾನು ಕಾರಣ ಆಗಿದ್ರೆ ಕೋರ್ಟ್‌ ಮುಂದೆ ನಿಲ್ಲಿಸಿ ಎಂದ ಗಾಯಕಿ
2 hours ago
janhvi kapoor 1
ಕಾನ್ ಫೆಸ್ಟಿವಲ್| ರೆಡ್ ಕಾರ್ಪೆಟ್‌ನಲ್ಲಿ ಜಾನ್ವಿ ವಾಕ್ – ‘ನನ್ನ ದೇವತೆ’ ಎಂದ ಬಾಯ್‌ಫ್ರೆಂಡ್
2 hours ago
Tamanna Bhatia
Video | ತಮನ್ನಾಗೆ 6.20 ಕೋಟಿ – ನಟಿ ತಾರಾ ಬೇಸರ
3 hours ago

You Might Also Like

Chalavadi Complaint To Governor
Bengaluru City

ಚಿತ್ತಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿಗೆ ಘೇರಾವ್

Public TV
By Public TV
5 minutes ago
Madenur Manu 2
Bengaluru City

ಮಡೆನೂರ್ ಮನುನನ್ನ ಬೆಂಗ್ಳೂರಿಗೆ ಕರೆತಂದ ಪೊಲೀಸ್‌ – ಅದು ರೇಪ್‌ ಅಲ್ಲ, ಒಪ್ಪಂದದ ಸಂಪರ್ಕ ಅಂದ ನಟ

Public TV
By Public TV
27 minutes ago
Tamanna Bhatia 1
Bengaluru City

ಕನ್ನಡದ ನಟಿಯರನ್ನ ಹಾಕೊಂಡ್ರೆ ಲಾಭ ಬರಲ್ವಾ: ನಾರಾಯಣ ಗೌಡ ಆಕ್ರೋಶ

Public TV
By Public TV
48 minutes ago
NARENDRA MODI RAHUL GANDHI
Latest

ಮೋದಿಜೀ ಪೊಳ್ಳು ಭಾಷಣ ನಿಲ್ಲಿಸಿ… ಕ್ಯಾಮೆರಾಗಳ ಮುಂದೆ ಮಾತ್ರ ನಿಮ್ಮ ರಕ್ತ ಏಕೆ ಕುದಿಯುತ್ತೆ? – ರಾಗಾ

Public TV
By Public TV
1 hour ago
SATYAPAL MALIK
Latest

2,200 ಕೋಟಿ ರೂ. ಭ್ರಷ್ಟಾಚಾರ ಕೇಸ್‌ – ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
2 hours ago
Pakistan Spy
Crime

ಸೂಕ್ಷ್ಮ ಮಾಹಿತಿ ಸೋರಿಕೆ – 600 ಪಾಕಿಸ್ತಾನಿಯರ ಸಂಪರ್ಕದಲ್ಲಿದ್ದ ಬೇಹುಗಾರ ವಾರಣಾಸಿಯಲ್ಲಿ ಅರೆಸ್ಟ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?