Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬೇಜವಾಬ್ದಾರಿಯಿಂದ ಶಿರೂರಿನಲ್ಲಿ ಗುಡ್ಡ ಕುಸಿತ : ಕೃಷ್ಣಭೈರೇಗೌಡ

Public TV
Last updated: July 17, 2024 3:07 pm
Public TV
Share
3 Min Read
Krishna Byre Gowda
SHARE

ಬೆಂಗಳೂರು: ಅಂಕೋಲಾದ ಶಿರೂರಿನ (Shiroor)ಗುಡ್ಡ ಕುಸಿತ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಬೇಜವಾಬ್ದಾರಿಯೇ ಕಾರಣ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮತ್ತು ರಸ್ತೆ ಮಾಡಿದ್ದ ಕಂಪನಿ ಐಆರ್‌ಬಿ (IRB) ಕಂಪನಿ ಮೇಲೆ ಒತ್ತಡ ತಂದು 8-10 ಜೆಸಿಬಿ, ಇಟಾಚಿ ಬಳಸಿ ರಸ್ತೆ ಕ್ಲಿಯರ್ ಮಾಡೋ ಕೆಲಸ ಮಾಡಿದ್ದೇವೆ. ಬಹುತೇಕ ರಸ್ತೆ ಕ್ಲೀಯರ್‌  ಮಾಡುವ ಕೆಲಸ ಆಗಿದೆ. ರಸ್ತೆ  ಕ್ಲೀಯರ್‌ ಆದ ಮೇಲೆ ಸಂಚಾರಕ್ಕೆ ಬಿಡಬೇಕಾ ಅಂತ ಪೊಲೀಸ್ ಮತ್ತು ನ್ಯಾಷನಲ್ ಹೈವೇ ಅವರು ತೀರ್ಮಾನ ಮಾಡ್ತಾರೆ. ಗುಡ್ಡ ಇನ್ನು ತೇವಾಂಶ ಇರುವುದರಿಂದ ಮತ್ತೆ ಗುಡ್ಡ ಕುಸಿಯುವ ಸಾಧ್ಯತೆ ಇದೆ. ಸೇಫ್ಟಿ ಎಂಜಿನಿಯರ್ ಗಳು ಪರಿಶೀಲನೆ ಮಾಡಿದ ಮೇಲೆ ತೀರ್ಮಾನ ಮಾಡ್ತೀವಿ. ಕುಸಿತ ಅಗಿರುವ ಜಾಗದಲ್ಲಿ ಕ್ಲೀಯರ್ ಮಾಡೋ ಕೆಲಸ ಆಗ್ತಿದೆ ಅಂತ ಮಾಹಿತಿ ನೀಡಿದರು. ಇದನ್ನೂ ಓದಿ: ಗಂಗಾವಳಿ ನದಿಯಲ್ಲಿ ಕೊಚ್ಚಿ‌ ಹೋಗಿದ್ದ ಟ್ಯಾಂಕರ್‌ನಿಂದ ಸೋರಿಕೆಯಾಗುತ್ತಿದೆ ಗ್ಯಾಸ್‌

uttara kannada heavy rain Landslide at Shirur leaves 7 buried rescue underway 1

ನಿರಂತರವಾಗಿ ಮಳೆ ಬಿಟ್ಟು ಬಿಟ್ಟು ಬರುತ್ತಿದೆ. ಇದರಿಂದ ಕೆಲಸಕ್ಕೆ ತೊಂದರೆ ಆಗುತ್ತಿದೆ. ವಾಹನಗಳ ಸಂಚಾರವನ್ನು ಈಗ ಬೇರೆ ಕಡೆ ಡೈವರ್ಟ್ ಮಾಡಲಾಗಿದೆ. ಒಂದು ಕುಟುಂಬದ 5 ಜನರು ಮಣ್ಣು ಕುಸಿತಕ್ಕೆ ಸಿಲುಕಿದ್ದಾರೆ ‌3 ಜನರ ಶವ ಸಿಕ್ಕಿದೆ‌. ಇದರಲ್ಲಿ ಒಬ್ಬರು ತಮಿಳುನಾಡಿನ ಮೂಲದ ಡ್ರೈವರ್ ದೇಹ ಸಿಕ್ಕಿದೆ.ಇಬ್ಬರ ಬಾಡಿ ಸಿಗಬೇಕಾಗಿದ್ದು ಶೋಧ ನಡೆಯುತ್ತಿದೆ ಎಂದರು. ಇದನ್ನೂ ಓದಿ: ಪಂಚೆಯುಟ್ಟ ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದ ಸಿಬ್ಬಂದಿಯಿಂದ ಕ್ಷಮೆಯಾಚನೆ

ಇನ್ನೊಂದು ಟ್ಯಾಂಕರ್ ಸಿಕ್ಕಿ ಹಾಕಿಕೊಂಡಿದೆಯಾ ಅನ್ನೋ ಅನುಮಾನ ಇದೆ. ಆದರೆ BPCL ಮತ್ತು HPCL ಕಂಪನಿಯಾಗಲಿ ಯಾವುದೇ ಟ್ರಾನ್ಸ್ ಪೋರ್ಟ್ ಕಂಪನಿಗಳು ಟ್ಯಾಂಕರ್ ಮಿಸ್ ಆಗಿದೆ ಅಂತ ದೂರು ಕೊಟ್ಟಿಲ್ಲ. ನಮಗೆ ಖಚಿತ ಇರೋ ಮಾಹಿತಿ ಒಂದು ಟ್ಯಾಂಕರ್ ಮಾತ್ರ ನೀರಿನಲ್ಲಿ ಸಿಲುಕಿದೆ. ಅ ಟ್ಯಾಂಕರ್‌ನಲ್ಲೂ ಗ್ಯಾಸ್ ಇದೆ. ನಿನ್ನೆ ಗ್ಯಾಸ್ ಸ್ವಲ್ಪ ಲೀಕ್ ಆಗ್ತಿತ್ತು. HPCL, BPCL ನೇವಿ ಅವರ ಸಹಾಯದಿಂದ ಲೀಕೇಜ್ ತಡೆಯೋ‌ ಕೆಲಸ ಮಾಡಿದ್ದಾರೆ. HPCL ಮತ್ತು BPCL ಕಂಪನಿಗೆ ಜಿಲ್ಲಾಡಳಿತದ ಮೂಲಕ ನೊಟೀಸ್ ಜಾರಿ ಮಾಡಿದ್ದೇವೆ. ಸುರಕ್ಷಿತವಾಗಿ ನೀರಲ್ಲಿ ಇರೋ ಟ್ಯಾಂಕರ್ ಹೊರಗೆ ತೆಗೆಯಬೇಕು. ಗ್ಯಾಸ್‌ನಿಂದ ಯಾವುದೇ ಅನಾಹುತ ಅಗಬಾರದು. ದುರ್ಘಟನೆ ಆಗದೇ ಹಾಗೇ ಗ್ಯಾಸ್ ಟ್ಯಾಂಕ್ ನಿರ್ವಹಣೆ ಮಾಡಬೇಕು ಅಂತ ಹೇಳಿದ್ದೇವೆ ಅಂತ ಮಾಹಿತಿ ನೀಡಿದ್ರು.

 

NDRF, SDRF, ನೇವಿ, ಪೊಲೀಸರು, ಅಗ್ನಿಶಾಮಕ ದಳ ಎಲ್ಲರು ಸ್ಥಳದಲ್ಲಿ ಕೆಲಸ ಮಾಡ್ತಿದ್ದಾರೆ. ಗುಡ್ಡ ಕುಸಿತ ಅಗುತ್ತೆ‌ ಅಂತ ಗೊತ್ತಿದ್ದರೂ ಕಳೆದ ವರ್ಷವೇ ನಾವು ಇದರ ಬಗ್ಗೆ ಮಾಹಿತಿ ನೀಡಿದ್ದೆವು. ಆದರೆ ಗುಡ್ಡ ಕುಸಿತ ತಡೆಗಟ್ಟುವ ಕೆಲಸ ಅವರು ಮಾಡಲಿಲ್ಲ. ನಿನ್ನೆಯೂ ಅವರು ತ್ವರಿತವಾಗಿ ರಾಷ್ಟ್ರೀಯ ಹೆದ್ದಾರಿಯವರು ಸ್ಪಂದಿಸಲಿಲ್ಲ. ಸ್ಥಳೀಯ ಶಾಸಕರು ರಾಷ್ಟ್ರೀಯ ಹೆದ್ದಾರಿಯವರು ಸರಿಯಾಗಿ ಪ್ರತಿಕ್ರಿಯೆ ನೀಡಲಿಲ್ಲ ಎಂದು ದೂರು ನೀಡಿದ್ದಾರೆ. ನಿನ್ನೆ ಸಂಜೆ IRB ಕಂಪನಿ ಮತ್ತು ನ್ಯಾಷನಲ್ ಹೈವೆ ಮೇಲೆ FIR ದಾಖಲು ಮಾಡಿದ್ದೇವೆ. ಈ ಪ್ರಕರಣಕ್ಕೆ ಅವರ ಬೇಜವಾಬ್ದಾರಿ, ಮೊಂಡುತನ ಕಾರಣ. ಕಳೆದ ವರ್ಷ ನಾನೇ ಸಭೆ ನಡೆಸಿ ಮುಖ್ಯ ಕಾರ್ಯದರ್ಶಿ ಮೂಲಕ ವರ್ತಮಾನ ಕೊಟ್ಟಿದ್ದೆವು. ಆದರು ಯಾವುದೇ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.

ಈಗ ಮುಂಬೈನಿಂದ ಕಾರು ಕಂಪನಿಯೊಂದು ಫೋನ್ ಮಾಡಿ ಒಂದು ಜಿಪಿಎಸ್ ಗುಡ್ಡ ಕುಸಿತ ಜಾಗದಲ್ಲಿ ಸಿಕ್ಕಿ ಹಾಕಿಕೊಂಡಿದೆ ಅಂತ ಮಾಹಿತಿ ಕೊಟ್ಡಿದ್ದಾರೆ. ಒಂದು ಕಾರ್ ಕೂಡಾ ಸಿಕ್ಕಿ ಹಾಕಿಕೊಂಡಿರೋ ಸಾಧ್ಯತೆ ಇದೆ .ಅದರ ಪರಿಶೀಲನೆ ಆಗುತ್ತಿದೆ. ಕಾರು ಕಂಪನಿಗೆ ಮಾಲೀಕರು ಯಾರುಎನ್ನುವ ಮಾಹಿತಿ ಕೇಳಿದ್ದೇನೆ ಅಂತ ತಿಳಿಸಿದರು.

TAGGED:ankolairbkrishna byre gowdashiroorಅಂಕೋಲಾಐಆರ್‌ಬಿಕೃಷ್ಣಭೈರೇಗೌಡಶಿರೂರು
Share This Article
Facebook Whatsapp Whatsapp Telegram

You Might Also Like

Israel PM Netanyahu Nominates Trump For Nobel Peace Prize
Latest

ನೊಬೆಲ್‌ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್‌

Public TV
By Public TV
18 minutes ago
Deen Dayal Bairwa
Crime

ರಾಜಸ್ಥಾನ | ʻಕೈʼ ಶಾಸಕನನ್ನು ಗುರಿಯಾಗಿಸಿಕೊಂಡು ಒಂದೇ ತಿಂಗಳಲ್ಲಿ ಮೂರು ಬಾರಿ ಕಳ್ಳತನ!

Public TV
By Public TV
23 minutes ago
Yettinahole Forest
Districts

ಎತ್ತಿನಹೊಳೆ ಯೋಜನೆಗೆ ಹಿನ್ನಡೆ – 423 ಎಕ್ರೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಸರ್ಕಾರದಿಂದ ನಕಾರ

Public TV
By Public TV
49 minutes ago
basavaraj rayareddy
Koppal

ನಾನು ಸಚಿವನಾದ್ರೆ ಪುರುಷರಿಗೂ ಬಸ್‌ ಪ್ರಯಾಣ ಫ್ರೀ: ಬಸವರಾಜ ರಾಯರೆಡ್ಡಿ

Public TV
By Public TV
8 hours ago
UAE golden visa
Latest

ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ – 23 ಲಕ್ಷಕ್ಕೆ ಜೀವಿತಾವಧಿ ‘ಗೋಲ್ಡನ್‌ ವೀಸಾ’ ಪರಿಚಯಿಸಿದ ಯುಎಇ

Public TV
By Public TV
9 hours ago
Kerala Snake rescues by women forest officers
Latest

ಕೇರಳ: 6 ನಿಮಿಷದಲ್ಲಿ 16 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಹಿಡಿದ ಮಹಿಳಾ ಅರಣ್ಯಾಧಿಕಾರಿ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?