Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು

Public TV
Last updated: June 26, 2024 6:33 pm
Public TV
Share
3 Min Read
BY Vijayendra
SHARE

ನವದೆಹಲಿ: ಚನ್ನಪಟ್ಟಣ (Channapatna) ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ (New Delhi) ಮಹತ್ವದ ಚರ್ಚೆ ನಡೆದಿದೆ. ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೇ ದೆಹಲಿಯಲ್ಲೇ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಜೊತೆಗೂ ಮಾತುಕತೆ ನಡೆಸಿದ್ದಾರೆ.

ಈ ನಡುವೆ ಟಿಕೆಟ್ ಆಕಾಂಕ್ಷಿ, ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ (CP Yogeshwar) ದೆಹಲಿಯಲ್ಲಿ ಬೀಡು ಬಿಟ್ಟಿದ್ದು ಬಿಜೆಪಿ ಹಿರಿಯ ನಾಯಕರನ್ನು ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಉಪ ಚುನಾವಣೆಯಲ್ಲಿ ಟಿಕೆಟ್‌ಗಾಗಿ ಅವರು ಲಾಬಿ ನಡೆಸುತ್ತಿದ್ದಾರೆ ಎಂದು ಆಪ್ತ ಮೂಲಗಳು ಹೇಳಿವೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

ಕೇಂದ್ರ ನಾಯಕರ ಭೇಟಿ ಬಳಿಕ ಮಾತನಾಡಿದ ಬಿ.ವೈ ವಿಜಯೇಂದ್ರ, ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಲ್ಲುವ ಧೈರ್ಯ ಡಿ.ಕೆ ಶಿವಕುಮಾರ್ ಮಾಡುವುದಿಲ್ಲ. ಲೋಕಸಭೆ ಚುನಾವಣೆಯಲ್ಲೂ ಚನ್ನಪಟ್ಟಣದಲ್ಲಿ ಬಿಜೆಪಿಗೆ ಲೀಡ್ ಬಂದಿದೆ. ಅವರದೇ ಪಕ್ಷದಲ್ಲಿ ಅವರನ್ನು ಸದೆಬಡಿಯುವ ಪ್ರಯತ್ನ ನಡೆಯುತ್ತಿದೆ. ಈ ಹಂತದಲ್ಲಿ ರಿಸ್ಕ್ ತೆಗೆದುಕೊಳ್ಳುವುದಿಲ್ಲ. ಅಭ್ಯರ್ಥಿ ಆಯ್ಕೆ ಬಗ್ಗೆ ಅಮಿತ್ ಶಾ ಮತ್ತು ಕುಮಾರಸ್ವಾಮಿ ಜೊತೆಗೆ ಚರ್ಚಿಸಿದ್ದೇನೆ. ಒಮ್ಮತದ ಅಭ್ಯರ್ಥಿಯನ್ನು ಹಾಕಲಿದ್ದೇವೆ ಎಂದರು. ಇದನ್ನೂ ಓದಿ: ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಟ್ಟ ವಿಚಾರ ನಾನು ಗಂಭೀರವಾಗಿ ಪರಿಗಣಿಸಲ್ಲ: ಹೆಚ್‌ಡಿಕೆ

ಹೆಚ್.ಡಿ ಕುಮಾರಸ್ವಾಮಿ ಮಾತನಾಡಿ, ಚುನಾವಣೆಗೆ ಇನ್ನೂ ಸಾಕಷ್ಟು ಸಮಯ ಇದೆ. ಯಾರು ಸ್ಪರ್ಧಿಸಬೇಕು ಎನ್ನುವುದು ನಿರ್ಧಾರ ಮಾಡುತ್ತೇವೆ. ಬಿಜೆಪಿ -ಜೆಡಿಎಸ್ ಅನ್ನೋ ವಿಚಾರ ಅಲ್ಲಿ ಬರುವುದಿಲ್ಲ. ಮೈತ್ರಿ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮೊದಲ ಕೇಸ್‌ನಲ್ಲೇ ಪ್ರಜ್ವಲ್ ರೇವಣ್ಣಗೆ ಶಾಕ್ – ಹೊಳೆನರಸೀಪುರ ಪ್ರಕರಣದ ಜಾಮೀನು ಅರ್ಜಿ ವಜಾ

ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಮಾತನಾಡಿ, ಉಪ ಚುನಾವಣೆ ಹಿನ್ನೆಲೆ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದೇನೆ. ಕೇಂದ್ರ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇನೆ. ಅಭ್ಯರ್ಥಿ ಬಗ್ಗೆ ತೀರ್ಮಾನ ಮಾಡಲು ಇನ್ನು ಕಾಲಾವಕಾಶ ಬೇಕು. ಅಲ್ಲಿವರೆಗೂ ಗೆಲುವಿಗೆ ನಾವು ತಯಾರಿ ಮಾಡಿಕೊಳ್ಳುತ್ತೇವೆ. ಸ್ಪರ್ಧೆ ಬಗ್ಗೆ ಬಹುಪಾಲು ನಿರ್ಣಯ ಕುಮಾರಸ್ವಾಮಿ ಮಾಡುತ್ತಾರೆ. ಅವರ ಆಶೀರ್ವಾದ ಇಲ್ಲದೆ ಏನು ಆಗಲ್ಲ ಎಂದರು. ಇದನ್ನೂ ಓದಿ: ಮೋದಿಯವರ ಸುಳ್ಳಾಟ ಬಯಲಿಗೆ ಎಳೆಯಲು ಒಳ್ಳೆಯ ಅವಕಾಶವಿದೆ: ಸಂತೋಷ್ ಲಾಡ್

ನನಗೆ ಜೆಡಿಎಸ್ ಸಿಂಬಲ್ ಸ್ಪರ್ಧೆ ಮಾಡಿ ಎಂದು ಯಾರೂ ಕೇಳಿಲ್ಲ. ಎರಡೂ ಪಕ್ಷದ ನಾಯಕರು ಚರ್ಚೆ ಮಾಡಬೇಕು. ಪಕ್ಷದಿಂದ ಟಿಕೆಟ್ ಸಿಗದೆ ಇದ್ದರೂ ಎನ್‌ಡಿಎಗೆ ನನ್ನ ಬೆಂಬಲವಿದೆ. ವರಿಷ್ಠರು ಏನು ಹೇಳುತ್ತಾರೆ ಅದನ್ನು ಕೇಳುತ್ತೇನೆ. ನಿಖಿಲ್ ಸ್ಪರ್ಧೆ ಮಾಡೋದಾದರೆ ನನ್ನ ಸಂಪೂರ್ಣ ಬೆಂಬಲ ಇದೆ. ನಾನು ಯಾವುದೇ ಒಳಸಂಚು ಮಾಡುವುದಿಲ್ಲ. ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ಹನಿಟ್ರ್ಯಾಪ್ ನಡೆದಿಲ್ಲ: ಶಾಸಕ ಹರೀಶ್ ಗೌಡ ಸ್ಪಷ್ಟನೆ

ಕಾಂಗ್ರೆಸ್‌ನಿಂದ ಡಿಕೆ ಶಿವಕುಮಾರ್ ಕುಟುಂಬದವರೇ ನಿಲ್ಲುತ್ತಾರೆ ಎಂಬುದು ನಮ್ಮ ಅಭಿಪ್ರಾಯ. ಅವರ ಕುಟುಂಬ ಸ್ಪರ್ಧಿಸಿದರೆ ದೊಡ್ಡ ಹೋರಾಟ ನಡೆಯಲಿದೆ. ಈ ನಡುವೆ ವಾರದಲ್ಲಿ ಎರಡು ದಿನ ಚನ್ನಪಟ್ಟಣದಲ್ಲಿ ಶಿವಕುಮಾರ್ ಠಿಕಾಣಿ ಹೂಡುತ್ತಿದ್ದಾರೆ. ಹಿಂದೆ ಚನ್ನಪಟ್ಟಣಕ್ಕೆ ತಿರುಗಿ ನೋಡದವರು ಮತ್ತೆ ಬಂದಿದ್ದಾರೆ. ಚನ್ನಪಟ್ಟಣದ ಮತದಾರರು, ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೇ ಅಸಮಾಧಾನ ಇದೆ. ಅದನ್ನು ಬಿಟ್ಟು ಚನ್ನಪಟ್ಟಣಕ್ಕೆ ಬಂದು ಉಪಚುನಾವಣೆ ಗೆದ್ದು ರಾಜ್ಯ ಗೆಲ್ಲಬೇಕು ಎಂದುಕೊಂಡಿದ್ದಾರೆ. ಅದು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಉಸಿರಾಡುವ ಗಾಳಿಗೊಂದು ಟ್ಯಾಕ್ಸ್ ಹಾಕೋದು ಬಾಕಿ ಇದೆ: ಸಿ.ಟಿ ರವಿ ಕಿಡಿ

TAGGED:Amit shaby electionBY VijayendraChannapatnahd kumaraswamyNew Delhiಅಮಿತ್ ಶಾಉಪಚುನಾವಣೆಚನ್ನಪಟ್ಟಣನವದೆಹಲಿಬಿವೈ ವಿಜಯೇಂದ್ರಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

Shankar Mahadevan
IPL 2025 ಸಮಾರೋಪ ಸಮಾರಂಭದಲ್ಲಿ ʻಆಪರೇಷನ್ ಸಿಂಧೂರʼ ವಿಜಯೋತ್ಸವ – ಏನೆಲ್ಲಾ ವಿಶೇಷತೆ ಇರಲಿದೆ?
10 hours ago
anant nag
ಹಿರಿಯ ನಟ ಅನಂತ್ ನಾಗ್‌ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ
7 hours ago
shine shetty
ಯಶಸ್ಸಿಗಾಗಿ ‘ವಿಲನ್’ ಆದ ‘ಬಿಗ್ ಬಾಸ್’ ಶೈನ್ ಶೆಟ್ಟಿ
12 hours ago
Kamal Haasan
ತಮಿಳಿನಿಂದ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರ ಆಕ್ರೋಶ
14 hours ago

You Might Also Like

RCB 1
Cricket

9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

Public TV
By Public TV
6 hours ago
Jitesh Sharma 2
Cricket

IPL 2025 | ಪಂದ್ಯ ಸೋತು ಹೃದಯ ಗೆದ್ದ ಪಂತ್‌

Public TV
By Public TV
6 hours ago
padma awards
Latest

ಪದ್ಮ ಪ್ರಶಸ್ತಿ; ಕನ್ನಡದ ಹಿರಿಯ ನಟ ಅನಂತ್‌ ನಾಗ್‌, ರಿಕಿ ಕೇಜ್‌ ಸೇರಿ 68 ಸಾಧಕರಿಗೆ ಪದ್ಮ ಪುರಸ್ಕಾರ ಪ್ರದಾನ

Public TV
By Public TV
6 hours ago
Jitesh Sharma
Cricket

IPL 2025 | ಜಿತೇಶ್‌ ನಾಯಕನ ಆಟಕ್ಕೆ ಲಕ್ನೋ ಧೂಳಿಪಟ – ಕ್ವಾಲಿಫೈಯರ್-1ಗೆ ಲಗ್ಗೆಯಿಟ್ಟ ಆರ್‌ಸಿಬಿ

Public TV
By Public TV
7 hours ago
mangaluru murder
Crime

ಮಂಗಳೂರು| ತಲ್ವಾರ್‌ನಿಂದ ದಾಳಿ ನಡೆಸಿ ಯುವಕನ ಬರ್ಬರ ಹತ್ಯೆ

Public TV
By Public TV
7 hours ago
Amandeep Kaur
Crime

ಮಹಿಂದ್ರಾ ಥಾರ್‌, ರಾಯಲ್‌ ಎನ್‌ಫೀಲ್ಡ್‌, ರೋಲೆಕ್ಸ್ ವಾಚ್‌, 1 ಕೋಟಿ ಮೌಲ್ಯದ ಫ್ಲಾಟ್‌ ಹೊಂದಿದ್ದ ಲೇಡಿ ಕಾನ್‌ಸ್ಟೇಬಲ್‌ ಅರೆಸ್ಟ್‌!

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?