Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಜಂಬೂ ಸರ್ಕಸ್’ : ರಿಲೀಸ್ ಆಯ್ತು ಮನಸೋತೆ ಮನಸಾರೆ ಸಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಜಂಬೂ ಸರ್ಕಸ್’ : ರಿಲೀಸ್ ಆಯ್ತು ಮನಸೋತೆ ಮನಸಾರೆ ಸಾಂಗ್

Cinema

‘ಜಂಬೂ ಸರ್ಕಸ್’ : ರಿಲೀಸ್ ಆಯ್ತು ಮನಸೋತೆ ಮನಸಾರೆ ಸಾಂಗ್

Public TV
Last updated: August 19, 2024 6:10 pm
Public TV
Share
3 Min Read
Jamboo Circus 2
SHARE

ಕನ್ನಡದ ಚಲನಚಿತ್ರದ ಸುಪ್ರಸಿದ್ದ ನಿರ್ದೇಶಕ ಎಂ ಡಿ ಶ್ರೀಧರ್ (MD Shridhar) ಇದುವರೆವಿಗೂ ನಿರ್ದೇಶನ ಮಾಡಿದ ಸಿನಿಮಗಳೆಲ್ಲ ಸೂಪರ್ ಹಿಟ್. ಈಗ ಅವರ ‘ಜಂಬೂ ಸರ್ಕಸ್’ (Jamboo Circus) ಕೂಡ ಆ ನಿಟ್ಟಿನಲ್ಲಿ ಸಾಗುವಂತಿದೆ. ಅದಕ್ಕೆ ಸಾಕ್ಷಿಯಾಗಿ ಒಂದು ಇಂಪಾದ ಹಾಡು ‘ಮನಸೂತೆ ಮನಸಾರೆ.. ಕವಿರಾಜ್ ಅವರ ಗೀತ ಸಾಹಿತ್ಯದಲ್ಲಿ ನಕುಲ ಅಭಯಂಕರ ಹಾಡಿರುವ ಈ ಹಾಡನ್ನು ವಾಸುಕಿ ವೈಭವ ಸಂಯೋಜನೆ ಮಾಡಿದ್ದಾರೆ. ಈ ಹಾಡನ್ನು ಬಿಡುಗಡೆ ಮಾಡುತ್ತಾ ಚಿತ್ರದ ಇನ್ನೆರಡು ಹಾಡು ‘ಗ್ರಹಚಾರ.. ಹಾಗೂ ಗಾಂಚಲಿ ಗಂಗವ್ವ.. ಸಹ ಮಾಧ್ಯಮದರ ಮುಂದೆ ಕಳೆದ ಶನಿವಾರ ಎಂ ಎಂ ಬಿ ಲೆಗಸಿ ಸಭಾಂಗಣದಲ್ಲಿ ಅನಾವರಣ ಮಾಡಲಾಯಿತು.

Jamboo Circus 3

‘ಜಂಬೂ ಸರ್ಕಸ್’ ಚಿತ್ರಕ್ಕೆ ಕಥಾ ಹಂದರ ಮೊದಲು ಬಂದಿದ್ದು ಹಾಸ್ಯ ನಟ ಸುಂದರ್ ವೀಣಾ ಅವರಿಂದ. ಅಲ್ಲಿಂದ ನಾವೆಲ್ಲ ಕುಳಿತು ಅದನ್ನು ಪಸಂದಾಗಿ ಮನರಂಜನೆ ಮೂಲಕ ಪ್ರೇಕ್ಷಕರಿಗೆ ತಲುಪಿಸುವ ಹಾಗೆ ಚಿತ್ರಕಥೆ ಸಿದ್ದ ಮಾಡಿದೆವು ಎಂದು ಕಾರ್ಯಕಾರಿ ನಿರ್ಮಾಪಕಿ ಸುಪ್ರೀತ ಶೆಟ್ಟಿ ಹೇಳಿಕೊಂಡರು. ಈ ಚಿತ್ರಕ್ಕೆ ಎಂ ಡಿ ಶ್ರೀಧರ್ ಅಂತಹ ನಿರ್ದೇಶಕರು ಇದ್ದ ಮೇಲೆ ಸಿನಿಮಾಕ್ಕೆ ಒಂದು ದೊಡ್ಡ ತೂಕ ಬಂದಿತು ಎಂದು ಅವರು ಮೆಚ್ಚುಗೆ ತಿಳಿಸಿದರು. ನಿರ್ಮಾಪಕ ಎಚ್ ಸಿ ಸುರೇಶ್ ಈ ಜಂಬೂ ಸರ್ಕಸ್ ಅನ್ನು ನಿಮ್ಮ ಸಿನಿಮಾ ಎಂದು ಪ್ರೋತ್ಸಾಹಿಸಿ ಎಂದು ಮಾಧ್ಯಮದರನ್ನು ಹಾರೈಸುವಂತೆ ವಿನಂತಿಸಿಕೊಂಡರು.

Jamboo Circus 1

ಖ್ಯಾತ ನಿರ್ದೇಶಕ ಎಂ ಡಿ ಶ್ರೀಧರ್ ಜಂಬೂ ಸರ್ಕಸ್ ಸಿನಿಮಾದಲ್ಲೂ ಸಹ ನಾಯಕಿಯ ಹೆಸರನ್ನು ಅಂಕಿತ ಎಂದು ಮುಂದುವರೆಸಿದ್ದಾರೆ. ಅವರ ಮೊದಲ ಸಿನಿಮದಿಂದ ಸಹ ನಾಯಕಿಗೆ ಅಂಕಿತ ಎಂದೇ ಇರಬೇಕು ಎಂದು ಅವರ ಸಂಕಲ್ಪ ಯಾಕೆ ಮಾಡಿದ್ದಾರೆ ಎಂಬ ಗುಟ್ಟನ್ನು ಅವರು ಬಿಟ್ಟುಕೊಡಲಿಲ್ಲ. ವಾಸುಕಿ ವೈಭವ ಅವರ ಸುಶ್ರಾವ್ಯದ ಸಂಗೀತವನ್ನು ಕೊಂಡಾಡಿದ ನಿರ್ದೇಶಕ ಶ್ರೀಧರ್ ಜಂಬೂ ಸರ್ಕಸ್ ಸಿನಿಮಾವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆ ಮಾಡುವುದಾಗಿ ಅಂದುಕೊಂಡಿದ್ದಾರೆ. ಅಂದಾಹಗೆ ನಿರ್ದೇಶಕ ಶ್ರೀಧರ್ ಅವರು ಕಾರ್ಯಕಾರಿ ನಿರ್ಮಾಪಕಿ ಸುಪ್ರೀತ ಶೆಟ್ಟಿ ಅವರ ವಸ್ತ್ರ ವಿನ್ಯಾಸದ ಪರಿಣಿತಿಯನ್ನು ಹೋಗಳಿ ಅವರನ್ನು ತಮ್ಮ ಮುಂದಿನ ಸಿನಿಮಗಳಲ್ಲಿ ಸಹ ಜೊತೆಯಾಗಿದ್ದರೆ ಅನುಕೂಲ ಆಗುವುದು ಎಂದು ತಿಳಿಸಿದರು. ನಾಯಕ ಪ್ರವೀಣ ತೇಜ್  ಹಾಗೂ ನಾಯಕಿ ಅಂಜಲಿ ಅವರಿಗೆ ಪ್ರತಿಭೆ ಹೇರಳವಾಗಿದೆ. ಅವರಿಬ್ಬರೂ ಮುಂದಿನ ದಿನಗಳಲ್ಲಿ ಒಳ್ಳೆಯ ಸ್ಥಾನಕ್ಕೆ ಎರಲಿದ್ದಾರೆ ಎಂಬ ಭರವಸೆ ವ್ಯಕ್ತ ಮಾಡಿದರು ನಿರ್ದೇಶಕ ಎಂ ಡಿ ಶ್ರೀಧರ್.

 

ಟಾಮ್ ಅಂಡ್ ಜೆರ್ರಿ ರೀತಿಯಲ್ಲಿ ಜಂಬೂ ಸರ್ಕಸ್ ಚಿತ್ರದ ನಾಯಕ ಪ್ರವೀಣ ತೇಜ್ ಹಾಗೂ ನಾಯಕಿ ಅಂಜಲಿ ಎಸ್ ಅನೀಶ್ ಪಾತ್ರ ನಿರ್ವಹಿಸಿದ್ದಾರೆ ಎಂದು ಚಿತ್ರದ ಸಂಭಾಷಣೆಕಾರ ರಘು ನೀಡುವಲ್ಲಿ ವಿವರಿಸಿದರು. ಪೋಷಕ ನಟಿ ಲಕ್ಷ್ಮಿ ಸಿದ್ದಯ್ಯ ಜಗಳಗಂಟಿಯ ಪಾತ್ರ ಮಾಡಿದ್ದೆ ಅಲ್ಲದೆ ಈ ಚಿತ್ರದಲ್ಲಿ ಕೆಲಸ ಮಾಡಿದ್ದು ಸಮಾಧಾನ ಹಾಗೂ ಸಂತೋಷ ತಂದಿದೆ ಎಂದು ವಿವರಿಸಿದರು. ನಾಯಕ ಪ್ರವೀಣ ತೇಜ್ ಮಾತನಾಡುತ್ತಾ ನಾನು ಇಂದು ಚಿತ್ರ ರಂಗದಲ್ಲಿ ಇರೋದಕ್ಕೆ ನಿರ್ದೇಶಕ ಎಂ ಡಿ ಶ್ರೀಧರ್ ಕಾರಣ. ಅವರ ನಿರ್ದೇಶನದ ಸಿನಿಮಾ ಎಂದು ನಿರ್ಮಾಪಕ ಸುರೇಶ್ ಹೇಳಿದಾಗ ನಾನು ಕುಣಿದು ಕುಪ್ಪಳಿಸಿದೆ. ಅದಕ್ಕೆ ತಕ್ಕಂತೆ ಅವರು ನನಗೆ ವಿಭಿನ್ನವಾದ ಪಾತ್ರ ನಿರ್ವಹಣೆ ಸಹ ನೀಡಿ ಸಂತೋಷ ಇನ್ನೂ ಹೆಚ್ಚು ಮಾಡಿದ್ದಾರೆ. ಈ ಚಿತ್ರದಲ್ಲಿ ನಾಯಕಿ ಅಂಜಲಿ ನನಗಿಂತ ಚನ್ನಾಗಿ ನೃತ್ಯ ಮಾಡಿದ್ದಾರೆ ಎಂಬ ವಿಚಾರವನ್ನು ನಾಯಕ ಪ್ರವೀಣ ತೇಜ್ ಹೇಳಿಕೊಂಡರು.

 

ಒಳ್ಳೆ ಪಾತ್ರಗಳು ಕಷ್ಟ ಸಿಗುವುದು. ಅದು ನನ್ನ ಪಾಲಾಗಿದೆ ಈ ಚಿತ್ರದಲ್ಲಿ. ಇದಕ್ಕೆ ಎಲ್ಲರ ಪ್ರೋತ್ಸಾಹ ಬೇಕು ಎಂದು ಮನವಿ ಮಾಡಿಕೊಂಡರು ನಾಯಕಿ ಅಂಜಲಿ ಎಸ್ ಅನೀಶ್. ಖ್ಯಾತ ಛಾಯಾಗ್ರಾಹಕ ಎ ವಿ ಕೃಷ್ಣಕುಮಾರ್ ಹಲವು ಬಾರಿ ಭವಿಷ್ಯ ನುಡಿದದ್ದು ನಿಜವಾಗಿದೆ. ಜಂಬೂ ಸರ್ಕಸ್ ಇಂದ ನಾಯಕಿ ಅಂಜಲಿ ಹಾಗೂ ನಾಯಕ ಪ್ರವೀಣ್ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಲಿದ್ದಾರೆ ಎಂದು ವಿವರಿಸಿದರು. ಶ್ರೀ ಮಹತಿ ಕಂಬೈನ್ಸ್ ಅಡಿಯಲ್ಲಿ ನಿರ್ಮಾಣ ಆಗಿರುವ ಜಂಬೂ ಸರ್ಕಸ್ ನಿರ್ಮಾಪಕರು ಎಚ್ ಸಿ ಸುರೇಶ್. ಸಾಹಸವನ್ನು ಡಾ ರವಿ ವರ್ಮಾ ನೀಡಿದ್ದಾರೆ, ಎ ಹರ್ಷ ಮೂರು ಹಾಡುಗಳಿಗೆ ನೃತ್ಯ ನಿರ್ದೇಶನ ಒದಗಿಸಿದ್ದಾರೆ. ಜಯಂತ್ ಕಾಯಕಿಣಿ, ಡಾ ನಾಗೇಂದ್ರ ಪ್ರಸಾದ್, ಕವಿರಾಜ್ ಅವರ ಗೀತ ಸಾಹಿತ್ಯವಿದೆ. ಮೋಹನ್ ಬಿ ಕೆರೆ ಕಲಾ ನಿರ್ದೇಶನ, ಜ್ಞಾನೇಶ ಸಂಕಲನ ಓದಗಿಸಿದ್ದಾರೆ. ಜಂಬೂ ಸರ್ಕಸ್ ಪೋಷಕ ಕಾಲವಿದರಾಗಿ ಅವಿನಾಶ್, ಅಚ್ಯುತ ಕುಮಾರ್, ರವಿಶಂಕರ್ ಗೌಡ, ಆಶಾಲತ, ಲಕ್ಷ್ಮಿ ಸಿದ್ದಯ್ಯ, ನಯನ ಶರತ್, ಜಗಗಪ್ಪ ಹಾಗೂ ದಿವಂಗತ ಮೋಹನ್ ಜುನೇಜ ಇದ್ದಾರೆ.

TAGGED:Jamboo CircusMD ShridharSangಎಂ.ಡಿ. ಶ್ರೀಧರ್ಜಂಬೂ ಸರ್ಕಸ್ಸಾಂಗ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
27 minutes ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
59 minutes ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
1 hour ago
Mumbai Dentist
Crime

ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಡೆತ್‌ನೋಟ್‌ನಲ್ಲಿ ಶ್ರದ್ಧಾ ವಾಕರ್‌ ಹತ್ಯೆ ಕೇಸ್‌ ಉಲ್ಲೇಖ

Public TV
By Public TV
2 hours ago
Eshwar Khandre
Bengaluru City

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಈಶ್ವರ ಖಂಡ್ರೆ

Public TV
By Public TV
2 hours ago
bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?