Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಡಿಪಿಯ ಸೂಪರ್‌ ಸಿಕ್ಸ್‌ ಗ್ಯಾರಂಟಿ ಘೋಷಣೆ ಜಾರಿಗೆ ಬೇಕು 60 ಸಾವಿರ ಕೋಟಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಟಿಡಿಪಿಯ ಸೂಪರ್‌ ಸಿಕ್ಸ್‌ ಗ್ಯಾರಂಟಿ ಘೋಷಣೆ ಜಾರಿಗೆ ಬೇಕು 60 ಸಾವಿರ ಕೋಟಿ!

Latest

ಟಿಡಿಪಿಯ ಸೂಪರ್‌ ಸಿಕ್ಸ್‌ ಗ್ಯಾರಂಟಿ ಘೋಷಣೆ ಜಾರಿಗೆ ಬೇಕು 60 ಸಾವಿರ ಕೋಟಿ!

Public TV
Last updated: June 17, 2024 11:19 am
Public TV
Share
3 Min Read
TDP Chandrababu Naidu super six guarantee
SHARE

– ಈಗಾಗಲೇ ಸಾಲದ ಸುಳಿಯಲ್ಲಿ ಸಿಲುಕಿರುವ ಆಂಧ್ರ
– ಜನಪ್ರಿಯ ಯೋಜನೆ ಘೋಷಣೆ ಮಾಡಿ ಹೀನಾಯವಾಗಿ ಸೋತ ಜಗನ್‌

ಹೈದರಾಬಾದ್‌: ಚುನಾವಣೆಯಲ್ಲಿ ಹಲವು ಭರವಸೆ ನೀಡಿ ಆಂಧ್ರಪ್ರದೇಶದ (Andhra Pradesh) ಅಧಿಕಾರ ಹಿಡಿದಿರುವ ಚಂದ್ರಬಾಬು ನಾಯ್ಡು (Chandrababu Naidu) ನೇತೃತ್ವದ ತೆಲುಗು ದೇಶಂ ಪಕ್ಷ (TDP) ಈ ಭರವಸೆಯನ್ನು ಹೇಗೆ ಈಡೇರಿಸುತ್ತದೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.

ನಿರುದ್ಯೋಗಿ ಯುವಕರಿಗೆ ನಗದು ಪಾವತಿ, ಮಹಿಳೆಯರಿಗೆ ಉಚಿತ ಪ್ರಯಾಣ ಮತ್ತು ಉಚಿತ ಎಲ್‌ಪಿಜಿ ಸಿಲಿಂಡರ್‌ ಸೇರಿದಂತೆ ಹಲವು ಭರವಸೆ ಈಡೇರಿಸಲು ಸರ್ಕಾರಕ್ಕೆ ವಾರ್ಷಿಕ ಸುಮಾರು 60 ಸಾವಿರ ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

cm jagan mohan reddy

ಸಾಲ ಎಷ್ಟಿದೆ?
ವೈಎಸ್ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಸರ್ಕಾರ ಅಧಿಕಾರ ವಹಿಸಿಕೊಂಡ ನಾಲ್ಕು ವರ್ಷದಲ್ಲಿ ಆಂಧ್ರಪ್ರದೇಶದ ಒಟ್ಟು ಸಾಲವು 2023 ರ ಮಾರ್ಚ್ ಅಂತ್ಯದ ವೇಳೆಗೆ 67% ಏರಿಕೆಯಾಗಿ 4,42,442 ಕೋಟಿ ರೂ.ಗೆ ಜಿಗಿದಿದೆ. 2018-19 ರಲ್ಲಿ ರಾಜ್ಯದ ಒಟ್ಟು ವಿತ್ತೀಯ ಕೊರತೆಯು 35,441 ಕೋಟಿ ರೂ. ಇದ್ದರೆ ಮಾರ್ಚ್‌ 31, 2024 ಕ್ಕೆ ಇದು 57% ಏರಿಕೆಯಾಗಿ 55,817.50 ಕೋಟಿ ರೂ. ತಲುಪಿದೆ.

ಆಡಳಿತದ ವಿಕೇಂದ್ರಿಕರಣ ಮಾಡಲು ಆಂಧ್ರಕ್ಕೆ ಮೂರು ರಾಜಧಾನಿ ಮಾಡಲು ಜಗನ್‌ ಮುಂದಾಗಿದ್ದರೆ ಚಂದ್ರಬಾಬು ನಾಯ್ಡು ಅಮರಾವತಿಯನ್ನೇ ರಾಜಧಾನಿ ಮಾಡಲು ಮುಂದಾಗಿದ್ದರು. ಜಗನ್‌ ಸರ್ಕಾರ ಅಧಿಕಾರಕ್ಕೆ ಏರಿದ ಬಳಿಕ ಅಮರಾವತಿ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಯಾಗಿರಲಿಲ್ಲ. ಆದರೆ ಈಗ ಚಂದ್ರಬಾಬು ನಾಯ್ಡು ಮರಳಿ ಮುಖ್ಯಮಂತ್ರಿಯಾಗಿರುವ ಕಾರಣ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದರೆ ಸಾಲ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಈ ವರ್ಷ ಮಂಡನೆಯಾದ ಬಜೆಟ್‌(ಲೇಖಾನುದಾನ)ನಲ್ಲಿ 2024-2025 ರಲ್ಲಿ ಆದಾಯ ಸ್ವೀಕೃತಿಯಿಂದ 2,05,352.19 ರೂ ಬಂದರೆ 2,30,110.41 ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿತ್ತು. ಇದನ್ನೂ ಓದಿ: ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕೊಲ್ಲುವಾಗ ಸರ್ಕಾರ ಏನು ಮಾಡ್ತಿತ್ತು?: ಗೋವಿಂದ ಕಾರಜೋಳ

Chandrababu Naidu Roadshow 1

ಸೂಪರ್‌ ಸಿಕ್ಸ್‌ ಘೋಷಣೆಗಳು:
ಕರ್ನಾಟಕದಲ್ಲಿ ಕಾಂಗ್ರೆಸ್‌ ಹೇಗೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿತ್ತೋ ಅದೇ ಮಾದರಿಯಲ್ಲಿ ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ʼಸೂಪರ್‌ ಸಿಕ್ಸ್‌ ಗ್ಯಾರಂಟಿʼ  ಹೆಸರಿನಲ್ಲಿ ಘೋಷಣೆ ಪ್ರಕಟಿಸಿದ್ದರು. ಪ್ರತಿ ತಿಂಗಳು ನಿರುದ್ಯೋಗಿಗಳಿಗೆ 3000 ರೂ. ನಿರುದ್ಯೋಗ ಭತ್ಯೆ, ಶಾಲೆಗೆ ತೆರಳು ಪ್ರತಿ ಮಗುವಿಗೆ ವರ್ಷಕ್ಕೆ 15,000 ರೂ., ಪ್ರತಿ ರೈತರಿಗೆ ವಾರ್ಷಿಕ 20,000 ರೂ., ಸರ್ಕಾರದಿಂದ ಪ್ರತಿ ಮನೆಗೆ ವರ್ಷಕ್ಕೆ 3 ಗ್ಯಾಸ್‌ ಸಿಲಿಂಡರ್‌ ಉಚಿತ, 18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಗೆ ತಿಂಗಳಿಗೆ 1,500 ರೂ., ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಣೆಗಳನ್ನು ಟಿಡಿಪಿ ಘೋಷಣೆ ಮಾಡಿತ್ತು.

ಕರ್ನಾಟಕದಲ್ಲಿ ಹೇಗೆ ಮನೆ ಮನೆಗೆ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ಗಳನ್ನು ಹಂಚಿಕೆ ಮಾಡಿತ್ತೋ ಅದೇ ರೀತಿಯಾಗಿ ಆಂಧ್ರದಲ್ಲೂ ಟಿಡಿಪಿ ಮನೆಗೆ ಸೂಪರ್‌ ಸಿಕ್ಸ್‌ ಭರವಸೆಯ ಕಾರ್ಡ್‌ಗಳನ್ನು ಹಂಚಿಕೆ ಮಾಡಿತ್ತು. ಈ ಭರವಸೆಯ ಪರಿಣಾಮ ಆಂಧ್ರ ಚುನಾವಣೆಯಲ್ಲಿ ಜಗನ್‌ ಪಕ್ಷವನ್ನು ಹೀನಾಯವಾಗಿ ಸೋಲಿಸಿತ್ತು. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು – ಐವರು ದುರ್ಮರಣ, 25 ಮಂದಿಗೆ ಗಾಯ

narendra modi chandrababu naidu pawan kalyan

ಕೇಂದ್ರದ ಅನುದಾನ ಸಿಗುತ್ತಾ?
ಟಿಡಿಪಿ ತನ್ನ ಮೈತ್ರಿಪಕ್ಷವಾಗಿರುವ ಕಾರಣ ಕೇಂದ್ರದಲ್ಲಿರುವ ಎನ್‌ಡಿಎ ಸರ್ಕಾರದ ಅನುದಾನದ ಮೇಲೆ ಚಂದ್ರಬಾಬು ನಾಯ್ಡ ಗಮನ ಕೇಂದ್ರಿಕರಿಸಿದ್ದಾರೆ. ಕೇಂದ್ರದ ವಿಶೇಷ ಅನುದಾನ ಪ್ರಕಟಿಸಿದರೆ ಈ ಯೋಜನೆಗಳನ್ನು ಈಡೇರಿಸಲು ಸ್ವಲ್ಪ ನೆರವಾಗಬಹುದು. ಆದರೆ ಆಂಧ್ರಪ್ರದೇಶಕ್ಕೆ ವಿಶೇಷ ಅನುದಾನ ನೀಡಿದರೆ ಬೇರೆ ರಾಜ್ಯಗಳು ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ ಮೊರೆ ಹೋಗಬಹುದು. ಹೀಗಾಗಿ ಘೋಷಣೆ ಮಾಡಿದ ಭರವಸೆ ಈಡೇರಿಕೆಗೆ ಟಿಡಿಪಿ ಹಣ ಎಲ್ಲಿಂದ ತರುತ್ತದೆ ಎನ್ನುವುದು ದೊಡ್ಡ ಪ್ರಶ್ನೆ

ಈ ಬಾರಿ ಒಟ್ಟು 175 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಟಿಡಿಪಿ 135, ಜನಸೇನಾ 21, ವೈಎಸ್‌ಆರ್‌ಸಿಪಿ 11, ಬಿಜೆಪಿ 8 ಸ್ಥಾನಗಳನ್ನು ಗೆದ್ದುಕೊಂಡಿತ್ತು. 2019ರ ಚುನಾವಣೆಯಲ್ಲಿ ಜಗನ್‌ ಸರ್ಕಾರ ಬಹಳಷ್ಟು ಸೊಷಿಯಲಿಸ್ಟ್‌, ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡಿದ್ದ ಪರಿಣಾಮ ವೈಎಸ್‌ಅರ್‌ಸಿಪಿ ಕಾಂಗ್ರೆಸ್‌ 151, ಟಿಡಿಪಿ 23, ಜನಸೇನಾ 1 ಸ್ಥಾನವನ್ನು ಗೆದ್ದುಕೊಂಡಿತ್ತು.

 

TAGGED:Andhra Pradeshchandrababu naidujagan mohan reddylpgTDPಆಂಧ್ರಪ್ರದೇಶಚಂದ್ರಬಾಬು ನಾಯ್ಡುಟಿಡಿಪಿವೈಎಸ್‌ ಜಗನ್‌ಸಾಲ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
20 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
25 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
50 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
1 hour ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?