Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ರಾಜೀನಾಮೆ ನೀಡಿ, ಮತ್ತೊಬ್ಬ ಹಿಂದುಳಿದ ನಾಯಕನನ್ನು ಸಿಎಂ ಮಾಡಲಿ: ವಿಜಯೇಂದ್ರ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ರಾಜೀನಾಮೆ ನೀಡಿ, ಮತ್ತೊಬ್ಬ ಹಿಂದುಳಿದ ನಾಯಕನನ್ನು ಸಿಎಂ ಮಾಡಲಿ: ವಿಜಯೇಂದ್ರ ಒತ್ತಾಯ

Bengaluru City

ಸಿದ್ದರಾಮಯ್ಯ ರಾಜೀನಾಮೆ ನೀಡಿ, ಮತ್ತೊಬ್ಬ ಹಿಂದುಳಿದ ನಾಯಕನನ್ನು ಸಿಎಂ ಮಾಡಲಿ: ವಿಜಯೇಂದ್ರ ಒತ್ತಾಯ

Public TV
Last updated: July 12, 2024 1:14 pm
Public TV
Share
2 Min Read
vijayendra
SHARE

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಬ್ಬ ಹಿಂದುಳಿದ ನಾಯಕನನ್ನು ಸಿಎಂ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಆಗ್ರಹಿಸಿದರು.

ಮುಡಾ ಭ್ರಷ್ಟಾಚಾರ ಹಾಗೂ ವಾಲ್ಮೀಕಿ ನಿಗಮ ಹಗರಣ ಕುರಿತು ಮಾತನಾಡಿದ ಅವರು, ಮುಡಾದಲ್ಲಿ ದೊಡ್ಡ ಭ್ರಷ್ಟಾಚಾರವಾಗಿದೆ. 4-5 ಸಾವಿರ ಕೋಟಿಯ ದೊಡ್ಡ ಹಗರಣ ಬಯಲಾಗಿದೆ. ಸಿಎಂ ಆತಂಕಕ್ಕೆ ಒಳಗಾಗಿದ್ದಾರೆ. ಬಿಜೆಪಿ ಮೈಸೂರು ಚಲೋ ಮಾಡ್ತಿದೆ. ಪ್ರತಿಭಟನೆ ಹತ್ತಿಕ್ಕಲು ಸಿಎಂ ಪ್ರಯತ್ನ ಮಾಡ್ತಿದ್ದಾರೆ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ. ಮೂಡಾದಲ್ಲಿ ಅಕ್ರಮ ಆಗಿಲ್ಲ ಅಂದರೆ ಸಿಬಿಐ ತನಿಖೆಗೆ ಕೊಡಿ. ನೀವು ಪ್ರಾಮಾಣಿಕವಾಗಿ ಇದ್ದರೆ ಸಿಬಿಐ ತನಿಖೆಗೆ ಕೊಡಿ. ನಿಮ್ಮ ಸರ್ಕಾರದ ಪಾಪದ ಕೊಡ ತುಂಬಿದೆ. ಯಾವುದೇ ಕ್ಷಣದಲ್ಲಿ ಸರ್ಕಾರ ಬೀಳಬಹುದು ಎಂದು ಕಿಡಿಕಾರಿದರು. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ – ರಾಯಚೂರಿನಲ್ಲಿ ಇಡಿ ವಿಚಾರಣೆ ಅಂತ್ಯ

bjp protest

ಸಿದ್ದರಾಮಯ್ಯ ಅವರಿಗಿಂತ ಅನೇಕ ಹಿಂದುಳಿದ ನಾಯಕರಿದ್ದಾರೆ. ಬಿ.ಕೆ.ಹರಿಪ್ರಸಾದ್ ಕೂಡ ಅವರಿಗಿಂತ ಹಿಂದುಳಿದವರಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಅನೇಕರು ಟವೆಲ್ ಹಾಕಿದ್ದಾರೆ. ಹಾಗಾಗಿ ಅದು ಬಿಕೆ ಮಾತಾ ಅಥವಾ ಡಿಕೆ ಮಾತಾ ಗೊತ್ತಿಲ್ಲ ಎಂದು ಸಿಎಂ ಹೇಳಿಕೆಯನ್ನು ಲೇವಡಿ ಮಾಡಿದರು.

ಈಗಾಗಲೇ ನಾಗೇಂದ್ರ ಬಂಧನ ಆಗಿದೆ. ರಾಜ್ಯವು ಕಾಂಗ್ರೆಸ್‌ಗೆ ಎಟಿಎಂ ಆಗಿದೆ. ರಾಹುಲ್ ಗಾಂಧಿಗೆ ದುಡ್ಡು ಕಳುಸೋ ಕೆಲಸ ಇವರು ಮಾಡ್ತಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ದೊಡ್ಡ ಹಗರಣ ಆಗಿದೆ. ಸಿಎಂ ಇದಕ್ಕೆ ಉತ್ತರ ಕೊಡಬೇಕು. ಕೂಡಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಸಿಬಿಐ ತನಿಖೆಗೆ ಕೊಡಿ. ಮುಡಾ ಕ್ಲೀನ್ ಮಾಡ್ತೀನಿ ಅಂತಾ ಸಿಎಂ ಹೇಳ್ತಿದ್ದಾರೆ. ಈಗ ಅವರಿಗೆ ಜ್ಞಾನೋದಯವಾಗಿದೆ. ತಮ್ಮ ಬಣ್ಣ ಬಯಲಾದ ಹಿನ್ನೆಲೆ ಈಗ ಮಾತಾಡ್ತಿದ್ದಾರೆ. ಎಸ್‌ಐಟಿ ಬೇಕಾಗಿಲ್ಲ, ಸಿಬಿಐಗೆ ಕೊಡಬೇಕು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ. ಇನ್ನೊಬ್ಬ ಹಿಂದುಳಿದ ನಾಯಕನನ್ನ ಸಿಎಂ ಮಾಡಿ. ಸಿಎಂ ಸಿದ್ದರಾಮಯ್ಯ ಮುಂದುವರಿಯಲು ನೈತಿಕತೆ ಇಲ್ಲ. ನಾನು ಸಿಎಂ ಸ್ಥಾನದಲ್ಲಿ ಇರೋದು ಕೆಲವರಿಗೆ ಆಗ್ತಿಲ್ಲ ಅಂತಾ ಅವರ ಪಕ್ಷದವರಿಗೆ ಹೇಳ್ತಿದ್ದಾರೆ. ಸಿದ್ದರಾಮಯ್ಯ ಇವತ್ತು ಎಕ್ಸ್ಪೋಸ್ ಆಗಿದ್ದಾರೆ. ಮುಡಾ ಅಕ್ರಮದಲ್ಲಿ ಸಿಎಂ ಕುಟುಂಬ ಭಾಗಿಯಾಗಿದೆ ಎಂದು ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ನನಗೇನೂ ಗೊತ್ತಿಲ್ಲ: ಇ.ಡಿ ವಶಕ್ಕೆ ಪಡೆದಾಗ ಶಾಸಕ ನಾಗೇಂದ್ರ ಪ್ರತಿಕ್ರಿಯೆ

ವಾಲ್ಮೀಕಿ ಹಗರಣದಲ್ಲಿ ಬೇರೆ ರಾಜ್ಯಕ್ಕೆ ಹಣ ಹೋಗಿದೆ. ಡೆಲ್ಲಿ ಕಾಂಗ್ರೆಸ್‌ಗೆ ಕರ್ನಾಟಕ ಎಟಿಎಂ ಆಗಿದೆ. ವಾಲ್ಮೀಕಿ ಹಗರಣ ದೊಡ್ಡದಾಗಿದೆ. ಮುಡಾ ಹಗರಣ ಯಾವುದೇ ತಡ ಮಾಡದೇ ಸಿಬಿಐಗೆ ವಹಿಸಬೇಕು. ಸಿದ್ದರಾಮಯ್ಯ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಈ ದೇಶದಲ್ಲಿ ನನ್ನ ಕುಟುಂಬಕ್ಕೆ 62 ಕೋಟಿ ಅನ್ಯಾಯ ಆಗಿದೆ ಅಂತಾ ಜನರ ದುಡ್ಡು ಲೂಟಿ ಹೊಡೆಯುತ್ತಿರೋ ಏಕೈಕ ಸಿಎಂ ಸಿದ್ದರಾಮಯ್ಯ. ಡಿಸಿ ಅವರು ಸ್ಪಷ್ಟವಾಗಿ ಅಕ್ರಮ ಆಗಿರೋ ಬಗ್ಗೆ ವರದಿ ಕೊಟ್ಟಿದ್ದಾರೆ. ಒಂದು ಕ್ಷಣದಲ್ಲಿ ಸಿಎಂ ಆ ಸ್ಥಾನದಲ್ಲಿ ಕುಳಿತುಕೊಳ್ಳುವ ನೈತಿಕತೆ ಇಲ್ಲ. ಸಿಎಂ ನಮ್ಮ ಹೋರಾಟ ಹತ್ತಿಕ್ಕುವ ಕೆಲಸ ಮಾಡ್ತಿದ್ದೀರಾ? ನಮ್ಮ ಶಾಸಕರು, ಕಾರ್ಯಕರ್ತರನ್ನು ಅರೆಸ್ಟ್ ಮಾಡ್ತಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಇದ್ದ ತಿಂಡಿ ಬಿಸಾಕಿದ್ದಾರೆ. ಬಿಜೆಪಿ ಕೈ ಕಟ್ಟಿ ಕುಳಿತುಕೊಳ್ಳುವುದಿಲ್ಲ ಎಂದು ಎಚ್ಚರಿಸಿದರು.

TAGGED:B.Y vijayendraMUDA Scamsiddaramaiahಬಿ.ವೈ.ವಿಜಯೇಂದ್ರಮುಡಾ ಹಗರಣಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Mukesh Ambani Reliance Donald Trump
Latest

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

Public TV
By Public TV
17 minutes ago
Mandya Crime
Crime

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಅರೆಸ್ಟ್

Public TV
By Public TV
17 minutes ago
ಸಾಂದರ್ಭಿಕ ಚಿತ್ರ
Latest

ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ – ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌

Public TV
By Public TV
52 minutes ago
Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
1 hour ago
Siddaramaiah Zameer Ahmed SS Mallikarjun
Bengaluru City

ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ!

Public TV
By Public TV
2 hours ago
LPG Gas Shortage
Bagalkot

ಕೊಲ್ಲಿ ಕಾಳಗ ಎಫೆಕ್ಟ್ – ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?