Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಹಾರ ಚುನಾವಣೆಯ ಸೋಲಿನ ಪಾಠದಿಂದಾಗಿ ಉತ್ತರಪ್ರದೇಶದಲ್ಲಿ ಜಯಭೇರಿ ಬಾರಿಸಿತು ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಹಾರ ಚುನಾವಣೆಯ ಸೋಲಿನ ಪಾಠದಿಂದಾಗಿ ಉತ್ತರಪ್ರದೇಶದಲ್ಲಿ ಜಯಭೇರಿ ಬಾರಿಸಿತು ಬಿಜೆಪಿ

Latest

ಬಿಹಾರ ಚುನಾವಣೆಯ ಸೋಲಿನ ಪಾಠದಿಂದಾಗಿ ಉತ್ತರಪ್ರದೇಶದಲ್ಲಿ ಜಯಭೇರಿ ಬಾರಿಸಿತು ಬಿಜೆಪಿ

Public TV
Last updated: March 11, 2017 12:46 pm
Public TV
Share
2 Min Read
MODI RALLY
SHARE

ಲಕ್ನೋ: ಕಳೆದ ಬಾರಿಯ ಲೋಕಸಭಾ ಚುನಾವಣೆಯನ್ನ ಹೊರತುಪಡಿಸಿದ್ರೆ ಉತ್ತರಪ್ರದೇಶದಲ್ಲಿ ಬಿಜೆಪಿ 90ರ ದಶಕದಲ್ಲಿ ನಡೆದ ಎರಡು ಪ್ರಮುಖ ರಾಜಕೀಯ ಬೆಳವಣಿಗಳಿಂದ ಚೇತರಿಸಿಕೊಳ್ಳಲು ಈವರೆಗೆ ಸಾಧ್ಯವಾಗಿರಲಿಲ್ಲ. ಅದೆಂದರೆ 1993ರ ಮುಲಾಯಂ ಸಿಂಗ್ ಯಾದವ್ ಮತ್ತು ಕಾಶಿ ರಾಮ್ ಅವರ ನಡುವಿನ ಮೈತ್ರಿ ಹಾಗೂ ಕಲ್ಯಾಣ್ ಸಿಂಗ್ ಅವರ ದಂಗೆ.

1991 ರಿಂದೀಚೆಗೆ ನಡೆದ ಪ್ರತಿ ಚುನಾವಣೆಯಲ್ಲೂ ಬಿಜೆಪಿ ಸ್ಥಾನಗಳನ್ನ ಕಳೆದುಕೊಳ್ಳುತ್ತಾ ಹೋಯಿತು. 2012ರಲ್ಲಂತೂ 403 ಸ್ಥಾನಗಳಲ್ಲಿ 50ಕ್ಕಿಂತ ಕೆಳಗೆ ಕುಸಿಯಿತು. ಇದೀಗ 2017ರ ಚುನಾವಣೆಯ ಮೂಲಕ ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರಲು ಸಿದ್ಧವಾಗಿದೆ.

ಕಳೆದ ಚುನವಣೆಗಳಿಂದ ಅದರಲ್ಲೂ ಬಿಹಾರದಲ್ಲಿ ಸೊಲನುಭವಿಸಿದ ನಂತರ ಪಾಠ ಕಲಿತಿರೋ ಬಿಜೆಪಿ ಒಂದು ವರ್ಷದೊಳಗೆ ತನ್ನ ವೋಟ್ ಬ್ಯಾಂಕ್ ಕ್ರೂಢೀಕರಣಕ್ಕೆ ಸಾಕಷ್ಟು ಶ್ರಮ ವಹಿಸಿತು. ರಾಜ್ಯದ ಒಟ್ಟು 1.47 ಲಕ್ಷ ಮತದಾನ ಕೇಂದ್ರಗಳಲ್ಲಿ 1.25 ಮತಗಟ್ಟೆಗಳಿಗೆ ಬೂತ್ ಸಮಿತಿ ಹಾಗೂ ಉಸ್ತುವಾರಿಗಳನ್ನು ನೇಮಿಸಿತ್ತು. ರಾಜ್ಯಾದ್ಯಂತ ಸುಮಾರು 13 ಲಕ್ಷಕ್ಕೂ ಹೆಚ್ಚಿನ ಬೂತ್ ಕಾರ್ಯಕರ್ತರನ್ನು ಕ್ರೂಢೀಕರಿಸಲಾಗಿತ್ತು. ಈ ಎಲ್ಲಾ ಪ್ರಕ್ರಿಯೆಗಳ ನೇತೃತ್ವವನ್ನು ಆರ್‍ಎಸ್‍ಎಸ್ ಪ್ರಚಾರಕರಾದ ಸುನಿಲ್ ಬನ್ಸಲ್ ನಿರ್ವಹಿಸಿದ್ದರು.

ಬಿಜೆಪಿ ಈ ಬಾರಿ ರಾಜ್ಯದ ಸಾಮಾಜಿಕ ರಚನೆ ಹಾಗೂ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಪದಾಧಿಕಾರಿಗಳನ್ನ ಆಯ್ಕೆ ಮಾಡಿತ್ತು. ಸುಮಾರು 20 ದಲಿತ ಅಭ್ಯರ್ಥಿಗಳು ಸೇರಿದಂತೆ ಶೇ. 40ರಷ್ಟು ಸ್ಥಾನಗಳನ್ನ ಹಿಂದುಳಿದ ವರ್ಗದವರಿಗೆ ನೀಡಲಾಗಿತ್ತು. ಟಿಕೆಟ್ ಹಂಚುವಿಕೆಯಲ್ಲೂ ಕೂಡ ಬಿಹಾರ ಚುನಾವಣೆಯಿಂದ ಪಾಠ ಕಲಿತಿದ್ದ ಬಿಜೆಪಿ, ಸುಮಾರು 10 ಯಾದವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಿತ್ತು. ಯಾದವರಲ್ಲದ ಹಿಂದುಳಿದ ವರ್ಗ ಹಾಗೂ ಮೇಲ್ವರ್ಗದ ಮೇಲೆ ಹೆಚ್ಚು ಗಮನ ಹರಿಸಿತ್ತು. ಪಕ್ಷದ 3ರಲ್ಲಿ 1 ಅಭ್ಯರ್ಥಿಗಳು ಬ್ರಾಹ್ಮಣರು ಹಾಗೂ ರಜಪುತರಾಗಿದ್ರು. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮತದಾರರನ್ನ ಸೆಳೆಯಲು 130 ಯಾದವರಲ್ಲದ ಹಿಂದುಳಿದ ವರ್ಗದವರು ಹಾಗೂ ಸುಮಾರು 80ಕ್ಕೂ ಹೆಚ್ಚು ದಲಿತರನ್ನ ಬಳಸಿಕೊಂಡಿತು. ಈ ಬಾರಿಯ ಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗಳಿರಲಿಲ್ಲ. ಬಹುತೇಕ ಮೇಲ್ವರ್ಗ, ಹಿಂದುಳಿದ ವರ್ಗ ಹಾಗೂ ದಲಿತರನ್ನೇ ಗಮದಲ್ಲಿಟ್ಟುಕೊಂಡು ಅಭ್ಯರ್ಥಿಗಳನ್ನ ಆಯ್ಕೆ ಮಾಡಿದ್ದರಿಂದ ಬಿಜೆಪಿ ಗೆಲುವಿಗೆ ಪುರಕವಾಯ್ತು ಎಂಬ ಚರ್ಚೆಯೂ ಎದ್ದಿದೆ.

ನಂತರ ಸಿಎಂ ಅಭ್ಯರ್ಥಿ ಯಾರಾಗಬೇಕೆಂಬುದೇ ಪ್ರಶ್ನೆಯಾಗಿತ್ತು. ಮೊದಲಿಗೆ ಮಾಯಾವತಿ ಹಾಗೂ ಅಖಿಲೇಶ್ ಯಾದವ್ ಅವರಿಗೆ ಸರಿಸಮಾನವಾದ ನಾಯಕನನ್ನ ಆಯ್ಕೆ ಮಾಡಿಕೊಳ್ಳಬೇಕು ಎಂದುಕೊಂಡಿತ್ತು. ಗೃಹ ಸಚಿವ ರಾಜ್‍ನಾಥ್ ಸಿಂಗ್ ಅವರ ಹೆಸರು ಕೆಲ ತಿಂಗಳು ಚಾಲ್ತಿಯಲ್ಲಿತ್ತು. ಅದರೆ ಕೊನೆಗೆ ಪ್ರಧಾನಿ ಮೋದಿ ಅವರ ಹೆಸರಲ್ಲೇ ಚುನಾವಣೆ ಎದುರಿಸುವುದು ಸೂಕ್ತ ಎಂದು ನಿರ್ಧಾರವಾಯ್ತು.

90ರ ದಶಕದ ಕೊನೆಯಲ್ಲಿ ಅಂದಿನ ಪ್ರಧಾನಿ ವಾಜಪೇಯಿ ಅವರೊಂದಿಗೆ ಜಗಳವಾಡಿಕೊಂಡ ಕಲ್ಯಾಣ್ ಸಿಂಗ್ ಬಿಜೆಪಿ ತೊರೆಯಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದರು. ಇದೇ ವೇಳೆ ಪತ್ರಕರ್ತರೊಬ್ಬರು ನಿಮ್ಮ ಮುಂದಿನ ನಡೆ ಏನು ಎಂದು ಕಲ್ಯಾಣ್ ಸಿಂಗ್ ಅವರನ್ನು ಕೇಳಿದಾಗ, ಕಲ್ಯಾಣ್ ಸಿಂಗ್ ವೇಗವಾಗಿ ಮಾತನಾಡಬೇಕು ಹಾಗೂ ಕಲ್ಯಾಣ್ ಸಿಂಗ್ ಜಾತಿ ಮಾತನಾಡಬೇಕು(ಕಲ್ಯಾಣ್ ಸಿಂಗ್ ಮಸ್ಟ್ ಸ್ಪೀಕ್ ಫಾಸ್ಟ್, ಕಲ್ಯಾಣ್ ಸಿಂಗ್ ಮಸ್ಟ್ ಸ್ಪೀಕ್ ಕ್ಯಾಸ್ಟ್) ಎಂಬ ಶೀರ್ಷಿಕೆ ಹೊಂದಿದ್ದ ರಾಷ್ಟ್ರೀಯ ಪತ್ರಿಕೆಯೊಂದರ ರಾಜಕೀಯ ವಿಶ್ಲೇಷಣೆಯನ್ನ ಅವರು ಉಲ್ಲೇಖಿಸಿದ್ರು.

ಇದೀಗ 2017ರ ಚುನಾವಣೆಯಲ್ಲಿ ಜಯಭೇರಿ ಬಾರಿಸಿರೋ ಬಿಜೆಪಿಗೆ ಉತ್ತರಪ್ರದೇಶದಲ್ಲಿ ಸಾಮಾಜಿಕವಾಗಿ ಸೂಕ್ತವಾದ ತಂತ್ರಗಾರಿಕೆ ರೂಪಿಸಲು ದಶಕಗಳೇ ಬೇಕಾಯ್ತು ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.

TAGGED:bjpcasteelectionmodisocial engineeringuttarpradeshಉತ್ತರಪ್ರದೇಶಚುನಾವಣೆಜಾತಿಪಬ್ಲಿಕ್ ಟಿವಿಬಿಜೆಪಿಮೋದಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
3 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
6 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
6 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
19 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
34 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
43 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?