Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನಪ್ರತಿನಿಧಿಯಾಗಿ ಜನರ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದೇನೆ, ತಪ್ಪೇನು ಅಲ್ಲ: ಕೃಷ್ಣಬೈರೇಗೌಡ ಸಮರ್ಥನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನಪ್ರತಿನಿಧಿಯಾಗಿ ಜನರ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದೇನೆ, ತಪ್ಪೇನು ಅಲ್ಲ: ಕೃಷ್ಣಬೈರೇಗೌಡ ಸಮರ್ಥನೆ

Bengaluru City

ಜನಪ್ರತಿನಿಧಿಯಾಗಿ ಜನರ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದೇನೆ, ತಪ್ಪೇನು ಅಲ್ಲ: ಕೃಷ್ಣಬೈರೇಗೌಡ ಸಮರ್ಥನೆ

Public TV
Last updated: August 16, 2024 4:29 pm
Public TV
Share
2 Min Read
Krishna Byre Gowda
SHARE

ಬೆಂಗಳೂರು: ಜನಪ್ರತಿನಿಧಿಯಾಗಿ ಜನರ ಸಮಸ್ಯೆ ಬಗ್ಗೆ ಟ್ವೀಟ್ (Tweet) ಮಾಡಿ ಸರಿ ಮಾಡಲು ಹೇಳಿದ್ದೇನೆ. ಇದಕ್ಕೆ ಬೇರೆ ಬಣ್ಣ ಕಟ್ಟೋದು ಬೇಡ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byre Gowda) ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ತಮ್ಮ ಏರಿಯಾದ ರಸ್ತೆ ಗುಂಡಿ ಮುಚ್ಚುವ ಬಗ್ಗೆ ಟ್ವೀಟ್ ಮಾಡಿದ್ದ ವಿಚಾರಕ್ಕೆ ಸ್ಪಷ್ಟನೆ ನೀಡಿದ ಅವರು, ಸಾರ್ವಜನಿಕರ ಪರವಾಗಿ ಅಧಿಕಾರಿಗಳಿಗೆ ಮಾಹಿತಿ ಕೊಡುವ ಪ್ರಯತ್ನ ಮಾಡಿದ್ದೇನೆ. ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು. ಸಾರ್ವಜನಿಕರ ಪರವಾಗಿ ಕೆಲಸ ಮಾಡಬೇಕು. ಅಧಿಕಾರಿಗಳಿಗೆ ಮಾಹಿತಿ ಕೊಡೋಕೆ ನಾನಾ ಮಾರ್ಗಗಳು ಇವೆ. ಫೋನ್ ಮಾಡಬಹುದು, ಪತ್ರ ಬರೆಯಬಹುದು. ವೀಡಿಯೋ ಕಳುಹಿಸಬಹುದು. ನಾವು ಅದನ್ನು ಅವರ ಗಮನಕ್ಕೆ ತಂದಿದ್ದೇನೆ. ನನ್ನ ಕ್ಷೇತ್ರದಲ್ಲಿ ಜನ ಸಮಸ್ಯೆ ತಂದಿದ್ದರು. ಅದನ್ನು ಸರಿ ಮಾಡಲು ಹೇಳಿದ್ದೇನೆ. ಅದಕ್ಕೆ ನೀವು ಬಣ್ಣ ಕಟ್ಟಿ ಏನೇನೋ ಹೇಳಿದರೆ ಅದು ಅವರಿಗೆ ಬಿಟ್ಟದ್ದು. ನಮಗೆ ಜನರ ಕೆಲಸ ಸರ್ಕಾರದಿಂದ ಆಗಬೇಕು. ಆ ಒಂದು ಪ್ರಯತ್ನ ನಾನು ಮಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಸದ್ಯಕ್ಕೆ ಉಪಚುನಾವಣೆ ಇಲ್ಲ

ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೋವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. @bbmpcommr ಅಥವಾ @BMRCL MD ಯಾರಾದ್ರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ. pic.twitter.com/qRDqy5NEzZ

— Krishna Byre Gowda (@krishnabgowda) August 14, 2024

ಸಚಿವರ ಟ್ವೀಟ್‌ಗೆ ಬಿಜೆಪಿ ಟೀಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಲಸ ಆಗೋದು ಮುಖ್ಯನಾ? ಹೇಗೆ ಆಯ್ತು ಅನ್ನೋದು ಮುಖ್ಯನಾ? ಜನಕ್ಕೆ ಸಮಸ್ಯೆ ಪರಿಹಾರ ಆಗಬೇಕು. ಯಾವ ಮೂಲದಿಂದ ಆಗುತ್ತೆ ಅನ್ನೋದು ಎರಡನೇ ವಿಚಾರ. ಜನ ಪ್ರತಿನಿಧಿಯಾಗಿ ಜನರ ಸಮಸ್ಯೆ ಪರಿಹಾರ ಮಾಡೋದು ನನ್ನ ಕೆಲಸ. ಜನರ ಪರವಾಗಿ ನಾನು ಕೆಲಸ ಮಾಡಿದ್ದೇನೆ. ನಾನು ಆಯುಕ್ತರಿಗೆ ಅನೇಕ ಬಾರಿ ಈ ವಿಷಯ ಹೇಳಿದ್ದೆ. ಅವರಿಗೆ ಚಿತ್ರಣ ಕಳುಹಿಸಿಕೊಡೋಣ ಅಂತ ವೀಡಿಯೋ ಕಳುಹಿಸಿದೆ. ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಕೆಲಸ ಆಗಬೇಕು ಅನ್ನೋದು ಮುಖ್ಯ ಎಂದು ಹೇಳಿದರು. ಇದನ್ನೂ ಓದಿ: Assembly elections 2024: ಜಮ್ಮು-ಕಾಶ್ಮೀರದಲ್ಲಿ 3 ಹಂತ, ಹರಿಯಾಣದಲ್ಲಿ ಅ.1ಕ್ಕೆ ಮತದಾನ

ಸರಿಯಾಗಿ ಕೆಲಸ ಆಗಬೇಕು ಎಂಬುದು ನಮ್ಮ ಉದ್ದೇಶ. ಡಿಸಿಎಂ ಸೂಚನೆ ಕೊಟ್ಟಿದ್ದಾರೆ. ಸಿಎಂ ಕೂಡ ಸೂಚನೆ ಕೊಟ್ಟಿದ್ದಾರೆ. ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು. ಈ ಬಾರಿ ಜಾಸ್ತಿ ಮಳೆ ಆಗುತ್ತದೆ ಎಂದು ನಾನು ಬಿಬಿಎಂಪಿಗೆ ಪತ್ರ ಬರೆದಿದ್ದೆ. ಅದಕ್ಕೆ ರೆಡಿಯಾಗಬೇಕು ಎಂದು ಪತ್ರ ಬರೆದಿದ್ದೆ. ಸರ್ಕಾರ ನಮ್ಮದು. ಆದರೆ ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಬೇಜವಾಬ್ದಾರಿಯಿಂದ ಕೆಲಸ ಮಾಡಿ ಸರ್ಕಾರಕ್ಕೆ ತೊಂದರೆ ಆಗಬಾರದು. ನನ್ನ ಮೊದಲ ಆದ್ಯತೆ ಜನರಿಗೆ, ಆಮೇಲೆ ಸರ್ಕಾರ. ಜನರಿಗೆ ನಾವು ಜನಪ್ರತಿನಿಧಿಯಾಗಿ ನಮ್ಮ ಮೊದಲ ಆದ್ಯತೆ ಇರಬೇಕು. ಅ ಪ್ರಜ್ಞೆ ನನಗೆ ಇದೆ. ಸರ್ಕಾರಕ್ಕೆ ಹೆಸರು ಬರಬೇಕಾದರೆ ಅಧಿಕಾರಿಗಳು ಎಚ್ಚೆತ್ತು ಕೆಲಸ ಮಾಡಬೇಕು. ಅವರನ್ನು ಎಚ್ಚರಿಸುವ ಕೆಲಸ ಮಾಡಿದ್ದೇನೆ ಎಂದು ತಾವು ಮಾಡಿದ ಟ್ವೀಟ್ ಸಮರ್ಥಿಸಿಕೊಂಡರು. ಇದನ್ನೂ ಓದಿ: ರಾಜ್ಯದ ಸರ್ಕಾರಿ ನೌಕರರು ಇನ್ಮುಂದೆ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಧರಿಸಬೇಕು!

TAGGED:bbmpbengalurucongresskrishna byre gowdaroadtweetಕಾಂಗ್ರೆಸ್ಕೃಷ್ಣಬೈರೇಗೌಡಟ್ವೀಟ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Railway Committee
Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ

Public TV
By Public TV
39 minutes ago
Jayalalithaas Hyderabad Bungalow
Latest

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ – ಹೈದರಾಬಾದ್‌ನಲ್ಲಿರೋ ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

Public TV
By Public TV
40 minutes ago
Vijayapura Bus Fire
Crime

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC

Public TV
By Public TV
1 hour ago
ABVP Protest
Bengaluru City

ಮೂಲ ಸೌಕರ್ಯಗಳ ಕೊರತೆ, ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ

Public TV
By Public TV
2 hours ago
belthangady bus door
Dakshina Kannada

ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ – ಕೆಳಗೆ ಬಿದ್ದ ವಿದ್ಯಾರ್ಥಿನಿಯರು

Public TV
By Public TV
2 hours ago
Garbage Auto
Bengaluru City

ನಾಳೆಯಿಂದ ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ – ಉಲ್ಲಂಘಿಸಿದ್ರೆ GBAಯಿಂದ ದಂಡಾಸ್ತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?