Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್‌ಗೆ ಇಲ್ಲ ಬಿರಿಯಾನಿ ಭಾಗ್ಯ – ಜೈಲೂಟ ಫಿಕ್ಸ್‌
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದರ್ಶನ್‌ಗೆ ಇಲ್ಲ ಬಿರಿಯಾನಿ ಭಾಗ್ಯ – ಜೈಲೂಟ ಫಿಕ್ಸ್‌

Public TV
Last updated: July 25, 2024 7:42 pm
Public TV
Share
3 Min Read
Darshan 4 1
SHARE

ಬೆಂಗಳೂರು: ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ (Darshan) ಕೋರ್ಟ್‌ ಶಾಕ್‌ ನೀಡಿದೆ. ಮನೆಯೂಟದ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ದರ್ಶನ್‌ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಜಾಗೊಳಿಸಿದೆ.

ಮನೆಯಿಂದ ಊಟ (Home Cooked Food) ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿತ್ತು.  ಇಂದು ದರ್ಶನ್‌ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದ್ದು, ದರ್ಶನ್‌ ಪರ ವಕೀಲರು ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಯಧನ ವಿಚಾರದಲ್ಲಿ ರಾಜ್ಯಗಳಿಗೆ ಬಹುದೊಡ್ಡ ಜಯ – ಸುಪ್ರೀಂ ಕೋರ್ಟ್ ಹೇಳಿದ್ದೇನು?

ದರ್ಶನ್‌ ಅರ್ಜಿ ವಜಾಗೊಂಡಿದ್ದು ಯಾಕೆ?
Karnataka Prisons and Correctional Services Manual 2021 ರ ಸೆಕ್ಷನ್‌ 728 ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ.

Darshan 11

ದರ್ಶನ್‌ ಪರ ವಕೀಲರ ವಾದ ಏನಿತ್ತು?
ಆರೋಪಿಗೆ ಜೈಲಿನಲ್ಲಿ ಇರುವಾಗ ಮನೆಯ ಊಟ ಪಡೆಯಬಹುದು. ಇದು ವಿಚಾರಣಾಧೀನ ಕೈದಿಯ ಹಕ್ಕು. ಜೈಲಿನ ನಿಯಮಗಳಲ್ಲಿ ಇದರ ಉಲ್ಲೇಖ ಇದೆ. ಆರೋಪಿಗೆ ಕೆಲವೊಂದು ನಿಬಂಧನೆಗಳನ್ನು ಹೇಳಿ ಅವಕಾಶ ಕೊಡಿಸಬಹುದು. ತಮ್ಮದೇ ವೆಚ್ಚದಲ್ಲಿ ಇದನ್ನು ಪಡೆಯಲು ಅವಕಾಶವನ್ನು ಹೊಂದಿಸಲಾಗಿದೆ. ಕೊಲೆಯ ಆರೋಪಿಗಳಿಗೆ ವಿನಾಯಿತಿ ನೀಡಲಾಗಿದೆ.

ಸೆಕ್ಷನ್ 30 ರ ಪ್ರಕಾರ ಜೈಲಿನಲ್ಲಿ ಇರುವ ಆರೋಪಿ ಮನೆಯ ಊಟ ಪಡೆಯಬಹುದು. ಅಲ್ಲದೇ ಮನೆಯಿಂದ ಹಾಸಿಗೆ ವ್ಯವಸ್ಥೆ ಮತ್ತು ಪುಸ್ತಕಗಳನ್ನು ಹೊಂದುವ ಅವಕಾಶ ಇದೆ . ಈ ಎಲ್ಲಾ ಅವಕಾಶಗಳನ್ನು ಆರೋಪಿಗಳಿಗೆ ಒದಗಿಸಿಕೊಡಬಹುದು.

ಮರಣ ದಂಡನೆ ಹೊಂದಿದ ಅಪರಾಧಿಗೂ ಕೆಲ ಅವಕಾಶ ಇದೆ. ಅಲ್ಲದೇ ದರ್ಶನ್ ಅವರು ಸಿನಿಮಾದ ನಟರಾಗಿರುವ ಕಾರಣ ಅತಿ ಹೆಚ್ಚಿನ ಪ್ರಚಾರ ಸಿಗುತ್ತಿದೆ. ಹೀಗಾಗಿ ಜೈಲಿನ ಅಧಿಕಾರಿಗಳು ಮನೆಯ ಊಟವನ್ನು ನೀಡುವುದಕ್ಕೆ ನಿರಾಕರಣೆ ಮಾಡುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಇದರಿಂದ ಹಿಂದೆ ಸರಿಯುತ್ತಿದ್ದಾರೆ.

Darshan 8

ಈ ಹಿಂದೆ ಕುಖ್ಯಾತ ಆರೋಪಿ ಚಾರ್ಲ್ಸ್ ಶೋಭರಾಜ್‌ಗೆ ಕೂಡ ಮನೆಯ ಊಟ ಕಲ್ಪಿಸಲಾಗಿತ್ತು. ಯಾವಾಗ ಆರೋಪಿ, ಅಪರಾಧಿ ಎಂದು ಕೋರ್ಟ್‌ ಶಿಕ್ಷೆ ನೀಡುತ್ತದೋ ಅಲ್ಲಿಯವರೆಗೆ ಈ ಎಲ್ಲಾ ಅವಕಾಶವನ್ನು ಬಳಸಿಕೊಳ್ಳಬಹುದು.

ಪೊಲೀಸರ ಪರ ವಾದ ಏನಿತ್ತು?
ಆಹಾರ ಅಜೀರ್ಣವಾಗುತ್ತಿದೆ. ಪುಡ್ ಪಾಯಿಸನ್ ಆಗಿದೆ, ಭೇದಿ ಆಗುತ್ತಿದೆ ಎಂದು ಮೆಡಿಕಲ್ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಆದರೆ ಒಂದು ಒಂದು ಬಾರಿಯೂ ಭೇದಿ ಆಗಿದೆ ಎಂದು ಆಸ್ಪತ್ರೆಯಲ್ಲಿ ದರ್ಶನ್‌ ಚಿಕಿತ್ಸೆ ಪಡೆದಿಲ್ಲ.

ದರ್ಶನ್ ಅವರು ಮುರಿದಿರುವ ಕೈ ಬಗ್ಗೆ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್‌ ಅವರಿಗೆ ಈಗ ವೈರಲ್‌ ಫೀವರ್‌ ಇದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನಲ್ಲಿ ದರ್ಶನ್ ಅವರಿಗೆ ಮೂರು ತಿಂಗಳ ಹಿಂದೆ ಆರ್ಥೋ ಅಪರೇಷನ್ ಆಗಿತ್ತು. ಜೈಲಿನಲ್ಲಿ ಬಂದಾಗ ಅದರ ನೋವು ಪ್ರಾರಂಭವಾಗಿದ್ದು ಇದಕ್ಕೆ ಎಕ್ಸ್ ರೇ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಜೈಲಿನ ನಿಯಮಗಳ ಪ್ರಕಾರ ಮನೆಯ ಊಟ ಎನ್ನುವುದರ ಬಗ್ಗೆ ಉಲ್ಲೇಖ ಇಲ್ಲ. ಅನಾರೋಗ್ಯದ ಸಮಯದಲ್ಲಿ ಮಾತ್ರ ವಿಶೇಷ ಊಟ ನೀಡಬಹುದು ಹೊರತು ಮನೆಯ ಊಟವನ್ನೇ ನೀಡಬೇಕು ಎಲ್ಲೂ ಉಲ್ಲೇಖ ಮಾಡಿಲ್ಲ. ಅನಾರೋಗ್ಯದ ವೇಳೆ ವಿಶೇಷ ಕಾಳಜಿ ಆಹಾರ ನೀಡಬೇಕು. ವಾರದಲ್ಲಿ ಒಮ್ಮೆ ಮಾತ್ರ ಮಾಂಸಾಹಾರದ ಊಟ ಕೊಡಬಹುದು. ಅದನ್ನು ಬಿಟ್ಟು ಪ್ರತಿ ದಿನ ಬಿರಿಯಾನಿ ತಿನ್ನಬೇಕು ಎಂದರೆ ನೀಡಲು ಸಾಧ್ಯವಿಲ್ಲ. ಹೀಗಾಗಿ ಮನೆಯ ಊಟವನ್ನು ನೀಡುವಂತೆ ಇಲ್ಲ.

ಆರೋಪಿಗೆ ಭೇದಿ ಆಗುತ್ತಿದ್ದರೆ ಉಪ್ಪು ಖಾರ ಇಲ್ಲದ ಸಾತ್ವಿಕ ಆಹಾರ ನೀಡಬೇಕು. ಕುಡಿಯಲು ಬಿಸಿ ನೀರು ಬೇಕು ಅಂದರೆ ಜ್ವರ ಇದ್ದಾಗ ಮಾತ್ರ ನೀಡ್ತಾರೆ. ಅದನ್ನ ಬಿಟ್ಟು ಪ್ರತಿ ದಿನ ಸ್ನಾನ ಮಾಡಲು ಬಿಸಿ ನೀರು ಕೊಡಲು ಸಾಧ್ಯವಿಲ್ಲ. ಅನಾರೋಗ್ಯ ಇದ್ದರೆ 15 ದಿನ ಮಾತ್ರ ವಿಶೇಷವಾಗಿ ಅವಕಾಶ ನೀಡಬಹುದು.

Share This Article
Facebook Whatsapp Whatsapp Telegram
Previous Article Karnataka vidhana sabha session MUDA scam rocks Karnataka Assembly BJP JDS ವಿಧಾನಸಭೆಯಲ್ಲಿ ಮುಂದುವರಿದ ಬಿಜೆಪಿ, ಜೆಡಿಎಸ್ ಧರಣಿ – ತುಳು ಸಂಭಾಷಣೆ ಸೊಗಡು, ವಿಧೇಯಕಗಳ ಅಂಗೀಕಾರ
Next Article sharan prakash patil ನೀಟ್ ವ್ಯವಸ್ಥೆ ಬದಲು ಸಿಇಟಿ ಪ್ರವೇಶಾತಿಗೆ ನಿರ್ಣಯ; ಉಭಯ ಸದನಗಳಲ್ಲಿ ತೀರ್ಮಾನ

Latest Cinema News

Zubeen Garg 2
ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ
Cinema Latest National Sandalwood Top Stories
dada saheb phalke award
ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ
Cinema Latest Main Post National
Sai Pallavi
ತಂಗಿ ಮಾಡಿರೋ ತಪ್ಪಿಗೆ ಟ್ರೋಲ್ ಆದ ಸಾಯಿಪಲ್ಲವಿ
Cinema Latest South cinema Top Stories
Male Moda mattu Shaila
ಅಕ್ಷತಾ ಪಾಂಡವಪುರ ಪ್ರಧಾನ ಪಾತ್ರದಲ್ಲಿ ಮೋಡ ಮಳೆ ಮತ್ತು ಶೈಲ
Cinema Latest Sandalwood Top Stories
rishab shetty kollur mookambika temple
Kantara Chapter 1 ಟ್ರೈಲರ್‌ ರಿಲೀಸ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದರ್ಶನಗೈದ ರಿಷಬ್‌ ಶೆಟ್ಟಿ
Cinema Latest Main Post Sandalwood Udupi

You Might Also Like

engineering student missing yellapur falls
Latest

ಯಲ್ಲಾಪುರ ಕಾನೂರು ಜಲಪಾತದಲ್ಲಿ ಫೋಟೋಶೂಟ್ ವೇಳೆ ಕಾಲುಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಕಾಣೆ

3 hours ago
youtuber mukaleppa
Dharwad

ನಾನು ಯಾವುದೇ ಲವ್‌ ಜಿಹಾದ್‌ ಮಾಡಿಲ್ಲ, ಇಬ್ಬರೂ ಇಷ್ಟಪಟ್ಟು ಮದುವೆಯಾಗಿದ್ದೇವೆ: ಯೂಟ್ಯೂಬರ್‌ ಮುಕಳೆಪ್ಪ

4 hours ago
Ashwath Narayana
Districts

ಬೆಂಗಳೂರಿನಲ್ಲಿ ರಸ್ತೆಗುಂಡಿ ಮುಚ್ಚುವ ಮೂಲಕ ಸಾಂಕೇತಿಕ ಹೋರಾಟ – ಅಶ್ವತ್ಥ ನಾರಾಯಣ್

4 hours ago
Koppal Yellalinga
Court

ಕೊಪ್ಪಳ ಯಲ್ಲಾಲಿಂಗನ ಕೊಲೆ ಪ್ರಕರಣ – ಅ.3ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

4 hours ago
Garba 1
Latest

ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಗರ್ಬಾ ನೃತ್ಯಕ್ಕೆ ಪ್ರವೇಶಿಸಲು ಆಧಾರ್ ಕಾರ್ಡ್ ಕಡ್ಡಾಯ

5 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?