Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ರೇಸ್‌ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸಿಎಂ ರೇಸ್‌ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ: ದಿನೇಶ್ ಗುಂಡೂರಾವ್

Belgaum

ಸಿಎಂ ರೇಸ್‌ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ: ದಿನೇಶ್ ಗುಂಡೂರಾವ್

Public TV
Last updated: September 11, 2024 1:05 pm
Public TV
Share
3 Min Read
Dinesh Gundu Rao 2
SHARE

ಬೆಳಗಾವಿ: ಸಿದ್ದರಾಮಯ್ಯನವರೇ (CM Siddaramaiah) ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಮುಖ್ಯಮಂತ್ರಿ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲಾ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿಕೆ ನೀಡಿದ್ದಾರೆ.

ದೀಪಾವಳಿ ನಂತರ ಕಾಂಗ್ರೆಸ್ (Congress) ಸರ್ಕಾರ ಪತನ ಆಗುತ್ತೆ ಎಂಬ ಬಿಜೆಪಿ (BJP) ನಾಯಕರ ಹೇಳಿಕೆ ವಿಚಾರಕ್ಕೆ ಬೆಳಗಾವಿಯಲ್ಲಿ (Belagavi) ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ಸ್ಥಿರ ಸರ್ಕಾರವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಸರ್ಕಾರ ಅಸ್ಥಿರ ಮಾಡುವುದು, ಸರ್ಕಾರ ಬೀಳಿಸುವುದು, ಸರ್ಕಾರ ಒಡೆಯುವುದು, ಆಪರೇಷನ್ ಮಾಡುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದವರಿಗೆ ಇದೇ ಕೆಲಸ ಆಗಿದೆ. ಸರ್ಕಾರ ಬೀಳಿಸುವುದೇ ಒಂದೇ ಅವರ ಕಾರ್ಯಕ್ರಮ ಆಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: Mysuru| ಕಲುಷಿತ ನೀರು ಸೇವನೆ ಶಂಕೆ- ಓರ್ವ ಸಾವು, 12 ಜನ ಅಸ್ವಸ್ಥ

ನಾಳೆ ಸಿಎಂ ಭವಿಷ್ಯ ನಿರ್ಧಾರ ಆಗುತ್ತಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಆಗುವುದಿಲ್ಲ. ಸಿಎಂ ಅವರ ಭವಿಷ್ಯವನ್ನು ನಿರ್ಧರಿಸುವ ಪ್ರಶ್ನೆಯಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಸಿಎಂ ರೇಸ್‌ನಲ್ಲಿ ಯಾರು ಇಲ್ಲ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ರಾಯಚೂರು| ತರಗತಿಯಲ್ಲಿ ಲೋ ಬಿಪಿಯಿಂದ ಕುಸಿದು ಬಿದ್ದ ವಿದ್ಯಾರ್ಥಿ – ಹೃದಯಾಘಾತದಿಂದ ಸಾವು

cm siddaramaiah 1

ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಭ್ರಷ್ಟ ಸಿಎಂ, ಭ್ರಷ್ಟ ಸಿಎಂ ಆಕಾಂಕ್ಷಿಗಳು ಎಂದು ಪೋಸ್ಟ್ ಹಾಕಿರುವ ಕುರಿತು, ಅವರ ಸೋಷಿಯಲ್ ಮೀಡಿಯಾದಲ್ಲಿ ಏನೇನೂ ಹಾಕಿರುತ್ತಾರೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ದೇಶದಲ್ಲಿ ನಂಬರ್ ಒನ್ ಅಲ್ವಾ? ಸುಳ್ಳು ಸುದ್ದಿ ಪ್ರಚೋದನೆ ಮಾಡುವುದರಲ್ಲಿ ಬಿಜೆಪಿಯವರು ದೇಶದಲ್ಲಿ ನಂಬರ್ ಒನ್ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಅತ್ಯಾಚಾರ ಕೇಸ್‌ – ಪ್ರಜ್ವಲ್‌ ರೇವಣ್ಣಗೆ ಸೀರೆ ಸಂಕಷ್ಟ!

ಕೋರ್ಟಿನಲ್ಲಿ ಯಾವುದೇ ರೀತಿ ವ್ಯತಿರಿಕ್ತವಾದ ತೀರ್ಮಾನ ಬರುವುದಿಲ್ಲ. ಕೋರ್ಟ್ನಲ್ಲಿ ರಾಜ್ಯಪಾಲರು ತನಿಖೆಗೆ ಕೊಟ್ಟಿರುವುದು ಸರಿಯೋ ಇಲ್ಲವೋ ಅಷ್ಟೇ ಇರೋದು. ಅವರು ತಪ್ಪು ಮಾಡಿದ್ದಾರೆ ಎನ್ನುವುದು ಇಲ್ಲ. ನಮ್ಮ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಅಧಿಕಾರದ ದುರುಪಯೋಗವು ಮಾಡಿಲ್ಲ ಎಂದು ಸಮಜಾಯಿಷಿ ನೀಡಿದರು. ಇದನ್ನೂ ಓದಿ: ಇನ್‌ಸ್ಟಾದಲ್ಲಿ ತಲಾಕ್ ಕೊಟ್ಟಿದ್ದ ದುಬೈ ರಾಜಕುಮಾರಿಯಿಂದ `ಡಿವೋರ್ಸ್’ ಪರ್ಫ್ಯೂಮ್ ಬಿಡುಗಡೆ

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಕುಮಾರಸ್ವಾಮಿ, ಜೊಲ್ಲೆ, ನಿರಾಣಿ ಮೇಲೆ ಇರುವ ಭ್ರಷ್ಟಾಚಾರದ ಕುರಿತ ಅರ್ಜಿ ರಾಜ್ಯಪಾಲರ ಕಚೇರಿಯಲ್ಲಿ ತಿಂಗಳುಗಟ್ಟಲೇ ಹಾಗೇ ಬಿದ್ದಿದೆ. ರಾಜ್ಯಪಾಲರು ಇವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇವಾಗ ಸಿಎಂ ವಿರುದ್ಧ ಖಾಸಗಿ ದೂರು ಬಂದ ತಕ್ಷಣವೇ ನೋಟಿಸ್ ಕೊಟ್ಟಿದ್ದಾರೆ. ಇದರಲ್ಲಿ ರಾಜ್ಯಪಾಲರ ಮನಸ್ಥಿತಿ ಮತ್ತು ಪಕ್ಷಪಾತ ಮಾಡುತ್ತಿರುವುದು ಗೊತ್ತಾಗುತ್ತದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಿದ್ದು ಸಾಕು, ಮನೆಗೆ ಬಾ ಅಂದಿದ್ದಕ್ಕೆ ಯುವಕ ಆತ್ಮಹತ್ಯೆ

ಸಿಎಂ ಸಿದ್ದರಾಮಯ್ಯ ಮೇಲೆ ಯಾವುದೇ ದೋಷ ಇಲ್ಲವೇ ಇಲ್ಲ. ರಾಜ್ಯಪಾಲರು ತನಿಖೆಗೆ ಕೊಟ್ಟಿರುವ ಅನುಮತಿ ಸರಿಯೋ ತಪ್ಪೋ ಅನ್ನೋದು ಅಷ್ಟೇ ಕೋರ್ಟ್ ಮುಂದೆ ಇರೋದು. ಕೋರ್ಟ್ನಲ್ಲಿ ಸಿಎಂ ತಪ್ಪು ಮಾಡಿದ್ದಾರೆ ಅನ್ನೋದು ಇಲ್ಲವೇ ಇಲ್ಲ ಎಂದು ಪುನರುಚ್ಛರಿಸಿದರು.

ಇಂದು ಖಾನಾಪುರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟಿಸುತ್ತಿದ್ದೇನೆ. ಗೋಕಾಕ್‌ನಲ್ಲಿ ಆಸ್ಪತ್ರೆ ಕಾಮಗಾರಿ ಪರಿಶೀಲಿಸಲಿದ್ದೇನೆ. ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆಯಿದೆ. ವೈದ್ಯರ ಕೊರತೆ ನಿವಾರಿಸಲು ಪ್ರಯತ್ನಿಸುತ್ತಿದ್ದೇನೆ. ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುತ್ತಿದ್ದೇವೆ. ನಿರೀಕ್ಷಿತ ಪ್ರಮಾಣದಲ್ಲಿ ತಜ್ಞ ವೈದ್ಯರು ಬರುತ್ತಿಲ್ಲ. ನಕಲಿ ವೈದರು ಎಲ್ಲಾ ಕಡೆಯಿದ್ದಾರೆ. ನಕಲಿ ವೈದ್ಯರ ವಿರುದ್ಧ ಕಾನೂನು ರೀತಿ ಮುಲಾಜಿಲ್ಲದೇ ಕ್ರಮ ಜರುಗಿಸಲು ಹೇಳಿದ್ದೇನೆ. ನಕಲಿ ವೈದ್ಯರ ವಿರುದ್ಧ ಕಾನೂನು ಕ್ರಮ ಆಗಲಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಅಮೃತ್ ಯೋಜನೆ ಉಲ್ಲೇಖಿಸಿ ರಾಜಮನೆತನಕ್ಕೆ ಟಾಂಗ್‌ ನೀಡಿ ಚಾಮುಂಡಿ ಬೆಟ್ಟ ಪ್ರಾಧಿಕಾರ ಪರ ಪ್ರತಾಪ್ ಸಿಂಹ ಬ್ಯಾಟಿಂಗ್‌

TAGGED:belagavibjpcm siddaramaiahcongressdinesh gunduraoಆರೋಗ್ಯ ಇಲಾಖೆದಿನೇಶ್ ಗುಂಡೂರಾವ್ಬಿಜೆಪಿಬೆಳಗಾವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
20 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
40 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
1 hour ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?