Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಡಾ ವಿಚಾರದಲ್ಲಿ ಸಿಎಂಗೆ ಯಾವುದೇ ಆತಂಕ ಇಲ್ಲ: ಜಿ.ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಡಾ ವಿಚಾರದಲ್ಲಿ ಸಿಎಂಗೆ ಯಾವುದೇ ಆತಂಕ ಇಲ್ಲ: ಜಿ.ಪರಮೇಶ್ವರ್

Bengaluru City

ಮುಡಾ ವಿಚಾರದಲ್ಲಿ ಸಿಎಂಗೆ ಯಾವುದೇ ಆತಂಕ ಇಲ್ಲ: ಜಿ.ಪರಮೇಶ್ವರ್

Public TV
Last updated: September 1, 2024 7:04 pm
Public TV
Share
2 Min Read
G PARAMESHWAR
SHARE

ಬೆಂಗಳೂರು: ಮುಡಾ (MUDA Scam) ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಯಾವುದೇ ಆತಂಕ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ತಿಳಿಸಿದರು.

ನಗರದಲ್ಲಿ ಮಾತನಾಡಿದ ಅವರು, ಸಿಎಂಗೆ ಯಾವುದೇ ಆತಂಕ ಇಲ್ಲ. ಅವರು ಮುಡಾ ವಿಚಾರದಲ್ಲಿ ಸ್ಪಷ್ಟವಾಗಿದ್ದಾರೆ. ಅವರ ತಪ್ಪು ಏನೂ ಇಲ್ಲ. ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅನ್ನೋದು ಅವರ ತಲೆಯಲ್ಲಿ ಸ್ಪಷ್ಟವಾಗಿದೆ. ಅದನ್ನೇ ಅವರು ಎಲ್ಲರಿಗೂ ಹೇಳ್ತಿದ್ದಾರೆ. ತಾವೇನೂ ಕಾನೂನು ಬಾಹಿರ ತಪ್ಪು ಮಾಡಿಲ್ಲ ಅಂತನೇ ಹೇಳಿದ್ದಾರೆ. ಸಿಎಂ ಆಗಿದ್ದಾಗಲೂ, ವಿಪಕ್ಷ ನಾಯಕ ಆಗಿದ್ದಾಗಲೂ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅಂತಾ ಅವರು ಹೇಳ್ತನೇ ಇದ್ದಾರೆ ಎಂದು ಸಿಎಂ ಪರ ಸಮರ್ಥನೆಯ ಮಾತುಗಳನ್ನಾಡಿದರು. ಇದನ್ನೂ ಓದಿ: ಮೈಸೂರು ದಸರಾ 2024| ಗಜಪಡೆಗೆ ಇಂದಿನಿಂದ ಮರಳು ಮೂಟೆ ಹೊರಿಸುವ ತಾಲೀಮು

ಸಿಎಂ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ವಿಚಾರವಾಗಿ ಮಾತನಾಡಿದ ಅವರು, ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಹೈಕಮಾಂಡ್ ಹೇಳಿದ ಕೆಲವು ವಿಷಯಗಳ ಬಗ್ಗೆಯೂ ಚರ್ಚೆ ನಡೆಸಿದೆವು. ಇಲ್ಲಿನ ವಿದ್ಯಮಾನ, ಕೋರ್ಟ್ ನಡೆ ನೋಡಿಕೊಂಡು ನಂತರ ರಾಷ್ಟ್ರಪತಿಗಳ ಭೇಟಿ ಬಗ್ಗೆ ಚರ್ಚೆ ಮಾಡುತ್ತೇವೆ. ಅಂತಹ ಸಂದರ್ಭ ಬಂದರೆ ದೆಹಲಿಗೆ ಹೋಗುತ್ತೇವೆ ಎಂದರು.

ನಿನ್ನೆಯ ಸಭೆಯಲ್ಲಿ ನ್ಯಾ.ಕುನ್ಹಾ ಅವರ ವರದಿ ಬಗ್ಗೆ ಚರ್ಚೆ ಆಗಲಿಲ್ಲ. ಆಯೋಗಗಳನ್ನು ಮಾಡುವ ಉದ್ದೇಶವೇ ಸತ್ಯ ಪತ್ತೆ ಹಚ್ಚವುದಕ್ಕೆ. ಸರ್ಕಾರಕ್ಕೆ ಸತ್ಯ ಗೊತ್ತಾಗಲು ಆಯೋಗ ಮಾಡ್ತೇವೆ. ಆಯೋಗದವ್ರು ವರದಿ ಏನು ಕೊಟ್ಟಿದ್ದಾರೆ ನೋಡ್ಕೊಂಡು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಸಂಪುಟ ಸಭೆಯಲ್ಲಿ ಕುನ್ಹಾ ಅವರ ವರದಿ ಬಗ್ಗೆ ಅಜೆಂಡಾ ಬಂದರೆ ಚರ್ಚೆ ಮಾಡುತ್ತೇವೆ. ಸಿಎಂ ಅವರ ಅಜೆಂಡಾ ಬಗ್ಗೆ ನಿರ್ಧರಿಸೋದು ಸಂಪುಟದ ಮುಂದೆ ಬಂದರೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ನಿತೀಶ್‌ ಕುಮಾರ್‌ ಪಕ್ಷದ ನಾಯಕ ತ್ಯಾಗಿ JDU ವಕ್ತಾರ ಸ್ಥಾನಕ್ಕೆ ರಾಜೀನಾಮೆ

ಲೋಕಾಯುಕ್ತದವರು ರಾಜ್ಯಪಾಲರಿಗೆ ಹೆಚ್‌ಡಿಕೆ ( HD Kumaraswamy) ಪ್ರಕರಣದ ಬಗ್ಗೆ ಎಲ್ಲ ಮಾಹಿತಿ ಸಲ್ಲಿಸಿದ್ದಾರೆ. ಅವರು ಈ ಅರ್ಜಿಗಾದರೂ ಕ್ರಮ ತಗೆದುಕೊಳ್ಳಲಿ. ಕೆಐಎಡಿಬಿ ಸಿಎ ನಿವೇಶನ ಕುರಿತ ಬಿಜೆಪಿಯ (BJP) ದೂರಿನ ಬಗ್ಗೆ ರಾಜ್ಯಪಾಲರು ನಮ್ಮ ಜತೆ ಏನೂ ಪ್ರಸ್ತಾಪ ಮಾಡಲಿಲ್ಲ. ನಿನ್ನೆ ಸಿಎಂ ಸಭೆಯಲ್ಲೂ ಅದರ ಬಗ್ಗೆ ಚರ್ಚೆ ಆಗಲಿಲ್ಲ ಎಂದು ಆಗ್ರಹಿಸಿದರು.

ರಾಜ್ಯಪಾಲರ (Governor) ಮುಂದೆ ಪ್ರಾಸಿಕ್ಯೂಷನ್‌ಗೆ ಯಾವುದೇ ಅರ್ಜಿ ಬಾಕಿ ಇಲ್ಲದಿರುವ ವಿಚಾರದ ಕುರಿತು ಮಾತನಾಡಿ, ನಮ್ಮ ದೃಷ್ಟಿಕೋನವೇ ಬೇರೆ, ರಾಜ್ಯಪಾಲರ ದೃಷ್ಟಿಕೋನವೇ ಬೇರೆ. ಅವರಿಗೆ ಫೈಲ್ ಹೋದ ಮೇಲೆ ಅವರು ಸ್ಪಷ್ಟೀಕರಣ ಕೇಳಿ ವಾಪಸ್ ಲೋಕಾಯುಕ್ತಕ್ಕೆ ಕಳಿಸಿದ್ದಾಗಿ ಹೇಳಿದರು. ಆದರೆ ಸ್ಪಷ್ಟನೆ ಕೇಳಿ ಫೈಲ್ ವಾಪಸ್ ಕಳಿಸೋವರೆಗೂ ಅದು ರಾಜ್ಯಪಾಲರ ಬಳಿಯೇ ಇತ್ತು. ಆಗ ಆ ಅರ್ಜಿ ಅವರ ಮುಂದೆ ಇದ್ದ ಹಾಗೆಯೇ ಅಲ್ವಾ? ಆಗೆಲ್ಲ ಯಾಕೆ ಅವರು ಸುಮ್ನಿದ್ರು ಎಂದು ಪ್ರಶ್ನಿಸಿದರು.

ಈಗ ಹೆಚ್‌ಡಿಕೆ ಪ್ರಕರಣದ ಅರ್ಜಿ ಬಾಕಿ ಇದೆ ಅಂತಾ ರಾಜ್ಯಪಾಲರು ಅಂದಿದ್ದಾರೆ. ಈಗ ಈ ಬಗ್ಗೆಯಾದರೂ ಅವರು ಕ್ರಮ ತಗೋಬೇಕಲ್ಲ. ಇನ್ನೂ ರೆಡ್ಡಿ, ಜೊಲ್ಲೆ, ನಿರಾಣಿ ವಿರುದ್ಧದ ಅರ್ಜಿ ಲೋಕಾಯುಕ್ತದಿಂದ ಸ್ಪಷ್ಟನೆ ಸಹಿತ ವಾಪಸ್ ರಾಜ್ಯಪಾಲರಿಗೆ ಕಳಿಸಲಾಗುತ್ತದೆ. ಆಗ ಅದನ್ನು ತಿರಸ್ಕರಿಸುವ, ಪುರಸ್ಕರಿಸುವ ವಿಚಾರ ಅವರಿಗೆ ಬಿಟ್ಟಿದ್ದು ಎಂದರು. ಇದನ್ನೂ ಓದಿ: ಬೆಂಗಳೂರಲ್ಲಿ ಕಾರಿನ ಗಾಜು ಒಡೆದು ಕಳ್ಳತನ – ನಾಲ್ವರ ಬಂಧನ

TAGGED:bengalurucm siddaramaiahG Parameshwarhd kumaraswamyಜಿ.ಪರಮೇಶ್ವರ್ಬೆಂಗಳೂರುಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

R Ashok 3
Bengaluru City

ಗೆಜ್ಜಲಗೆರೆ ಗ್ರಾ.ಪಂಚಾಯಿತಿ ಮದ್ದೂರು ನಗರಸಭೆಗೆ ಸೇರ್ಪಡೆ, ಆದೇಶವನ್ನು ಕೂಡಲೇ ರದ್ದು ಮಾಡಬೇಕು: ಆರ್.ಅಶೋಕ್

Public TV
By Public TV
4 minutes ago
Shivalinge Gowda
Districts

ಸಿದ್ದರಾಮಯ್ಯ ಕಟೌಟ್‌ಗೆ ಹಾಲಿನ ಅಭಿಷೇಕ ಮಾಡಿ ರೇವಣ್ಣಗೆ ಸವಾಲೆಸೆದ ಶಿವಲಿಂಗೇಗೌಡ

Public TV
By Public TV
22 minutes ago
shivalinge gowda
Hassan

ಅರಸೀಕೆರೆಯಲ್ಲಿ ಚುನಾವಣೆಗೆ ನಿಂತ್ಕೊಳಿ, ಜನ ಏನು ಅಂತ ತೋರಿಸ್ತಾರೆ: ಹೆಚ್‌.ಡಿ.ರೇವಣ್ಣಗೆ ಶಿವಲಿಂಗೇಗೌಡ ಸವಾಲ್‌

Public TV
By Public TV
23 minutes ago
cricket news India vs New Zealand 1st ODI india need 301 runs to win
Cricket

IND vs NZ | ಭಾರತಕ್ಕೆ 301 ರನ್‌ಗಳ ಗುರಿ ನೀಡಿದ ಕಿವೀಸ್‌

Public TV
By Public TV
55 minutes ago
Basavaraj Bommai
Bengaluru City

ವರದಾ, ಬೇಡ್ತಿ ನದಿ ಜೋಡಣೆ – ಮಠಾಧೀಶರು, ಜನಪ್ರತಿನಿಧಿಗಳ ಜನಜಾಗೃತಿ ಸಭೆ: ಬೊಮ್ಮಾಯಿ

Public TV
By Public TV
59 minutes ago
Raichuru Accident NS Bosaraju
Crime

ಟ್ರ‍್ಯಾಕ್ಟರ್‌ಗೆ ಲಾರಿ ಡಿಕ್ಕಿ, ರೈತ ಸಾವು – ಮಾರ್ಗಮಧ್ಯೆ ಘಟನೆ ಕಂಡು ಸ್ಥಳಕ್ಕೆ ಭೇಟಿ, ಸಾಂತ್ವನ ಹೇಳಿದ ಸಚಿವ ಬೋಸರಾಜು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?