Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ʻಡೆವಿಲ್ʼ ದರ್ಶನ್ ಜೈಲಿನಲ್ಲೂ ಬಿಂದಾಸ್ ಲೈಫು – ಕಾಸು ಕೊಟ್ರೆ ಎಲ್ಲವೂ ಖುಲ್ಲಂ ಖುಲ್ಲನಾ..?

Public TV
Last updated: August 25, 2024 8:38 pm
Public TV
Share
3 Min Read
Darshan 2 1
SHARE

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿಂದಲೇ ಸೋರಿಕೆ ಆಗಿರುವ ದರ್ಶನ್ (Actor Darshan) ಐಷಾರಾಮಿ ಜೀವನ ನಡೆಸ್ತಿರೋ ಫೋಟೋ ಹತ್ತಾರು ಚರ್ಚೆಗಳಿಗೆ ಕಾರಣವಾಗಿದೆ. ಇದರಿಂದ ನಟ ದರ್ಶನ್‌ಗೆ ಇನ್ನಷ್ಟು ಸಂಕಷ್ಟ ಎದುರಾಗಬಹುದು ಎನ್ನಲಾಗಿದೆ. ಫೋಟೋ ಸಂಬಂಧ ಈಗಾಗಲೇ ಆಂತರಿಕ ತನಿಖೆಗೂ ಆದೇಶ ನೀಡಲಾಗಿದ್ದು, ಅಧಿಕಾರಿಗಳಿಗೆ ಕಂಟಕ ಎದುರಾಗಲಿದೆ.

ಅಬ್ಬಾಬ್ಬ ಈ ಫೋಟೋ ನೋಡಿದ್ರೆ.. ಎಂತಹವರಿಗೂ ಇದು ಜೈಲಾ? ಯಾವುದೋ ರೆಸಾರ್ಟ್ ಇರಬೇಕು ಅಂತ ಫೀಲ್ ಆಗುತ್ತೆ.. ಅಷ್ಟರ ಮಟ್ಟಿಗೆ ಕೊಲೆ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಲೈಫ್ ಲೀಡ್ ಮಾಡ್ತಿದ್ದಾರೆ. ಇದನ್ನೂ ಓದಿ: Exclusive Video | ಸೆಂಟ್ರಲ್‌ ಜೈಲಲ್ಲಿ ಕೊಲೆ ಆರೋಪಿ ದರ್ಶನ್‌ ಬಿಂದಾಸ್‌?

Darshan 4

ನಟ ದರ್ಶನ್ ಹೊರಗೆ ಹೇಗೆಲ್ಲಾ ಬಿಂದಾಸ್ ಜೀವನ ನಡೆಸ್ತಿದ್ರೋ, ಅದೇ ರೀತಿ ಜೈಲಲ್ಲಿಯೂ ಇರುವಂತೆ ಕಾಣ್ತಿದೆ. ದರ್ಶನ್‌ಗೆ ಬೇಕಿರೋ ವ್ಯವಸ್ಥೆಗಳೆಲ್ಲಾ ಮಾಡಿಕೊಡ್ತಿರೋ ಶಂಕೆಗೆ ಜೈಲಿಂದ ಸೋರಿಕೆ ಆಗಿರುವ ಫೋಟೋಗಳು ಕಾರಣವಾಗಿದೆ. ಅಷ್ಟಕ್ಕೂ ಜೈಲು ನಿಯಮ ಏನು ಹೇಳುತ್ತದೆ? ವಿಚಾರಣಾಧೀನ ಕೈದಿಗೆ ಏನೆಲ್ಲಾ ಸವಲತ್ತು ಸಿಗುತ್ತವೆ? ಏನೆಲ್ಲಾ ಸಿಗಲ್ಲ ಅನ್ನೋದನ್ನು ನೋಡೋಣ..

ಜೈಲು ನಿಯಮ ಏನು ಹೇಳುತ್ತದೆ?
* ವಿಚಾರಣಾಧೀನ ಕೈದಿಗೆ ಅಗತ್ಯ ವಸ್ತು ಹೊರತುಪಡಿಸಿ ಉಳಿದ ಸೌಲಭ್ಯ ನೀಡುವಂತಿಲ್ಲ
* ಕೋರ್ಟ್ ಅನುಮತಿಯಿಲ್ಲದೇ ಮನೆಯೂಟ ಸೇರಿ ಇತರೆ ಸೌಲಭ್ಯಗಳಿಗೆ ಅವಕಾಶ ಇಲ್ಲ
* ಜೈಲಿನ ಲಾನ್‌ನಲ್ಲಿ ಚೇರ್-ಟೀಪಾಯಿ ಹಾಕಿಕೊಂಡು ಕುಳಿತು ಮಾತನಾಡುವ ವ್ಯವಸ್ಥೆ ಮಾಡುವಂತಿಲ್ಲ
* ಜೈಲಿನ ಎಲ್ಲೆಂದರಲ್ಲಿ ಕುಳಿತು ಸಿಗರೇಟ್.. ಬೀಡಿ ಸೇವನೆ ಮಾಡುವಂತಿಲ್ಲ
* ಜೈಲಿಗೆ ಸಿಗರೇಟು, ಮಾದಕ ವಸ್ತು, ಮದ್ಯ ಸರಬರಾಜು… ಸೇವನೆ ಶಿಕ್ಷಾರ್ಹ ಅಪರಾಧ
* ವಿಚಾರಣಾಧೀನ ಕೈದಿ ವಿಐಪಿ ಸೆಲ್‌ನಲ್ಲಿದ್ದರೂ ಸ್ಪೆಷಲ್ ಸೆಕ್ಯೂರಿಟಿ ಕೊಡುವಂತಿಲ್ಲ..

01

ಗ್ಯಾಂಗ್‌ಸ್ಟರ್‌ಗಳ ಜೊತೆ ನಾನು ಕಾಣಿಸಿಕೊಂಡ್ರೆ ಜನ ಏನಂತಾರೆ ಅನ್ನೊ ಸಣ್ಣ ಪಶ್ಚಾತ್ತಾಪವಾದ್ರು ದರ್ಶನ್‌ಗೆ ಇರಬೇಕಿತ್ತು. ಜೈಲಲ್ಲಿ ಕಾಸು ಕೊಟ್ರೆ ಏನು ಬೇಕಾದ್ರು ಕೊಡ್ತಾರೆ. ಜೈಲಿನಿಂದ ಬೊರಬರಲು ಹಾತೋರೆಯುತ್ತಿರುವ ದರ್ಶನ್‌ಗೆ ಈ ಫೋಟೋ ಸಹ ಸಂಕಷ್ಟ ತಂದೊಡ್ಡಬಹುದು. ದರ್ಶನ್‌ಗೆ ಗ್ಯಾಂಗ್‌ಸ್ಟರ್‌ಗಳು, ರೌಡಿಗಳ ಜೊತೆ ನಂಟಿದೆ, ಹೊರಗೆ ಬಂದ್ರೆ ಸಾಕ್ಷಿಗಳಿಗೆ ಬೆದರಿಕೆ ಹಾಕ್ತಾರೆ ಬೇಲ್ ಕೊಡಬೇಡಿ ಅಂತಾ ಎಸ್‌ಪಿಪಿಗೆ ವಾದಿಸೋಕೆ ಇದೊಂದೇ ಪೋಟೊ ಸಾಕು ಅಂತಾರೆ ನಿವೃತ್ತ ಎಸ್ಪಿ ಎಸ್.ಕೆ ಉಮೇಶ್. ಇದನ್ನೂ ಓದಿ: ಅಲ್ತಾಫ್‌ನನ್ನು ಮುಸ್ಲಿಂ ಸಮುದಾಯದಿಂದ ಬಹಿಷ್ಕರಿಸಲು ತೀರ್ಮಾನ: ಮುಸ್ಲಿಂ ಮುಖಂಡ

ಆಂತರಿಕ ತನಿಖೆಗೆ ಆದೇಶ:
ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಹಾಗೂ ರೌಡಿಗಳ ಜೊತೆ ಫೋಟೊ ವೈರಲ್ ಬೆನ್ನಲ್ಲೇ ಆಂತರಿಕ ತನಿಖೆಗೆ ಕಾರಾಗೃಹಗಳ ಡಿ.ಜಿ ಮಾಲಿನಿ ಕೃಷ್ಣಮೂರ್ತಿ ಆದೇಶ ನೀಡಿದ್ದಾರೆ. ರಾಜಾತಿಥ್ಯ ನೀಡಿದ ವಿಚಾರ ಹಾಗೂ ರೌಡಿಗಳ ಜೊತೆ ಇರಲು ಬಿಟ್ಟಿದ್ದು ಯಾರು? ಅನ್ನೋದನ್ನ ಜೈಲಿಗೆ ತೆರಳಿ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ. ಪೊಲೀಸ್ ಅಧಿಕಾರಿಗಳಾದ ಆನಂದ್ ರೆಡ್ಡಿ ಹಾಗೂ ಸೋಮಶೇಖರ್‌ಗೆ ಸೂಚನೆ ನೀಡಿದ್ದು, ಬಹುತೇಕ ಸೋಮವಾರ ಅಥವಾ ಇವತ್ತು (ಭಾನುವಾರ) ರಾತ್ರಿಯೇ ಜೈಲಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಅಧಿಕಾರಿಗಳ ವಿಚಾರಣೆ, ಸಿಸಿ ಕ್ಯಾಮೆರಾಗಳ ಪರಿಶೀಲನೆ ನಡೆಸಿ, ಏನೆಲ್ಲಾ ರಾಜಾತಿಥ್ಯ ನೀಡಲಾಗಿತ್ತು ಅನ್ನೋ ಕುರಿತಾಗಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.

ಜೈಲು ಮ್ಯಾನ್ಯುವೆಲ್ ಹೇಳೋದೇನು?
ಕೋರ್ಟ್ ನಿರ್ದೇಶನ ಕೊಡದೇ ಹೊರಗಿನ ಯಾವ ವಸ್ತುಗಳನ್ನೂ ವಿಚಾರಣಾಧೀನ ಕೈದಿ ಮತ್ತು ಸಾಮಾನ್ಯ ಕೈದಿಗೆ ಕೊಡುವ ಹಾಗಿಲ್ಲ. ವಿಐಪಿ ಸೆಲ್ ನಲ್ಲಿ ಇದ್ದರೂ ವಿಶೇಷ ಭದ್ರತೆ ಕೊಡುವಂತಿಲ್ಲ. ಸ್ಪೆಷಲ್ ಸೆಕ್ಯೂರಿಟಿ ಕೊಡುವಂತೆ ಕೋರ್ಟ್ ಡೈರೆಕ್ಷನ್ ಕೊಡಬೇಕು. ಸಿಗರೇಟು, ಮಾದಕ ವಸ್ತು ಮತ್ತು ಮದ್ಯ ಜೈಲಿನೊಳಗೆ ಹೋಗೋದು ಅಪರಾಧ. ಅದನ್ನು ಸೇವಿಸಿದ್ದು ಸಾಬೀತಾದರೆ ಶಿಕ್ಷೆ. ವಿಪಿಐ ಸೆಲ್ ನಲ್ಲಿ ಇರುವವರಿಗೆ ಒಳ್ಳೆಯ ಕಾಟ್, ಬೆಡ್, ಟಿವಿ, ಫ್ಯಾನ್ ಕೊಡಬಹುದು. ಆದರೆ, ಲ್ಯಾನ್ ನಲ್ಲಿ ಕೂತು ಮಾತಾಡುವಂಥ ವ್ಯವಸ್ಥೆ ಮಾಡುವಂತಿಲ್ಲ. ರೌಡಿಗಳ ಜೊತೆ ಮತ್ತು ಇತರ ಕೈದಿಗಳ ಜೊತೆ ಮಾತಾಡಬಹುದು. ಆದರೆ, ಲ್ಯಾನ್ ನಲ್ಲಿ ಚೇರ್ ಹಾಕಿಕೊಂಡು ಕೂತು ಮಾತಾಡುವಂತಿಲ್ಲ. ಸಾಕ್ಷ್ಯನಾಶದಂತ ವಿಷಯಗಳನ್ನು ಮಾತಾಡುವಂತಿಲ್ಲ. ಸಿಗರೇಟು ಒಳಗೆ ಬಂದಿದ್ದು ಮತ್ತು ಅವನು ಅದನ್ನು ಉಪಯೋಗಿಸ್ತಾ ಇರೋದು ಸಾಬೀತಾದರೆ.. ಜೈಲಾಧಿಕಾರಿ ಮೇಲೆ ಆಕ್ಷನ್ ತಗೋಬೋದು.

TAGGED:darshanFSLHyderabadpavithra gowdaRenukaswamy Murder caseಎಫ್‍ಎಸ್‍ಎಲ್ದರ್ಶನ್ರೇಣುಕಾಸ್ವಾಮಿ ಕೊಲೆಹೈದರಾಬಾದ್
Share This Article
Facebook Whatsapp Whatsapp Telegram

Cinema Updates

NIVEDITHA DANCE
ರಜತ್ ಜೊತೆ ನಿವೇದಿತಾ ಗೌಡ `ಲಕ ಲಕ ಮೋನಿಕಾ’
Cinema Latest Sandalwood Top Stories
Brat
ಡಾರ್ಲಿಂಗ್ ಕೃಷ್ಣ ಅಭಿನಯದ ಬ್ರ್ಯಾಟ್ ಚಿತ್ರದ ʻನಾನೇ ನೀನಂತೆʼ ಹಾಡಿಗೆ ಮೆಚ್ಚುಗೆಯ ಸುರಿಮಳೆ
Cinema Latest Sandalwood Top Stories
Saiyaara
200 ಕೋಟಿ ಕ್ಲಬ್ ಸೇರಿದ ಸೆನ್ಸೇಷನ್ `ಸೈಯಾರ’
Bollywood Cinema Latest Top Stories
Pratham 01
ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವಬೆದರಿಕೆ – ಬಾಸ್‌ ಬಗ್ಗೆ ಮಾತಾಡ್ತೀಯಾ ಅಂತ ಅವಾಜ್‌
Bengaluru City Chikkaballapur Cinema Crime Districts Karnataka Latest Main Post Sandalwood
Darshan Bengaluru Airport
ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್
Bengaluru City Cinema Latest Main Post Sandalwood

You Might Also Like

Dharmasthala 4
Latest

ಧರ್ಮಸ್ಥಳ ಫೈಲ್ಸ್‌ | ತನಿಖೆಗಿಳಿದ ಎಸ್‌ಐಟಿ – 8 ತಾಸು ದೂರುದಾರನ ವಿಚಾರಣೆ

Public TV
By Public TV
16 minutes ago
KRS
Districts

ಕೆಆರ್‌ಎಸ್ ಡ್ಯಾಂನಿಂದ 50 ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ

Public TV
By Public TV
16 minutes ago
B R Gavai 2
Latest

ನಿವೃತ್ತಿ ನಂತರ ಯಾವ್ದೇ ಸರ್ಕಾರಿ ಹುದ್ದೆ ಸ್ವೀಕರಿಸಲ್ಲ: ಸಿಜೆಐ ಬಿಆರ್ ಗವಾಯಿ ಶಪಥ

Public TV
By Public TV
1 hour ago
Mumbai Pune Expressway 3
Crime

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ 20 ವಾಹನಗಳ ನಡ್ವೆ ಭೀಕರ ಅಪಘಾತ – ಐಷಾರಾಮಿ ಕಾರುಗಳೇ ಚಿಂದಿ ಚಿಂದಿ

Public TV
By Public TV
2 hours ago
22 year old cadet dies during training at Fort Knox
Latest

ಅಮೆರಿಕ – ತರಬೇತಿ ವೇಳೆ ಯುವ ಕೆಡೆಟ್ ಸಾವು

Public TV
By Public TV
2 hours ago
AMBULANCE
Crime

ಹೋಮ್ ಗಾರ್ಡ್ ನೇಮಕಾತಿ ಪರೀಕ್ಷೆ ವೇಳೆ ಮೂರ್ಛೆ ಹೋದ ಮಹಿಳೆ – ಆಸ್ಪತ್ರೆಗೆ ಕರೆದೊಯ್ಯುವಾಗ ಅಂಬುಲೆನ್ಸ್‌ನಲ್ಲೇ ಗ್ಯಾಂಗ್‌ ರೇಪ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?