Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು

Latest

ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು

Public TV
Last updated: June 26, 2024 6:33 pm
Public TV
Share
3 Min Read
BY Vijayendra
SHARE

ನವದೆಹಲಿ: ಚನ್ನಪಟ್ಟಣ (Channapatna) ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ (New Delhi) ಮಹತ್ವದ ಚರ್ಚೆ ನಡೆದಿದೆ. ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೇ ದೆಹಲಿಯಲ್ಲೇ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಜೊತೆಗೂ ಮಾತುಕತೆ ನಡೆಸಿದ್ದಾರೆ.

ಈ ನಡುವೆ ಟಿಕೆಟ್ ಆಕಾಂಕ್ಷಿ, ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ (CP Yogeshwar) ದೆಹಲಿಯಲ್ಲಿ ಬೀಡು ಬಿಟ್ಟಿದ್ದು ಬಿಜೆಪಿ ಹಿರಿಯ ನಾಯಕರನ್ನು ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಉಪ ಚುನಾವಣೆಯಲ್ಲಿ ಟಿಕೆಟ್‌ಗಾಗಿ ಅವರು ಲಾಬಿ ನಡೆಸುತ್ತಿದ್ದಾರೆ ಎಂದು ಆಪ್ತ ಮೂಲಗಳು ಹೇಳಿವೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

ಕೇಂದ್ರ ನಾಯಕರ ಭೇಟಿ ಬಳಿಕ ಮಾತನಾಡಿದ ಬಿ.ವೈ ವಿಜಯೇಂದ್ರ, ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಲ್ಲುವ ಧೈರ್ಯ ಡಿ.ಕೆ ಶಿವಕುಮಾರ್ ಮಾಡುವುದಿಲ್ಲ. ಲೋಕಸಭೆ ಚುನಾವಣೆಯಲ್ಲೂ ಚನ್ನಪಟ್ಟಣದಲ್ಲಿ ಬಿಜೆಪಿಗೆ ಲೀಡ್ ಬಂದಿದೆ. ಅವರದೇ ಪಕ್ಷದಲ್ಲಿ ಅವರನ್ನು ಸದೆಬಡಿಯುವ ಪ್ರಯತ್ನ ನಡೆಯುತ್ತಿದೆ. ಈ ಹಂತದಲ್ಲಿ ರಿಸ್ಕ್ ತೆಗೆದುಕೊಳ್ಳುವುದಿಲ್ಲ. ಅಭ್ಯರ್ಥಿ ಆಯ್ಕೆ ಬಗ್ಗೆ ಅಮಿತ್ ಶಾ ಮತ್ತು ಕುಮಾರಸ್ವಾಮಿ ಜೊತೆಗೆ ಚರ್ಚಿಸಿದ್ದೇನೆ. ಒಮ್ಮತದ ಅಭ್ಯರ್ಥಿಯನ್ನು ಹಾಕಲಿದ್ದೇವೆ ಎಂದರು. ಇದನ್ನೂ ಓದಿ: ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಟ್ಟ ವಿಚಾರ ನಾನು ಗಂಭೀರವಾಗಿ ಪರಿಗಣಿಸಲ್ಲ: ಹೆಚ್‌ಡಿಕೆ

ಹೆಚ್.ಡಿ ಕುಮಾರಸ್ವಾಮಿ ಮಾತನಾಡಿ, ಚುನಾವಣೆಗೆ ಇನ್ನೂ ಸಾಕಷ್ಟು ಸಮಯ ಇದೆ. ಯಾರು ಸ್ಪರ್ಧಿಸಬೇಕು ಎನ್ನುವುದು ನಿರ್ಧಾರ ಮಾಡುತ್ತೇವೆ. ಬಿಜೆಪಿ -ಜೆಡಿಎಸ್ ಅನ್ನೋ ವಿಚಾರ ಅಲ್ಲಿ ಬರುವುದಿಲ್ಲ. ಮೈತ್ರಿ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮೊದಲ ಕೇಸ್‌ನಲ್ಲೇ ಪ್ರಜ್ವಲ್ ರೇವಣ್ಣಗೆ ಶಾಕ್ – ಹೊಳೆನರಸೀಪುರ ಪ್ರಕರಣದ ಜಾಮೀನು ಅರ್ಜಿ ವಜಾ

ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಮಾತನಾಡಿ, ಉಪ ಚುನಾವಣೆ ಹಿನ್ನೆಲೆ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದೇನೆ. ಕೇಂದ್ರ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇನೆ. ಅಭ್ಯರ್ಥಿ ಬಗ್ಗೆ ತೀರ್ಮಾನ ಮಾಡಲು ಇನ್ನು ಕಾಲಾವಕಾಶ ಬೇಕು. ಅಲ್ಲಿವರೆಗೂ ಗೆಲುವಿಗೆ ನಾವು ತಯಾರಿ ಮಾಡಿಕೊಳ್ಳುತ್ತೇವೆ. ಸ್ಪರ್ಧೆ ಬಗ್ಗೆ ಬಹುಪಾಲು ನಿರ್ಣಯ ಕುಮಾರಸ್ವಾಮಿ ಮಾಡುತ್ತಾರೆ. ಅವರ ಆಶೀರ್ವಾದ ಇಲ್ಲದೆ ಏನು ಆಗಲ್ಲ ಎಂದರು. ಇದನ್ನೂ ಓದಿ: ಮೋದಿಯವರ ಸುಳ್ಳಾಟ ಬಯಲಿಗೆ ಎಳೆಯಲು ಒಳ್ಳೆಯ ಅವಕಾಶವಿದೆ: ಸಂತೋಷ್ ಲಾಡ್

ನನಗೆ ಜೆಡಿಎಸ್ ಸಿಂಬಲ್ ಸ್ಪರ್ಧೆ ಮಾಡಿ ಎಂದು ಯಾರೂ ಕೇಳಿಲ್ಲ. ಎರಡೂ ಪಕ್ಷದ ನಾಯಕರು ಚರ್ಚೆ ಮಾಡಬೇಕು. ಪಕ್ಷದಿಂದ ಟಿಕೆಟ್ ಸಿಗದೆ ಇದ್ದರೂ ಎನ್‌ಡಿಎಗೆ ನನ್ನ ಬೆಂಬಲವಿದೆ. ವರಿಷ್ಠರು ಏನು ಹೇಳುತ್ತಾರೆ ಅದನ್ನು ಕೇಳುತ್ತೇನೆ. ನಿಖಿಲ್ ಸ್ಪರ್ಧೆ ಮಾಡೋದಾದರೆ ನನ್ನ ಸಂಪೂರ್ಣ ಬೆಂಬಲ ಇದೆ. ನಾನು ಯಾವುದೇ ಒಳಸಂಚು ಮಾಡುವುದಿಲ್ಲ. ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ಹನಿಟ್ರ್ಯಾಪ್ ನಡೆದಿಲ್ಲ: ಶಾಸಕ ಹರೀಶ್ ಗೌಡ ಸ್ಪಷ್ಟನೆ

ಕಾಂಗ್ರೆಸ್‌ನಿಂದ ಡಿಕೆ ಶಿವಕುಮಾರ್ ಕುಟುಂಬದವರೇ ನಿಲ್ಲುತ್ತಾರೆ ಎಂಬುದು ನಮ್ಮ ಅಭಿಪ್ರಾಯ. ಅವರ ಕುಟುಂಬ ಸ್ಪರ್ಧಿಸಿದರೆ ದೊಡ್ಡ ಹೋರಾಟ ನಡೆಯಲಿದೆ. ಈ ನಡುವೆ ವಾರದಲ್ಲಿ ಎರಡು ದಿನ ಚನ್ನಪಟ್ಟಣದಲ್ಲಿ ಶಿವಕುಮಾರ್ ಠಿಕಾಣಿ ಹೂಡುತ್ತಿದ್ದಾರೆ. ಹಿಂದೆ ಚನ್ನಪಟ್ಟಣಕ್ಕೆ ತಿರುಗಿ ನೋಡದವರು ಮತ್ತೆ ಬಂದಿದ್ದಾರೆ. ಚನ್ನಪಟ್ಟಣದ ಮತದಾರರು, ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೇ ಅಸಮಾಧಾನ ಇದೆ. ಅದನ್ನು ಬಿಟ್ಟು ಚನ್ನಪಟ್ಟಣಕ್ಕೆ ಬಂದು ಉಪಚುನಾವಣೆ ಗೆದ್ದು ರಾಜ್ಯ ಗೆಲ್ಲಬೇಕು ಎಂದುಕೊಂಡಿದ್ದಾರೆ. ಅದು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಉಸಿರಾಡುವ ಗಾಳಿಗೊಂದು ಟ್ಯಾಕ್ಸ್ ಹಾಕೋದು ಬಾಕಿ ಇದೆ: ಸಿ.ಟಿ ರವಿ ಕಿಡಿ

TAGGED:Amit shaby electionBY VijayendraChannapatnahd kumaraswamyNew Delhiಅಮಿತ್ ಶಾಉಪಚುನಾವಣೆಚನ್ನಪಟ್ಟಣನವದೆಹಲಿಬಿವೈ ವಿಜಯೇಂದ್ರಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
17 minutes ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
21 minutes ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
37 minutes ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
42 minutes ago
Russian firms india
Latest

ರಷ್ಯಾ, ಇರಾನ್‌ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ವಿಸ್ತರಣೆ ಇಲ್ಲ: ಅಮೆರಿಕ

Public TV
By Public TV
60 minutes ago
Siddaramaiah
Bengaluru City

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?